Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ 5 ಹುಲಿಗಳ ಅಸಹಜ ಸಾವು : ಉನ್ನತ ಮಟ್ಟದ ತನಿಖೆ ಆರಂಭ

ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 5 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ.

by Bengaluru Wire Desk
June 27, 2025
in Life Style, News Wire, Public interest
Reading Time: 1 min read
0

ಬೆಂಗಳೂರು, ಜೂ.26 www.bengaluruwire.com : ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 5 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮೃತಪಟ್ಟ ತಾಯಿ ಹುಲಿ ಚಿತ್ರ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 5 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ. 

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಬೆಂಗಳೂರಿನಲ್ಲಿ ಅದ್ಧೂರಿ ಆಚರಣೆ

Next Post

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : ‘ಟ್ರೀಟ್’ ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

Next Post

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : 'ಟ್ರೀಟ್' ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

ಬೆಂಗಳೂರು ವಿವಿ: ಮರ ಕಡಿತ ವಿವಾದಕ್ಕೆ ಕುಲಪತಿ ಸ್ಪಷ್ಟನೆ - 'ಪರಿಸರ ನಿಯಮ ಪಾಲನೆ, ಅಭಿವೃದ್ಧಿಗೆ ಬದ್ಧ'

Please login to join discussion

Like Us on Facebook

Follow Us on Twitter

Recent News

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group