Tuesday, August 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Bengaluru Focus

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Bengaluru Focus

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿಗರಿಗೆ ಆಟೋ ದರ ಏರಿಕೆ ಶಾಕ್: ಆಗಸ್ಟ್ 1 ರಿಂದ ನೂತನ ದರ ಜಾರಿ : ಪ್ರತಿ ಕಿ.ಮೀಗೆ ₹3ರೂ ಹೆಚ್ಚಳ

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಪರಿಷ್ಕೃತ ದರ ಪ್ರಕಟ; ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ

by Bengaluru Wire Desk
July 15, 2025
in Bengaluru Focus
Reading Time: 1 min read
0

ಬೆಂಗಳೂರು, ಜು.15 www.bengaluruwire.com : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಬೆಂಗಳೂರು ನಗರ ಜಿಲ್ಲೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಈ ದರ ಪರಿಷ್ಕರಣೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.

ಪರಿಷ್ಕೃತ ದರಗಳ ವಿವರ:

 * ಕನಿಷ್ಠ ದರ: ಮೊದಲ 2.00 ಕಿ.ಮೀ.ಗೆ 36 ರೂ. (ಮೂರು ಜನ ಪ್ರಯಾಣಿಕರು).

 * ನಂತರದ ಪ್ರತಿ ಕಿಲೋಮೀಟರ್ ದರ: 18 ರೂ. (ಮೂರು ಜನ ಪ್ರಯಾಣಿಕರು).

 * ಕಾಯುವಿಕೆ ದರ:

   * ಮೊದಲ ಐದು ನಿಮಿಷ ಉಚಿತ.

   * ಮೊದಲ ಐದು ನಿಮಿಷದ ನಂತರ ಪ್ರತಿ ಹದಿನೈದು ನಿಮಿಷ ಅಥವಾ ಅದರ ಭಾಗಕ್ಕೆ 10 ರೂ.

 * ಪ್ರಯಾಣಿಕರ ಲಗೇಜು ದರ:

   * ಮೊದಲ 20 ಕೆ.ಜಿ.ಗೆ ಉಚಿತ.

   * ಮೊದಲ 20 ಕೆ.ಜಿ.ಯಿಂದ ನಂತರ ಪ್ರತಿ 20 ಕೆ.ಜಿ.ಗೆ ಅಥವಾ ಅದರ ಭಾಗಕ್ಕೆ 5.10 ರೂ.

   * ಗರಿಷ್ಠ ಪ್ರಯಾಣಿಕರ ಲಗೇಜುಗಳು 50 ಕೆ.ಜಿ.ಗೆ.

 * ರಾತ್ರಿ ವೇಳೆ ದರ (ರಾತ್ರಿ 10:00 ರಿಂದ ಬೆಳಗಿನ ಜಾವ 5:00 ಘಂಟೆಯವರೆಗೆ): ಸಾಮಾನ್ಯ ದರ + ಸಾಮಾನ್ಯ ದರದ ಅರ್ಧಪಟ್ಟು ಹೆಚ್ಚು.

ಮೀಟರ್ ಮರು ಸತ್ಯಾಪನೆ ಕಡ್ಡಾಯ:

ಪರಿಷ್ಕೃತ ದರಗಳು ಮೀಟರ್‌ನಲ್ಲಿ ಪ್ರದರ್ಶನವಾಗುವಂತೆ ಮೀಟರ್‌ಗಳನ್ನು 2025ರ ಅಕ್ಟೋಬರ್ 31ರೊಳಗೆ (90 ದಿನಗಳು) ಪುನಃ ಸತ್ಯಾಪನೆ ಮಾಡಿ ಮುದ್ರೆ ಹಾಕಿಸಿಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸೂಚಿಸಿದೆ. ಅಲ್ಲದೆ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಲ್ಪಟ್ಟಿರುವ ನಿಗದಿತ ಪರಿಷ್ಕೃತ ದರದ ಮೂಲ ಪಟ್ಟಿಯನ್ನು ಪ್ರತಿಯೊಂದು ಆಟೋರಿಕ್ಷಾದಲ್ಲಿ ಪ್ರಮುಖ ಸ್ಥಾನದಲ್ಲಿ ಪ್ರದರ್ಶಿಸಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ:

