Wednesday, March 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

  • Bengaluru Focus
    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

  • Bengaluru Focus
    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜ್ಯದ ಜನತೆಗೆ ಸಿಹಿ ಸುದ್ದಿ : 1200 ಚದರಡಿ ನಿವೇಶನದಲ್ಲಿನ ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ವಿನಾಯಿತಿ

ವಿವಿಧ ಇಲಾಖೆಗಳ ಸಂಬಂಧಿತ ಕಾಯ್ದೆಗಳಿಗೆ ತಿದ್ದುಪಡಿ ತಂದ ಬಳಿಕ ಒಸಿ ವಿನಾಯಿತಿ ಜಾರಿ.

by Bengaluru Wire Desk
July 16, 2025
in News Wire, Public interest
Reading Time: 1 min read
0

ಬೆಂಗಳೂರು, ಜು.16 www.bengaluruwire.com : ರಾಜ್ಯದ ಸಣ್ಣ ನಿವೇಶನ ಮಾಲೀಕರಿಗೆ ಬಹುದಿನಗಳ ಬೇಡಿಕೆಯಾಗಿದ್ದ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate – OC) ಪಡೆಯುವ ಪ್ರಕ್ರಿಯೆಗೆ ವಿನಾಯಿತಿ ನೀಡಲು ನಗರಾಭಿವೃದ್ಧಿ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 

1200 ಚದರ ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಿಸಲಾಗುವ ಮೂರು ಅಂತಸ್ತಿನ ಕಟ್ಟಡಗಳಿಗೆ (ನೆಲ ಅಂತಸ್ತು + ಎರಡು ಅಂತಸ್ತು ಅಥವಾ ಸ್ಟಿಲ್ಟ್ಸ್ + ಮೂರು ಅಂತಸ್ತು) ಕಾಯ್ದೆ ತಿದ್ದುಪಡಿಯಾದ ಬಳಿಕ ಒಸಿ ಪಡೆಯುವುದರಿಂದ ವಿನಾಯಿತಿ ಸಿಗಲಿದೆ.

ಕಾಯ್ದೆಗಳ ತಿದ್ದುಪಡಿಗೆ ಪ್ರಸ್ತಾವ :

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಜು.11ರಂದು ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ (GBA)-2024, ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 (KMC ಕಾಯ್ದೆ), ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಾದರಿ ಕಟ್ಟಡ ಬೈ-ಲಾಗಳಿಗೆ ತಿದ್ದುಪಡಿ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.

ಎಲ್ಲ ಕಾಯ್ದೆಗಳಲ್ಲೂ ಸಮಾನ ಅವಕಾಶಕ್ಕೆ ಒತ್ತು :

ಸರ್ಕಾರದ ಸಭೆಯ ನಡವಳಿ ದಾಖಲೆ.

ಪ್ರಸ್ತುತ, ಜಿಬಿಎ-2024 ಕಾಯ್ದೆಯ ಸೆಕ್ಷನ್ 241(7) ಅಡಿಯಲ್ಲಿ ಒಸಿ ಗೆ ವಿನಾಯಿತಿ ನೀಡಲು ಸರ್ಕಾರಕ್ಕೆ ಅಧಿಸೂಚನೆ ಹೊರಡಿಸುವ ಅಧಿಕಾರವಿದೆ. ಆದರೆ, ಬಿಬಿಎಂಪಿ ಕಾಯ್ದೆ-2020, ಕೆಎಂಸಿ-1976 ಕಾಯ್ದೆ ಮತ್ತು ಕರ್ನಾಟಕ ಪುರಸಭೆ ಕಾಯ್ದೆ 1964 ರಲ್ಲಿ ಈ ಅವಕಾಶ ಇರಲಿಲ್ಲ. 

ಈ ಬಗ್ಗೆ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ, ಸಂಸದೀಯ ವ್ಯವಹಾರಗಳ ಸಚಿವರು, ಆಹಾರ, ಕೈಗಾರಿಕೆ, ಇಂಧನ, ಕಂದಾಯ, ನಗರಾಭಿವೃದ್ಧಿ, ಪೌರಾಡಳಿತ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಎಲ್ಲ ಕಾಯ್ದೆಗಳಲ್ಲೂ ಒಸಿ ಗೆ ಸಮಾನಾಂತರ ವಿನಾಯಿತಿ ಅವಕಾಶಗಳು ಇರಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. 

ಇದೇ ಕಾರಣಕ್ಕೆ, ನಿಯಮಗಳನ್ನು ರೂಪಿಸಿ, ಅಸ್ತಿತ್ವದಲ್ಲಿರುವ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಒಸಿ ವಿನಾಯಿತಿಯನ್ನು ಜಾರಿಗೆ ತರಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಈ ನಿರ್ಧಾರವು ಸಣ್ಣ ಮತ್ತು ಮಧ್ಯಮ ಗಾತ್ರದ ನಿವೇಶನಗಳಲ್ಲಿ ಮನೆ ಕಟ್ಟುವವರಿಗೆ ದೊಡ್ಡ ನೆಮ್ಮದಿ ತರಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಹೊಸ ನಿಯಮ ಜಾರಿಗೆ ಬಂದ ನಂತರ, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ತಮ್ಮ ಕನಸಿನ ಮನೆ ಕಟ್ಟಿಕೊಳ್ಳಲು ಯೋಜಿಸುತ್ತಿರುವವರಿಗೆ ಪ್ರಕ್ರಿಯೆ ಮತ್ತಷ್ಟು ಸರಳವಾಗಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚಿಸಿ ಶೀಘ್ರ ಚುನಾವಣೆಗೆ ಹೋಗಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಯೋಜನೆ ಹಾಗೂ ಒಸಿ ವಿನಾಯಿತಿ ನಿರ್ಧಾರ ಲಾಭದಾಯಕವಾಗಲಿದೆ ಎಂಬ ಲೆಕ್ಕಾಚಾರ ಹೊಂದಿದೆ.

ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ, ಬೆಸ್ಕಾಂ, ಪೌರಾಡಳಿತ, ಇಂಧನ, ಪಂಚಾಯತ್ ರಾಜ್ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KUWJ NEWS | ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ: ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಲು ಕೆಯುಡಬ್ಲ್ಯುಜೆ ಆಗ್ರಹ

Next Post

ಮಲ್ಟಿಪ್ಲೆಕ್ಸ್ ಟಿಕೆಟ್ ದರಕ್ಕೆ ಲಗಾಮು : ಯಾವುದೇ ಭಾಷೆಯ ಸಿನಿಮಾಗಳ ಟಿಕೆಟ್ ಗರಿಷ್ಠ ಮಿತಿ ₹200

Next Post

ಮಲ್ಟಿಪ್ಲೆಕ್ಸ್ ಟಿಕೆಟ್ ದರಕ್ಕೆ ಲಗಾಮು : ಯಾವುದೇ ಭಾಷೆಯ ಸಿನಿಮಾಗಳ ಟಿಕೆಟ್ ಗರಿಷ್ಠ ಮಿತಿ ₹200

ವಾಣಿಜ್ಯ ತೆರಿಗೆ ಇಲಾಖೆ ವಿರುದ್ಧ ಸಣ್ಣ ಉದ್ದಿಮೆಗಳ ಆಕ್ರೋಶ : ಜುಲೈ 23-24ಕ್ಕೆ ಎರಡು ದಿನಗಳ ಬಂದ್‌ಗೆ ಕರೆ

Please login to join discussion

Like Us on Facebook

Follow Us on Twitter

Recent News

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

March 11, 2026

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

March 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

March 11, 2026

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

March 11, 2026
RERA ACT

BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

March 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d