Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

ನಿಮ್ಮಲ್ಲಿ ಇನ್ನೂ ಪೇಪರ್ ರೂಪದ ಷೇರುಗಳಿದ್ಯಾ? ಅವುಗಳನ್ನು ಹಾಗೇ ಮಾರಾಟ ಮಾಡಲು ಆಗಲ್ಲ : ಹಾಗಾದ್ರೆ ಏನು ಪರಿಹಾರ? ಇಲ್ಲಿದೆ ಟಿಪ್ಸ್

ಭೌತಿಕ ಷೇರುಗಳ ಮಾರಾಟ, ವರ್ಗಾವಣೆಗೆ ತಡೆಯಾದರೆ ಏನು ಮಾಡಬೇಕು? ಡಿಮ್ಯಾಟ್ ಪರಿವರ್ತನೆಯ ಪ್ರಕ್ರಿಯೆ, ಅನುಕೂಲತೆಗಳು, ಇತ್ಯಾದಿಗಳ ಕುರಿತು ಓದಿ.

by Bengaluru Wire Desk
June 19, 2025
in Life Style, Public interest
Reading Time: 1 min read
0

ಮನೆಯಲ್ಲಿ ಹಳೆಯ ಷೇರು ಪ್ರಮಾಣಪತ್ರಗಳನ್ನು ಕಪಾಟುಗಳಲ್ಲಿ ಅಥವಾ ಕೆಲವೊಮ್ಮೆ ಲಕ್ಷಗಟ್ಟಲೆ ಮೌಲ್ಯದ ದಾಖಲೆಗಳ ರಾಶಿಯಲ್ಲಿ ಬಚ್ಚಿಟ್ಟಿರುವ ಬಗ್ಗೆ ಟಿವಿ, ಪೇಪರ್, ಇತರ ಮಾಧ್ಯಮಗಳಲ್ಲಿ ಕೇಳಿರುತ್ತೇವೆ, ನೋಡಿರುತ್ತೇವೆ. 

ಷೇರುಗಳನ್ನು ಹೊಂದುವುದು ಎಂದರೆ ನಿಮ್ಮ ಹೆಸರಿನೊಂದಿಗೆ ನಿಜವಾದ ಕಾಗದದ ಪ್ರಮಾಣಪತ್ರಗಳನ್ನು ಹಿಡಿದಿಟ್ಟುಕೊಳ್ಳುವುದು ಎಂದರ್ಥ. ಷೇರು ಖರೀದಿಸುವುದು ಅಥವಾ ಮಾರಾಟ ಮಾಡುವುದು ಎಂದರೆ ಕೊರಿಯರ್‌ಗಳು, ಸಹಿಗಳು ಮತ್ತು ದೀರ್ಘ ಕಾಯುವಿಕೆಯೊಂದಿಗೆ ವ್ಯವಹರಿಸುವುದು ಎಂದರ್ಥ. ಮತ್ತು ಅದರೊಂದಿಗೆ ನಷ್ಟ, ಹಾನಿ ಅಥವಾ ನಕಲಿಯಾಗುವ ಅಪಾಯವೂ ಉಂಟು. 

ಈ ಸಮಸ್ಯೆಗಳನ್ನು ಪರಿಹರಿಸಲು, ಭಾರತವು 1996 ರಲ್ಲಿ ಡಿಮ್ಯಾಟ್ ಖಾತೆಗಳನ್ನು ಪರಿಚಯಿಸಿತು. ಇಮೇಲ್ ಹೇಗೆ ಅಂಚೆ ಪತ್ರಗಳನ್ನು ಬದಲಾಯಿಸಿತೋ ಮತ್ತು ಯುಪಿಐ (UPI) ನಗದು ವರ್ಗಾವಣೆಯನ್ನು ಸುಲಭಗೊಳಿಸಿದಂತೆ, ಡಿಮ್ಯಾಟ್ ಖಾತೆಗಳು ಷೇರುಗಳನ್ನು ಡಿಜಿಟಲೀಕರಿಸಿದವು. ಇದು ಹೂಡಿಕೆಯನ್ನು ವೇಗವಾಗಿ, ಸುರಕ್ಷಿತವಾಗಿ ಮತ್ತು ಹೆಚ್ಚು ಅನುಕೂಲಕರವಾಗಿಸಿತು.

