Saturday, March 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

    ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

    Indian Railway Logistics | ಭಾರತೀಯ ರೈಲ್ವೆ: ಸರಕು ಸಾಗಣೆ ದಕ್ಷತೆ ಹೆಚ್ಚಿಸಲು ಬಹು ಮದರಿಯ ಬೃಹತ್ ಕಾರ್ಯತಂತ್ರ ಜಾರಿ

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

  • Bengaluru Focus

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

    ಬಿಡಿಎ ಭರ್ಜರಿ ಕಾರ್ಯಾಚರಣೆ: ಮಲ್ಲತ್ತಹಳ್ಳಿಯಲ್ಲಿ 15 ಕೋಟಿ ರೂ. ಮೌಲ್ಯದ ಭೂಮಿ ವಶ

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

    ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

    Indian Railway Logistics | ಭಾರತೀಯ ರೈಲ್ವೆ: ಸರಕು ಸಾಗಣೆ ದಕ್ಷತೆ ಹೆಚ್ಚಿಸಲು ಬಹು ಮದರಿಯ ಬೃಹತ್ ಕಾರ್ಯತಂತ್ರ ಜಾರಿ

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

  • Bengaluru Focus

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

    ಬಿಡಿಎ ಭರ್ಜರಿ ಕಾರ್ಯಾಚರಣೆ: ಮಲ್ಲತ್ತಹಳ್ಳಿಯಲ್ಲಿ 15 ಕೋಟಿ ರೂ. ಮೌಲ್ಯದ ಭೂಮಿ ವಶ

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರಿಗೆ ಮನವಿ: ರಾಜ್ಯಕ್ಕೆ 2 ರಕ್ಷಣಾ ಕಾರಿಡಾರ್‌ಗೆ ಪ್ರಬಲ ಬೇಡಿಕೆ

ಕರ್ನಾಟಕದ ರಕ್ಷಣಾ ವಲಯದ ಸಾಮರ್ಥ್ಯಕ್ಕೆ ಸಿಗಲಿದೆಯೇ ಮನ್ನಣೆ? ಮೇಕ್ ಇನ್ ಇಂಡಿಯಾಗೆ ಬಲ ತುಂಬಲು ಸರ್ಕಾರದಿಂದ ಹೊಸ ಹೆಜ್ಜೆ

by Bengaluru Wire Desk
July 10, 2025
in Others
Reading Time: 1 min read
0

ನವದೆಹಲಿ, ಜು.10 www.bengaluruwire.com : ಕರ್ನಾಟಕಕ್ಕೆ ಎರಡು ಪ್ರತ್ಯೇಕ ರಕ್ಷಣಾ ಕಾರಿಡಾರ್‌ಗಳನ್ನು ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಬುಧವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. 

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಲ್ಲಿ ಈ ಕಾರಿಡಾರ್‌ಗಳನ್ನು ಸ್ಥಾಪಿಸುವಂತೆ ನಿಯೋಗವು ಪ್ರಬಲವಾಗಿ ಒತ್ತಾಯಿಸಿದೆ.

ಈ ನಿಯೋಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಇಂಧನ ಸಚಿವ ಕೆ.ಜೆ. ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಉಪಸ್ಥಿತರಿದ್ದರು.

ಕರ್ನಾಟಕದ ರಕ್ಷಣಾ ವಲಯದ ಬೃಹತ್ ಕೊಡುಗೆ:

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಗಳಿಸಿದೆ ಎಂದು ರಕ್ಷಣಾ ಸಚಿವರ ಗಮನಕ್ಕೆ ತಂದರು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಕ್ಕೆ ತಲಾ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡುವುದರಿಂದ ಇದು ಕೇಂದ್ರದ ‘ಮೇಕ್‌ ಇನ್‌ ಇಂಡಿಯಾ’ ಉಪಕ್ರಮಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಅವರು ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸಚಿವ ಎಂ.ಬಿ. ಪಾಟೀಲ ಅವರು ಸಹ ಪೂರಕ ಮಾಹಿತಿಗಳನ್ನು ಒದಗಿಸಿದರು.

ಉತ್ತರ ಕರ್ನಾಟಕದ ರಕ್ಷಣಾ ಉತ್ಪಾದನಾ ಕೇಂದ್ರಗಳು:

ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದ ಪ್ರಮುಖ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ನಿಯೋಗವು ಎತ್ತಿ ತೋರಿಸಿತು. ಇದರ ಜೊತೆಗೆ, ಬೆಳಗಾವಿಯಲ್ಲಿ 250 ಎಕರೆ ವಿಸ್ತೀರ್ಣದಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯ (SEZ) ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ನಿಯೋಗವು ಮಾಹಿತಿ ನೀಡಿತು.

ದಕ್ಷಿಣ ಕರ್ನಾಟಕದ ವೈಮಾನಿಕ ಶಕ್ತಿ:

ಇನ್ನು ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದ ಪ್ರಮುಖ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಿವೆ. ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಇಲ್ಲಿ ಆರಂಭಿಸುತ್ತಿದೆ.

ಏರ್‌ ಇಂಡಿಯಾ ಮತ್ತು ಇಂಡಿಗೋ ಕಂಪನಿಗಳು ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ (Maintenance, Repair, and Overhaul) ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸಹ ಕಾರ್ಯನಿರ್ವಹಿಸುತ್ತಿದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ ಎಂಬುದನ್ನೂ ನಿಯೋಗವು ರಕ್ಷಣಾ ಸಚಿವರಿಗೆ ಮನದಟ್ಟು ಮಾಡಿಕೊಟ್ಟಿತು.

ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಕರ್ನಾಟಕಕ್ಕೆ ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ರಾಜನಾಥ್‌ ಸಿಂಗ್‌ ಅವರನ್ನು ಒತ್ತಾಯಿಸಿತು. ಮನವಿ ಸ್ವೀಕರಿಸಿದ ರಾಜನಾಥ್‌ ಸಿಂಗ್‌, ಈ ಪ್ರಸ್ತಾವನೆಗಳನ್ನು ಸೂಕ್ತವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಶಕ್ತಿ ಯೋಜನೆಗೆ ಭಾರಿ ಯಶಸ್ಸು: 500 ಕೋಟಿ ಪ್ರಯಾಣಿಕರ ಗಡಿ ದಾಟಿದ ಹಿನ್ನೆಲೆಯಲ್ಲಿ ಬಸ್ ಪೂಜೆಗೆ ಸಿದ್ಧತೆ

Next Post

Nursing Fees | ನರ್ಸಿಂಗ್ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟನೆ

Next Post

Nursing Fees | ನರ್ಸಿಂಗ್ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟನೆ

ಗಾಳಿ ಆಂಜನೇಯ ದೇವಸ್ಥಾನ ಸರ್ಕಾರಕ್ಕೆ: ಹುಂಡಿ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕ್ರಮ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

March 14, 2026

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

March 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

March 14, 2026

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

March 14, 2026

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

March 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d