ಈ ದರ ಪರಿಷ್ಕರಣೆ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಆಟೋ ಘಟಕದ ಉಸ್ತುವಾರಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಮೊದಲು 2 ಕಿ.ಮೀ ತನಕ ₹30 ಇತ್ತು, ಈಗ ₹36ಕ್ಕೆ ಪರಿಷ್ಕರಿಸಿ ₹6 ಜಾಸ್ತಿ ಮಾಡಿದ್ದಾರೆ. ಇದು ಮಾಡೋಕಿಂತ ಸುಮ್ಮನಿರೋದೇ ಒಳ್ಳೇದಿತ್ತು” ಎಂದು ಅವರು ಹೇಳಿದ್ದಾರೆ. ಕೊರೊನಾಕ್ಕಿಂತ ಮುಂಚೆ ದರ ಪರಿಷ್ಕರಣೆ ಮಾಡಲಾಗಿತ್ತು ಎಂಬುದನ್ನು ಸ್ಮರಿಸಿರುವ ಅವರು, ಮೊದಲ 2 ಕಿ.ಮೀ ನಂತರ ಹಳೆಯ ದರ ಪ್ರತಿ ಕಿ.ಮೀಗೆ 15 ಇತ್ತು, ಈಗ 18₹ಕ್ಕೆ ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಲಗೇಜ್ ಶುಲ್ಕದ ಬಗ್ಗೆ ಮಾತನಾಡಿದ ಕುಮಾರ್, “ಟ್ರಾಫಿಕ್‌ನವರು ಲಗೇಜ್ ಹಾಕಿದ್ರೆ ಫೈನ್ ಹಾಕ್ತಾರೆ. ಆದ್ರೆ ಸಾರಿಗೆ ಪ್ರಾಧಿಕಾರ 50 ಕೆಜಿ ತನಕ ಲಗೇಜ್ ಹಾಕಲು ಅವಕಾಶ ಕೊಟ್ಟಿದ್ದಾರೆ” ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಬಂದ್ ಮಾಡಿದ ಮೇಲೆ ಬೇಕಂತ ಅಗ್ರಿಗೇಟರ್‌ಗಳು ಆಟೋ ಬಾಡಿಗೆ ಜಾಸ್ತಿ ಮಾಡಿ ಆಟೋ ದರಗಳ ಮೇಲೆ ಗೂಬೆ ಕೂರಿಸುವ ಹುನ್ನಾರ ಇದು ಎಂದು ಅವರು ಆರೋಪಿಸಿದ್ದಾರೆ.

“ಸಾರ್ವಜನಿಕರಿಗೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿರುವ ಹುನ್ನಾರ ಇದು. ಈಗಾಗಲೇ ಟ್ರಾಫಿಕ್, ಸಾರಿಗೆ ಇಲಾಖೆಯಿಂದ ಸಾವಿರಾರು ಆಟೋಗಳನ್ನು ಸೀಜ್ ಮಾಡಿಸಿದೆ. ಇದೆಲ್ಲಾ ಅಗ್ರಿಗೇಟರ್ ಕಿತಾಪತಿ. ಕಳೆದ ಒಂದು ವರ್ಷದಿಂದ ಆಟೋ ದರ ಪರಿಷ್ಕರಣೆ ಮಾಡುವಂತೆ ಬೇಡಿಕೆ ಇಟ್ಟಿದ್ದರೂ ಸುಮ್ಮನಿದ್ದ ಸಾರಿಗೆ ಇಲಾಖೆ ಇದೀಗ ಬೆಂಗಳೂರಿನಲ್ಲಿ ದರ ಪರಿಷ್ಕರಣೆ ಮಾಡಿದೆ” ಎಂದು ಕುಮಾರ್ ಕಿಡಿಕಾರಿದ್ದಾರೆ.

“ಈಗಿನ ಆಟೊ ದರವೇ ಹೆಚ್ಚಿದೆ. ಅಲ್ಲದೇ ಮಿನಿಮಮ್ ಮೇಲೆನೇ ಜಾಸ್ತಿ ತಗೊಂತಿದಾರೆ. ಆಟೋ ಪ್ರಯಾಣಿಕರಿಗೆ ಈ ದರ ಪರಿಷ್ಕರಣೆ ಜೋಬಿಗೆ ಸುಖಾಸುಮ್ಮನೆ ಭಾರ. ಒಲಾ, ಊಬರ್ ಆಟೋ ದರವೂ ಜಾಸ್ತಿಯಿದೆ. ಪ್ರಯಾಣಿಕರು ಕರೆದ ಕಡೆ ಆಟೋ ಚಾಲಕರು ಬರಲ್ಲ. ಕರೆದ ಕಡೆ ಬರಬೇಕೆಂದರೆ ಮತ್ತೆ ಹೆಚ್ಚುವರಿಯಾಗಿ ಹಣ ಕೊಡಬೇಕು” ಎನ್ನುತ್ತಾರೆ ಬಸವನಗುಡಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಎಂ.ವೆಂಕಟೇಶ್.

WhatsApp Join our WhatsApp Channel
Previous Post

ಸಮೋಸಾ, ಜಿಲೇಬಿ, ವಡಾ ಪಾವ್, ಚಹಾ ಬಿಸ್ಕತ್‌ಗಳಿಗೂ ಸಿಗರೇಟ್‌ ಪ್ಯಾಕ್ ಮೇಲಿರುವಂತೆ ಎಚ್ಚರಿಕೆ ಸಂದೇಶ

Next Post

Karnataka Bank | ಕರ್ಣಾಟಕ ಬ್ಯಾಂಕ್ ಸಿಇಒ ಹುದ್ದೆಗೆ ರಾಘವೇಂದ್ರ ಭಟ್ ನೇಮಕ

Next Post

Karnataka Bank | ಕರ್ಣಾಟಕ ಬ್ಯಾಂಕ್ ಸಿಇಒ ಹುದ್ದೆಗೆ ರಾಘವೇಂದ್ರ ಭಟ್ ನೇಮಕ

ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಗಗನಯಾತ್ರಿಗಳ ಯಶಸ್ವಿ ಭೂಸ್ಪರ್ಶ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ

Please login to join discussion

Like Us on Facebook

Follow Us on Twitter

Recent News

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

August 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

August 24, 2026

ದೇಶದಲ್ಲಿ ​ಮಾನ್ಸೂನ್ ಕೊರತೆ: ಹೆಚ್ಚಿದ ಹಣದುಬ್ಬರ ಭೀತಿ!

August 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group