Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಹಳಿ ಮೇಲೆ ಧುಮುಕಿ ಆತ್ಮಹತ್ಯೆ : ಯುವಕ ಸಾವು?

ಮೆಜೆಸ್ಟಿಕ್ ನಿಲ್ದಾಣದಲ್ಲಿ ದುರಂತ; ಕೆಲಕಾಲ ಮೆಟ್ರೋ ಸಂಚಾರ ಸ್ಥಗಿತ

by Bengaluru Wire Desk
August 11, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.11 www.bengaluruwire.com : ನಮ್ಮ ಮೆಟ್ರೋ ಮೆಜಿಸ್ಟಿಕ್ ಸ್ಟೇಷನ್ ನಲ್ಲಿ ರೈಲು ಬರುವಾಗ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಇಂದು ರಾತ್ರಿ 10.15ರ ಸುಮಾರಿಗೆ ನಡೆದಿದೆ ಎಂದು ತಿಳದುಬಂದಿದೆ. ಆದರೆ ನಮ್ಮ ಮೆಟ್ರೋ ಅಧಿಕಾರಿಗಳು, ವ್ಯಕ್ತಿಯೊಬ್ಬ ರೈಲಿನ ಮುಂದೆ ಹಾರಿ ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮೆಜಿಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಆತ್ಯಹತ್ಯೆಗೆ ಯತ್ನಿಸಿದ ವ್ಯಕ್ತಿಯು ಹಳಿಯ ಮೇಲೆ ಹಾರುತ್ತಿದ್ದಂತೆ ಸ್ಥಳದಲ್ಲಿದ್ದ ಮೆಟ್ರೋ ಸಿಬ್ಬಂದಿ ಹಳಿಯ ಮೇಲಿನ ವಿದ್ಯುತ್ ಕಡಿತಗೊಳಿಸಿದರು. ಘಟನೆ ನಡೆದ ಬಳಿಕ ಮೆಜಿಸ್ಟಿಕ್ ಮೆಟ್ರೋ ಸ್ಟೇಷನ್ ನಲ್ಲಿ ರೆಡ್ ಅಲರ್ಟ್ ಕೊಟ್ಟು ಕೆಲ ಕಾಲ ಕಾರ್ಯಾಚರಣೆ ಬಂದ್ ಮಾಡಲಾಯಿತು ಎಂಬ ಮಾಹಿತಿ ತಿಳಿಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ರಾತ್ರಿ ಮಂತ್ರಿಮಾಲ್ ಮೆಟ್ರೊ ಸ್ಟೇಷನ್ ನಿಂದ ನ್ಯಾಷನಲ್ ಕಾಲೇಜು ಕಡೆ ಸಾಗಲು ಮೆಟ್ರೋ ರೈಲು ಹತ್ತಿದ್ದೆವು. ರಾತ್ರಿ 10.05 ಸಂದರ್ಭದಲ್ಲಿ ಮೆಜಿಸ್ಟಿಕ್ ನಿಲ್ದಾಣ ಬರುವ ಸಂದರ್ಭದಲ್ಲಿ ನಾವಿದ್ದ ರೈಲು ಸ್ವಲ್ಪ ಅಲುಗಾಡಿದಂತೆ ಭಾಸವಾಯಿತು. ಅದಾದ 10 ನಿಮಿಷ ನಾವಿದ್ದ ರೈಲಿನ ಬಾಗಿಲು ಸ್ಟೇಷನ್ ಬಂದರು ತೆಗೆದಿರಲಿಲ್ಲ. ಆಮೆಲೆ ಯುವಕನೊಬ್ಬ ರೈಲುಹಳಿ ಮೇಲೆ ಹಾರಿದ್ದು, ರೈಲು ಅವರ ಮೇಲೆ ಹರಿದು ಹೋಯ್ತು. ಬಳಿಕ ಆತನನ್ನು ಅಲ್ಲಿಂದ ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎಂದು ಮಾಹಿತಿ ತಿಳಿದು ಬಂದಿದೆ. ಆನಂತರವಷ್ಟೇ ನಾವಿದ್ದ ರೈಲಿನ ಬಾಗಿಲು ತೆರೆದುಕೊಂಡು‌ ನಾವೆಲ್ಲ ಆಚೆ ಬಂದೆವು. ಘಟನೆ ನಡೆದ ನಂತರವೂ ಅರ್ಧ ಗಂಟೆಯ ಬಳಿಕ ರೈಲು ದುರ್ಘಟನೆಯ ಸ್ಥಳದಿಂದ ತೆರಳಲಿದೆ ಎಂಬ ಮಾಹಿತಿ ತಿಳಿಯಿತು” ಎಂದು ಪ್ರತ್ಯಕ್ಷದರ್ಶಿ ಸುನಿಲ್ ಎಂಬುವರು ಮಾಹಿತಿ‌ ನೀಡಿದ್ದಾರೆ.

