Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Life Style

Wildlife Video News | ಶಸ್ತ್ರಚಿಕಿತ್ಸೆ ಮೂಲಕ ದೇಶದಲ್ಲೇ ಮೊದಲ ಬಾರಿಗೆ “ವಸಿಕರನ್” ಕರಡಿಗೆ ಕೃತಕ ಕಾಲು ಅಳವಡಿಕೆ ; ಇಲ್ಲಿದೆ ಪೂರ್ಣ ಮಾಹಿತಿ

ಪ್ರಾಣಿ ಕಲ್ಯಾಣದಲ್ಲಿ ಜಾಗತಿಕ ಮೈಲಿಗಲ್ಲು: ಬೆಂಗಳೂರಿನ ಬನ್ನೇರುಘಟ್ಟದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮಹತ್ವದ ಸಾಧನೆ

by Bengaluru Wire Desk
September 18, 2025
in Life Style, Public interest
Reading Time: 1 min read
0

ಬೆಂಗಳೂರು, ಸೆ.18 www.bengaluruwire.com : ದೇಶದಲ್ಲಿಯೇ ಪ್ರಾಣಿ ಕಲ್ಯಾಣದಲ್ಲಿ ಅಪರೂಪದ ಮೈಲಿಗಲ್ಲೊಂದನ್ನು ಸಾಧಿಸಲಾಗಿದ್ದು, ಕರ್ನಾಟಕದಲ್ಲಿ ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿದ್ದ ‘ವಾಸಿಕರನ್’ ಎಂಬ ಕರಡಿಗೆ ಮೂರು ದಿನಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಂತರ ಕೃತಕ ಕಾಲನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. 

ಇದು ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಕರಡಿಯೊಂದಕ್ಕೆ ಪ್ರೊಸ್ಥೆಟಿಕ್ ಕಾಲು ಅಳವಡಿಸಿದ ದಾಖಲೆಯಾಗಿದೆ. ಈ ಮಹತ್ವದ ಶಸ್ತ್ರಚಿಕಿತ್ಸೆಯು ಬೆಂಗಳೂರಿನ ಬನ್ನೇರುಘಟ್ಟ ಕರಡಿ ರಕ್ಷಣಾ ಕೇಂದ್ರದಲ್ಲಿ (Bannerghatta Bear Rescue Centre) ನಡೆದಿದೆ.

ಭಯಾನಕ ಬಲೆಯಿಂದ ಪಾರಾದ ಕರಡಿ:

ವಸಿಕರನ್ ಕರಡಿಗೆ ಅಳವಡಿಸಿದ ಕೃತಕ ಕಾಲು

ಕೆಲ ವರ್ಷಗಳ ಹಿಂದೆ ಬೇಟೆಗಾರರು ಇಟ್ಟಿದ್ದ ಭಯಾನಕ ಉರುಳು ಬಲೆಗೆ ಸಿಲುಕಿ ಗಾಯಗೊಂಡಿದ್ದ ವಾಸಿಯನ್ನು ರಕ್ಷಿಸಿ ಬನ್ನೇರುಘಟ್ಟ ರಕ್ಷಣಾ ಕೇಂದ್ರಕ್ಕೆ ಕರೆತರಲಾಗಿತ್ತು. ಗಾಯವು ತೀವ್ರವಾಗಿದ್ದರಿಂದ ಅದರ ಎಡಗಾಲನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆಯಲಾಗಿತ್ತು. ನಂತರದ ದಿನಗಳಲ್ಲಿ ಮೂರು ಕಾಲಿನ ಸಹಾಯದಿಂದಲೇ ಬದುಕಲು ವಾಸಿಕರನ್ ಹೊಂದಿಕೊಂಡಿತ್ತು. ಆದರೆ ಮೂರು ಕಾಲುಗಳ ಮೇಲೆ ನಡೆಯುವುದರಿಂದ ಅದರ ಸೊಂಟ ಮತ್ತು ಬೆನ್ನಿನ ಮೇಲೆ ದೀರ್ಘಕಾಲದ ಒತ್ತಡ ಉಂಟಾಗಿ ನೋವು ಅನುಭವಿಸುತ್ತಿತ್ತು.

“ವಿಝಾರ್ಡ್ ಆಫ್ ಪಾಸ್” ನಿಂದ ಕರಡಿಗೆ ಕೃತಕ ಕಾಲು :

ಪ್ರಸಿದ್ಧ ಪ್ರಾಣಿ ಕೃತಕ ಅಂಗತಜ್ಞ ಡೆರಿಕ್ ಕಂಪಾನಾ ಕರಡಿಗೆ ಕೃತಕ ಕಾಲು ಸಿದ್ದಪಡಿಸುತ್ತಿರುವ ಚಿತ್ರ.

ವಾಸಿ ಕರಡಿಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು, ಪ್ರಸಿದ್ಧ ಪ್ರಾಣಿ ಕೃತಕ ಅಂಗತಜ್ಞ, “ವಿಝಾರ್ಡ್ ಆಫ್ ಪಾಸ್” ಎಂದೇ ಖ್ಯಾತಿ ಪಡೆದ ಡೆರಿಕ್ ಕಂಪಾನಾ (Derrick Campana) ಅವರು ವೈಲ್ಡ್‌ಲೈಫ್ ಎಸ್.ಒ.ಎಸ್. (Wildlife SOS) ಜೊತೆ ಕೈ ಜೋಡಿಸಿದರು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಕರ್ನಾಟಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಈ ಯೋಜನೆಯು ಕಾರ್ಯರೂಪಕ್ಕೆ ಬಂದಿತು.

