Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Technology News | ಬೆಂಗಳೂರಿನಲ್ಲಿ ಐಫೋನ್ 17 ಉತ್ಪಾದನೆಗೆ ಚಾಲನೆ: ಭಾರತದ ಎಲೆಕ್ಟ್ರಾನಿಕ್ಸ್ ಕನಸಿಗೆ ಹೊಸ ದಿಕ್ಕು

ತೈವಾನ್ ಮೂಲದ ಫಾಕ್ಸ್‌ಕಾನ್‌ನಿಂದ ದೇವನಹಳ್ಳಿ ಘಟಕದಲ್ಲಿ ಐಫೋನ್ ತಯಾರಿಕೆ ಆರಂಭ; ಆಪಲ್‌ನ ಉತ್ಪಾದನಾ ಜಾಲದಲ್ಲಿ ಭಾರತದ ಪಾತ್ರದ ವಿಸ್ತರಣೆ

by Bengaluru Wire Desk
August 19, 2025
in Bengaluru Focus, Life Style, Public interest
Reading Time: 1 min read
0

ಬೆಂಗಳೂರು, ಆ.19 www.bengaluruwire.com : ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯಲ್ಲಿ ಭಾರತ ಮಹತ್ವದ ಹೆಜ್ಜೆ ಇಟ್ಟಿದ್ದು, ತೈವಾನ್‌ನ ಪ್ರಮುಖ ಎಲೆಕ್ಟ್ರಾನಿಕ್ಸ್ ತಯಾರಿಕಾ ಕಂಪನಿ ಫಾಕ್ಸ್‌ಕಾನ್ ಬೆಂಗಳೂರಿನ ದೇವನಹಳ್ಳಿಯಲ್ಲಿ ತನ್ನ ಹೊಸ ಘಟಕದಲ್ಲಿ ಐಫೋನ್ 17 ಉತ್ಪಾದನೆಯನ್ನು ಅಧಿಕೃತವಾಗಿ ಆರಂಭಿಸಿದೆ. ಇದು ಭಾರತವನ್ನು ಭವಿಷ್ಯದ “ಜಾಗತಿಕ ಐಫೋನ್ ರಾಜಧಾನಿ”ಯಾಗಿ ರೂಪಿಸುವ ಕನಸಿಗೆ ಮತ್ತಷ್ಟು ಬಲ ತುಂಬಿದೆ.

300 ಎಕರೆಗಳ ವಿಶಾಲ ಪ್ರದೇಶದಲ್ಲಿ ₹25,000 ಕೋಟಿ (ಸುಮಾರು $2.8 ಶತಕೋಟಿ) ಹೂಡಿಕೆಯೊಂದಿಗೆ ಸ್ಥಾಪಿಸಲಾದ ಈ ಘಟಕವು ಚೀನಾದ ಹೊರಗೆ ಫಾಕ್ಸ್‌ಕಾನ್‌ನ ಎರಡನೇ ಅತಿ ದೊಡ್ಡ ಉತ್ಪಾದನಾ ಘಟಕವಾಗಿದೆ. ಈ ಬೆಳವಣಿಗೆಯನ್ನು ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪಾಟೀಲ್ ಅವರು, ಈ ಘಟಕ ಕೇವಲ ಐಫೋನ್‌ಗಳ ಜೋಡಣೆಗೆ ಸೀಮಿತವಾಗಿಲ್ಲ; ಇದು ಕರ್ನಾಟಕವನ್ನು ಜಾಗತಿಕ ಎಲೆಕ್ಟ್ರಾನಿಕ್ಸ್ ತಯಾರಿಕಾ ಕೇಂದ್ರವಾಗಿ ಸ್ಥಾಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಇದರಿಂದ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದ್ದು, ಪೂರೈಕೆ ಸರಪಳಿ ಬಲಗೊಳ್ಳಲಿದೆ ಮತ್ತು ಭಾರತದ ರಫ್ತು ಮಹತ್ವಾಕಾಂಕ್ಷೆಗಳಿಗೆ ಉತ್ತೇಜನ ದೊರೆಯಲಿದೆ ಎಂದರು. 

ಫಾಕ್ಸ್‌ಕಾನ್‌ನ ಈ ಹೊಸ ಘಟಕವು ಚೆನ್ನೈನಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅದರ ಘಟಕಕ್ಕೆ ಪೂರಕವಾಗಿದ್ದು, ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಜಾಗತಿಕ ಬೇಡಿಕೆಗಳನ್ನು ಪೂರೈಸಲು ಆಪಲ್‌ಗೆ ನೆರವಾಗಲಿದೆ.

ಪ್ರಾರಂಭದಲ್ಲಿ ಕಾರ್ಮಿಕರ ಕೊರತೆ ಸೇರಿದಂತೆ ಕೆಲವು ಸವಾಲುಗಳಿದ್ದರೂ, ಅವುಗಳನ್ನು ಯಶಸ್ವಿಯಾಗಿ ನಿವಾರಿಸಿ, ಫಾಕ್ಸ್‌ಕಾನ್ ಈಗ ಬೆಂಗಳೂರನ್ನು ಜಾಗತಿಕ ಐಫೋನ್ ನಕ್ಷೆಯಲ್ಲಿ ಸೇರಿಸಲು ಸಿದ್ಧವಾಗಿದೆ. ಆಪಲ್ ಸಿಇಒ ಟಿಮ್ ಕುಕ್ ಅವರ ಪ್ರಕಾರ, ಜೂನ್ 2025 ರ ಹೊತ್ತಿಗೆ ಅಮೆರಿಕದಲ್ಲಿ ಮಾರಾಟವಾದ ಐಫೋನ್‌ಗಳ ಗಣನೀಯ ಪಾಲು ಭಾರತದಲ್ಲಿ ತಯಾರಾಗಿವೆ.