ಭೌತಿಕ ಷೇರುಗಳ ಸಮಸ್ಯೆ :

ನೀವು ಅಥವಾ ನಿಮ್ಮ ಹಿರಿಯರು ಭೌತಿಕವಾಗಿ ಕಾಗದದ ರೂಪದಲ್ಲಿ ಷೇರುಗಳನ್ನು ಹೊಂದಿದ್ದರೆ, ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ನಿಯಮಗಳ ಪ್ರಕಾರ ಇವುಗಳನ್ನು ಮಾರಾಟ ಮಾಡುವುದು ಅಥವಾ ಬೇರೆಯವರಿಗೆ ವರ್ಗಾವಣೆ ಮಾಡುವುದು ಸಾಧ್ಯವಿಲ್ಲ. ಸೆಬಿ ಜಾರಿಯಾದ ನಿಯಮಗಳಂತೆ, ಎಲ್ಲಾ ಷೇರುಗಳ ವ್ಯವಹಾರಗಳು ಡಿಮ್ಯಾಟ್ (Dematerialised) ರೂಪದಲ್ಲೇ ನಡೆಯಬೇಕು. ಇದರಿಂದ ಹಳೆಯ ಭೌತಿಕ ಷೇರುಗಳು ಬಳಕೆಗೆ ಬಾರದಂತಾಗಿವೆ.

ಭೌತಿಕ ಷೇರುಗಳ ಡಿಮ್ಯಾಟ್ ಪರಿವರ್ತನೆ ಏಕೆ ಅಗತ್ಯ?

ಭೌತಿಕ (ಕಾಗದದ) ಷೇರುಗಳನ್ನು ಇಂದಿನ ದಿನಗಳಲ್ಲಿ ಮಾರಾಟ ಅಥವಾ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಡಿಮ್ಯಾಟ್ (Dematerialisation) ಪ್ರಕ್ರಿಯೆ ಮೂಲಕ ಈ ಷೇರುಗಳನ್ನು ಎಲೆಕ್ಟ್ರಾನಿಕ್ ರೂಪಕ್ಕೆ ಪರಿವರ್ತನೆ ಮಾಡಬೇಕು. ಇದು ನಿರ್ವಹಣೆಗೆ ಸುಲಭ, ಸುರಕ್ಷಿತ ಹಾಗೂ ಆಧುನಿಕ ಮಾರ್ಗವಾಗಿದೆ.

ಡಿಮ್ಯಾಟ್ ಪರಿವರ್ತನೆ ಪ್ರಕ್ರಿಯೆ:

ಡಿಪಾಸಿಟರಿ ಪಾರ್ಟಿಸಿಪೆಂಟ್ (DP) ಅಥವಾ ಜೆರೋಧಾ (Zerodha), ಅಪ್ ಸ್ಟಾಕ್ಸ್ (Upstox), ಏಂಜಲ್ ಒನ್ (Angel One), ಗ್ರೋ (Groww), ಐಸಿಐಸಿಐ ಡೈರೆಕ್ಟ್ (ICICI Direct) ನಂತಹ ಸಾಕಷ್ಟು ಬ್ರೋಕರ್ ಗಳ ಮೂಲಕ ಡಿಮ್ಯಾಟ್ ಖಾತೆ ತೆರೆಯಬೇಕು.

ಅಲ್ಲಿ ಡಿಮೆಟೀರಿಯಲೈಸೇಶನ್ ರಿಕ್ವೆಸ್ಟ್ ಫಾರ್ಮ್ (DRF) ಭರ್ತಿ ಮಾಡಿ, ಭೌತಿಕ ಷೇರು ಪ್ರಮಾಣಪತ್ರಗಳೊಂದಿಗೆ ಬ್ರೋಕರ್ ಗಳಿಗೆ ಸಲ್ಲಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ, ಷೇರುಗಳು ನಿಮ್ಮ ಡಿಮ್ಯಾಟ್ ಖಾತೆಗೆ ಜಮೆಯಾಗುತ್ತವೆ.