ಕೃತಕ ಕಾಲನ್ನು ಕರಡಿಗೆ ಅಳವಡಿಸುವ ಕಾರ್ಯವಿಧಾನವು ಮೂರು ದಿನಗಳ ಕಾಲ ನಡೆಯಿತು. ಕರಡಿಯ ನೈಸರ್ಗಿಕ ಚಲನೆಗಳಾದ ಅಗೆಯುವುದು, ಹತ್ತುವುದು ಮತ್ತು ಆಹಾರ ಅರಸುವಂತಹ ಚಟುವಟಿಕೆಗಳನ್ನು ತಡೆದುಕೊಳ್ಳಲು ಸಾಧ್ಯವಾಗುವಂತಹ ಬಲವಾದ ಅಚ್ಚನ್ನು ಡೆರಿಕ್ ಕಂಪಾನಾ ರಚಿಸಿದರು.

ಕೃತಕ ಕಾಲು ಬಳಸಿ ಯಶಸ್ವಿಯಾಗಿ ಹೆಜ್ಜೆಯಿಟ್ಟು ನಡೆದ ವಾಸಿ:

ವಾಸಿ ತನ್ನ ಹೊಸ ಕೃತಕ ಕಾಲಿನಿಂದ ಮೊದಲ ಹೆಜ್ಜೆ ಇಟ್ಟ ಕ್ಷಣ ಒಂದು ಪವಾಡವೇ ಸರಿ. ಯಾವುದೇ ನೋವು ಅಥವಾ ಆಯಾಸವಿಲ್ಲದೆ ಅದು ಚಲಿಸತೊಡಗಿತು. ಈ ಹೊಸ ಕೃತಕ ಕಾಲು, ಕರಡಿಯ ಭವಿಷ್ಯವನ್ನು ಸುರಕ್ಷಿತಗೊಳಿಸಿದೆ ಎಂದು ವೈಲ್ಡ್‌ಲೈಫ್ ಎಸ್.ಒ.ಎಸ್.ನ ಹಿರಿಯ ಪಶುವೈದ್ಯ ಅಧಿಕಾರಿ ಡಾ. ಅರುಣ್ ಎ. ಷಾ ತಿಳಿಸಿದ್ದಾರೆ. ಈ ತಂತ್ರಜ್ಞಾನ ಕರಡಿಯ ನೋವನ್ನು ಮಾತ್ರವಲ್ಲದೆ, ಅದರ ನಡೆಯುವ ಸ್ವಾತಂತ್ರ್ಯವನ್ನು ಮರಳಿ ತಂದಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯಕಾರಿ ನಿರ್ದೇಶಕ ಎ.ವಿ. ಸೂರ್ಯ ಸೇನ್ ಹೇಳಿದರು.

ವೈಲ್ಡ್‌ಲೈಫ್ ಎಸ್.ಒ.ಎಸ್. ಸಹ-ಸಂಸ್ಥಾಪಕ ಮತ್ತು ಸಿಇಒ ಕಾರ್ತಿಕ್ ಸತ್ಯನಾರಾಯಣ, “ವಾಸಿ ಬದುಕು ಹೃದಯ ವಿದ್ರಾವಕ ಹಾಗೂ ಸ್ಪೂರ್ತಿದಾಯಕವಾಗಿದೆ. ಮಾನವನ ಕ್ರೌರ್ಯದಿಂದ ಬದುಕುಳಿದು, ತನ್ನ ನೋವಿನೊಂದಿಗೆ ಹೊಂದಿಕೊಂಡು ಈಗ ವಿಜ್ಞಾನ ಮತ್ತು ಸಹಾನುಭೂತಿಯಿಂದ ಮತ್ತೆ ಚೇತರಿಸಿಕೊಂಡಿದೆ” ಎಂದು ಹೇಳಿದರು.

ಕರಡಿಗೆ ಅಳವಡಿಸಿದ ಕೃತಕ ಕಾಲಿನ ಈ ಕಾರ್ಯವಿಧಾನವು ಪ್ರಾಣಿ ಕಲ್ಯಾಣ ಮತ್ತು ಜೈವಿಕ ಯಂತ್ರಶಾಸ್ತ್ರದಲ್ಲಿ ಒಂದು ಜಾಗತಿಕ ಮೈಲಿಗಲ್ಲಾಗಿದೆ. ಆದರೆ ಇದು ಕರಡಿಗಳ ಬೇಟೆ ಮತ್ತು ಅವುಗಳ ಸಂರಕ್ಷಣೆಯ ತುರ್ತು ಅವಶ್ಯಕತೆಯನ್ನೂ ಒತ್ತಿ ಹೇಳುತ್ತದೆ. 

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

BMTC News | ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ರಹಿತ ಪ್ರಯಾಣ; ಎರಡು ತಿಂಗಳಲ್ಲಿ 7,719 ಪ್ರಯಾಣಿಕರಿಗೆ ದಂಡ

Next Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

Next Post

BESCOM News | ದುರ್ಘಟನೆಯಲ್ಲಿ ಮೃತರಾದ ಬೆಸ್ಕಾಂ ಎಂಜಿನಿಯರ್ ಕುಟುಂಬಕ್ಕೆ ₹1 ಕೋಟಿ ವಿಮೆ ಪರಿಹಾರ

GBA News | ಬೆಂಗಳೂರಿನ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group