Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳ 100 ಅಡಿ ರಸ್ತೆಯ ಗುಂಡಿ ತಾತ್ಕಾಲಿಕ ದುರಸ್ತಿ; 2 ವಾರದಲ್ಲಿ ಕಣ್ಣೂರು ಡಾಂಬರು ಮಿಶ್ರಣ ಘಟಕ ಪುನರಾರಂಭ

ಗುಂಡಿಗಮನ ಆ್ಯಪ್ ದೋಷ ಸರಿಪಡಿಸಲು ಕ್ರಮ - ಬಿಬಿಎಂಪಿ ಮುಖ್ಯ ಆಯುಕ್ತ ; ಜಲಮಂಡಳಿಯಿಂದಲೂ ನೀರಿನ ಸೋರಿಕೆ ತಡೆಗೆ ಭರವಸೆ ಇದು ಬೆಂಗಳೂರು ವೈರ್ ವರದಿ ಪರಿಣಾಮ

by Bengaluru Wire Desk
July 30, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಜು.30 www.bengaluruwire.com : ಹಲವು ದಿನಗಳಿಂದ ಉಲ್ಲಾಳ ವಾರ್ಡಿನ ಉಲ್ಲಾಳ ಕೆರೆ ಮುಖ್ಯ ಪ್ರವೇಶದ್ವಾರದ ಬಳಿಯ 100 ಅಡಿ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಯನ್ನು ಬಿಡಿಎ ತಾತ್ಕಾಲಿಕವಾಗಿ ಸರಿಪಡಿಸಿದ್ದಾರೆ. ನಗರದಲ್ಲಿನ ರಸ್ತೆಗೆ ಡಾಂಬರ್ ಪೂರೈಸುವ ಕಣ್ಣೂರು ಡಾಂಬರ್ ಮಿಶ್ರಣ ಘಟಕ 2 ವಾರದಲ್ಲಿ ಪುನರಾರಂಭವಾಗಲಿದೆ. ಇದು ಬೆಂಗಳೂರು ವೈರ್ ವರದಿ ಪರಿಣಾಮ.

ಜೀವ ಬಲಿತೆಗೆದುಕೊಂಡ ರಸ್ತೆಗುಂಡಿ, ಬೆಂಗಳೂರು ವೈರ್ ವರದಿ :

ಮಾಗಡಿರಸ್ತೆಯಿಂದ ಕೆಂಗೇರಿ ಹೋಗುವ ಬಂಡೆಮಠದ ಕಡೆಗೆ ಸಾಗುವ 100 ಅಡಿ ದ್ವಿಪಥ ರಸ್ತೆಯಲ್ಲಿ ಬೆಂಗಳೂರು ಜಲಮಂಡಳಿ ಕಾವೇರಿ 5ನೇ ಹಂತದಲ್ಲಿ 6 ಅಡಿ ವ್ಯಾಸದ ಬೃಹತ್ ನೀರಿನ ಪೈಪ್ ಅಳವಡಿಸಿದೆ. ಹೀಗೆ ಅಳವಡಿಸಿದ ಜಲಮಂಡಳಿ ನೀರಿನ ಪೈಪ್ ನಿರ್ವಹಣೆಗೆಂದು ಈ ಭಾಗದಲ್ಲಿ ಬೆಂಗಳೂರು ನೀರು ಸರಬರಾಜ ಮತ್ತು ಒಳಚರಂಡಿ ಮಂಡಳಿಯು ಸಿಮೆಂಟ್ ಸ್ಲಾಬ್ ಮಧ್ಯದಲ್ಲಿ‌ ಮ್ಯಾನ್ ಹೋಲ್  ಅಳವಡಿಸಿದೆ. ಬೃಹತ್ ಪೈಪಿಗೆ ಅಳವಡಿಸಿದ ವಾಲ್ವ್ ಹಾಳಾಗಿ ಅಲ್ಲಿಂದ ನೀರು ಸೋರಿಕೆಯಾಗಿ, ಸ್ಲಾಬ್ ಎರಡೂ ಅಂಚಿನಲ್ಲಿ ದೊಡ್ಡ ಗುಂಡಿ ಸೃಷ್ಟಿಯಾಗಿತ್ತು.

