Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

Wildlife Video News | ಶಸ್ತ್ರಚಿಕಿತ್ಸೆ ಮೂಲಕ ದೇಶದಲ್ಲೇ ಮೊದಲ ಬಾರಿಗೆ “ವಸಿಕರನ್” ಕರಡಿಗೆ ಕೃತಕ ಕಾಲು ಅಳವಡಿಕೆ ; ಇಲ್ಲಿದೆ ಪೂರ್ಣ ಮಾಹಿತಿ

ಪ್ರಾಣಿ ಕಲ್ಯಾಣದಲ್ಲಿ ಜಾಗತಿಕ ಮೈಲಿಗಲ್ಲು: ಬೆಂಗಳೂರಿನ ಬನ್ನೇರುಘಟ್ಟದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮಹತ್ವದ ಸಾಧನೆ

by Bengaluru Wire Desk
September 18, 2025
in Life Style, Public interest
Reading Time: 1 min read
0

ಬೆಂಗಳೂರು, ಸೆ.18 www.bengaluruwire.com : ದೇಶದಲ್ಲಿಯೇ ಪ್ರಾಣಿ ಕಲ್ಯಾಣದಲ್ಲಿ ಅಪರೂಪದ ಮೈಲಿಗಲ್ಲೊಂದನ್ನು ಸಾಧಿಸಲಾಗಿದ್ದು, ಕರ್ನಾಟಕದಲ್ಲಿ ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿದ್ದ ‘ವಾಸಿಕರನ್’ ಎಂಬ ಕರಡಿಗೆ ಮೂರು ದಿನಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಂತರ ಕೃತಕ ಕಾಲನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. 

ಇದು ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಕರಡಿಯೊಂದಕ್ಕೆ ಪ್ರೊಸ್ಥೆಟಿಕ್ ಕಾಲು ಅಳವಡಿಸಿದ ದಾಖಲೆಯಾಗಿದೆ. ಈ ಮಹತ್ವದ ಶಸ್ತ್ರಚಿಕಿತ್ಸೆಯು ಬೆಂಗಳೂರಿನ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ (Bannerghatta Bear Rescue Centre) ನಡೆದಿದೆ.

ಭಯಾನಕ ಬಲೆಯಿಂದ ಪಾರಾದ ಕರಡಿ:

ವಸಿಕರನ್ ಕರಡಿಗೆ ಅಳವಡಿಸಿದ ಕೃತಕ ಕಾಲು

ಕೆಲ ವರ್ಷಗಳ ಹಿಂದೆ ಬೇಟೆಗಾರರು ಇಟ್ಟಿದ್ದ ಭಯಾನಕ ಉರುಳು ಬಲೆಗೆ ಸಿಲುಕಿ ಗಾಯಗೊಂಡಿದ್ದ ವಾಸಿಯನ್ನು ರಕ್ಷಿಸಿ ಬನ್ನೇರುಘಟ್ಟ ರಕ್ಷಣಾ ಕೇಂದ್ರಕ್ಕೆ ಕರೆತರಲಾಗಿತ್ತು. ಗಾಯವು ತೀವ್ರವಾಗಿದ್ದರಿಂದ ಅದರ ಎಡಗಾಲನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯಲಾಗಿತ್ತು. ನಂತರದ ದಿನಗಳಲ್ಲಿ ಮೂರು ಕಾಲಿನ ಸಹಾಯದಿಂದಲೇ ಬದುಕಲು ವಾಸಿಕರನ್ ಹೊಂದಿಕೊಂಡಿತ್ತು. ಆದರೆ ಮೂರು ಕಾಲುಗಳ ಮೇಲೆ ನಡೆಯುವುದರಿಂದ ಅದರ ಸೊಂಟ ಮತ್ತು ಬೆನ್ನಿನ ಮೇಲೆ ದೀರ್ಘಕಾಲದ ಒತ್ತಡ ಉಂಟಾಗಿ ನೋವು ಅನುಭವಿಸುತ್ತಿತ್ತು.

“ವಿಝಾರ್ಡ್ ಆಫ್ ಪಾಸ್” ನಿಂದ ಕರಡಿಗೆ ಕೃತಕ ಕಾಲು :

ಪ್ರಸಿದ್ಧ ಪ್ರಾಣಿ ಕೃತಕ ಅಂಗತಜ್ಞ ಡೆರಿಕ್ ಕಂಪಾನಾ ಕರಡಿಗೆ ಕೃತಕ ಕಾಲು ಸಿದ್ದಪಡಿಸುತ್ತಿರುವ ಚಿತ್ರ.

ವಾಸಿ ಕರಡಿಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು, ಪ್ರಸಿದ್ಧ ಪ್ರಾಣಿ ಕೃತಕ ಅಂಗತಜ್ಞ, “ವಿಝಾರ್ಡ್ ಆಫ್ ಪಾಸ್” ಎಂದೇ ಖ್ಯಾತಿ ಪಡೆದ ಡೆರಿಕ್ ಕಂಪಾನಾ (Derrick Campana) ಅವರು ವೈಲ್ಡ್‌ಲೈಫ್ ಎಸ್.ಒ.ಎಸ್. (Wildlife SOS) ಜೊತೆ ಕೈ ಜೋಡಿಸಿದರು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಕರ್ನಾಟಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಈ ಯೋಜನೆಯು ಕಾರ್ಯರೂಪಕ್ಕೆ ಬಂದಿತು.

