Tuesday, August 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

  • Bengaluru Focus

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

  • Bengaluru Focus

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಹೊರ್ಮುಜ್ ಜಲಸಂಧಿ ಮುಚ್ಚುವ ಇರಾನ್ ಬೆದರಿಕೆ : ಜಾಗತಿಕವಾಗಿ ತೈಲ ಬೆಲೆ ಏರಿಕೆ ಸಾಧ್ಯತೆ

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ; ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳದ ಭೀತಿ

by Bengaluru Wire Desk
June 23, 2025
in News Wire, Public interest
Reading Time: 1 min read
0

ಇಸ್ತಾಂಬುಲ್/ವಾಷಿಂಗ್ಟನ್/ದುಬೈ, ಜೂ.23 www.bengaluruwire.com : ಜಾಗತಿಕ ರಾಜಕೀಯದಲ್ಲಿ ಆತಂಕ ಮೂಡಿಸಿರುವ ಹೊಸ ಬೆಳವಣಿಗೆಯೊಂದರಲ್ಲಿ, ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚುವ ಸಾಧ್ಯತೆಯನ್ನು ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಈ ನಿರ್ಧಾರವು ಭಾರತ ಸೇರಿದಂತೆ ಇಡೀ ವಿಶ್ವಕ್ಕೆ ತೀವ್ರ ಆಘಾತ ನೀಡಿದ್ದು, ಇದರ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. 

ಇರಾನ್ ಈ ನಿರ್ಧಾರವನ್ನು ಪ್ರಕಟಿಸುವ ಮೂಲಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯ ಭೀತಿಯನ್ನು ಹೆಚ್ಚಿಸಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯದ ಸಂಘರ್ಷದಲ್ಲಿ ಅಮರಿಕಾ, ಇರಾನ್ ನ ಮೂರು ಪ್ರಮುಖ ಪರಮಾಣು ಘಟಕಗಳ ಮೇಲೆ ಶನಿವಾರ ತಡರಾತ್ರಿ ತೀವ್ರ ತರವಾದ ಬಾಂಬ್ ದಾಳಿ ನಡೆಸಿದೆ. ‘ಆಪರೇಷನ್ ಮಿಡ್ ನೈಟ್ ಹ್ಯಾಮರ್’ ಹೆಸರಿನಲ್ಲಿ ಇರಾನಿನ ಫೊರ್ಡೋ, ನಟಾನ್ಜ್ ಮತ್ತು ಎಸ್ ಫಹಾನ್ ನಲ್ಲಿನ ಪರಮಾಣು ಸ್ಥಾವರಗಳ ಮೇಲೆ ಸೇನಾ ಕಾರ್ಯಾಚರಣೆ ನಡೆಸಿ ಇರಾನ್ ಗೆ ಭಾರೀ ಆಘಾತ ನೀಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಎಸ್ ಫಹಾನ್ ಪರಮಾಣು ಸ್ಥಳದಲ್ಲಿ ಹಾನಿಗೊಳಗಾದ ಕಟ್ಟಡಗಳನ್ನು ಉಪಗ್ರಹ ಚಿತ್ರ ತೋರಿಸುತ್ತದೆ. ಅಮೆರಿಕದ ಜಲಾಂತರ್ಗಾಮಿ ನೌಕೆಯಿಂದ ಹಾರಿಸಲಾದ ಕ್ರೂಸ್ ಕ್ಷಿಪಣಿಗಳು ಈ ಸ್ಥಳದ ಮೇಲೆ ದಾಳಿ ಮಾಡಿವೆ ಎಂದು ವರದಿಯಾಗಿದೆ. (ಚಿತ್ರಕೃಪೆ : ‘ಮ್ಯಾಕ್ಸರ್ ಟೆಕ್ನಾಲಜೀಸ್’)

ಪ್ರಸ್ತುತ ಪರಿಸ್ಥಿತಿ ಮತ್ತು ಇರಾನ್ ಉದ್ದೇಶ:

