Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

Viral Video | ಇಲ್ಲಿದೆ ಭಾರತದ ಆತ್ಮ : 93ರ ಬಡ ವೃದ್ಧ ದಂಪತಿಯ ಮಂಗಳಸೂತ್ರದ ಆಸೆ: ಹಿರಿಯ ಜೋಡಿಯ ಪ್ರೀತಿಗೆ, ಆಭರಣ ಮಳಿಗೆ ಮಾಲೀಕನ ಮನಕರಗಿತ್ತು

ಮಹಾರಾಷ್ಟ್ರದಲ್ಲೊಂದು ಮನ ಮಿಡಿಯುವ ಪ್ರಕರಣ | ಕೈಯಲ್ಲಿದ್ದ ಪುಡಿಗಾಸಲ್ಲೇ ಕಾಲ್ನಡಿಗೆಯಲ್ಲಿ ಪಂಡಾಪುರ ದೇವರ ದರ್ಶನಕ್ಕೆ ಹೊರಟ ದಂಪತಿಗೆ ಕೃಷ್ಣನ ಆಶೀರ್ವಾದ ದೊರತಂತಾಗಿತ್ತು.

by Bengaluru Wire Desk
June 20, 2025
in Life Style, Public interest
Reading Time: 1 min read
0
93ರ ಇಳಿ ವಯಸ್ಸಿನ ವೃದ್ಧ ದಂಪತಿಗಳು ಆಭರಣದ ಅಂಗಡಿಗೆ ಮಂಗಳಸೂತ್ರ ಖರೀದಿಸಲು ಆಗಮಿಸಿದ ಸಂದರ್ಭ ಹಾಗೂ ಅಂಗಡಿ ಮಾಲೀಕ ಆ ದಂಪತಿಗಳ ಪ್ರೀತಿಯ ಮಾತಿಗೆ ಮನಸೋತು ಕೇವಲ 20 ರೂ. ಪಡೆದು ಮಂಗಳಸೂತ್ರ ಹಸ್ತಾಂತರಿಸಿದ ಚಿತ್ರ.

93ರ ಇಳಿ ವಯಸ್ಸಿನ ವೃದ್ಧ ದಂಪತಿಗಳು ಆಭರಣದ ಅಂಗಡಿಗೆ ಮಂಗಳಸೂತ್ರ ಖರೀದಿಸಲು ಆಗಮಿಸಿದ ಸಂದರ್ಭ ಹಾಗೂ ಅಂಗಡಿ ಮಾಲೀಕ ಆ ದಂಪತಿಗಳ ಪ್ರೀತಿಯ ಮಾತಿಗೆ ಮನಸೋತು ಕೇವಲ 20 ರೂ. ಪಡೆದು ಮಂಗಳಸೂತ್ರ ಹಸ್ತಾಂತರಿಸಿದ ಚಿತ್ರ.

ಬದುಕಿನ ಇಳಿಸಂಜೆಯಲ್ಲಿಯೂ ಪ್ರೀತಿಯ ಬಾಂಧವ್ಯ ಎಂದಿಗೂ ಕಡಿಮೆಯಾಗದು ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಆಭರಣ ಮಳಿಗೆಯಲ್ಲಿ ನಡೆದಿದೆ.

ಸರಳ ಬಿಳಿ ಧೋತಿ-ಕುರ್ತಾ ಮತ್ತು ಟೋಪಿ ಧರಿಸಿದ 93 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯೊಂದಿಗೆ ಮಂಗಳಸೂತ್ರ ಖರೀದಿಸಲು ಆಭರಣ ಮಳಿಗೆಗೆ ಹೆಜ್ಜೆ ಇಟ್ಟಾಗ ಅಲ್ಲಿ ನೆರೆದಿದ್ದವರ ಕಣ್ತುಂಬಿ ಬಂತು. ಆಭರಣ ಮಳಿಗೆಯ ಸಿಬ್ಬಂದಿ ಮೊದಲಿಗೆ ಈ ವೃದ್ಧ ದಂಪತಿಯನ್ನು ಆರ್ಥಿಕ ನೆರವಿನ ಅಗತ್ಯವಿರುವವರು ಎಂದು ತಪ್ಪಾಗಿ ಭಾವಿಸಿದ್ದರು. ಆದರೆ, ವೃದ್ಧರು ತಮ್ಮ ಪತ್ನಿಗಾಗಿ ಪವಿತ್ರ ಮಂಗಳಸೂತ್ರವನ್ನು ಖರೀದಿಸಲು ಬಂದಿರುವುದಾಗಿ ಸೌಮ್ಯವಾಗಿ ಹೇಳಿದಾಗ, ಅಲ್ಲಿದ್ದವರ ಮನಸ್ಸು ಕರಗಿತು.