ಉದ್ಯೋಗ ಸೃಷ್ಟಿಗೆ ಆದ್ಯತೆ :

ದೇವನಹಳ್ಳಿ ಘಟಕದಲ್ಲಿ ಸುಮಾರು 30,000 ಕಾರ್ಮಿಕರಿಗೆ ವಸತಿ ವ್ಯವಸ್ಥೆ ಒದಗಿಸುವ ಬೃಹತ್ ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದಲ್ಲಿಯೇ ಈ ರೀತಿಯ ಅತಿದೊಡ್ಡ ಕಾರ್ಮಿಕ ವಸತಿಗೃಹವಾಗಿದೆ. ಇಲ್ಲಿನ ಉದ್ಯೋಗಿಗಳಲ್ಲಿ ಶೇ. 50 ರಿಂದ 80 ರಷ್ಟು ಮಹಿಳಾ ಕಾರ್ಮಿಕರು ಇರಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಪ್ರಾರಂಭಿಕ ಹಂತದಲ್ಲಿ, ಡಿಸೆಂಬರ್ 2025 ರ ವೇಳೆಗೆ ಸುಮಾರು 1 ಲಕ್ಷ ಐಫೋನ್‌ಗಳನ್ನು ಉತ್ಪಾದಿಸುವ ನಿರೀಕ್ಷೆಯಿದೆ. ಮುಂದಿನ ಎರಡನೇ ಹಂತದಲ್ಲಿ ವಾರ್ಷಿಕವಾಗಿ ಹೆಚ್ಚುವರಿ 5 ಮಿಲಿಯನ್ ಐಫೋನ್‌ಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಫಾಕ್ಸ್‌ಕಾನ್ ಯೋಜನೆ ರೂಪಿಸಿದೆ.

ಐಫೋನ್ ತಯಾರಿಕಾ ಹಬ್ ಆಗುವತ್ತ ದಾಪುಗಾಲು :

ಇನ್ನು ಸಂಶೋಧನಾ ಸಂಸ್ಥೆ ಸೈಬರ್ ಮೀಡಿಯಾ ರಿಸರ್ಚ್ ಪ್ರಕಾರ, ಭಾರತದಿಂದ ಐಫೋನ್ ರಫ್ತುಗಳು (ಭಾರತದಿಂದ ವಿದೇಶಕ್ಕೆ ಕಳುಹಿಸಲಾದ ಐಫೋನ್‌ಗಳು) 22.88 ಮಿಲಿಯನ್ (2 ಕೋಟಿ 28 ಲಕ್ಷ) ಯೂನಿಟ್‌ಗಳಿಗೆ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ (ಜನವರಿಯಿಂದ ಜೂನ್​ವರೆಗೆ), ಭಾರತದಲ್ಲಿ ಐಫೋನ್ ತಯಾರಿಕೆಯ ಸಂಖ್ಯೆ 15.05 ಮಿಲಿಯನ್ (1 ಕೋಟಿ 50 ಲಕ್ಷ) ಆಗಿತ್ತು. ಅಂದರೆ, ವಾರ್ಷಿಕ ಆಧಾರದ ಮೇಲೆ ಇದು ಶೇ.52ರಷ್ಟು ಹೆಚ್ಚಾಗಿದೆ.

ಇನ್ನು ಈ ವರ್ಷದ ಜೂನ್​ವರೆಗೆ ದೇಶದಲ್ಲಿ 2.39 ಕೋಟಿ ಐಫೋನ್‌ಗಳನ್ನು ತಯಾರಿಸಲಾಗಿದೆ. ಅಮೆರಿಕದಲ್ಲಿ ಮಾರಾಟವಾಗುವ ಐಫೋನ್‌ಗಳಲ್ಲಿ ಶೇ.78ರಷ್ಟು ಭಾರತದಲ್ಲಿ ತಯಾರಾಗುತ್ತಿವೆ. ಮಾರುಕಟ್ಟೆ ಸಂಶೋಧಕ ಕ್ಯಾನಲಿಸ್ ಪ್ರಕಾರ, 2025ರ ಜನವರಿ ಮತ್ತು ಜೂನ್ ನಡುವೆ ಭಾರತದಲ್ಲಿ 23.9 ಮಿಲಿಯನ್ (2 ಕೋಟಿ 39 ಲಕ್ಷ) ಐಫೋನ್‌ಗಳನ್ನು ತಯಾರಿಸಲಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.53ರಷ್ಟು ಹೆಚ್ಚಾಗಿದೆ.

WhatsApp Join our WhatsApp Channel
Previous Post

ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ವಿಧೇಯಕ ಅಂಗೀಕಾರ : ಅಪ್ರಾಪ್ತರಿಗೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ

Next Post

ವನ್ಯಜೀವಿ ಸಂರಕ್ಷಕರ ಅರೆಬೆತ್ತಲೆ ಪ್ರತಿಭಟನೆ: ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗ್ರಹ

Next Post

ವನ್ಯಜೀವಿ ಸಂರಕ್ಷಕರ ಅರೆಬೆತ್ತಲೆ ಪ್ರತಿಭಟನೆ: ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗ್ರಹ

TTD News | ತಿರುಪತಿ ತಿಮ್ಮಪ್ಪನಿಗೆ ₹140 ಕೋಟಿ ಮೌಲ್ಯದ 121 ಕೆ.ಜಿ. ಚಿನ್ನ: ಅನಾಮಧೇಯ ಭಕ್ತನ ಕಾಣಿಕೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group