Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ

ಮಾರುಕಟ್ಟೆ ದರಗಳಿಗೆ ಅನುಗುಣವಾಗಿ ದರ ಪರಿಷ್ಕರಣೆ, 34,566 ದೇವಾಲಯಗಳ ಪೈಕಿ 14 ಪ್ರಮುಖ ದೇವಾಲಯಗಳಿಗೆ ಅನ್ವಯ

by Bengaluru Wire Desk
September 21, 2025
in News Wire
Reading Time: 1 min read
0

ಬೆಂಗಳೂರು, ಸೆ.21 www.bengaluruwire.com : ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರಗಳನ್ನು ಪರಿಷ್ಕರಿಸಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನಲ್ಲಿ, ಸುಮಾರು 5 ವರ್ಷಗಳಿಗಿಂತ ಹಿಂದೆ ನಿಗದಿಪಡಿಸಿದ್ದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 34,566 ಅಧಿಸೂಚಿತ ದೇವಾಲಯಗಳಿವೆ. ಇವುಗಳಲ್ಲಿ 205 ‘ಎ’ ವರ್ಗ, 193 ‘ಬಿ’ ವರ್ಗ ಮತ್ತು 34,168 ‘ಸಿ’ ವರ್ಗದ ದೇವಾಲಯಗಳು ಸೇರಿವೆ. ದೇವಾಲಯಗಳಲ್ಲಿ ಆಯಾ ಸಂಪ್ರದಾಯ ಮತ್ತು ಪದ್ಧತಿಗಳಿಗನುಗುಣವಾಗಿ ನಡೆಸುವ ವಿವಿಧ ಸೇವೆಗಳ ದರಗಳನ್ನು ಕಾಲಕಾಲಕ್ಕೆ ಮಾರುಕಟ್ಟೆ ದರಗಳಿಗನುಗುಣವಾಗಿ ಪರಿಷ್ಕರಿಸಲು 08.08.2016 ರಂದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿತ್ತು.

ಪರಿಷ್ಕೃತ ಸೇವಾ ದರಗಳು ಅನ್ವಯವಾಗುವ ದೇವಾಲಯಗಳು :

ಪ್ರಸಕ್ತ ಸಾಲಿನಲ್ಲಿ ಸೇವಾ ದರಗಳನ್ನು ಪರಿಷ್ಕರಿಸಿದ 14 ದೇವಾಲಯಗಳ ಪಟ್ಟಿ ಹೀಗಿದೆ:

 * ಬೆಂಗಳೂರು ಜಿಲ್ಲೆ: ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯ, ಮಲ್ಲೇಶ್ವರಂ; ಶ್ರೀ ನಂದಿ ತೀರ್ಥ ಸ್ವಾಮಿ ದೇವಾಲಯ, ಮಲ್ಲೇಶ್ವರಂ.

 * ಚಿಕ್ಕಬಳ್ಳಾಪುರ ಜಿಲ್ಲೆ: ಶ್ರೀ ವಿದುರಾಶ್ವತ್ಥ ನಾರಾಯಣ ಸ್ವಾಮಿ ದೇವಾಲಯ, ಗೌರಿಬಿದನೂರು ತಾಲ್ಲೂಕು; ಶ್ರೀ ಭೂ ನೀಳ ಸಮೇತ ವೆಂಕಟರಮಣಸ್ವಾಮಿ ದೇವಾಲಯ, ತಲಕಾಯಲಬೆಟ್ಟ.

 * ದಕ್ಷಿಣ ಕನ್ನಡ ಜಿಲ್ಲೆ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ಕಡಬ ತಾಲ್ಲೂಕು; ಶ್ರೀ ಮಹಾಲಿಂಗೇಶ್ವರ ದೇವಾಲಯ, ಪುತ್ತೂರು; ಶ್ರೀ ಮಹಾಗಣಪತಿ ದೇವಾಲಯ, ಸೌತಡ್ಕ; ಶ್ರೀ ಸೂರ್ಯ ನಾರಾಯಣಸ್ವಾಮಿ ದೇವಾಲಯ, ಮರೋಳಿ.

 * ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ): ಶ್ರೀ ಆಂಜನೇಯಸ್ವಾಮಿ ದೇವಾಲಯ, ದೇವರ ಹೊಸಹಳ್ಳಿ.

