Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

CM City Rounds | ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್: ರಸ್ತೆ ಗುಂಡಿ, ತ್ಯಾಜ್ಯ ನಿರ್ವಹಣೆ ವೈಫಲ್ಯಕ್ಕೆ ಅಧಿಕಾರಿಗಳಿಗೆ ತರಾಟೆ!

ಮಳೆ ನಂತರದ ಅವ್ಯವಸ್ಥೆ ಪರಿಶೀಲನೆ, ತಕ್ಷಣ ಕ್ರಮಕ್ಕೆ ಖಡಕ್ ಸೂಚನೆ; ಬಿಬಿಎಂಪಿ, ಬಿಡಿಎ ಅಧಿಕಾರಿಗಳಿಗೆ ಎಚ್ಚರಿಕೆ

by Bengaluru Wire Desk
September 27, 2025
in Bengaluru Focus
Reading Time: 1 min read
0

ಬೆಂಗಳೂರು, ಸೆ.27 www.bengaluruwire.com : ನಗರದಲ್ಲಿ ಸುರಿದ ಭಾರಿ ಮಳೆಯ ನಂತರ ರಸ್ತೆಗಳಲ್ಲಿ ಸೃಷ್ಟಿಯಾಗಿರುವ ಸಹಸ್ರಾರು ಗುಂಡಿಗಳು ಮತ್ತು ಕಳಪೆ ತ್ಯಾಜ್ಯ ನಿರ್ವಹಣೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ತಾರಕಕ್ಕೇರಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ದಿನಾಂಕ) ಸಿಟಿ ರೌಂಡ್ಸ್ ನಡೆಸಿ, ನಗರದ ಅವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿದರು. 

ಈ ವೇಳೆ ರಸ್ತೆಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ಮತ್ತು ತ್ಯಾಜ್ಯ ವಿಲೇವಾರಿಯಲ್ಲಿನ ಲೋಪಗಳನ್ನು ಗಮನಿಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಿಎಂ ಸಿದ್ದರಾಮಯ್ಯ ಅವರ ನಗರ ಪ್ರದಕ್ಷಿಣೆ ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ ಆರಂಭವಾಯಿತು. ಕೊಳಚೆ ನೀರು ಸರಿಯಾಗಿ ಹರಿಯಲು ಮೋರಿ ಇಲ್ಲದ ಕಾರಣ ರಸ್ತೆಯಲ್ಲಿ ನೀರು ನಿಲ್ಲುತ್ತಿರುವುದನ್ನು ಗಮನಿಸಿದ ಸಿಎಂ, ಕೂಡಲೇ ನೀರು ಸರಾಗವಾಗಿ ಡ್ರೈನೇಜ್ ಸೇರುವಂತೆ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ವಿಂಡ್ಸರ್ ಮ್ಯಾನರ್ ವೃತ್ತದ ರಸ್ತೆ ಕಾರ್ಯವನ್ನು ರಾತ್ರಿಯೊಳಗೆ ಮುಗಿಸುವಂತೆ ಗಡುವನ್ನೂ ನೀಡಿದರು.

“ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ?”: ಸಿಎಂ ಪ್ರಶ್ನೆ :

ತಮ್ಮ ಪ್ರವಾಸದ ಮಾರ್ಗಮಧ್ಯೆ ರಿಂಗ್ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮರಾ ಇಲ್ಲದ ಜಾಗದಲ್ಲಿ ಹಳೆಯ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ತಕ್ಷಣ ತಮ್ಮ ಕಾರು ನಿಲ್ಲಿಸಿ ಕೆಳಗಿಳಿದರು. ಘನ ತ್ಯಾಜ್ಯ ರಸ್ತೆಗೆ ಚೆಲ್ಲಿದ್ದಕ್ಕೆ ಗರಂ ಆದ ಅವರು, ತ್ಯಾಜ್ಯ ಸುರಿದವರನ್ನು ಪತ್ತೆ ಹಚ್ಚಿ ಅವರ ವಾಹನವನ್ನು ಸೀಜ್ ಮಾಡಿ, ಕೇಸು ದಾಖಲಿಸುವಂತೆ ಸೂಚಿಸಿದರು.

ಅಲ್ಲದೆ, “ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ?” ಎಂದು ಬಿಬಿಎಂಪಿ, ಬಿಡಿಎ ಮತ್ತು ಸಂಚಾರ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಮೆಟ್ರೋ ಕಾಮಗಾರಿ ನಿರ್ಲಕ್ಷ್ಯ, ವೈಟ್ ಟಾಪಿಂಗ್ ರಸ್ತೆ ದುರಸ್ತಿ ಸೂಚನೆ :

ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಲಕ್ಷಿಸಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು ಮತ್ತು ವೈಟ್ ಟಾಪಿಂಗ್ ರಸ್ತೆ ಹಾಳಾಗಿರುವ ಬಗ್ಗೆ ಅಧಿಕಾರಿಗಳು ಸಿಎಂ ಗಮನಕ್ಕೆ ತಂದರು. ಈ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಕ್ಷಣವೇ ಹಾಳಾಗಿರುವ ರಸ್ತೆಗಳ ದುರಸ್ತಿ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.

