Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಗ್ರೇಟರ್ ಬೆಂಗಳೂರಲ್ಲಿ ರಸ್ತೆ ಮೂಲಭೂತ ಸೌಕರ್ಯ ₹3605 ಕೋಟಿ ಕಾಮಗಾರಿಗೆ ಹಿಡಿದಿದೆ ಗ್ರಹಣ : ವಾಹನ ಸವಾರರಿಗೆ ನಿತ್ಯ ನರಕ ಯಾತನೆ

ಕಾಮಗಾರಿ ಹಣಕಾಸು ಪ್ರಗತಿ ಶೇ.10ರ ಆಸುಪಾಸು ;ರಸ್ತೆ ಸುಧಾರಣೆಗೆ ಬಿದ್ದಿದೆ ಬ್ರೇಕ್ ; ಕಾಮಗಾರಿ ವಿಳಂಬದಿಂದ ವಾಹನ ಸವಾರರಿಗೆ ತಪ್ಪದ ಗೋಳು

by Bengaluru Wire Desk
August 6, 2025
in Bengaluru Focus, BW Special, Public interest
Reading Time: 1 min read
0
ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.06 www.bengaluruwire.com : ಬೆಂಗಳೂರು ನಗರದ ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡಿರುವ 97 ವಿವಿಧ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. 

ಬೆಂಗಳೂರು ವೈರ್ ಗೆ ಲಭ್ಯವಾದ ದಾಖಲೆಗಳಲ್ಲಿ 2025ರ ಜುಲೈ 29ರ ವರೆಗಿನ ಮಾಹಿತಿ ಪ್ರಕಾರ, ಒಟ್ಟು 3605.7 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳಿಗೆ 3011.87 ಕೋಟಿ ರೂ. ಮೊತ್ತದ ಗುತ್ತಿಗೆ ನೀಡಲಾಗಿದ್ದರೂ, ಈವರೆಗೆ ಕೇವಲ 346.77 ಕೋಟಿ ರೂ. ಮಾತ್ರ ಹಣಕಾಸು ಪ್ರಗತಿ ಕಂಡಿದೆ. ಇದು ಒಟ್ಟು ಅಂದಾಜು ವೆಚ್ಚದ ಶೇ. 9.6ರಷ್ಟು ಮಾತ್ರ ಎಂದು ತಿಳಿಸಲಾಗಿದೆ.

ಬೆಂಗಳೂರಿನ ರಸ್ತೆ ಅಭಿವೃದ್ಧಿ (Bangalore Road Development)ಪಡಿಸುವ ಸಾಂದರ್ಭಿಕ ಚಿತ್ರ.

ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದಡಿ ಕೈಗೊಂಡಿರುವ ಈ ಕಾಮಗಾರಿಗಳಲ್ಲಿ ಹೈಡೆನ್ಸಿಟಿ ಕಾರಿಡಾರ್ (High Density Corridor), ಪಾದಚಾರಿ ಮಾರ್ಗ (Non Motorized Transport), ಜಂಕ್ಷನ್ ಸುಧಾರಣೆ, ಗ್ರೇಡ್ ಸಪರೇಟರ್‌ಗಳು, ಮೇಲ್ಸೇತುವೆಗಳು, ರಸ್ತೆ ಅಗಲೀಕರಣ, ವೈಟ್ ಟಾಪಿಂಗ್ ಹಾಗೂ ಬ್ಲಾಕ್ ಟಾಪಿಂಗ್ ಪ್ರಮುಖವಾಗಿವೆ. ಇವುಗಳಲ್ಲಿ ಹಲವು ಕಾಮಗಾರಿಗಳು ಗುತ್ತಿಗೆ ನೀಡಿದ ಹಲವು ತಿಂಗಳುಗಳ ನಂತರವೂ ಆರಂಭವಾಗಿಲ್ಲ, ಇನ್ನೂ ಕೆಲವು ಭೂ ಸ್ವಾಧೀನ ಅಥವಾ ಇತರೆ ತಾಂತ್ರಿಕ ಕಾರಣಗಳಿಂದ ನಿಂತುಹೋಗಿವೆ. ಕೆಲವು ಯೋಜನೆ ಆರಂಭವಾಗಿ ಹಲವು ವರ್ಷಗಳೇ ಕಳೆದಿವೆ. 

