Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | GPS VIDEO | “ಜಾಗ ಬಿಡಿ…ಇದು ಗುಂಡಿಗಳ ರಾಜ ರಸ್ತೆ” : ಬೆಂಗಳೂರು ಪಶ್ಚಿಮ‌ ನಗರ ಪಾಲಿಕೆಯ ರಸ್ತೆ ದುರವಸ್ಥೆ

100 ಮೀಟರ್ ದೂರದ ರಸ್ತೆಯಲ್ಲಿ ಇದೆ ನೂರಾರು ಗುಂಡಿಗಳು | ಇಲ್ಲಿನ ಗುಂಡಿಗಳಲ್ಲಿ ಕಳೆದು ಹೋಗಿದೆ ರೋಡ್ | ಡಾಂಬರ್ ಪಸೆಯೇ ಕಾಣದೆ ನಾಲ್ಕೈದು ವರ್ಷಗಳಾಗಿದೆ | ಅಧಿಕಾರಿಗಳು ಏನು ಮಾಡುತ್ತಿದ್ದಾರೆ?

by Bengaluru Wire Desk
September 19, 2025
in Bengaluru Focus, BW Special
Reading Time: 1 min read
0

ಬೆಂಗಳೂರು, ಸೆ.19 www.bengaluruwire.com : ಬೃಹತ್ ಬೆಂಗಳೂರು ಪ್ರಾಧಿಕಾರವೇನೋ ರಚನೆಯಾಯ್ತು, ಐದು ನಗರ ಪಾಲಿಕೆಗಳ ರಸ್ತೆಗಳ ತುಂಬಾ ಗುಂಡಿಗಳದ್ದೇ ದರ್ಬಾರ್.‌ ಅತ್ತ ನಿಗದಿತ ವೇಗದಲ್ಲೂ ವಾಹನ ಚಲಿಸಲಾಗದೆ, ಮಧ್ಯೆ ಮಧ್ಯೆ ಬರುವ ಮಳೆಯಲ್ಲೇ ಟ್ರಾಫಿಕ್ ಕಿರಿ ಕಿರಿ ತಾಳಿಕೊಂಡು ಇರುವ ಗುಂಡಿಗಳ‌ ಮಧ್ಯೆ ಡಾಂಬರ್ ರಸ್ತೆಯ ಮೇಲೆ ಟೂವೀಲರ್ ಓಡಿಸೋದು ಸರ್ಕಸ್ ಗಿಂತ ದೊಡ್ಡದು.

ನಗರದ ಪ್ರಮುಖ ಆರ್ಟಿಯಲ್, ಸಬ್ ಆರ್ಟೀಯಲ್ ರಸ್ತೆ ಒತ್ತಿಟ್ಟಗಿರಲಿ ವಾರ್ಡ್ ರಸ್ತೆಯನ್ನ ಕೇಳೋರಿಲ್ಲ. ಇಲ್ಲಿ ರಸ್ತೆಯಲ್ಲಿ ಗುಂಡಿಯಿದ್ಯಾ? ಅಥವಾ ಗುಂಡಿಯಲ್ಲಿ ಡಾಂಬರ್ ಕಿತ್ತುಬಂದ ರೋಡ್ ಇದ್ಯಾ ಅಂತಂದ್ರೆ ಗುಂಡಿ ರಸ್ತೆಯಿದು ಅನ್ನಬಹುದು. ಅಂದಹಾಗೆ ಹಿಂದಿನ‌ ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ, ಅಂದರೆ ಈಗ ಹೊಸದಾಗಿ ರಚನೆಯಾದ ಪಶ್ಚಿಮ ನಗರ ಪಾಲಿಕೆಯಲ್ಲಿದೆ ಗುಂಡಿಗಳ ರಾಜ ರಸ್ತೆ.

100 ಮೀಟರ್ ರಸ್ತೆಯಲ್ಲಿದೆ ನೂರಾರು ಗುಂಡಿಗಳು :

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಸರ್ಕಾರಿ ಮುದ್ರಣಾಲಯ ಬಡಾವಣೆಯಲ್ಲಿ ಎರಡನೇ ಮುಖ್ಯರಸ್ತೆಗೆ ತಾಗಿಕೊಂಡಂತಿರುವ 30 ಅಡಿ ಅಗಲ, ಸುಮಾರು 100 ಮೀಟರ್ ಉದ್ದದ ಈ ರಸ್ತೆಗೆ ಟಾರ್ ಅಥವಾ ಗುಂಡಿ ಮುಚ್ಚದೇ 4-5 ವರ್ಷಗಳಾಗಿದೆ. ವಯಸ್ಸಾದವರು, ಮಕ್ಕಳು- ಮಹಿಳೆಯರೆನ್ನದೆ ಹಲವಾರು ಮಂದಿ ಈ ರಸ್ತೆಯಲ್ಲಿ ಚಲಿಸಿ ಗಾಡಿಯಿಂದ ಬಿದ್ದು ಎದ್ದಿದ್ದಾರೆ. ಕೆಲವರಿಗೆ ಮೂಳೆ ಮುರಿತಗಳಾಗಿದೆ.‌ ಕೆಲವರಿಗೆ ತೀವ್ರ ಗಾಯಗಳಾಗಿ ಆಸ್ಪತ್ರೆ ಸೇರಿಸಿದ್ದಾರೆ.