ರಾತ್ರಿ 10.04 ರ ಸಂದರ್ಭದಲ್ಲಿ ಮೆಟ್ರೋ ಸ್ಟೇಷನ್ ನಲ್ಲಿ ರೈಲಿನ ಮುಂಭಾಗ ವ್ಯಕ್ತಿಯೊಬ್ಬರು ಹಾರಿ,ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 10.28ಕ್ಕೆ ಪುನಃ ಸೇವೆ ಆರಂಭಿಸಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಆದರೆ ಗಂಭಿರವಾಗಿ ಗಾಯಗೊಂಡ ವ್ಯಕ್ತಿಯನ್ನು ಯಾವ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಎಂಬ ವಿವರ ತಿಳಿಸಿಲ್ಲ.

ರೈಲಿನ ಕಾರ್ಯಾಚರಣೆ ಕೆಲಕಾಲ ನಿಂತಿದ್ದಕ್ಕೆ ಮನೆ ಕಡೆಗೆ ಹೊರಟ ಸಾವಿರಾರು ಮಂದಿ ನಿಲ್ದಾಣದಲ್ಲೇ ಆತಂಕದಲ್ಲಿ ಪರಸ್ಪರ ಇದೇ ವಿಷಯ ಸ್ಪಷ್ಟವಾಗಿ ತಿಳಿಯದೆ ಕೆಲವು ಕಾಲ ಗೊಂದಲಕ್ಕೆ ಒಳಗಾಗಿದ್ದರು. ಭಾನುವಾರವಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಹಳದಿ ಮಾರ್ಗವನ್ನು ಲೋಕಾರ್ಪಣೆಗೊಳಿಸಿ, ಇಂದನಿಂದ ವಾಣಿಜ್ಯ ಕಾರ್ಯಾಚರಣೆ ಆರಂಭಗೊಂಡಿತ್ತು. ಬೆಂಗಳೂರಿಗರು ಹೊಸ ಮಾರ್ಗ ಸಂಚಾರ ಆರಂಭವಾದ ಖುಷಿಯಲ್ಲಿರುವಾಗಲೇ ಆತ್ಮಹತ್ಯೆಗೆ ಯತ್ನಿಸಿ ಯುವಕ ಸಾವನ್ನಪ್ಪಿರುವ ಸುದ್ದಿ ಮೆಟ್ರೋ ಪ್ರಯಾಣಿಕರ ಕಳವಳಕ್ಕೆ ಕಾರಣವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಾಳೆಹೊನ್ನೂರು, ಚನ್ನಗಿರಿಗಳಲ್ಲಿ 849 ಚೀಲ ಅಕ್ರಮ ಯೂರಿಯಾ ದಾಸ್ತಾನು ವಶ

Next Post

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಬಚಾವ್ : ನೂತನ ಹಳದಿ ಮಾರ್ಗದಲ್ಲಿ ಜಾಲಿ ರೈಡ್ ಜೋರು, ಉತ್ತಮ ಸ್ಪಂದನೆ!!

Next Post

ಮೆಜಿಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಬಚಾವ್ : ನೂತನ ಹಳದಿ ಮಾರ್ಗದಲ್ಲಿ ಜಾಲಿ ರೈಡ್ ಜೋರು, ಉತ್ತಮ ಸ್ಪಂದನೆ!!

Metro News | ಪ್ರತಿಷ್ಠಿತ ಮೆಟ್ರೋ 2ಎ ಹಾಗೂ 2ಬಿ ಯೋಜನೆ: ಬೆಟ್ಟಹಲಸೂರು ನಿಲ್ದಾಣ ಕೈಬಿಟ್ಟ ಬಿಎಂಆರ್‌ಸಿಎಲ್‌

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d