Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Photo Gallery | ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಧರ ಆಕರ್ಷಕ ಯೋಗ ಪ್ರದರ್ಶನ

ದೇಶಾದ್ಯಂತ ಸೇನಾಪಡೆಗಳಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ : ರಕ್ಷಣಾ ಸಚಿವರಿಂದ ಉಧಂಪುರದಲ್ಲಿ ಯೋಗಾಭ್ಯಾಸ

by Bengaluru Wire Desk
June 21, 2025
in News Wire, Photo Gallery, Public interest
Reading Time: 1 min read
0

ನವದೆಹಲಿ, ಜೂ.21 www.bengaluruwire.com : ದೇಶಾದ್ಯಂತ ಭಾರತೀಯ ಸೇನಾಪಡೆಗಳು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದವು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿರುವ ಉತ್ತರ ಕಮಾಂಡ್‌ನಲ್ಲಿ ಸುಮಾರು 2,500 ಯೋಧರೊಂದಿಗೆ ವಿವಿಧ ಆಸನಗಳು ಮತ್ತು ಉಸಿರಾಟದ ವ್ಯಾಯಾಮಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮುನ್ನೆಡಸಿದರು. 

ಯೋಗವು ಇಂದಿನ ವೇಗದ ಜಗತ್ತಿನಲ್ಲಿ ಜನರು ಎದುರಿಸುತ್ತಿರುವ ಒತ್ತಡ, ಆತಂಕ ಮತ್ತು ಖಿನ್ನತೆಯಂತಹ ಸಮಸ್ಯೆಗಳಿಗೆ ಸಾರ್ವತ್ರಿಕ ಪರಿಹಾರವಾಗಿದೆ ಎಂದು ರಕ್ಷಣಾ ಸಚಿವರು ಈ ಸಂದರ್ಭದಲ್ಲಿ ಬಣ್ಣಿಸಿದರು. ಸೇನಾ ಸಿಬ್ಬಂದಿ ಯೋಗದ ಕಡೆಗೆ ತೋರಿಸಿದ ಒಲವನ್ನು ಅವರು ಶ್ಲಾಘಿಸಿದರು, ಇದು ಅವರ ಶಿಸ್ತು ಮತ್ತು ಗಮನದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ನುಡಿದರು.

ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಗಾಸನ: ಗಡಿ ಪ್ರದೇಶಗಳಲ್ಲಿ ಬಿಆರ್‌ಒ ಸಿಬ್ಬಂದಿಯ ಭಾಗಿ :

ವಿಶ್ವದ ಅತಿ ಎತ್ತರದ ಸಮರಾಂಗಣ ಪ್ರದೇಶ ಸಿಯಾಚಿನ್ ನಲ್ಲಿ ಯೋಗಾಸನ ಮಾಡುತ್ತಿರುವ ವೀರ ಯೋಧರು.

ಭಾರತದ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಿಂದ ಹಿಡಿದು ದೇಶದಾದ್ಯಂತ ಎಲ್ಲಾ ಭೂಪ್ರದೇಶಗಳು ಮತ್ತು ಹವಾಮಾನ ಪರಿಸ್ಥಿತಿಗಳಲ್ಲಿ ಯೋಗಾಭ್ಯಾಸ ನಡೆಸಿತು. ಕಾರ್ಯಕ್ರಮದಲ್ಲಿ ಹಾಲಿ ಕರ್ತವ್ಯದಲ್ಲಿರುವ ಯೋಧರು, ನಿವೃತ್ತ ಯೋಧರು, ಅವರ ಕುಟುಂಬಗಳು, ಮಕ್ಕಳು ಮತ್ತು ನಾಗರಿಕರು ಉತ್ಸಾಹದಿಂದ ಭಾಗವಹಿಸಿ ‘ಯೋಗವನ್ನು ಜೀವನಶೈಲಿಯನ್ನಾಗಿ’ ಅಳವಡಿಸಿಕೊಂಡರು.

ಮರಭೂಮಿಯಲ್ಲಿ ಯೋಗಾಸನ ಭಂಗಿ.

ಇನ್ನು, ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್‌ಒ) ಸಿಬ್ಬಂದಿ, ಅವರ ಕುಟುಂಬಗಳು ಮತ್ತು ಮಕ್ಕಳು ಭಾರತದ ಕೆಲವು ಅತ್ಯಂತ ದುರ್ಗಮ ಮತ್ತು ಸವಾಲಿನ ಪ್ರದೇಶಗಳಲ್ಲಿ — ಹಿಮದಿಂದ ಆವೃತವಾದ ಕಣಿವೆಗಳು, ಪ್ಯಾಂಗೊಂಗ್ ತ್ಸೋ ದಡಗಳು, ಸೆಲಾ ಸುರಂಗದಿಂದ ಹಿಡಿದು ಮರುಭೂಮಿಗಳು ಮತ್ತು ಬಯಲು ಪ್ರದೇಶಗಳವರೆಗೆ — ಯೋಗ ಮಾಡಲು ಒಗ್ಗೂಡಿದರು.

