Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

Viral Video | ಇಲ್ಲಿದೆ ಭಾರತದ ಆತ್ಮ : 93ರ ಬಡ ವೃದ್ಧ ದಂಪತಿಯ ಮಂಗಳಸೂತ್ರದ ಆಸೆ: ಹಿರಿಯ ಜೋಡಿಯ ಪ್ರೀತಿಗೆ, ಆಭರಣ ಮಳಿಗೆ ಮಾಲೀಕನ ಮನಕರಗಿತ್ತು

ಮಹಾರಾಷ್ಟ್ರದಲ್ಲೊಂದು ಮನ ಮಿಡಿಯುವ ಪ್ರಕರಣ | ಕೈಯಲ್ಲಿದ್ದ ಪುಡಿಗಾಸಲ್ಲೇ ಕಾಲ್ನಡಿಗೆಯಲ್ಲಿ ಪಂಡಾಪುರ ದೇವರ ದರ್ಶನಕ್ಕೆ ಹೊರಟ ದಂಪತಿಗೆ ಕೃಷ್ಣನ ಆಶೀರ್ವಾದ ದೊರತಂತಾಗಿತ್ತು.

by Bengaluru Wire Desk
June 20, 2025
in Life Style, Public interest
Reading Time: 1 min read
0
93ರ ಇಳಿ ವಯಸ್ಸಿನ ವೃದ್ಧ ದಂಪತಿಗಳು ಆಭರಣದ ಅಂಗಡಿಗೆ ಮಂಗಳಸೂತ್ರ ಖರೀದಿಸಲು ಆಗಮಿಸಿದ ಸಂದರ್ಭ ಹಾಗೂ ಅಂಗಡಿ ಮಾಲೀಕ ಆ ದಂಪತಿಗಳ ಪ್ರೀತಿಯ ಮಾತಿಗೆ ಮನಸೋತು ಕೇವಲ 20 ರೂ. ಪಡೆದು ಮಂಗಳಸೂತ್ರ ಹಸ್ತಾಂತರಿಸಿದ ಚಿತ್ರ.

93ರ ಇಳಿ ವಯಸ್ಸಿನ ವೃದ್ಧ ದಂಪತಿಗಳು ಆಭರಣದ ಅಂಗಡಿಗೆ ಮಂಗಳಸೂತ್ರ ಖರೀದಿಸಲು ಆಗಮಿಸಿದ ಸಂದರ್ಭ ಹಾಗೂ ಅಂಗಡಿ ಮಾಲೀಕ ಆ ದಂಪತಿಗಳ ಪ್ರೀತಿಯ ಮಾತಿಗೆ ಮನಸೋತು ಕೇವಲ 20 ರೂ. ಪಡೆದು ಮಂಗಳಸೂತ್ರ ಹಸ್ತಾಂತರಿಸಿದ ಚಿತ್ರ.

ಬದುಕಿನ ಇಳಿಸಂಜೆಯಲ್ಲಿಯೂ ಪ್ರೀತಿಯ ಬಾಂಧವ್ಯ ಎಂದಿಗೂ ಕಡಿಮೆಯಾಗದು ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಆಭರಣ ಮಳಿಗೆಯಲ್ಲಿ ನಡೆದಿದೆ.

ಸರಳ ಬಿಳಿ ಧೋತಿ-ಕುರ್ತಾ ಮತ್ತು ಟೋಪಿ ಧರಿಸಿದ 93 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯೊಂದಿಗೆ ಮಂಗಳಸೂತ್ರ ಖರೀದಿಸಲು ಆಭರಣ ಮಳಿಗೆಗೆ ಹೆಜ್ಜೆ ಇಟ್ಟಾಗ ಅಲ್ಲಿ ನೆರೆದಿದ್ದವರ ಕಣ್ತುಂಬಿ ಬಂತು. ಆಭರಣ ಮಳಿಗೆಯ ಸಿಬ್ಬಂದಿ ಮೊದಲಿಗೆ ಈ ವೃದ್ಧ ದಂಪತಿಯನ್ನು ಆರ್ಥಿಕ ನೆರವಿನ ಅಗತ್ಯವಿರುವವರು ಎಂದು ತಪ್ಪಾಗಿ ಭಾವಿಸಿದ್ದರು. ಆದರೆ, ವೃದ್ಧರು ತಮ್ಮ ಪತ್ನಿಗಾಗಿ ಪವಿತ್ರ ಮಂಗಳಸೂತ್ರವನ್ನು ಖರೀದಿಸಲು ಬಂದಿರುವುದಾಗಿ ಸೌಮ್ಯವಾಗಿ ಹೇಳಿದಾಗ, ಅಲ್ಲಿದ್ದವರ ಮನಸ್ಸು ಕರಗಿತು.