ಕೇವಲ 20 ರೂಪಾಯಿ ಪಡೆದ ಅಂಗಡಿ ಮಾಲೀಕ:

ಅಂಗಡಿ ಮಾಲೀಕರು ಈ ಹೃದಯಸ್ಪರ್ಶಿ ನಡೆಗೆ ಭಾವುಕರಾಗಿ ಪೂರ್ಣ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದರು. “ದಂಪತಿ ಅಂಗಡಿಗೆ ಬಂದರು ಮತ್ತು ಆ ವೃದ್ಧರು ತಮ್ಮ ಬಳಿ ಕೂಡಿಟ್ಟಿದ್ದ ₹1,120 ನೀಡಿ, ತಮ್ಮ ಪತ್ನಿಗಾಗಿ ಮಂಗಳಸೂತ್ರ ಬೇಕು ಎಂದು ಹೇಳಿದರು. ಅವರ ನಡೆ ನನ್ನನ್ನು ಆವರಿಸಿತು. ಆಶೀರ್ವಾದದ ಸಂಕೇತವಾಗಿ ಅವರಿಂದ ಕೇವಲ ₹20 ತೆಗೆದುಕೊಂಡು, ಮಂಗಳಸೂತ್ರವನ್ನು ದಂಪತಿಗೆ ಹಸ್ತಾಂತರಿಸಿದೆ” ಎಂದು ಅಂಗಡಿ ಮಾಲೀಕರು ಹೇಳಿದರು.

ಜಾಲ್ನಾ ಜಿಲ್ಲೆಯ ಅಂಭೋರಾ ಜಹಗೀರ್ ಗ್ರಾಮದ ರೈತರಾದ ನಿವೃತ್ತಿ ಶಿಂಧೆ ಮತ್ತು ಅವರ ಪತ್ನಿ ಶಾಂತಾಬಾಯಿ ಅವರೇ ಈ ಪ್ರೇಮಮಯ ದಂಪತಿ. ಈ ದಂಪತಿ ಪ್ರಸ್ತುತ ಆಷಾಢ ಏಕಾದಶಿ ಹಬ್ಬಕ್ಕಾಗಿ ಪಂಡರಪುರಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಸ್ಥಳೀಯರು ಹೇಳುವಂತೆ, ಈ ದಂಪತಿಯದು ಒಬ್ಬರನ್ನೊಬ್ಬರು ಸಾಕಷ್ಟು ಹಚ್ಚಿಕೊಂಡಿದ್ದಾರೆ ಮತ್ತು ತಮ್ಮ ವೃದ್ಧಾಪ್ಯದ ಪ್ರತಿ ಪ್ರಯಾಣದಲ್ಲೂ ಒಬ್ಬರಿಗೊಬ್ಬರು ಹೆಗಲಾಗಿ ನಿಂತು ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ಒಬ್ಬ ಮಗನಿದ್ದರೂ, ಈ ಇಬ್ಬರೂ ಹೆಚ್ಚಾಗಿ ಒಬ್ಬರಿಗೊಬ್ಬರು ಆಧಾರವಾಗಿದ್ದು, ಕೆಲವೊಮ್ಮೆ ಅಪರಿಚಿತರ ಮೇಲೆ ಅವಲಂಬಿತರಾಗಿದ್ದಾರೆ.

ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಹಿಂದಿ ಟ್ವಿಟರ್) ವ್ಯಾಪಕವಾಗಿ ಹಂಚಲ್ಪಟ್ಟಿದ್ದು, ಬಳಕೆದಾರರು ಮೆಚ್ಚುಗೆಯ ಕಾಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಒಬ್ಬ ಬಳಕೆದಾರರು, “ಇದೇ ಭಾರತದ ಆತ್ಮ” ಎಂದು ಒಬ್ಬರು ಬರೆದರೆ, ಮತ್ತೊಬ್ಬರು “ಈ ವೃದ್ಧ ದಂಪತಿಯ ಮೇಲಿನ ಪ್ರೀತಿ ಮತ್ತು ಉದಾರತೆಗಾಗಿ ಆ ದೇವರು ಆತನನ್ನು ಆಶೀರ್ವದಿಸಲಿ. 93 ವರ್ಷದ ವೃದ್ಧರ ಆಸೆಯನ್ನು ಪೂರೈಸಿದ್ದರಿಂದ ಅವರಿಂದಲೂ ಆಶೀರ್ವಾದ ಪಡೆಯುತ್ತಾರೆ” ಎಂದು ಬರೆದಿದ್ದಾರೆ.

A gold mangalsutra is purchased by an elderly couple on a pilgrimage to Pandharpur from a jewelry store. Unaware of the cost, the wife naively offers her meager savings.

"Please keep your money. Just bless me, and may Lord Pandurang bless us all," the shopkeeper replied.
❤️❤️❤️ pic.twitter.com/x0M4dzOdb7

— Akanksha Ojha (@obsolete_utopia) June 17, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಆಗ್ರಹ

Next Post

ಬಿಸಿಯೂಟ ಸಿಬ್ಬಂದಿಗೆ ಸಿಹಿ ಸುದ್ದಿ: ಗೌರವಧನ ₹1000 ಹೆಚ್ಚಿಸಿ ಸರ್ಕಾರಿ ಆದೇಶ

Next Post

ಬಿಸಿಯೂಟ ಸಿಬ್ಬಂದಿಗೆ ಸಿಹಿ ಸುದ್ದಿ: ಗೌರವಧನ ₹1000 ಹೆಚ್ಚಿಸಿ ಸರ್ಕಾರಿ ಆದೇಶ

11th International Yoga Day | ಜಾಗತಿಕ ಅಶಾಂತಿಯ ನಡುವೆ ಯೋಗ "ವಿರಾಮ ಬಟನ್" ಎಂದ ಪ್ರಧಾನಿ ಮೋದಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d