Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Photo Gallery | ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಧರ ಆಕರ್ಷಕ ಯೋಗ ಪ್ರದರ್ಶನ

ದೇಶಾದ್ಯಂತ ಸೇನಾಪಡೆಗಳಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ : ರಕ್ಷಣಾ ಸಚಿವರಿಂದ ಉಧಂಪುರದಲ್ಲಿ ಯೋಗಾಭ್ಯಾಸ

by Bengaluru Wire Desk
June 21, 2025
in News Wire, Photo Gallery, Public interest
Reading Time: 1 min read
0

ನವದೆಹಲಿ, ಜೂ.21 www.bengaluruwire.com : ದೇಶಾದ್ಯಂತ ಭಾರತೀಯ ಸೇನಾಪಡೆಗಳು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದವು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿರುವ ಉತ್ತರ ಕಮಾಂಡ್‌ನಲ್ಲಿ ಸುಮಾರು 2,500 ಯೋಧರೊಂದಿಗೆ ವಿವಿಧ ಆಸನಗಳು ಮತ್ತು ಉಸಿರಾಟದ ವ್ಯಾಯಾಮಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮುನ್ನೆಡಸಿದರು. 

ಯೋಗವು ಇಂದಿನ ವೇಗದ ಜಗತ್ತಿನಲ್ಲಿ ಜನರು ಎದುರಿಸುತ್ತಿರುವ ಒತ್ತಡ, ಆತಂಕ ಮತ್ತು ಖಿನ್ನತೆಯಂತಹ ಸಮಸ್ಯೆಗಳಿಗೆ ಸಾರ್ವತ್ರಿಕ ಪರಿಹಾರವಾಗಿದೆ ಎಂದು ರಕ್ಷಣಾ ಸಚಿವರು ಈ ಸಂದರ್ಭದಲ್ಲಿ ಬಣ್ಣಿಸಿದರು. ಸೇನಾ ಸಿಬ್ಬಂದಿ ಯೋಗದ ಕಡೆಗೆ ತೋರಿಸಿದ ಒಲವನ್ನು ಅವರು ಶ್ಲಾಘಿಸಿದರು, ಇದು ಅವರ ಶಿಸ್ತು ಮತ್ತು ಗಮನದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ನುಡಿದರು.

ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಗಾಸನ: ಗಡಿ ಪ್ರದೇಶಗಳಲ್ಲಿ ಬಿಆರ್‌ಒ ಸಿಬ್ಬಂದಿಯ ಭಾಗಿ :

ವಿಶ್ವದ ಅತಿ ಎತ್ತರದ ಸಮರಾಂಗಣ ಪ್ರದೇಶ ಸಿಯಾಚಿನ್ ನಲ್ಲಿ ಯೋಗಾಸನ ಮಾಡುತ್ತಿರುವ ವೀರ ಯೋಧರು.

ಭಾರತದ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಿಂದ ಹಿಡಿದು ದೇಶದಾದ್ಯಂತ ಎಲ್ಲಾ ಭೂಪ್ರದೇಶಗಳು ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ಯೋಗಾಭ್ಯಾಸ ನಡೆಸಿತು. ಕಾರ್ಯಕ್ರಮದಲ್ಲಿ ಹಾಲಿ ಕರ್ತವ್ಯದಲ್ಲಿರುವ ಯೋಧರು, ನಿವೃತ್ತ ಯೋಧರು, ಅವರ ಕುಟುಂಬಗಳು, ಮಕ್ಕಳು ಮತ್ತು ನಾಗರಿಕರು ಉತ್ಸಾಹದಿಂದ ಭಾಗವಹಿಸಿ ‘ಯೋಗವನ್ನು ಜೀವನಶೈಲಿಯನ್ನಾಗಿ’ ಅಳವಡಿಸಿಕೊಂಡರು.

ಮರಭೂಮಿಯಲ್ಲಿ ಯೋಗಾಸನ ಭಂಗಿ.