ಕೇವಲ 20 ರೂಪಾಯಿ ಪಡೆದ ಅಂಗಡಿ ಮಾಲೀಕ:

ಅಂಗಡಿ ಮಾಲೀಕರು ಈ ಹೃದಯಸ್ಪರ್ಶಿ ನಡೆಗೆ ಭಾವುಕರಾಗಿ ಪೂರ್ಣ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದರು. “ದಂಪತಿ ಅಂಗಡಿಗೆ ಬಂದರು ಮತ್ತು ಆ ವೃದ್ಧರು ತಮ್ಮ ಬಳಿ ಕೂಡಿಟ್ಟಿದ್ದ ₹1,120 ನೀಡಿ, ತಮ್ಮ ಪತ್ನಿಗಾಗಿ ಮಂಗಳಸೂತ್ರ ಬೇಕು ಎಂದು ಹೇಳಿದರು. ಅವರ ನಡೆ ನನ್ನನ್ನು ಆವರಿಸಿತು. ಆಶೀರ್ವಾದದ ಸಂಕೇತವಾಗಿ ಅವರಿಂದ ಕೇವಲ ₹20 ತೆಗೆದುಕೊಂಡು, ಮಂಗಳಸೂತ್ರವನ್ನು ದಂಪತಿಗೆ ಹಸ್ತಾಂತರಿಸಿದೆ” ಎಂದು ಅಂಗಡಿ ಮಾಲೀಕರು ಹೇಳಿದರು.

ಜಾಲ್ನಾ ಜಿಲ್ಲೆಯ ಅಂಭೋರಾ ಜಹಗೀರ್ ಗ್ರಾಮದ ರೈತರಾದ ನಿವೃತ್ತಿ ಶಿಂಧೆ ಮತ್ತು ಅವರ ಪತ್ನಿ ಶಾಂತಾಬಾಯಿ ಅವರೇ ಈ ಪ್ರೇಮಮಯ ದಂಪತಿ. ಈ ದಂಪತಿ ಪ್ರಸ್ತುತ ಆಷಾಢ ಏಕಾದಶಿ ಹಬ್ಬಕ್ಕಾಗಿ ಪಂಡರಪುರಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಸ್ಥಳೀಯರು ಹೇಳುವಂತೆ, ಈ ದಂಪತಿಯದು ಒಬ್ಬರನ್ನೊಬ್ಬರು ಸಾಕಷ್ಟು ಹಚ್ಚಿಕೊಂಡಿದ್ದಾರೆ ಮತ್ತು ತಮ್ಮ ವೃದ್ಧಾಪ್ಯದ ಪ್ರತಿ ಪ್ರಯಾಣದಲ್ಲೂ ಒಬ್ಬರಿಗೊಬ್ಬರು ಹೆಗಲಾಗಿ ನಿಂತು ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ಒಬ್ಬ ಮಗನಿದ್ದರೂ, ಈ ಇಬ್ಬರೂ ಹೆಚ್ಚಾಗಿ ಒಬ್ಬರಿಗೊಬ್ಬರು ಆಧಾರವಾಗಿದ್ದು, ಕೆಲವೊಮ್ಮೆ ಅಪರಿಚಿತರ ಮೇಲೆ ಅವಲಂಬಿತರಾಗಿದ್ದಾರೆ.

ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಹಿಂದಿ ಟ್ವಿಟರ್) ವ್ಯಾಪಕವಾಗಿ ಹಂಚಲ್ಪಟ್ಟಿದ್ದು, ಬಳಕೆದಾರರು ಮೆಚ್ಚುಗೆಯ ಕಾಮೆಂಟ್‌ಗಳನ್ನು ಹಂಚಿಕೊಂಡಿದ್ದಾರೆ. ಒಬ್ಬ ಬಳಕೆದಾರರು, “ಇದೇ ಭಾರತದ ಆತ್ಮ” ಎಂದು ಒಬ್ಬರು ಬರೆದರೆ, ಮತ್ತೊಬ್ಬರು “ಈ ವೃದ್ಧ ದಂಪತಿಯ ಮೇಲಿನ ಪ್ರೀತಿ ಮತ್ತು ಉದಾರತೆಗಾಗಿ ಆ ದೇವರು ಆತನನ್ನು ಆಶೀರ್ವದಿಸಲಿ. 93 ವರ್ಷದ ವೃದ್ಧರ ಆಸೆಯನ್ನು ಪೂರೈಸಿದ್ದರಿಂದ ಅವರಿಂದಲೂ ಆಶೀರ್ವಾದ ಪಡೆಯುತ್ತಾರೆ” ಎಂದು ಬರೆದಿದ್ದಾರೆ.

A gold mangalsutra is purchased by an elderly couple on a pilgrimage to Pandharpur from a jewelry store. Unaware of the cost, the wife naively offers her meager savings.

"Please keep your money. Just bless me, and may Lord Pandurang bless us all," the shopkeeper replied.
❤️❤️❤️ pic.twitter.com/x0M4dzOdb7

— Akanksha Ojha (@obsolete_utopia) June 17, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಆಗ್ರಹ

Next Post

ಬಿಸಿಯೂಟ ಸಿಬ್ಬಂದಿಗೆ ಸಿಹಿ ಸುದ್ದಿ: ಗೌರವಧನ ₹1000 ಹೆಚ್ಚಿಸಿ ಸರ್ಕಾರಿ ಆದೇಶ

Next Post

ಬಿಸಿಯೂಟ ಸಿಬ್ಬಂದಿಗೆ ಸಿಹಿ ಸುದ್ದಿ: ಗೌರವಧನ ₹1000 ಹೆಚ್ಚಿಸಿ ಸರ್ಕಾರಿ ಆದೇಶ

11th International Yoga Day | ಜಾಗತಿಕ ಅಶಾಂತಿಯ ನಡುವೆ ಯೋಗ "ವಿರಾಮ ಬಟನ್" ಎಂದ ಪ್ರಧಾನಿ ಮೋದಿ

Please login to join discussion

Like Us on Facebook

Follow Us on Twitter

Recent News

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d