‘ಇಂದಿರಾ ಪಾಯಿಂಟ್’ನಲ್ಲಿ ಯೋಗಾಸನ.

ಭಾರತದ ಅತಿದೊಡ್ಡ ದಕ್ಷಿಣದ ತುದಿಯಾದ ‘ಇಂದಿರಾ ಪಾಯಿಂಟ್’ನಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಲೆಫ್ಟಿನೆಂಟ್ ಜನರಲ್ ದಿನೇಶ್ ಸಿಂಗ್ ರಾಣಾ ಅವರು ಮೂರು ಸೇನಾಪಡೆಗಳು ಮತ್ತು ಭಾರತೀಯ ಕರಾವಳಿ ಕಾವಲುಪಡೆಯ ಯೋಧರೊಂದಿಗೆ ಸೂರ್ಯೋದಯದ ವೇಳೆ ಯೋಗಸಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದು ಸಾಮರಸ್ಯ, ಏಕತೆ ಮತ್ತು ರಾಷ್ಟ್ರೀಯ ಒಗ್ಗಟ್ಟನ್ನು ಸಂಕೇತಿಸಿತು. ಶ್ರೀ ವಿಜಯಪುರಂನಲ್ಲಿರುವ ಐಎನ್‌ಎಸ್ ಉತ್ಕ್ರೋಶ್‌ನಲ್ಲಿ 900ಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಕುಟುಂಬಗಳು ಸಾಮೂಹಿಕ ಯೋಗದಲ್ಲಿ ಭಾಗವಹಿಸಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವ ವಿಧಾನವನ್ನು ಅಳವಡಿಸಿಕೊಂಡರು.

ಭಾರತ-ಫ್ರಾನ್ಸ್ ಜಂಟಿ ಯೋಗ: ಸಂಸ್ಕೃತಿ ವಿನಿಮಯಕ್ಕೆ ವೇದಿಕೆ

ಭಾರತ-ಫ್ರಾನ್ಸ್ ಜಂಟಿ ಸೇನಾಭ್ಯಾಸ ‘ಶಕ್ತಿ-VIII’ ರ ಭಾಗವಾಗಿ, ಕ್ಯಾಂಪ್ ಲಾರ್ಜಾಕ್, ಲಾ ಕ್ಯಾವಲೇರಿಯಲ್ಲಿ ಜಂಟಿಯಾಗಿ ಯೋಗಾಸನ ನಡೆಸಿದವು. ಈ ಕಾರ್ಯಕ್ರಮವು ದೈಹಿಕ ಸಾಮರ್ಥ್ಯ ಮತ್ತು ಆಂತರಿಕ ಸಾಮರಸ್ಯವನ್ನು ಉತ್ತೇಜಿಸುವುದಲ್ಲದೆ, ಸಾಂಸ್ಕೃತಿಕ ವಿನಿಮಯಕ್ಕೆ ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಇದು ಯೋಗದ ಸಾರ್ವತ್ರಿಕ ಸಂದೇಶವನ್ನು ಒಗ್ಗೂಡಿಸುವ ಶಕ್ತಿಯಾಗಿ ಹರಡಿತು. ಒಟ್ಟಾರೆ, ದೇಶದಾದ್ಯಂತ ಯೋಧರು ಯೋಗದ ಮಹತ್ವವನ್ನು ಸಾರಿದರು.

WhatsApp Join our WhatsApp Channel
Previous Post

11th International Yoga Day | ಜಾಗತಿಕ ಅಶಾಂತಿಯ ನಡುವೆ ಯೋಗ “ವಿರಾಮ ಬಟನ್” ಎಂದ ಪ್ರಧಾನಿ ಮೋದಿ

Next Post

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

Next Post

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

ಹೈಕೋರ್ಟ್ ಪಕ್ಕದಲ್ಲೇ ಇದೆ ಯಮ ಸ್ವರೂಪಿ ಗುಂಡಿಮಯ ರಸ್ತೆ : ಟಾರ್ ಕಾಣದೆ ವರ್ಷಗಳೇ ಕಳೆದರೂ ಸರಿಪಡಿಸದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group