ಬೆಂಗಳೂರು ವೈರ್ ವರದಿ ಪರಿಣಾಮ

ಈ ಅಪಾಯಕಾರಿ ರಸ್ತೆಗುಂಡಿಯಿಂದ ಇದೇ ಸ್ಥಳದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯೋರ್ವಳು ಬಿದ್ದು ಆಕೆಯ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಕುರಿತಂತೆ ಹಾಗೂ ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಅಗತ್ಯವಾದ ಕಣ್ಣೂರು ಡಾಂಬರು ಮಿಶ್ರಣ ಘಟಕ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಬಗ್ಗೆ ವಿಸ್ತಾರವಾಗಿ ಬೆಂಗಳೂರು ವೈರ್ ಜು.29ರಂದು ಬೆಳಗ್ಗೆ ವರದಿ ಪ್ರಕಟಿಸಿತ್ತು. ಅಲ್ಲದೆ ನಗರದಲ್ಲಿನ ರಸ್ತೆಗುಂಡಿಗಳ ಬಗ್ಗೆ ವಾಸ್ತವ ಅಂಕಿಅಂಶಗಳನ್ನು ಎತ್ತಿ ತೋರಿಸಿತ್ತು.

ಬಿಡಿಎ, ಜಲಮಂಡಳಿ ಮತ್ತು ಬಿಬಿಎಂಪಿಯ ತ್ವರಿತ ಸ್ಪಂದನೆ :

“BW SPECIAL | ಉಲ್ಲಾಳ ವಾರ್ಡಿನ 100 ಅಡಿ ರಸ್ತೆಯಲ್ಲಿದೆ ಸ್ಪಾಟ್ ಔಟ್ ಪಾಯಿಂಟ್!! : ಕಣ್ಣೂರು ಡಾಂಬರ್ ಮಿಕ್ಸ್ ಪ್ಲಾಂಟ್ ಕಣ್ಮುಚ್ಚಿ 1 ವಾರ : ಸಾವಿಗೆ ಕಾದು ಕುಳಿತಿವೆ ಸಾವಿರಾರು ರಸ್ತೆಗುಂಡಿಗಳು” ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟವಾದ ನಂತರ ಕೆಲವೇ ಗಂಟೆಗಳಲ್ಲಿ (ಜು.29) ಸ್ಥಳಕ್ಕೆ ಸಿಬ್ಬಂದಿಯೊಂದಿಗೆ ಧಾವಿಸಿದ ಬಿಡಿಎ ಎಂಜಿನಿಯರ್, ನೀರು ಸೋರಿಕೆಯಿಂದ ಹಾನಿಯಾದ ರಸ್ತೆಗುಂಡಿಯನ್ನು ತಾತ್ಕಾಲಿಕವಾಗಿ ಸರಿಪಡಿಸಿದರು.

ಬೆಂಗಳೂರು ಜಲಮಂಡಳಿಯ ಕಾವೇರಿ ಯೋಜನೆ ಎಂಜಿನಿಯರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೃಹತ್ ನೀರಿನ ಪೈಪಿನ ವಾಲ್ವ್ ಹಾಳಾಗಿದ್ದು ಸರಿಪಡಿಸುವುದಾಗಿ ಬೆಂಗಳೂರು ವೈರ್ ಗೆ ಭರವಸೆ ನೀಡಿದರು. “ಕಾವೇರಿ 5ನೇ ಹಂತದ ನೀರಿನ ಪೈಪ್ ಅಳವಡಿಸಿರುವ ಸ್ಕೌರ್ ವಾಲ್ವ್ ಹಾಳಾಗಿದ್ದು, ಶೀಘ್ರದಲ್ಲಿಯೇ ಈ ಭಾಗದ ನೀರಿನ ಪೈಪ್ ಬಂದ್ ಮಾಡಿ ಹೊಸ ವಾಲ್ವ್ ಅಳವಡಿಸುತ್ತೇನೆ. ಆಗ ನೀರಿನ ಸೋರಿಕೆ ನಿಲ್ಲಲ್ಲಿದೆ. ಬಳಿಕ ಸಿಮೆಂಟ್ ಸ್ಲಾಬ್ ಸುತ್ತ ಸಿಮೆಂಟ್ ಕಾಂಕ್ರಿಟ್ ಹಾಕುತ್ತೇವೆ” ಎಂದು ಕಾವೇರಿ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ತಿಳಿಸಿದ್ದಾರೆ.