ಇನ್ನು, ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಸಿಬ್ಬಂದಿ, ಅವರ ಕುಟುಂಬಗಳು ಮತ್ತು ಮಕ್ಕಳು ಭಾರತದ ಕೆಲವು ಅತ್ಯಂತ ದುರ್ಗಮ ಮತ್ತು ಸವಾಲಿನ ಪ್ರದೇಶಗಳಲ್ಲಿ — ಹಿಮದಿಂದ ಆವೃತವಾದ ಕಣಿವೆಗಳು, ಪ್ಯಾಂಗೊಂಗ್ ತ್ಸೋ ದಡಗಳು, ಸೆಲಾ ಸುರಂಗದಿಂದ ಹಿಡಿದು ಮರುಭೂಮಿಗಳು ಮತ್ತು ಬಯಲು ಪ್ರದೇಶಗಳವರೆಗೆ — ಯೋಗ ಮಾಡಲು ಒಗ್ಗೂಡಿದರು.

‘ಇಂದಿರಾ ಪಾಯಿಂಟ್’ನಲ್ಲಿ ಯೋಗಾಸನ.

ಭಾರತದ ಅತಿದೊಡ್ಡ ದಕ್ಷಿಣದ ತುದಿಯಾದ ‘ಇಂದಿರಾ ಪಾಯಿಂಟ್’ನಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ದಿನೇಶ್ ಸಿಂಗ್ ರಾಣಾ ಅವರು ಮೂರು ಸೇನಾಪಡೆಗಳು ಮತ್ತು ಭಾರತೀಯ ಕರಾವಳಿ ಕಾವಲುಪಡೆಯ ಯೋಧರೊಂದಿಗೆ ಸೂರ್ಯೋದಯದ ವೇಳೆ ಯೋಗಸಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದು ಸಾಮರಸ್ಯ, ಏಕತೆ ಮತ್ತು ರಾಷ್ಟ್ರೀಯ ಒಗ್ಗಟ್ಟನ್ನು ಸಂಕೇತಿಸಿತು. ಶ್ರೀ ವಿಜಯಪುರಂನಲ್ಲಿರುವ ಐಎನ್‌ಎಸ್ ಉತ್ಕ್ರೋಶ್‌ನಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಕುಟುಂಬಗಳು ಸಾಮೂಹಿಕ ಯೋಗದಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವ ವಿಧಾನವನ್ನು ಅಳವಡಿಸಿಕೊಂಡರು.

ಭಾರತ-ಫ್ರಾನ್ಸ್ ಜಂಟಿ ಯೋಗ: ಸಂಸ್ಕೃತಿ ವಿನಿಮಯಕ್ಕೆ ವೇದಿಕೆ

ಭಾರತ-ಫ್ರಾನ್ಸ್ ಜಂಟಿ ಸೇನಾಭ್ಯಾಸ ‘ಶಕ್ತಿ-VIII’ ರ ಭಾಗವಾಗಿ, ಕ್ಯಾಂಪ್ ಲಾರ್ಜಾಕ್, ಲಾ ಕ್ಯಾವಲೇರಿಯಲ್ಲಿ ಜಂಟಿಯಾಗಿ ಯೋಗಾಸನ ನಡೆಸಿದವು. ಈ ಕಾರ್ಯಕ್ರಮವು ದೈಹಿಕ ಸಾಮರ್ಥ್ಯ ಮತ್ತು ಆಂತರಿಕ ಸಾಮರಸ್ಯವನ್ನು ಉತ್ತೇಜಿಸುವುದಲ್ಲದೆ, ಸಾಂಸ್ಕೃತಿಕ ವಿನಿಮಯಕ್ಕೆ ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಇದು ಯೋಗದ ಸಾರ್ವತ್ರಿಕ ಸಂದೇಶವನ್ನು ಒಗ್ಗೂಡಿಸುವ ಶಕ್ತಿಯಾಗಿ ಹರಡಿತು. ಒಟ್ಟಾರೆ, ದೇಶದಾದ್ಯಂತ ಯೋಧರು ಯೋಗದ ಮಹತ್ವವನ್ನು ಸಾರಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

11th International Yoga Day | ಜಾಗತಿಕ ಅಶಾಂತಿಯ ನಡುವೆ ಯೋಗ “ವಿರಾಮ ಬಟನ್” ಎಂದ ಪ್ರಧಾನಿ ಮೋದಿ

Next Post

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

Next Post

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

ಹೈಕೋರ್ಟ್ ಪಕ್ಕದಲ್ಲೇ ಇದೆ ಯಮ ಸ್ವರೂಪಿ ಗುಂಡಿಮಯ ರಸ್ತೆ : ಟಾರ್ ಕಾಣದೆ ವರ್ಷಗಳೇ ಕಳೆದರೂ ಸರಿಪಡಿಸದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d