 * ಚಿತ್ರದುರ್ಗ ಜಿಲ್ಲೆ: ಶ್ರೀ ಹಾಲು ರಾಮೇಶ್ವರ ದೇವಾಲಯ, ದೇವಪೂರು, ಹೊಸದುರ್ಗ ತಾಲ್ಲೂಕು.

 * ರಾಯಚೂರು ಜಿಲ್ಲೆ: ಶ್ರೀ ಸೂಗೂರೇಶ್ವರಸ್ವಾಮಿ ದೇವಾಲಯ, ದೇವಸೂಗೂರು.

 * ಉಡುಪಿ ಜಿಲ್ಲೆ: ಶ್ರೀ ದುರ್ಗಾಪರಮೇಶ್ವರಿ ದೇವಾಲಯ, ಮಂದಾರ್ತಿ, ಬ್ರಹ್ಮಾವರ ತಾಲ್ಲೂಕು.

 * ಕೊಪ್ಪಳ ಜಿಲ್ಲೆ: ಶ್ರೀ ಹುಲಿಗೆಮ್ಮ ದೇವಾಲಯ, ಹುಲಿಗಿ, ಕೊಪ್ಪಳ ತಾಲ್ಲೂಕು.

 * ಮಂಡ್ಯ ಜಿಲ್ಲೆ: ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯ, ಮೇಲುಕೋಟೆ.

ದರ ಪರಿಷ್ಕರಣೆಯ ಅಧಿಕಾರ ಮತ್ತು ಪ್ರಕ್ರಿಯೆ :

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು 2002ರ ಪ್ರಕಾರ, ದೇವಾಲಯಗಳ ವ್ಯವಸ್ಥಾಪನಾ ಸಮಿತಿಯು ಸೇವಾ ಶುಲ್ಕವನ್ನು ನಿಗದಿಪಡಿಸಬೇಕಾಗಿರುತ್ತದೆ.

ಕಾರ್ಯನಿರ್ವಾಹಕ ಅಧಿಕಾರಿಯು ವ್ಯವಸ್ಥಾಪನಾ ಸಮಿತಿಯ ನಿರ್ಣಯದೊಂದಿಗೆ ಸೇವಾ ದರಗಳ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಥವಾ ಆಡಳಿತಾಧಿಕಾರಿಗಳ ಅನುಮೋದನೆಯೊಂದಿಗೆ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಅಥವಾ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಪ್ರಸ್ತಾವನೆಗಳನ್ನು ಧಾರ್ಮಿಕ ದತ್ತಿ ಆಯುಕ್ತರಿಗೆ ಸಲ್ಲಿಸಬೇಕಾಗಿರುತ್ತದೆ.

ಪರಿಷ್ಕರಣೆಗಾಗಿ ಬಂದ ಪ್ರಸ್ತಾವನೆಗಳನ್ನು ಆಯುಕ್ತರ ಕಛೇರಿಯಲ್ಲಿ ಪರಿಶೀಲಿಸಲಾಗುತ್ತದೆ. ಹಿರಿಯ ಆಗಮ ಪಂಡಿತರ ಅಭಿಪ್ರಾಯವನ್ನು ಪಡೆದು, ಧಾರ್ಮಿಕ ದತ್ತಿ ಆಯುಕ್ತರು ಸೇವಾ ದರಗಳ ಪರಿಷ್ಕರಣೆಗೆ ಅನುಮೋದನೆ ನೀಡುತ್ತಾರೆ. ಈ ಪ್ರಕ್ರಿಯೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ.

WhatsApp Join our WhatsApp Channel
Previous Post

Mysore Dasara-2025 | ದಸರಾ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ 2300 ವಿಶೇಷ ಬಸ್ ವ್ಯವಸ್ಥೆ

Next Post

Mysore Dasara- 2025 | ಮಾನವೀಯ ಮೌಲ್ಯಗಳ ಹೊಸ ಸಮಾಜ ಕಟ್ಟೋಣ: ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್ ನಾಡಿನ ಜನತೆಗೆ ಕರೆ

Next Post

Mysore Dasara- 2025 | ಮಾನವೀಯ ಮೌಲ್ಯಗಳ ಹೊಸ ಸಮಾಜ ಕಟ್ಟೋಣ: ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್ ನಾಡಿನ ಜನತೆಗೆ ಕರೆ

E-Governance | ಬಿಬಿಎಂಪಿಯ ಇ-ಖಾತಾ ಯೋಜನೆಗೆ 'ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ 2025' ಗರಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group