ಕಾಮಗಾರಿ ವಿಭಾಗವಾರು ಪ್ರಗತಿ ಇಲ್ಲಿದೆ:

 * ಗ್ರೇಡ್ ಸಪರೇಟರ್‌ಗಳು (Grade separators): ಒಟ್ಟು 8 ಕಾಮಗಾರಿಗಳ ಪೈಕಿ ಮೂರು ಕಾಮಗಾರಿಗಳು ಸ್ಥಗಿತಗೊಂಡಿವೆ. ನಾಯಂಡಹಳ್ಳಿ ಜಂಕ್ಷನ್ ಮತ್ತು ಎಚ್‌ಎಂಟಿ ರಸ್ತೆಯ ಜಂಕ್ಷನ್ ಕಾಮಗಾರಿಗಳು ಕ್ರಮವಾಗಿ ಮೆಟ್ರೋ ಕಾಮಗಾರಿ ಮತ್ತು ಟಿಡಿಆರ್ ಸಮಸ್ಯೆಗಳಿಂದ ನಿಲ್ಲಿಸಲಾಗಿದೆ. ರಾಜರಾಜೇಶ್ವರಿ ನಗರದಲ್ಲಿನ ಸಿಗ್ನಲ್-ಫ್ರೀ ರೋಟರಿ ಕಾಮಗಾರಿ ಕೂಡ ಭೂ ಸ್ವಾಧೀನದ ಸಮಸ್ಯೆಯಿಂದ ಸ್ಥಗಿತಗೊಂಡಿದೆ.

ಬೆಂಗಳೂರಿನ ರಸ್ತೆ ಅಭಿವೃದ್ಧಿ ಯೋಜನೆ (Bangalore Road Development Project) ಪ್ರಾತಿನಿಧಿಕ ಚಿತ್ರ.

 * ರಸ್ತೆ ಅಗಲೀಕರಣ (Road Widening): 16 ಕಾಮಗಾರಿಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ, ಬೇಗೂರು ರಸ್ತೆಯ ಅಗಲೀಕರಣ ಕಾಮಗಾರಿ 2020ರ ಏಪ್ರಿಲ್‌ನಲ್ಲೇ ಆರಂಭವಾಗಿದ್ದರೂ, ಪ್ರಗತಿ ಶೇ. 55ರಷ್ಟಿದೆ. ಪಾದರಾಯನಪುರ ಮತ್ತು ಕನಕಪುರ ರಸ್ತೆ ವಿಸ್ತರಣೆ ಕಾಮಗಾರಿಗಳು ಇಂದಿಗೂ ಟೆಂಡರ್ ಪ್ರಕ್ರಿಯೆಯಲ್ಲಿವೆ.

 * ವೈಟ್ ಟಾಪಿಂಗ್ (White Topping): ರಾಜ್ಯ ಸರ್ಕಾರದ ಅನುದಾನದಡಿ ಕೈಗೊಂಡ ₹800 ಕೋಟಿ ಮೊತ್ತದ 8 ವೈಟ್ ಟಾಪಿಂಗ್ ಕಾಮಗಾರಿಗಳಲ್ಲಿ ಹಣಕಾಸು ಪ್ರಗತಿ ಕೇವಲ 41.90 ಕೋಟಿ ರೂ.ಗಳು. ಬಿಬಿಎಂಪಿ ಅನುದಾನದಡಿ ಕೈಗೊಂಡ 900 ಕೋಟಿ ರೂ.ಗಳ 8 ಕಾಮಗಾರಿಗಳಲ್ಲಿ ಹಣಕಾಸು ಪ್ರಗತಿ ಸೊನ್ನೆ. ಒಂದು ಕಾಮಗಾರಿಯ ಬದಲಾವಣೆಗಾಗಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ.

