Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ ಜನತೆಗೆ ಬಿಗ್ ರಿಲೀಫ್ : ಜಿಬಿಎ ವ್ಯಾಪ್ತಿಯಲ್ಲಿ 1200 ಚದರಡಿವರೆಗಿನ ನಿವೇಶನದಲ್ಲಿನ ಮನೆಗಳಿಗೆ OC ವಿನಾಯಿತಿ

ಸಣ್ಣ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ ನೀಡಿದ ಸರ್ಕಾರ | ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ

by Bengaluru Wire Desk
September 10, 2025
in Bengaluru Focus, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಸೆ.10 www.bengaluruwire.com : : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ, 1200 ಚದರ ಅಡಿ ವರೆಗಿನ ನಿವೇಶನದಲ್ಲಿ ನಿರ್ಮಿಸುವ ಕೆಲವು ವರ್ಗದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Occupancy Certificate – OC) ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರವು ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.

ಆದೇಶದ ಪ್ರಮುಖಾಂಶಗಳು ಏನು:

 * ಯಾವುದಕ್ಕೆ ವಿನಾಯಿತಿ?: 1200 ಚದರ ಅಡಿ (111.48 ಚದರ ಮೀಟರ್) ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸುವ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ.

 * ಕಾಯ್ದೆಯ ಅಧಿಕಾರ: ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರವನ್ನು ಬಳಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ. ಈ ಕಾಯಿದೆಯ ಪ್ರಕಾರ, ಸರ್ಕಾರವು ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ ನೀಡಬಹುದಾ ಕಟ್ಟಡಗಳ ವರ್ಗವನ್ನು ತಿಳಿಸಲು ಅವಕಾಶವಿದೆ.

ಸರ್ಕಾರದ ಆದೇಶ ಪ್ರತಿ.

ಸರ್ಕಾರದ ನಿರ್ಧಾರದ ಹಿಂದಿನ ಕಾರಣಗಳು:

ಈ ಆದೇಶವನ್ನು ಹೊರಡಿಸಲು ಹಲವಾರು ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಸರ್ಕಾರದ ನಡವಳಿಯಲ್ಲಿ ಉಲ್ಲೇಖಿಸಲಾಗಿದೆ. ಸ್ವಾಧೀನಾನುಭವ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯಲ್ಲಿ ಸ್ಥಳ ಪರಿಶೀಲನೆ ಮತ್ತು ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆಯಂತಹ ಕಾರ್ಯಗಳು ಒಳಗೊಂಡಿದ್ದು, ಇದು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಮೇಲೆ ಹೆಚ್ಚಿನ ಕೆಲಸದ ಹೊರೆಯನ್ನು ಹೆಚ್ಚಿಸುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿದ್ದು, ಇದನ್ನು ತಪ್ಪಿಸಲು ಈ ವಿನಾಯಿತಿ ನೀಡಲಾಗಿದೆ.

ಸಣ್ಣ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸುವುದರಿಂದ ವಿನಾಯಿತಿ ನೀಡುವುದು ಸೂಕ್ತ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಅಭಿಪ್ರಾಯಪಟ್ಟಿದ್ದರು. ಅಲ್ಲದೆ, ‘ನಂಬಿಕೆ ನಕ್ಷೆ’ (Automated Online Software) ವ್ಯವಸ್ಥೆಯಡಿ ಕಟ್ಟಡ ನಕ್ಷೆಗಳ ಮಂಜೂರಾತಿ ಪ್ರಕ್ರಿಯೆಯನ್ನು ಈಗಾಗಲೇ ಪಾರದರ್ಶಕವಾಗಿ ಮತ್ತು ಕಾಲಮಿತಿಯೊಳಗೆ ನಡೆಸಲಾಗುತ್ತಿದೆ. 

ಪ್ರತಿ ವರ್ಷ 1200 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ಸುಮಾರು 4,000 ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲಾಗುತ್ತದೆ. ಈ ಮಹತ್ವದ ಆದೇಶವು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ಧಾರದ ಅನ್ವಯ ಹೊರಬಿದ್ದಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

WhatsApp Join our WhatsApp Channel
Previous Post

ಜಿಬಿಎ ಐದು ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕ; ಹೆಚ್ಚುವರಿ ಐದು ಆರೋಗ್ಯಾಧಿಕಾರಿ ಹುದ್ದೆಗೆ ಬೇಡಿಕೆ

Next Post

ನೇಪಾಳದ ಗಲಭೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ತೀವ್ರ ಯತ್ನ

Next Post

ನೇಪಾಳದ ಗಲಭೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ತೀವ್ರ ಯತ್ನ

ಸಾಂದರ್ಭಿಕ ಚಿತ್ರ

BWSSB News | ತುರ್ತು ನಿರ್ವಹಣೆ ಹಿನ್ನೆಲೆ: ಸೆ.15ರಿಂದ 17ರ ತನಕ ಬೆಂಗಳೂರಿನ ಹಲವು ಕಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group