ಇತ್ತೀಚಿನ ವರದಿಗಳ ಪ್ರಕಾರ, ಅಮೆರಿಕಾ ಮತ್ತು ಅದರ ಮಿತ್ರರಾಷ್ಟ್ರಗಳ ವಿರುದ್ಧ ಇರಾನ್ ತನ್ನ ರಾಜಕೀಯ ಒತ್ತಡವನ್ನು ಹೆಚ್ಚಿಸಲು ಹೊರ್ಮುಜ್ ಜಲಸಂಧಿಯನ್ನು ಬಳಸಿಕೊಳ್ಳಲು ಯತ್ನಿಸುತ್ತಿದೆ. ಜಲಸಂಧಿಯನ್ನು ಮುಚ್ಚುವುದು, ಅಮೆರಿಕಾ ಮತ್ತು ಪಾಶ್ಚಿಮಾತ್ಯ ದೇಶಗಳ ಮೇಲೆ ಆರ್ಥಿಕ ಮತ್ತು ರಾಜಕೀಯ ಒತ್ತಡ ಹೇರುವ ಇರಾನ್‌ನ ತಂತ್ರದ ಒಂದು ಭಾಗವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಜಾಗತಿಕವಾಗಿ ಶೇ.20ದ 30ರಷ್ಟು ತೈಲ ಸಾಗಣೆಗೆ ಹೆದ್ದಾರಿಯಂತಿರುವ ಹೊರ್ಮುಜ್ ಜಲಸಂಧಿಯನ್ನು ಮುಚ್ಚುವ ಬಗ್ಗೆ ಇರಾನ್ ಸಂಸತ್ ಅನುಮೋದನೆ ನೀಡಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ಹೊರ್ಮುಜ್ ಜಲಸಂಧಿ ಬಂದ್ ಮಾಎಉವ ಕುರಿತು ಇರಾನ್ ಉನ್ನತಾಧಿಕಾರ ಹೊಂದಿದ ರಾಷ್ಟ್ರೀಯ ಭದ್ರತಾ ಮಂಡಳಿಯು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದು ಇರಾನಿನ ‘ಪ್ರೆಸ್ ಟಿವಿ’ಯಲ್ಲಿ ವರದಿಯಾಗಿದೆ.

ಆದಾಗ್ಯೂ, ಜಲಸಂಧಿಯನ್ನು ಮುಚ್ಚುವಂತಹ ತೀವ್ರ ನಿರ್ಧಾರಕ್ಕೆ ಇರಾನ್ ಇನ್ನೂ ಮುಂದಾಗಿಲ್ಲ. ಬದಲಿಗೆ, ಇದು ಒಂದು ಎಚ್ಚರಿಕೆಯ ಸಂಕೇತವಾಗಿ ಮತ್ತು ಅಮೆರಿಕಾದೊಂದಿಗಿನ ಮಾತುಕತೆಗಳಲ್ಲಿ ತನ್ನ ಕೈ ಮೇಲುಗೈ ಸಾಧಿಸುವ ಪ್ರಯತ್ನವಾಗಿ ಪರಿಗಣಿಸಲಾಗಿದೆ. ಪ್ರಸ್ತುತ, ಇರಾನ್ ತನ್ನ ಪರಮಾಣು ಕಾರ್ಯಕ್ರಮ ಮತ್ತು ನಿರ್ಬಂಧಗಳ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಮಾತುಕತೆಗಳಲ್ಲಿ ಸಕ್ರಿಯವಾಗಿದೆ.

ಹೊರ್ಮುಜ್ ಜಲಸಂಧಿ ಉಪಗ್ರಹ ಚಿತ್ರ.

ಹೊರ್ಮುಜ್ ಜಲಸಂಧಿಯ ಮಹತ್ವ:

ಹೊರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿಯನ್ನು ಹಿಂದೂ ಮಹಾಸಾಗರಕ್ಕೆ ಸಂಪರ್ಕಿಸುವ ಒಂದು ಕಿರಿದಾದ ಕಡಲ ಗಂಟಲಾಗಿದೆ. ಈ ಜಲಮಾರ್ಗವು ಸುಮಾರು 33 ಕಿ.ಮೀನಷ್ಟು ಅಗಲವಾಗಿದ್ದು, ಹಡಗಿನ ಸಂಚಾರ ಮಾರ್ಗವು ಎರಡು ಕಡೆ ಕೇವಲ 3 ಕಿ.ಮೀನಷ್ಟಿದೆ. ಇದು ವಿಶ್ವದ ಅತ್ಯಂತ ಕಾರ್ಯನಿರತ ತೈಲ ಸಾಗಣೆಯ ಮಾರ್ಗವಾಗಿದ್ದು, ಪ್ರತಿದಿನ ವಿಶ್ವದ ಒಟ್ಟು ತೈಲ ಪೂರೈಕೆಯ ಸುಮಾರು ಶೇ.20-30ರಷ್ಟು ಈ ಜಲಸಂಧಿಯ ಮೂಲಕ ಸಾಗುತ್ತದೆ. ಇದೊಂದು ರೀತಿ ತೈಲ ಸಾಗಣೆಯ ಹೆದ್ದಾರಿಯಾಗಿದೆ.