“ಎಷ್ಟು ವರ್ಷದ ಹಳೆ ಕಸ ಇದು? ಕಣ್ಣಿಲ್ವಾ ನಿಮಗೆ?” :

ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರ ಮಧ್ಯೆ ತಲೆ ಎತ್ತರಕ್ಕೆ ಗಿಡಗಳು ಬೆಳೆದು ನಿಂತಿರುವುದನ್ನು ಕಂಡು ಸಿಎಂ ಆಶ್ಚರ್ಯಚಕಿತರಾದರು. “ಇದು ತುಂಬಾ ಹಳೆಯ ತ್ಯಾಜ್ಯ. ಇಷ್ಟು ವರ್ಷ ಎಷ್ಟು ಜನ ಅಧಿಕಾರಿಗಳು ಇಲ್ಲಿ ಓಡಾಡಿರುತ್ತೀರಿ. ಯಾರಿಗೂ ಕಣ್ಣಿಗೇ ಬಿದ್ದಿಲ್ವಾ?” ಎಂದು ಪ್ರಶ್ನಿಸಿ 24 ಗಂಟೆಗಳ ಒಳಗೆ ತ್ಯಾಜ್ಯ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದರು.

ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ನೋಟಿಸ್:

ವಾರ್ಡ್ ನಂಬರ್ 23ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಹೊರಗೆ ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ ಸಿಟ್ಟಾದರು. ಕೇಂದ್ರದ ಒಳಗೆ ಜಾಗ ಖಾಲಿ ಇದ್ದರೂ ಹೊರಗೆ ತ್ಯಾಜ್ಯ ಹಾಕಿದ್ದಕ್ಕಾಗಿ ಬಿ ಸ್ಮೈಲ್ ನಿರ್ದೇಶಕರಾದ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚಿಸಿದರು.

ಅದೇ ರೀತಿ, ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ, ಇದಕ್ಕೆ ಕಾರಣರಾದ ಇಂಜಿನಿಯರ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡುವಂತೆ ಆದೇಶಿಸಿದರು.

ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದಕ್ಕೆ ಸಿಎಂ ಗಮನ ಸೆಳೆಯಲಾಯಿತು. ಒಪ್ಪಂದದ ಪ್ರಕಾರ ವೈಟ್ ಟಾಪಿಂಗ್ ಮುಗಿಯುವವರೆಗೂ ರಸ್ತೆ ನಿರ್ವಹಣೆಯ ಜವಾಬ್ದಾರಿ ಗುತ್ತಿಗೆದಾರರ ಮೇಲಿರುತ್ತದೆ. ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಎಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚಿಸಿದರು.

WhatsApp Join our WhatsApp Channel
Previous Post

BW EXCLUSIVE | ಕೆ.ಆರ್.ಮಾರ್ಕೆಟ್ ಪಾರ್ಕಿಂಗ್ ಟೆಂಡರ್ ನಿಂದ ನಗರ ಪಾಲಿಕೆಗೆ ನಷ್ಟ? ಡಬಲ್ ಕಾಮಗಾರಿ? ವಾಹನ ನಿಲ್ದಾಣ ಬಂದ್, ವ್ಯಾಪಾರ ಡಲ್!!

Next Post

Mysore Dasara-2025 | ಅತ್ಯಾಕರ್ಷಕ ಡ್ರೋನ್‌ ಶೋಗೆ ಮೈಸೂರು ಸಜ್ಜು: ಈ ಬಾರಿ 3000 ಡ್ರೋನ್‌ಗಳ ಮೆರುಗು

Next Post

Mysore Dasara-2025 | ಅತ್ಯಾಕರ್ಷಕ ಡ್ರೋನ್‌ ಶೋಗೆ ಮೈಸೂರು ಸಜ್ಜು: ಈ ಬಾರಿ 3000 ಡ್ರೋನ್‌ಗಳ ಮೆರುಗು

Viral Video News | ಕರೂರ್ ನಲ್ಲಿ ಕಾಲ್ತುಳಿತ ದುರಂತ ಕುರಿತ ವಿಡಿಯೋ ವೈರಲ್ : ವಿಜಯ್ ಟಿವಿಕೆ ಸಮಾವೇಶದಲ್ಲಿ 39 ಸಾವು, ತನಿಖೆಗೆ ಸಿಎಂ ಸ್ಟಾಲಿನ್ ಆದೇಶ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group