Thursday, March 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

  • Bengaluru Focus

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

  • Bengaluru Focus

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ದೇವನಹಳ್ಳಿ ಭೂ ವಿವಾದ: ಜುಲೈ 15ಕ್ಕೆ ಸಿಎಂ ಅಂತಿಮ ನಿರ್ಧಾರ

ಹೈಟೆಕ್‌ ರಕ್ಷಣಾ ಪಾರ್ಕ್‌ಗೆ ಭೂಮಿ, ರೈತರಲ್ಲೇ ಭಿನ್ನಾಭಿಪ್ರಾಯ : ಸಚಿವ ಎಂ.ಬಿ. ಪಾಟೀಲ್‌ ಸ್ಪಷ್ಟನೆ

by Bengaluru Wire Desk
July 13, 2025
in Bengaluru Focus
Reading Time: 1 min read
0

ಬೆಂಗಳೂರು, ಜು.13 www.bengaluruwire.com : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ proposed ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ (high-tech defence and aerospace park) ಸ್ಥಾಪನೆಗೆ ಸಂಬಂಧಿಸಿದ ಭೂ ಸ್ವಾಧೀನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇದೇ ಮಂಗಳವಾರ, ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 

ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸಮತೋಲನದಲ್ಲಿ ಕೊಂಡೊಯ್ಯುವುದು ಸರ್ಕಾರದ ಆಶಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ (MB Patil) ಭಾನುವಾರ ಸ್ಪಷ್ಟಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, “ಕೆಲವು ರೈತರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ, ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧರಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಭಿನ್ನಾಭಿಪ್ರಾಯಗಳಿದ್ದು, ಸರ್ಕಾರ ಸಾಧಕ-ಬಾಧಕಗಳೆರಡನ್ನೂ ಪರಿಶೀಲಿಸುತ್ತಿದೆ” ಎಂದು ಮಾಹಿತಿ ನೀಡಿದರು.

ರೈತ ಹೋರಾಟ ಸಮಿತಿಯಿಂದ ಸಿಎಂ ಭೇಟಿ :

ಶನಿವಾರದಂದು ‘ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ’ಯ ಹೆಸರಿನಲ್ಲಿ ಕೆಲವು ರೈತರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, 449 ಎಕರೆ ಭೂಮಿಯನ್ನು ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಯೋಜನೆಯ ಪ್ರಾರಂಭಿಕ ಅಧಿಸೂಚನೆಯಲ್ಲಿ ಇಷ್ಟು ಭೂಮಿಯನ್ನೇ ಗುರುತಿಸಲಾಗಿತ್ತು. “ನಿಜವಾದ ರೈತರ ಧ್ವನಿಗೆ ಸರ್ಕಾರ ಬೆಲೆ ಕೊಡುತ್ತದೆ ಹೊರತು, ರೈತರ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ಅಲ್ಲ” ಎಂದು ಪಾಟೀಲ್‌ ಖಡಾಖಂಡಿತವಾಗಿ ನುಡಿದರು.

ಬಿಲ್ಡರ್‌ಗಳು, ರಾಜಕಾರಣಿಗಳ ಪಾತ್ರದ ಬಗ್ಗೆ ಎಚ್ಚರಿಕೆ :

ದೇವನಹಳ್ಳಿ ಸುತ್ತಮುತ್ತ ಯಾವ ಬಿಲ್ಡರ್‌ಗಳು ಎಷ್ಟು ಭೂಮಿ ಖರೀದಿಸಿದ್ದಾರೆ, ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ, ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ ಹಾಗೂ ರೈತ ಹೋರಾಟದ ಹಿಂದೆ ಯಾರ ಕುಮ್ಮಕ್ಕಿದೆ ಎಂಬುದು ಸರ್ಕಾರಕ್ಕೆ ತಿಳಿದಿದೆ ಎಂದು ಸಚಿವರು ಎಚ್ಚರಿಸಿದರು. 

ದೇವನಹಳ್ಳಿ ಸುತ್ತಲಿನ ಪ್ರದೇಶದಲ್ಲಿ ಕೃಷಿ ಉಳಿಯಬೇಕು ಎಂಬ ಕೂಗು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರ ಶಾಶ್ವತ ಕೃಷಿ ವಲಯ ಮಾಡುವ ಬಗ್ಗೆಯೂ ಚಿಂತಿಸುತ್ತಿದೆ ಎಂದ ಅವರು, ಈ ವಿಚಾರದಲ್ಲಿ ಕೆಲವರು “ಬೇಡ” ಎನ್ನುವುದು ಸರಿಯಾದ ನಿಲುವಲ್ಲ ಎಂದು ಪ್ರತಿಪಾದಿಸಿದರು.

ಕೆಲವು ಸಾಹಿತಿಗಳು ಮತ್ತು ಚಿಂತಕರು ಭೂಸ್ವಾಧೀನ ಬೇಡವೆಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿದ ಪಾಟೀಲ್‌, “ಅದನ್ನು ನಾನು ವಿರೋಧಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ನಾವು ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ನಾಯಕತ್ವದಲ್ಲಿ ಗೊಂದಲವಿಲ್ಲ, ಬಿಜೆಪಿ-ಜೆಡಿಎಸ್‌ಗೆ ತಿರುಗೇಟು :

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಗೊಂದಲದ ವದಂತಿಗಳನ್ನು ಸಚಿವ ಎಂ.ಬಿ. ಪಾಟೀಲ್‌ ತಳ್ಳಿಹಾಕಿದರು. ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಕೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. “ಕೊನೆಗೂ ದುಡ್ಡು ಕೊಡುವುದು ಮುಖ್ಯಮಂತ್ರಿಗಳೇ ತಾನೇ” ಎಂದು ಸಚಿವರು ಸ್ಪಷ್ಟಪಡಿಸಿದರು.

ಬಿಜೆಪಿ ತಮ್ಮ 50-60 ಶಾಸಕರ ಮೇಲೆ ಕಣ್ಣಿಟ್ಟಿದೆ ಮತ್ತು ಏಜೆಂಟರನ್ನು ಕಳುಹಿಸುತ್ತಿದೆ ಎಂಬ ಕಾಂಗ್ರೆಸ್‌ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಪಾಟೀಲ್‌, “ನಮ್ಮಲ್ಲಿ 140ಕ್ಕೂ ಹೆಚ್ಚು ಶಾಸಕರಿದ್ದಾರೆ. ಪಕ್ಷಾಂತರ ಆಗಬೇಕಾದರೆ 80-90 ಶಾಸಕರು ಹೋಗಬೇಕಾಗುತ್ತದೆ. ಈಗ ಯಾರೂ ಅಷ್ಟು ಮೂರ್ಖರಿಲ್ಲ. ಹಿಂದೆ 17 ಶಾಸಕರು ಬಿಜೆಪಿಗೆ ಹೋದರು. ಈಗ ಅದೆಲ್ಲ ನಡೆಯುವುದಿಲ್ಲ” ಎಂದರು. ವಾಸ್ತವವಾಗಿ, ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ 18-20 ಶಾಸಕರು ಕಾಂಗ್ರೆಸ್‌ ಸೇರಲು ಸಿದ್ಧರಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಹಿರಿಯ ಪತ್ರಿಕೋದ್ಯಮಿ ಕೆಬಿ ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Next Post

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

Next Post

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

Please login to join discussion

Like Us on Facebook

Follow Us on Twitter

Recent News

BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

March 12, 2026

GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

March 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

March 12, 2026

GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

March 12, 2026

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

March 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d