ಸೌದಿ ಅರೇಬಿಯಾ, ಇರಾಕ್, ಇರಾನ್, ಕುವೈತ್, ಯುಎಇ, ಮತ್ತು ಕತಾರ್‌ನಂತಹ ಪ್ರಮುಖ ತೈಲ ಉತ್ಪಾದಕ ದೇಶಗಳು ತಮ್ಮ ತೈಲ ರಫ್ತಿಗಾಗಿ ಈ ಜಲಸಂಧಿಯನ್ನೇ ಅವಲಂಬಿಸಿವೆ. ಇಂತಹ ನಿರ್ಣಾಯಕ ಜಲಸಂಧಿಯನ್ನು ಮುಚ್ಚಿದರೆ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೀವ್ರ ಕೊರತೆ ಉಂಟಾಗಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಗಗನಕ್ಕೇರುವುದು ಖಚಿತ.

ಜಾಗತಿಕ ಪ್ರತಿಕ್ರಿಯೆ ಮತ್ತು ಪರಿಣಾಮಗಳು:

ಇರಾನ್‌ನ ಈ ಬೆದರಿಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಅಮೆರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ಇರಾನ್‌ನ ಈ ಸಂಭಾವ್ಯ ನಡೆಯನ್ನು ತೀವ್ರವಾಗಿ ಖಂಡಿಸಿದ್ದು, ಯಾವುದೇ ರೀತಿಯ ಹಸ್ತಕ್ಷೇಪವನ್ನು ಎದುರಿಸಲು ಸಿದ್ಧವಿರುವುದಾಗಿ ಹೇಳಿವೆ. ಈ ಪರಿಸ್ಥಿತಿಯು ಜಾಗತಿಕ ಭದ್ರತೆಗೆ ಮತ್ತು ಆರ್ಥಿಕತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ. ತೈಲ ಬೆಲೆ ಏರಿಕೆಯು ಹಣದುಬ್ಬರವನ್ನು ಹೆಚ್ಚಿಸಿ, ಅನೇಕ ದೇಶಗಳ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸಬಹುದು.

ಹಾಗಾದರೆ ಮುಂದೇನು? :

ಪ್ರಸ್ತುತ ಪರಿಸ್ಥಿತಿಯು ಅಂತರರಾಷ್ಟ್ರೀಯ ರಾಜತಂತ್ರಕ್ಕೆ ಒಂದು ದೊಡ್ಡ ಸವಾಲಾಗಿದೆ. ಇರಾನ್ ತನ್ನ ಬೆದರಿಕೆಯನ್ನು ಕಾರ್ಯಗತಗೊಳಿಸುತ್ತದೆಯೇ ಅಥವಾ ಇದು ಕೇವಲ ರಾಜಕೀಯ ತಂತ್ರವೇ ಎಂಬುದನ್ನು ಕಾದು ನೋಡಬೇಕಿದೆ. ಆದಾಗ್ಯೂ, ಈ ಬೆಳವಣಿಗೆಯು ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಈಗಾಗಲೇ ಅನಿಶ್ಚಿತತೆಯನ್ನು ಸೃಷ್ಟಿಸಿದ್ದು, ಮುಂದಿನ ದಿನಗಳಲ್ಲಿ ತೈಲ ಬೆಲೆಗಳ ಮೇಲೆ ಇದರ ಪರಿಣಾಮ ಸ್ಪಷ್ಟವಾಗಲಿದೆ. (ಮಾಹಿತಿ ಮೂಲ : ಎಪಿ/ರಾಯಿಟರ್ಸ್/ಪಿಟಿಐ) (Strait Hormuz Colour Photo credit : Adobe stock)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದೇಶದಲ್ಲಿ ಡಿಜಿಟಲ್ ವಂಚನೆಗಳ ತಡೆಗೆ ಆರ್‌ಬಿಐ ಮಹತ್ವದ ಹೆಜ್ಜೆ; ಪ್ರಮುಖ ಬ್ಯಾಂಕುಗಳ ಸಹಯೋಗದಲ್ಲಿ ‘ಡಿಪಿಐಪಿ’ ಸ್ಥಾಪನೆಗೆ ಚಾಲನೆ

Next Post

ಕಾಡುಗೋಡಿಯಲ್ಲಿ ₹4,000 ಕೋಟಿ ಮೌಲ್ಯದ 120 ಎಕರೆ ಅರಣ್ಯ ಭೂಮಿ ಮರುವಶ

Next Post

ಕಾಡುಗೋಡಿಯಲ್ಲಿ ₹4,000 ಕೋಟಿ ಮೌಲ್ಯದ 120 ಎಕರೆ ಅರಣ್ಯ ಭೂಮಿ ಮರುವಶ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಕೆಆರ್‌ಎಸ್‌ನಿಂದ ಹೆಚ್ಚುವರಿ ನೀರು ಬಿಡುಗಡೆ, ಕಣಿವೆ ಜನತೆಗೆ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

August 25, 2026

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

August 25, 2026

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d