Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಜಿಬಿಎ ಪ್ರಧಾನ ಕಚೇರಿಯ ನವೀಕೃತ ಮೀಟಿಂಗ್ ಹಾಲ್-1 ಸಿದ್ಧ : ಐದು ನಗರ ಪಾಲಿಕೆಗಳಲ್ಲಿ 450 ವಾರ್ಡ್ ರಚನೆ 

ಜಿಬಿಎ ಆಡಳಿತದಲ್ಲಿ ಒಟ್ಟಾರೆ 23,689 ಹುದ್ದೆಗಳು ಅಗತ್ಯವಿದ್ದು, 4,899 ಹುದ್ದೆಗಳಿಗೆ ನೇಮಕಾತಿ ಅಗತ್ಯವಿದೆ.

by Bengaluru Wire Desk
August 31, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಆ.31 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ವಾಗಿ ಪರಿವರ್ತಿತವಾಗುವ ಹಂತದಲ್ಲಿ ಈ ಹಿಂದೆ ಪಾಲಿಕೆ ಕೇಂದ್ರ ಕಚೇರಿಯಾಗಿದ್ದ ಹಳೆಯ ಕಲ್ಲಿನ ಕಟ್ಟಡ (ಅನೆಕ್ಸ್-1) ಕಟ್ಟಡದ ಮೀಟಿಂಗ್ ಹಾಲ್-1 ನವೀಕೃತಗೊಂಡು ಜಿಬಿಎ ಸಭೆಗಳಿಗೆ ಸಿದ್ಧವಾಗಿದೆ.

ಸೆ.02ರಂದು ರಾಜ್ಯ ಸರ್ಕಾರ ಅಧಿಕೃತವಾಗಿ ಐದು ಪಾಲಿಕೆಗಳ ಕುರಿತಂತೆ ಅದಸಿಸೂಚನೆ ಹೊರಡಿಸಿದ ಬಳಿಕ ಬಿಬಿಎಂಪಿ ತನ್ನ ಸಂಪೂರ್ಣ ಅಸ್ಥಿತ್ವ ಕಳೆದುಕೊಂಡು ಜಿಬಿಎ ಆಗ ಬದಲಾಗಿದೆ. ಹೀಗಾಗಿ ಜಿಬಿಎ ಪ್ರಾಧಿಕಾರದ ಅಧ್ಯಕ್ಷರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಇದೇ ಅನೆಕ್ಸ್-1 ಜಿಬಿಎ ಕಟ್ಟಡದ ಮೀಟಿಂಗ್ ಹಾಲ್ ನಲ್ಲಿ ಸಭೆ ನಡೆಸಲಿದ್ದಾರೆ. 1 ಕೋಟಿ ರೂ. ವೆಚ್ಚದಲ್ಲಿ ನವೀಕೃತ ಮೀಟಿಂಗ್ ಹಾಲ್ ತನ್ನ ಮೂಲವಿನ್ಯಾಸಕ್ಕೆ ಚ್ಯುತಿಯಾಗದಂತೆ ನವೀಕರಣಗೊಂಡಿದೆ.

ಈ ನವೀಕೃತ ಹಾಲ್ ಅನ್ನು ಬಿಬಿಎಂಪಿಯ ಕೊನೆಯ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಶನಿವಾರ ಸಂಜೆ ಅನೌಪಚಾರಿಕವಾಗಿ ಉದ್ಘಾಟಿಸಿದರು.

ನವೀಕೃತ ಮೀಟಿಂಗ್ ಹಾಲ್ ಸೌಂಡ್ ಪ್ರೂಫ್ :

