Saturday, July 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಯುಜಿಸಿಇಟಿ-25 ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ, ವೈದ್ಯಕೀಯ ಕೋರ್ಸ್ ದಾಖಲಾತಿ ಪರಿಶೀಲನೆಗೆ ಸೂಚನೆ

ಸರ್ವರ್ ಸಮಸ್ಯೆ ಹಿನ್ನೆಲೆ; ಜುಲೈ 18ರವರೆಗೆ ಅವಧಿ ವಿಸ್ತರಣೆ; ಜುಲೈ 28ಕ್ಕೆ ಅಂತಿಮ ಫಲಿತಾಂಶ

by Bengaluru Wire Desk
July 14, 2025
in News Wire
Reading Time: 1 min read
0

ಬೆಂಗಳೂರು, ಜು.14 www.bengaluruwire.com : ಯುಜಿಸಿಇಟಿ-25 ಆಪ್ಷನ್ ಎಂಟ್ರಿ ಪ್ರಕ್ರಿಯೆಯಲ್ಲಿ ಎದುರಾದ ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA- ಕೆಇಎ) ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15ರಿಂದ ಜುಲೈ 18ರವರೆಗೆ ವಿಸ್ತರಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಐಎಎಸ್ ತಿಳಿಸಿದ್ದಾರೆ.

ಸರ್ವರ್ ಸಮಸ್ಯೆಯಿಂದಾಗಿ ಲಾಗಿನ್ ಆಗಿ ಆಪ್ಷನ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದ್ದುದನ್ನು ಪರಿಗಣಿಸಿ ಈ ವಿಸ್ತರಣೆ ಮಾಡಲಾಗಿದೆ. ಇಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಈ ವಿಸ್ತರಿತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಸನ್ನ ಮನವಿ ಮಾಡಿದ್ದಾರೆ.

ಆಯ್ಕೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿಕೊಳ್ಳಿ

ಅಭ್ಯರ್ಥಿಗಳು, ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜು ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ಧಪಡಿಸಿಕೊಂಡು ನಂತರ ಪೋರ್ಟಲ್‌ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಏಕಕಾಲದಲ್ಲಿ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಪೋರ್ಟಲ್ ಅನ್ನು ದೀರ್ಘ ಸಮಯದವರೆಗೆ ಸಕ್ರಿಯ ಅವಸ್ಥೆಯಲ್ಲಿ ಇರಿಸುವುದು ತಪ್ಪುತ್ತದೆ; ಇದು ಇತರ ಅಭ್ಯರ್ಥಿಗಳಿಗೆ ಪೋರ್ಟಲ್ ಲಭ್ಯತೆಯನ್ನು ಸುಲಭಗೊಳಿಸುತ್ತದೆ ಎಂದು ಕೆಇಎ ತಿಳಿಸಿದೆ.

ಆಯ್ಕೆ ನಮೂದು ಪೋರ್ಟಲ್ ಪುನರಾರಂಭದ ಬಗ್ಗೆ ಎಲ್ಲ ಅಭ್ಯರ್ಥಿಗಳಿಗೆ ಜ್ಞಾಪನ ಸಂದೇಶ ಕಳುಹಿಸಲಾಗುವುದು. ಮೊದಲ ಸುತ್ತಿನ ಸೀಟು ಹಂಚಿಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಜುಲೈ 21ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಹಾಗೂ ಜುಲೈ 28ರಂದು ಅಂತಿಮ ಫಲಿತಾಂಶ ಹೊರಬೀಳಲಿದೆ ಎಂದು ಕೆಇಎ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿವರಿಸಿದೆ.

ವೈದ್ಯಕೀಯ ಕೋರ್ಸ್‌ಗಳಿಗೆ ದಾಖಲೆ ಪರಿಶೀಲನೆ ಜುಲೈ 17ರಿಂದ :

ಜುಲೈ 7ರ ನಂತರ ಯುಜಿನೀಟ್ -2025ಕ್ಕೆ ನೋಂದಣಿ ಮತ್ತು ಆನ್‌ಲೈನ್ ಅರ್ಜಿ ಭರ್ತಿ ಮಾಡಿ, ಶುಲ್ಕ ಪಾವತಿಸಿರುವ (‘ಎ’ಯಿಂದ ‘ಒ’ವರೆಗೆ ಹಾಗೂ ‘ಝಡ್’ ಕ್ಲಾಸ್‌ನಡಿ ಸೀಟು ಕ್ಲೇಮು ಮಾಡಿರುವವರು) ಅಭ್ಯರ್ಥಿಗಳು, ವೈದ್ಯಕೀಯ/ದಂತ ವೈದ್ಯಕೀಯ/ಆರ್ಯುವೇದ/ಹೋಮಿಯೋಪತಿ/ಯುನಾನಿ ಕೋರ್ಸುಗಳ ಪ್ರವೇಶಾತಿಗಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳ ಪರಿಶೀಲನೆಗೆ ಕೆಇಎ ಕಚೇರಿಗೆ ಜುಲೈ 17ರಿಂದ 19ರೊಳಗೆ ಹಾಜರಾಗಬೇಕು.

ವಿಶೇಷ ಪ್ರವರ್ಗಗಳಡಿ ಅರ್ಜಿ ಸಲ್ಲಿಕೆ ಮಾಡಿರುವವರು, ವಿಶೇಷ ಚೇತನ ಅಭ್ಯರ್ಥಿಗಳು, ‘ಎ’ಯಿಂದ ‘ಒ’ ಹಾಗೂ ‘ಝಡ್’ ಕ್ಲಾಸ್‌ನಡಿ ಕ್ಲೇಮು ಮಾಡಿರುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಕುರಿತಾದ ವೇಳಾಪಟ್ಟಿಯನ್ನು ಕೆಇಎ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಆ ಪ್ರಕಾರ ಹಾಜರಾಗಬೇಕು. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿಸಿಇಟಿ ಸಂದರ್ಭದಲ್ಲಿಯೇ ನೀಡಲಾಗಿದೆ. ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬೇಕು ಎಂದು ಕೆಇಎ ಸ್ಪಷ್ಟಪಡಿಸಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ :

ಹೊಸದಾಗಿ ನೋಂದಣಿ ಮಾಡಿರುವ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಜುಲೈ 17ರಂದು ಮಧ್ಯಾಹ್ನ 3.30ರಿಂದ ಸಂಜೆ 4.30ರವರೆಗೆ ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

WhatsApp Join our WhatsApp Channel
Previous Post

ದೇವನಹಳ್ಳಿ ಭೂ ವಿವಾದ: ಜುಲೈ 15ಕ್ಕೆ ಸಿಎಂ ಅಂತಿಮ ನಿರ್ಧಾರ

Next Post

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

Next Post

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇನ್ನಿಲ್ಲ: ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ

ಶರಾವತಿ ಹಿನ್ನೀರಿನ ಮೇಲೆ ಬೃಹತ್ ಸೇತುವೆ ಲೋಕಾರ್ಪಣೆ: ಸಿಗಂದೂರು-ಸಾಗರ ಸಂಪರ್ಕ ಇನ್ನಷ್ಟು ಸುಗಮ

Please login to join discussion

Like Us on Facebook

Follow Us on Twitter

Recent News

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group