ಈ ರಸ್ತೆಯಲ್ಲಿ ವಾಹನದ ಗರಿಷ್ಠ ವೇಗ 10KM :

ಈ ರಸ್ತೆಯಲ್ಲಿ ಕಾರು- ದ್ವಿಚಕ್ರವಾಹನ ಯಾವುದೇ ವಾಹನವಿಲ್ಲದೇ 10-12 ಕಿ.ಮೀ ವೇಗದಲ್ಲೂ ಚಲಿಸಲಾಗದಷ್ಟು ಹದಗೆಟ್ಟು ಹೋಗಿದೆ. ಈ ಬಗ್ಗೆ ಇಲ್ಲಿನ ನಿವಾಸಿಗಳು ಬಿಬಿಎಂಪಿ ಸಹಾಯವಾಣಿಗೆ, ಪಾಲಿಕೆಯ ಮೊಬೈಲ್ ಆಪ್ ಗೆ ದೂರು‌ ನೀಡಿದರೂ ರಸ್ತೆಗುಂಡಿ‌ ಸರಿಪಡಿಸಲು ಹೋಗಿಲ್ಲ. ಇಲ್ಲಿನ ಅತ್ಯಂತ ದೊಡ್ಡ ಗುಂಡಿಯಲ್ಲಿ ಮಳೆ ನೀರು ತುಂಬಿದನ್ನು ಕಂಡರೆ ಯಾವುದೋ ಉಪಖಂಡ ಕಂಡಂತಾಗುತ್ತೆ.

ಹೆಸರು ಬಹಿರಂಗಪಡಿಸಲು ಇಚ್ಛಿಸದ ಇದೇ ರಸ್ತೆಯಲ್ಲಿ ಮನೆಯಿರುವ ಸ್ಥಳೀಯ ನಿವಾಸಿ, “ಗೌರ್ಮೆಂಟ್ ಪ್ರೆಸ್ ಲೇಔಟ್ ಬಡಾವಣೆಯಲ್ಲಿ ಹಲವು ರಸ್ತೆಗಳಿವೆ.‌ ಆದರೆ ಈ ರಸ್ತೆಯಲ್ಲಿರುವಷ್ಟು ಗುಂಡಿಗಳು ಎಲ್ಲೂ ಇಲ್ಲ. ರಸ್ತೆ ಗುಂಡಿಗಳ ಬಗ್ಗೆ ಸ್ಪರ್ಧೆ ಏರ್ಪಡಿಸಿದರೆ ಬಹುಶಃ ಇದೇ ರಸ್ತೆಗೆ ಪ್ರಶಸ್ತಿ ಬರುತ್ತೆ.‌ ರಸ್ತೆ ಸರಿಪಡಿಸಿ ಅಂತ ಪಾಲಿಕೆಯವರಿಗೆ ಹಲವು ಬಾರಿ ತಿಳಿಸಿದ್ದೇವೆ. ಜನಪ್ರತಿನಿಧಿಗಳೇ ಇಲ್ಲದೆ, ಬೆಂಗಳೂರಿನ ರಸ್ತೆಗಳು ಕುಲಗೆಟ್ಟು ಹೋಗಿದೆ. ಜನರಿಗೆ ಅವಶ್ಯಕತೆಯಿರುವ ಯೋಜನೆಗಳು, ರಸ್ತೆಗಳನ್ನು ತ್ವತಿತಗತಿಯಲ್ಲಿ ಅಭಿವೃದ್ಧಿಪಡಿಸಬೇಕು. ನಮ್ಮ ಮನೆಯಿರುವ ಈ ರಸ್ತೆಗೆ ಡಾಂಬರ್ ಹಾಕಿ ಗುಂಡಿ ಮುಚ್ಚುವ ಬದಲು, ಪೂರ್ತಿಯಾಗಿ ಟಾರ್ ಹಾಕಿದರೆ ಒಳಿತು. ಇಲ್ಲಾಂದ್ರೆ ಮತ್ತೆ ಗುಂಡಿ ಬೀಳುವುದು ನಿಶ್ಚಿತ” ಎನ್ನುತ್ತಾರೆ ಅವರು.

ಒಂದೆಡೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್, “ನಗರದ ರಸ್ತೆಗುಂಡಿ ಮುಚ್ಚಲು ಅಧಿಕಾರಿಗಳಿಗೆ ಗಡುವು‌ ನೀಡಲಾಗಿದೆ. ಮಳೆ ಬಂದಾಗ ಗುಂಡಿಗಳು ಬೀಳುವುದು ಸಹಜ. ನಾವು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದಿಲ್ಲ. ದೆಹಲಿ, ಮಹಾರಾಷ್ಟ್ರದಲ್ಲೂ ರಸ್ತೆಯಲ್ಲಿ ಗುಂಡಿಯಿದೆ ಬನ್ನಿ ತೋರಿಸುತ್ತೀನಿ” ಅಂತಾರೆ. ಅವರು ಅಕ್ಕಪಕ್ಕದ ರಾಜ್ಯಗಳತ್ತ ಬೊಟ್ಟು ಮಾಡಿ ತೋರಿಸುವ ಮುನ್ನ ನಗರದಲ್ಲಿ ಸರ್ಕಾರಿ‌ ಮುದ್ರಣಾಲಯ ಬಡಾವಣೆಯಲ್ಲಿನ ರಸ್ತೆಗುಂಡಿಗಳ ರೀತಿ ಸಾವಿರಾರು ಗುಂಡಿಗಳಿವೆ. 

ಪ್ರತಿ ನಗರ ಪಾಲಿಕೆಗಳಿಗೆ ತಲಾ ₹25 ಕೋಟಿ :

ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ 5 ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು, ನಗರದ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಇದೇ ಶುಕ್ರವಾರದಿಂದಲೇ ಕಾಮಗಾರಿಯನ್ನು ಆರಂಭಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಆದೇಶಿಸಿದ್ದಾರೆ.

ಬೆಂಗಳೂರಿಗೆ ಈಗ 5 ಕಮಿಷನರ್, 10 ಜಂಟಿ ಆಯುಕ್ತರಿದ್ದಾರೆ :

ಮೊದಲಾದರೆ ಒಂದು ಬಿಬಿಎಂಪಿ ಈಗ ಐದು ನಗರ ಪಾಲಿಕೆ, ಅದಕ್ಕೆ ತಲಾ ಐವರು ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು, ಒಂದೊಂದು ವಲಯಗಳಿಗೆ ಒಬ್ಬೊಬ್ಬರಂತೆ 10 ಜಂಟಿ ಆಯುಕ್ತರು, ನೂರಾರು ಎಂಜಿನಿಯರ್ ಗಳು, ಗುಂಡಿ ಮುಚ್ಚಲು ಪಾಲಿಕೆಯದ್ದೇ ಸ್ವಂತ ಡಾಂಬರು ಘಟಕಗಳಿರುವಾಗ ಗುಂಡಿ ಬೀಳದಂತೆ ರಸ್ತೆಯನ್ನು ನಿರ್ವಹಣೆ ಮಾಡಲು ಸೂಕ್ತ ಯೋಜನೆ ರೂಪಿಸಲು ಆಗಲ್ವಾ?

ಸರ್ಕಾರಿ ಮುದ್ರಣಾಲಯ ಬಡಾವಣೆ ಈ ರಸ್ತೆಗೆ ಹೊಸ ಡಾಂಬರ್ ಹಾಕಲು ನಾಗರೀಕರ ಆಗ್ತಹ :

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ನೂತನ ಆಯುಕ್ತರಾದ  ಡಾ. ರಾಜೇಂದ್ರ ಕೆ.ವಿ. ಅವರು ಸರ್ಕಾರಿ ಮುದ್ರಣಾಲಯದ 2ನೇ ಮುಖ್ಯ ರಸ್ತೆಗೆ ತಾಗಿಕೊಂಡಿರುವ ಈ ವಾರ್ಡ್ ರಸ್ತೆಯನ್ನು ಮತ್ತು ಉಲ್ಲಾಳ ಮುಖ್ಯರಸ್ತೆ ಹಾಗೂ ಸುತ್ತಮುತ್ತಲ ವಾರ್ಡಿನ ಅಪಾಯಕಾರಿ ರಸ್ತೆ ಗುಂಡಿಗಳನ್ನು ಮುಚ್ಚಲು ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

View this post on Instagram
WhatsApp Join our WhatsApp Channel
Previous Post

“ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ, ಕೈಯಲ್ಲಿ ಆಗದಿದ್ದರೆ ಬೆಂಗಳೂರು ಉಸ್ತುವಾರಿ ಬಿಡಿ”

Next Post

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಸರ್ಕಾರದಿಂದ ಅಧಿಕೃತ ಮುದ್ರೆಯೊತ್ತಿದ ಆದೇಶ ಪ್ರಕಟ

Next Post

ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಸರ್ಕಾರದಿಂದ ಅಧಿಕೃತ ಮುದ್ರೆಯೊತ್ತಿದ ಆದೇಶ ಪ್ರಕಟ

TTD News | ತಿರುಮಲದಲ್ಲಿ ಅ.3ರಿಂದ ವಾರ್ಷಿಕ ಬ್ರಹ್ಮೋತ್ಸವ: ಟಿಕೆಟ್, ಕೊಠಡಿ ಸೇರಿದಂತೆ ಭಕ್ತರಿಗೆ ಏನೆಲ್ಲಾ ವ್ಯವಸ್ಥೆ ಇರಲಿದೆ? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group