ಈ ಮೀಟಿಂಗ್ ಹಾಲ್-1 ನಲ್ಲಿ ಈ ಮೊದಲು ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ಮೇಯರ್ ಆಡಳಿತಾವಧಿಯಲ್ಲಿ ಪ್ರಮುಖ ಸಭೆಗಳು ಆಯೋಜಿತವಾಗುತ್ತಿದ್ದವು. ಆಗ ಸಭೆಯಲ್ಲಿ ಮೈಕ್ ನಲ್ಲಿ ಮಾತಾನಾಡುವಾಗ ಸೂಕ್ತ ರೀತಿ ಧ್ವನಿ ಕೇಳಿಸದೆ ಸಮಸ್ಯೆಯಾಗುತ್ತಿತ್ತು. ಆದರೆ ಈಗ ಸೌಂಡ್ ಪ್ರೂಫ್ ರೀತಿಯಲ್ಲಿ ಒಳ ವಿನ್ಯಾಸ ಮಾಡಿದ್ದು, ಸೂಕ್ತ ಹವಾನಿಯಂತ್ರಣ ವ್ಯವಸ್ಥೆ, ಬೆಳಕಿನ ವಿನ್ಯಾಸ, ಆಕರ್ಷಕ ಟೀಪಾಯಿ, ನೆಲಕ್ಕೆ ಮರಹಾಸು ಸೇರಿದಂತೆ ಅತ್ಯಾಧುನಿಕವಾಗಿ, ಪಾರಂಪರಿಕ ಕಟ್ಟಡದ ಹಳೆಯ ವಿನ್ಯಾಸಕ್ಕೆ ಧಕ್ಕೆಯಾಗದಂತೆ ಪಾಲಿಕೆ ಎಂಪಿಇಡಿ ವಿಭಾಗ ಈ ಹಾಲ್ ಅನ್ನು ಐದು ತಿಂಗಳಲ್ಲಿ ನವೀಕರಣ ಮಾಡಿ ಮುಗಿಸಿದೆ.

ಐದು‌ ನಗರ ಪಾಲಿಕೆಗಳಲ್ಲಿ 450 ವಾರ್ಡ್ ರಚನೆ :

ಐದು ನಗರ ಪಾಲಿಕೆಗಳು ಚಾಲ್ತಿಗೆ ಬಂದ ಬಳಿಕ ಒಟ್ಟು 450 ವಾರ್ಡ್ ಗಳು ರಚನೆಯಾಗಲಿವೆ. ಈ ಮೊದಲು ತಲಾ 110 ವಾರ್ಡ್ ಗಳಂತೆ 550 ವಾರ್ಡ್ ರಚಿಸಲು ಪ್ರಸ್ತಾವನೆಯಿತ್ತು. ಆನಂತರ ವಾರ್ಷಿಕ ಆಡಳಿತಾತ್ಮಕ ವೆಚ್ಚ ₹298 ಹೆಚ್ಚುವರಿ ವೆಚ್ಚವಾಗುತ್ತದೆಂಬ ಕಾರಣಕ್ಕೆ 100 ವಾರ್ಡ್ ಗಳನ್ನು ಕಡಿತ ಮಾಡಲಾಗಿದೆ. ಇದರಿಂದ 161 ಕೋಟಿ ರೂ. ಉಳಿತಾಯವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಪಶ್ಚಿಮದಲ್ಲಿ 117 ವಾರ್ಡ್ ಗಳು, ಬೆಂಗಳೂರು ಉತ್ತರದಲ್ಲಿ, ಬೆಂಗಳೂರು ಕೇಂದ್ರದಲ್ಲಿ ಹಾಗೂ ಬೆಂಗಳೂರು ದಕ್ಷಿಣದಲ್ಲಿ ತಲಾ 90 ವಾರ್ಡ್ ಗಳು ಹಾಗೂ ಬೆಂಗಳೂರು ಪೂರ್ವದಲ್ಲಿ 63 ವಾರ್ಡ್ ಗಳು ತಲೆ ಎತ್ತಲಿವೆ. ಅಲ್ಲದೆ 50 ವಿಭಾಗಗಳು ಹಾಗೂ 150 ಉಪವಿಭಾಗಗಳು ರಚನೆಯಾಗಲಿದೆ. 