ಕೃತಕ ಕಾಲನ್ನು ಕರಡಿಗೆ ಅಳವಡಿಸುವ ಕಾರ್ಯವಿಧಾನವು ಮೂರು ದಿನಗಳ ಕಾಲ ನಡೆಯಿತು. ಕರಡಿಯ ನೈಸರ್ಗಿಕ ಚಲನೆಗಳಾದ ಅಗೆಯುವುದು, ಹತ್ತುವುದು ಮತ್ತು ಆಹಾರ ಅರಸುವಂತಹ ಚಟುವಟಿಕೆಗಳನ್ನು ತಡೆದುಕೊಳ್ಳಲು ಸಾಧ್ಯವಾಗುವಂತಹ ಬಲವಾದ ಅಚ್ಚನ್ನು ಡೆರಿಕ್ ಕಂಪಾನಾ ರಚಿಸಿದರು.

ಕೃತಕ ಕಾಲು ಬಳಸಿ ಯಶಸ್ವಿಯಾಗಿ ಹೆಜ್ಜೆಯಿಟ್ಟು ನಡೆದ ವಾಸಿ:

ವಾಸಿ ತನ್ನ ಹೊಸ ಕೃತಕ ಕಾಲಿನಿಂದ ಮೊದಲ ಹೆಜ್ಜೆ ಇಟ್ಟ ಕ್ಷಣ ಒಂದು ಪವಾಡವೇ ಸರಿ. ಯಾವುದೇ ನೋವು ಅಥವಾ ಆಯಾಸವಿಲ್ಲದೆ ಅದು ಚಲಿಸತೊಡಗಿತು. ಈ ಹೊಸ ಕೃತಕ ಕಾಲು, ಕರಡಿಯ ಭವಿಷ್ಯವನ್ನು ಸುರಕ್ಷಿತಗೊಳಿಸಿದೆ ಎಂದು ವೈಲ್ಡ್‌ಲೈಫ್ ಎಸ್.ಒ.ಎಸ್.ನ ಹಿರಿಯ ಪಶುವೈದ್ಯ ಅಧಿಕಾರಿ ಡಾ. ಅರುಣ್ ಎ. ಷಾ ತಿಳಿಸಿದ್ದಾರೆ. ಈ ತಂತ್ರಜ್ಞಾನ ಕರಡಿಯ ನೋವನ್ನು ಮಾತ್ರವಲ್ಲದೆ, ಅದರ ನಡೆಯುವ ಸ್ವಾತಂತ್ರ್ಯವನ್ನು ಮರಳಿ ತಂದಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯಕಾರಿ ನಿರ್ದೇಶಕ ಎ.ವಿ. ಸೂರ್ಯ ಸೇನ್ ಹೇಳಿದರು.

ವೈಲ್ಡ್‌ಲೈಫ್ ಎಸ್.ಒ.ಎಸ್. ಸಹ-ಸಂಸ್ಥಾಪಕ ಮತ್ತು ಸಿಇಒ ಕಾರ್ತಿಕ್ ಸತ್ಯನಾರಾಯಣ, “ವಾಸಿ ಬದುಕು ಹೃದಯ ವಿದ್ರಾವಕ ಹಾಗೂ ಸ್ಪೂರ್ತಿದಾಯಕವಾಗಿದೆ. ಮಾನವನ ಕ್ರೌರ್ಯದಿಂದ ಬದುಕುಳಿದು, ತನ್ನ ನೋವಿನೊಂದಿಗೆ ಹೊಂದಿಕೊಂಡು ಈಗ ವಿಜ್ಞಾನ ಮತ್ತು ಸಹಾನುಭೂತಿಯಿಂದ ಮತ್ತೆ ಚೇತರಿಸಿಕೊಂಡಿದೆ” ಎಂದು ಹೇಳಿದರು.

ಕರಡಿಗೆ ಅಳವಡಿಸಿದ ಕೃತಕ ಕಾಲಿನ ಈ ಕಾರ್ಯವಿಧಾನವು ಪ್ರಾಣಿ ಕಲ್ಯಾಣ ಮತ್ತು ಜೈವಿಕ ಯಂತ್ರಶಾಸ್ತ್ರದಲ್ಲಿ ಒಂದು ಜಾಗತಿಕ ಮೈಲಿಗಲ್ಲಾಗಿದೆ. ಆದರೆ ಇದು ಕರಡಿಗಳ ಬೇಟೆ ಮತ್ತು ಅವುಗಳ ಸಂರಕ್ಷಣೆಯ ತುರ್ತು ಅವಶ್ಯಕತೆಯನ್ನೂ ಒತ್ತಿ ಹೇಳುತ್ತದೆ. 

View this post on Instagram

A post shared by Bengaluru Wire (@bengaluruwirenews)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BMTC News | ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ; ಎರಡು ತಿಂಗಳಲ್ಲಿ 7,719 ಪ್ರಯಾಣಿಕರಿಗೆ ದಂಡ

Next Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

Next Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

GBA News | ಬೆಂಗಳೂರಿನ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d