Monday, August 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Bengaluru Focus

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Bengaluru Focus

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಮಾಹಿತಿ ತಂತ್ರಜ್ಞಾನ ಉನ್ನತೀಕರಣ: ಎರಡು ದಿನ ರಾಜ್ಯದ 5 ಎಸ್ಕಾಂಗಳ ಆನ್‌ ಲೈನ್‌ ಸೇವೆ ಸ್ಥಗಿತ

​ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ ಸೇರಿ ಹಲವು ಸೇವೆಗಳಿಗೆ ತಾತ್ಕಾಲಿಕ ಅಡಚಣೆ; ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ

by Bengaluru Wire Desk
July 23, 2025
in Bengaluru Focus, News Wire, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.23 www.bengaluruwire.com :  ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ  ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ.

ಎಲ್ಲಾ ಐದು ವಿದ್ಯುತ್‌ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ.

ಸೆಸ್ಕ್‌ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ : ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು

ಜೆಸ್ಕಾಂ : ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌, ಹೊಸಪೇಟೆ

 ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು, ವಿಜಾಪುರ.

ಬಿಲ್‌ ಪಾವತಿಗಾಗಿ ಹೆಚಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್‌ ಆಪ್‌, ಬೆಂಗಳೂರು ಒನ್‌ ಹಾಗೂ ಕರ್ನಾಟಕ ಒನ್‌ ಕೌಂಟರ್‌ ಗಳಲ್ಲಿ ಈ ಎರಡು ದಿನ ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ. ಗ್ರಾಹಕರು ಈ ಅವಧಿಯಲ್ಲಿ ಆನ್‌ಲೈನ್ ಸೇವೆಗಳ ಬದಲು ಪರ್ಯಾಯ ವಿಧಾನಗಳ ಮೂಲಕ ಬಿಲ್ ಪಾವತಿಸಲು ಅಥವಾ ಇತರೆ ಸೇವೆಗಳನ್ನು ಪಡೆಯಲು ಸಿದ್ಧತೆ ಮಾಡಿಕೊಳ್ಳಬೇಕಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಎಸ್ಕಾಂಗಳ ಕಚೇರಿಗಳನ್ನು ಸಂಪರ್ಕಿಸಬಹುದು.

WhatsApp Join our WhatsApp Channel
Previous Post

ಬಿಬಿಎಂಪಿ: ಐವರು ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆ, ಮಹದೇವಪುರ ವಲಯಕ್ಕೆ ಬಿ.ಜಿ. ರಾಘವೇಂದ್ರ ಪ್ರಸಾದ್

Next Post

ನಿಸಾರ್ ಉಪಗ್ರಹ ಉಡಾವಣೆ ಜುಲೈ 30ಕ್ಕೆ: ಭೂಮಿಯ ನಿಗೂಢ ರಹಸ್ಯಗಳ ಅನಾವರಣಕ್ಕೆ ಸಜ್ಜು

Next Post

ನಿಸಾರ್ ಉಪಗ್ರಹ ಉಡಾವಣೆ ಜುಲೈ 30ಕ್ಕೆ: ಭೂಮಿಯ ನಿಗೂಢ ರಹಸ್ಯಗಳ ಅನಾವರಣಕ್ಕೆ ಸಜ್ಜು

ಬನ್ನೇರುಘಟ್ಟದಿಂದ ಜಪಾನ್‌ಗೆ ಏಷ್ಯನ್ ಆನೆಗಳ ಐತಿಹಾಸಿಕ ಪಯಣ: ಅಂತರರಾಷ್ಟ್ರೀಯ ಪ್ರಾಣಿ ವಿನಿಮಯಕ್ಕೆ ಬೆಂಗಳೂರು ಸಜ್ಜು

Please login to join discussion

Like Us on Facebook

Follow Us on Twitter

Recent News

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

August 24, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

August 24, 2026

ದೇಶದಲ್ಲಿ ​ಮಾನ್ಸೂನ್ ಕೊರತೆ: ಹೆಚ್ಚಿದ ಹಣದುಬ್ಬರ ಭೀತಿ!

August 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group