Saturday, May 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

    ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

    ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

    ಬೆಂಗಳೂರು: ರಾಜ್ಯ ಸರ್ಕಾರದ ಮೊದಲ ಹೈಟೆಕ್ ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ (HEOC) ಲೋಕಾರ್ಪಣೆ

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

  • Bengaluru Focus

    BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

    GBA News | ಬೆಂಗಳೂರಿಗರಿಗೆ ಬಿಗ್ ರಿಲೀಫ್: ಇ-ಖಾತಾ ಅರ್ಜಿಯಲ್ಲಿ ತಪ್ಪಾಗಿದ್ದರೆ ನೀವೇ ಹಿಂಪಡೆಯಬಹುದು

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Jan Aushadhi Kendra | ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಮುಚ್ಚಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ, ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ದಿಢೀರ್ ಭೇಟಿ

ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿರುವ 184 ಕೇಂದ್ರಗಳಿಗೆ ಮಾತ್ರ ನಿರ್ಬಂಧ, ಕೇಂದ್ರ ಸಚಿವ ನಡ್ಡಾಗೆ ಪತ್ರದ ಮೂಲಕ ಮಾಹಿತಿ

by Bengaluru Wire Desk
August 6, 2025
in Bengaluru Focus, News Wire
Reading Time: 1 min read
0

ಬೆಂಗಳೂರು,‌ ಆ.06 www.bengaluruwire.com : ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಕೇವಲ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ಅವುಗಳ ಕಾರ್ಯನಿರ್ವಹಣೆಯನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟಪಡಿಸಿದ್ದಾರೆ. 

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 1,417 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.

ಜನೌಷಧಿ ಕೇಂದ್ರಗಳ ತೆರವು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆ.ಪಿ. ನಡ್ಡಾ ಅವರು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ದಿನೇಶ್ ಗುಂಡೂರಾವ್ ಅವರು ಈ ನಿರ್ಧಾರದ ಹಿಂದಿನ ಉದ್ದೇಶವನ್ನು ವಿವರಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತವಾಗಿ ದೊರೆಯುವ ಔಷಧಿಗಳನ್ನು ನಿರಾಕರಿಸುವ ಸಾಧ್ಯತೆಗಳನ್ನು ತಪ್ಪಿಸುವುದು ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳು ರೋಗಿಗಳಿಗೆ ಉಚಿತವಾಗಿ ಸಿಗುವ ಔಷಧಿಗಳನ್ನು ನೀಡದೆ, ಅವುಗಳನ್ನು ಹೊರಗಿನಿಂದ ಖರೀದಿಸಲು ಪ್ರೇರೇಪಿಸುತ್ತಿವೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ, ಸರ್ಕಾರಿ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರೈಕೆಯಾಗುವ ಔಷಧಿಗಳನ್ನು ಮಾತ್ರ ಶಿಫಾರಸು ಮಾಡುವಂತೆ ನಿರ್ದೇಶನ ನೀಡಲಾಗಿದೆ. ಇದರಿಂದ ರೋಗಿಗಳು ಹೊರಗಿನಿಂದ ಔಷಧಿಗಳನ್ನು ಖರೀದಿಸುವ ವೆಚ್ಚ ಕಡಿಮೆಯಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವರ ಪತ್ರದಲ್ಲಿ ತಿಳಿಸಿರುವಂತೆ, ರಾಜ್ಯದ 1,417 ಜನೌಷಧಿ ಕೇಂದ್ರಗಳಲ್ಲಿ ಕೇವಲ 184 ಕೇಂದ್ರಗಳು ಮಾತ್ರ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿವೆ. ಉಳಿದ ಕೇಂದ್ರಗಳು ಹೊರಗಡೆ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಎಂದಿನಂತೆ ಅಲ್ಲಿ ಔಷಧಿಗಳನ್ನು ಖರೀದಿಸಲು ಮುಕ್ತರಾಗಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ಮೂಲಕ ನಿಯಮಿತವಾಗಿ ಪೂರೈಸಲಾಗುತ್ತಿದೆ. ಇದರ ಜೊತೆಗೆ, ಔಷಧಿಗಳ ಕೊರತೆ ಉಂಟಾದರೆ ಸ್ಥಳೀಯವಾಗಿ ಖರೀದಿಸಲು ಆಸ್ಪತ್ರೆಗಳಿಗೆ ಸಾಕಷ್ಟು ಅನುದಾನವನ್ನೂ ಒದಗಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ವಿವರಿಸಿದ್ದಾರೆ. ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ, ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ದಿಢೀರ್ ಭೇಟಿ :

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್, ಬುಧವಾರ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಗ್ಯಾಸ್ಟ್ರೋಎಂಟರಾಲಜಿ ಸಂಸ್ಥೆ (IGOT), ಅಪಘಾತ, ಆಘಾತ ಮತ್ತು ತುರ್ತು ಆರೈಕೆ ಕೇಂದ್ರ (TECC) ಮತ್ತು ವಾಣಿ ವಿಲಾಸ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮತ್ತು ರೋಗಿಗಳ ಕುಶಲ ವಿಚಾರಿಸಿದರು. ಹಾಗೂ ಅಲ್ಲಿನ ಕ್ಯಾಂಟೀನ್‌ ಊಟದ ಗುಣಮಟ್ಟವನ್ನು ಪರೀಕ್ಷಿಸಿದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದರು.

WhatsApp Join our WhatsApp Channel
Previous Post

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌-2ಕ್ಕೆ ಆರು ಹೊಸ ಬಡಾವಣೆ: 6,217 ಎಕರೆ ಭೂಸ್ವಾಧೀನ ಅಧಿಸೂಚನೆಗೆ ಸರ್ಕಾರ ಅನುಮತಿ

Next Post

ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನ

Next Post

ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನ

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: 'ಸಣ್ಣ ಹುಡುಗ' vs 'ಅನುಭವವಿಲ್ಲದ ಆತುರ'ದ ರಾಜಕೀಯ ಜಟಾಪಟಿ

Please login to join discussion

Like Us on Facebook

Follow Us on Twitter

Recent News

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

May 8, 2026

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

May 8, 2026
ಅಕ್ಕಿ ಗೋದಾಮುವೊಂದರ ಸಾಂದರ್ಭಿಕ ಚಿತ್ರ.

ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

May 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group