ನೂತನ ಜಿಬಿಎ, ಬಿ-ಸ್ಮೈಲ್, ಐದು ನಗರ ಪಾಲಿಕೆಗಳು, ವಲಯ ಸಿಬ್ಬಂದಿ, ಬಿಎಸ್ ಡಬ್ಲ್ಯುಎಂಎಲ್, ಮಿನಿಸ್ಟಿರಿಯಲ್ ಸಿಬ್ಬಂದಿ ಹಾಗೂ ಬಿಎಂಟಿಎಫ್ ಗಳಿಗೆ ಒಟ್ಟಾರೆ 23,689 ಹುದ್ದೆಗಳು ಅಗತ್ಯವಿದ್ದು, 22,411 ಹುದ್ದೆಗಳು ಮಂಜೂರಾಗಿದೆ. ಆದರೆ ಪ್ರಸ್ತುತ 18,790  ಸಿಬ್ಬಂದಿ ಬಿಬಿಎಂಪಿಯಲ್ಲಿ ಕಾರ್ಯನಿರ್ವವಹಿಸುತ್ತಿದ್ದು, ಹೆಚ್ಚುವರಿಯಾಗಿ 4,899 ಹುದ್ದೆಗಳಿಗೆ ನೇಮಕಾತಿ ಅಗತ್ಯವಿದೆ.

 ಜಿಬಿಎ ಅಡಿಯಲ್ಲಿ ಪ್ರತಿ ನಗರ ಪಾಲಿಕೆಗಳಲ್ಲಿ ಆಡಳಿತ, ಕಂದಾಯ, ಆರೋಗ್ಯ, ಸಾರ್ವಜನಿಕ ಆರೋಗ್ಯ,ಕೌನ್ಸಿಲ್, ಕಾನೂನು ಘಟಕ, ಸಾರ್ವಜನಿಕ ಸಂಪರ್ಕಾಧಿಕಾರಿ, ನಗರ ಯೋಜನೆ, ಕಲ್ಯಾಣ ಸೇರಿದಂತೆ 19 ವಿಭಾಗಗಳು ಇರಲಿವೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಬಿಬಿಎಂಪಿ ಕಾಮಗಾರಿ ಹಗರಣ: ನ್ಯಾ.ನಾಗಮೋಹನ ದಾಸ್ ಆಯೋಗದಿಂದ  ಸರ್ಕಾರಕ್ಕೆ 8900 ಪುಟಗಳ ವರದಿ ಸಲ್ಲಿಕೆ

Next Post

GBA News | ಬೆಂಗಳೂರಿನ ನೂತನ ಆಡಳಿತದಲ್ಲಿ ಭಾರೀ ಬದಲಾವಣೆ : ಜಿಬಿಎಗೆ 15 ಐಎಎಸ್ ಮತ್ತು 2 ಐಪಿಎಸ್ ಹುದ್ದೆಗಳು ಮರು ಹಂಚಿಕೆ

Next Post

GBA News | ಬೆಂಗಳೂರಿನ ನೂತನ ಆಡಳಿತದಲ್ಲಿ ಭಾರೀ ಬದಲಾವಣೆ : ಜಿಬಿಎಗೆ 15 ಐಎಎಸ್ ಮತ್ತು 2 ಐಪಿಎಸ್ ಹುದ್ದೆಗಳು ಮರು ಹಂಚಿಕೆ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಇಂದು ಏರ್ಪಡಿಸಿದ್ದ ಆಧ್ಯಾತ್ಮಿಕ ಕಾರ್ಯಾಗಾರದಲ್ಲಿ  ಭಾರತೀಯ ಸೇನೆಯ ಸೈನಿಕರು ಹಾಗೂ ಅವರ ಕುಟುಂಬದವರು ಪಾಲ್ಗೊಂಡು ಗ್ರೂಪ್ ಫೊಟೋಗೆ ಪೋಸ್ ನೀಡಿದ್ದು ಹೀಗೆ.

ಆರ್ಟ್ ಆಫ್ ಲಿವಿಂಗ್‌ನಲ್ಲಿ ಭಾರತೀಯ ಸೇನಾಪಡೆಗೆ ಆಧ್ಯಾತ್ಮಿಕ ಮತ್ತು ಮಾನಸಿಕ ಬಲ ನೀಡುವ ಕಾರ್ಯಾಗಾರ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group