ಡಿಮ್ಯಾಟ್ ರೂಪದ ಪ್ರಯೋಜನಗಳು:

ಡಿಮ್ಯಾಟ್ ಷೇರುಗಳನ್ನು ಆನ್ಲೈನ್‌ನಲ್ಲಿ ಸುಲಭವಾಗಿ ಖರೀದಿ/ಮಾರಾಟ ಮಾಡಬಹುದು.

ಕಳ್ಳತನ, ನಷ್ಟ, ನಕಲಿ ಅಥವಾ ಹಾನಿಯ ಭೀತಿ ಇಲ್ಲ.

ಡಿಜಿಟಲ್ ರೂಪದಲ್ಲಿ ಎಲ್ಲಿಂದಾದರೂ ನಿರ್ವಹಣೆ.

ಡಿವಿಡೆಂಡ್, ಬೋನಸ್, ರೈಟ್ಸ್ ಇಶ್ಯೂ ಮುಂತಾದ ಹಕ್ಕುಗಳನ್ನು ತಕ್ಷಣ ಪಡೆಯಬಹುದು.

ಡಿಮ್ಯಾಟ್ ಖಾತೆಯ ಪ್ರಕಾರಗಳು:

ವಾಪಸಾತಿ ಮಾಡಬಹುದಾದ (Repatriable) ಡಿಮ್ಯಾಟ್ ಖಾತೆ ಹಾಗೂ ವಾಪಸಾತಿ ರಹಿತ (Non-repatriable) ಡಿಮ್ಯಾಟ್ ಖಾತೆ ಎಂಬ ಎರಡು ಪ್ರಾಕಾರಗಳಿವೆ.

ಭೌತಿಕ ಷೇರುಗಳನ್ನು ಡಿಮ್ಯಾಟ್‌ಗೆ ಪರಿವರ್ತನೆ ಮಾಡುವುದು ಹೂಡಿಕೆದಾರರಿಗೆ ಸುರಕ್ಷಿತ, ಸುಲಭ ಹಾಗೂ ವಹಿವಾಟಿಗೆ ಅನುಕೂಲಕರವಾಗಿದೆ. ಈಗಿನ ನಿಯಮಾನುಸಾರ, ಡಿಮ್ಯಾಟ್ ಇಲ್ಲದೆ ಷೇರುಗಳ ವ್ಯವಹಾರ ಸಾಧ್ಯವಿಲ್ಲ. ಆದ್ದರಿಂದ ನಿಮ್ಮ ಹಳೆಯ ಷೇರುಗಳನ್ನು ತಕ್ಷಣ ಡಿಮ್ಯಾಟ್‌ಗೆ ಪರಿವರ್ತನೆ ಮಾಡಿ, ಭದ್ರತೆ ಹಾಗೂ ಅದರ ಲಾಭ ಪಡೆಯಿರಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Forest News | ಬನ್ನೇರುಘಟ್ಟಕ್ಕೆ ಶೀಘ್ರದಲ್ಲೇ 10 ವನ್ಯಜೀವಿಗಳ ಸೇರ್ಪಡೆ : ಸಚಿವ ಈಶ್ವರ ಖಂಡ್ರೆ

Next Post

ಐವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚವರಿ ಹುದ್ದೆಗಳನ್ನು ನೀಡಿ ಆದೇಶಿಸಿದ ರಾಜ್ಯ ಸರ್ಕಾರ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಐವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚವರಿ ಹುದ್ದೆಗಳನ್ನು ನೀಡಿ ಆದೇಶಿಸಿದ ರಾಜ್ಯ ಸರ್ಕಾರ

ಸಂಚಾರಕ್ಕೆ ಹೆಬ್ಬಾಳ ಮೇಲ್ಸೇತುವೆಯಲ್ಲಿ ಜೂ.20-21ರ ರಾತ್ರಿ ವೇಳೆ ಸಂಚಾರ ನಿರ್ಬಂಧ : ಪರ್ಯಾಯ ಮಾರ್ಗಗಳ ಮೂಲಕ ಸಂಚಾರಕ್ಕೆ ಸಲಹೆ

Please login to join discussion

Like Us on Facebook

Follow Us on Twitter

Recent News

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d