ಡಾಂಬರು ಘಟಕ ಪುನರಾರಂಭ, ಗುಂಡಿಗಮನ ಆ್ಯಪ್ ದೋಷ ಸರಿಪಡಿಸುವ ಭರವಸೆ :

ಇನ್ನೊಂದೆಡೆ ಪಾಲಿಕೆ ವ್ಯಾಪ್ತಿಯಲ್ಲಿ ಆರ್ಟಿಯಲ್, ಸಬ್ ಆರ್ಟಿಯಲ್ ರಸ್ತೆಗಳಲ್ಲಿ ಮಳೆ ಮತ್ತಿತರ ಕಾರಣಗಳಿಂದ ಸೃಷ್ಟಿಯಾಗಿರುವ ಗುಂಡಿಗಳನ್ನು ಬಿಬಿಎಂಪಿ ಸರಿಯಾಗಿ ಮುಚ್ಚುತ್ತಿಲ್ಲ. ವಾರ್ಡ್ ರಸ್ತೆಯಲ್ಲಿ ಸಾವಿರಾರು ಗುಂಡಿಗಳು ಸೃಷ್ಟಿಯಾಗಿದ್ದುವಾಹನ ಸವಾರರು, ಪಾದಚಾರಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬೆಂಗಳೂರು ವೈರ್ ಇದೇ ಸುದ್ದಿಯಲ್ಲಿ ವರದಿ ಮಾಡಿತ್ತು.

ನಗರದ ರಸ್ತೆಗೆ ಡಾಂಬರು ಪೂರೈಸುವ ಪಾಲಿಕೆಯು ಮಹದೇವಪುರ ವಲಯದ ಕಣ್ಣೂರಿನಲ್ಲಿ ಸ್ಥಾಪಿಸಿರುವ ಡಾಂಬರು ಮಿಶ್ರಣ ಘಟಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿರುವ ಬಗ್ಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳ ಗಮನ ಸೆಳೆದಿತ್ತು.

ಈ ಬಗ್ಗೆ ಬೆಂಗಳೂರು ವೈರ್ ಜೊತೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, “ಕಣ್ಣೂರು ಡಾಂಬರು ಮಿಶ್ರಣ ಘಟಕ ಕಾರಣಾಂತರಗಳಿಂದ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಟೆಂಡರ್ ಆಹ್ವಾನಿಸಿದ್ದು, ಎರಡು ವಾರದಲ್ಲಿ ಪುನಃ ಘಟಕ ಆರಂಭವಾಗಲಿದೆ. ಗುಂಡಿಗಮನ ಆಂಡ್ರಾಯ್ಡ್ ನಲ್ಲಿನ ದೋಷ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು ವೈರ್ ಸಾರ್ವಜನಿಕರ ಆಸಕ್ತಿ, ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸುವ ವರ್ಗದ ತಪ್ಪುಒಪ್ಪುಗಳನ್ನು ಯಾವುದೇ ಮುಲಾಜಿಲ್ಲದೆ ವರದಿ ಪ್ರಕಟಿಸುವ ತನ್ನ ಕಾಯಕವನ್ನು ಮುಂದುವರೆಸಲಿದೆ. ಓದುಗರ ಬೆಂಬಲ ಸದಾ ಬೆಂಬಲ, ಪ್ರೋತ್ಸಾಹ ಸದಾ ಬೆಂಗಳೂರು ವೈರ್ ಮೇಲಿದೆ ಎಂದು ಭಾವಿಸುತ್ತದೆ.

WhatsApp Join our WhatsApp Channel
Previous Post

Lokayukta Raid | 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: 5 ಭ್ರಷ್ಟ ಅಧಿಕಾರಿಗಳಿಂದ 24.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Next Post

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

Next Post

ನಿಮ್ಮ ಹೆಸರಲ್ಲಿ ಬೇರೆಯವರು, ನಿಮಗೆ ತಿಳಿಯದಂತೆ ಮೊಬೈಲ್ ನಂಬರ್ ಬಳಸ್ತಿದ್ರೆ ಕ್ಷಣಮಾತ್ರದಲ್ಲಿ ಪತ್ತೆ ಹಚ್ಚೋದು ಹೇಗೆ?

KMF News | ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳ ಪರಿಶೀಲನೆ ಬಳಿಕ ನಂದಿನಿ ಮಳಿಗೆ : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group