 * ಬ್ಲಾಕ್ ಟಾಪಿಂಗ್ (Black Topping): ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ₹694 ಕೋಟಿ ಮೊತ್ತದ 26 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ, ಬಹುತೇಕ ಕಾಮಗಾರಿಗಳ ಹಣಕಾಸು ಪ್ರಗತಿ ಶೇ. 0 ರಷ್ಟಿದೆ. ಹಲವು ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದರೂ, ಕೆಲಸ ಆರಂಭವಾಗಿಲ್ಲ.

 * ಹೈಡೆನ್ಸಿಟಿ ಕಾರಿಡಾರ್‌ಗಳು (High Density Corridors): ₹96 ಕೋಟಿ ವೆಚ್ಚದ 3 ಕಾಮಗಾರಿಗಳ ಹಣಕಾಸು ಪ್ರಗತಿ ಕೂಡ ಸೊನ್ನೆಯಾಗಿದೆ.

 * ಸೈಕಲ್ ಪಥ ಹಾಗೂ ಪಾದಚಾರಿ ಮಾರ್ಗಗಳು (Non Motorized Transport): ₹13 ಕೋಟಿ ವೆಚ್ಚದ 2 ಕಾಮಗಾರಿಗಳ ಹಣಕಾಸು ಪ್ರಗತಿಯೂ ಶೂನ್ಯ.

 * ಕೊನೆಯ ಮೈಲು ತನಕದ ಸಂಪರ್ಕ ಕಲ್ಪಿಸುವಿಕೆ (Last Mile Connectivity) : ₹90 ಕೋಟಿ ಮೊತ್ತದ ಮೂರು ಕಾಮಗಾರಿಗಳಲ್ಲಿ ಸಾಧಿಸಿದ ಹಣಕಾಸು ಪ್ರಗತಿಯೂ ಸೊನ್ನೆಯಾಗಿದೆ.

ಒಟ್ಟಾರೆಯಾಗಿ, ಬಿಬಿಎಂಪಿ ರಸ್ತೆ ಮತ್ತು ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಹಣಕಾಸು ಪ್ರಗತಿಯಲ್ಲಿ ಭಾರೀ ಹಿಂದುಳಿದಿವೆ. ಬಹುತೇಕ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದು ಅಥವಾ ಸ್ಥಗಿತಗೊಂಡಿರುವುದು ಬೆಂಗಳೂರಿನ ನಾಗರಿಕರಿಗೆ, ವಿಶೇಷವಾಗಿ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ತೀವ್ರ ಅನನುಕೂಲ ಉಂಟುಮಾಡುತ್ತಿದೆ. ಸರ್ಕಾರದ ಹಾಗೂ ಪಾಲಿಕೆಯ ನಿರ್ಲಕ್ಷ್ಯ ಈ ಪ್ರಮುಖ ಕಾಮಗಾರಿಗಳ ಮೇಲೆ ಕರಿನೆರಳು ಬೀರಿರುವಂತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Lalbagh Flower Show | ಲತೆಯಲ್ಲಿ ಅರಳುತ್ತಿದೆ ಕಿತ್ತೂರು ಕೋಟೆ ; ಕಣ್ತುಂಬಿಕೊಳ್ಳಿ ವೀರರಾಣಿ ಚೆನ್ನಮ್ಮನ ಸಾಹಸಗಾಥೆ

Next Post

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌-2ಕ್ಕೆ ಆರು ಹೊಸ ಬಡಾವಣೆ: 6,217 ಎಕರೆ ಭೂಸ್ವಾಧೀನ ಅಧಿಸೂಚನೆಗೆ ಸರ್ಕಾರ ಅನುಮತಿ

Next Post
BDA PRR Road

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌-2ಕ್ಕೆ ಆರು ಹೊಸ ಬಡಾವಣೆ: 6,217 ಎಕರೆ ಭೂಸ್ವಾಧೀನ ಅಧಿಸೂಚನೆಗೆ ಸರ್ಕಾರ ಅನುಮತಿ

Jan Aushadhi Kendra | ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಮುಚ್ಚಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ, ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ದಿಢೀರ್ ಭೇಟಿ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d