Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mysore Dasara-2025 | ವಿಜಯ್ ಪ್ರಕಾಶ್ ಮ್ಯೂಸಿಕ್ ಫೆಸ್ಟ್: ಮೈಸೂರು ದಸರಾ ಸಂಭ್ರಮದಲ್ಲಿ ರಸಸಂಜೆ

ಶಿವನ ಜಪದಲ್ಲಿ ಸ್ವರ ಸಲ್ಲಾಪ: ಪುನೀತ್ ರಾಜ್‌ಕುಮಾರ್ ನೆನೆದು ಭಾವುಕರಾದ ಅಭಿಮಾನಿಗಳು

by Bengaluru Wire Desk
September 29, 2025
in News Wire
Reading Time: 1 min read
0

ಮೈಸೂರು, ಸೆ.29 www.bengaluruwire.com: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ಸಾಂಸ್ಕೃತಿಕ ಕಣದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ಗಾಯಕ, ಮೈಸೂರಿನ ವರಪುತ್ರ ವಿಜಯ್ ಪ್ರಕಾಶ್ ಅವರ ಸುಮಧುರ ಗಾಯನವು ನೆರೆದಿದ್ದ ಸಹಸ್ರಾರು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. 

ಭಾನುವಾರ, ಏಳನೇ ದಿನದ ಸಂಭ್ರಮದಲ್ಲಿ ಅರಮನೆ ಆವರಣದ ವೇದಿಕೆಯಲ್ಲಿ ಜರುಗಿದ ಅವರ ಸಂಗೀತ ಕಾರ್ಯಕ್ರಮವು ರಸಸಂಜೆಗೇ ಸಾಕ್ಷಿಯಾಯಿತು.

ಭಾವನಾತ್ಮಕ ಕ್ಷಣ: ಪುನೀತ್ ಸ್ಮರಣೆ :

ವಿಜಯ್ ಪ್ರಕಾಶ್ ಅವರು ತಮ್ಮ ಗಾಯನವನ್ನು ಚಾಮುಂಡೇಶ್ವರಿ ಶಂಕರಿ ಕೀರ್ತನೆಯೊಂದಿಗೆ ಪ್ರಾರಂಭಿಸಿ, ಹಂಸಲೇಖ ಅವರ ರಚನೆಯ “ಹಬ್ಬ ಹಬ್ಬ ಇದು ಕರಡುನಾಡ ಮನೆ ಮನೆ ಹಬ್ಬ… ಇದು ಚಾಮುಂಡಿ ತಾಯಿ ತವರ ಹಬ್ಬ” ಹಾಡಿನೊಂದಿಗೆ ದಸರಾ ಸಂಭ್ರಮಕ್ಕೆ ಇಂಬು ಕೊಟ್ಟರು. ಆದರೆ ಕಾರ್ಯಕ್ರಮದ ಹೈಲೈಟ್ ಆಗಿದ್ದು, ದಿ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸಿದ ಕ್ಷಣ.

ವಿಜಯ್ ಪ್ರಕಾಶ್ “ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜ ಕುಮಾರ…” ಹಾಡನ್ನು ಹಾಡುತ್ತಿದ್ದಂತೆ, ನೆರೆದಿದ್ದ ಪ್ರೇಕ್ಷಕರೆಲ್ಲರೂ ತಮ್ಮ ಮೊಬೈಲ್ ಕ್ಯಾಮರಾ ಟಾರ್ಚ್ ಆನ್ ಮಾಡಿ, ಬೆಳಕು ಬೀಸುತ್ತಾ, ಗಾಯಕನ ಧ್ವನಿಗೆ ಧ್ವನಿಗೂಡಿಸಿದರು. ಈ ಹಾಡಿನೊಂದಿಗೆ ಪುನೀತ್ ಅವರನ್ನು ನೆನೆದು ಅಭಿಮಾನಿಗಳು ಭಾವುಕರಾದರು.

ಹಿಟ್ ಹಾಡುಗಳ ಸುರಿಮಳೆ ಮತ್ತು ಶಾಸ್ತ್ರೀಯ ರಾಗದ ಸೊಬಗು :

ತಮ್ಮ ಹಿಟ್ ಹಾಡುಗಳಾದ “ಹಲ್ಲೊ ಹಲ್ಲೊ ಹಲ್ಲೋ… ನನ್ನ ಮನಸ್ಸು ಇಲ್ಲೆ ಎಲ್ಲೋ…”, “ಒಪನ್ ಹೇರ್ ಬಿಟ್ಕೊಂಡು ಕೂದಲು ಹಾರಾಡ್ಸ್ಕೊಂಡು”, “ಸಿಂಗಾರ ಸಿರಿಯೇ..” ಮತ್ತು “ಬೆಳಗೆದ್ದು ಯಾರ ಮುಖವ ನಾನು ನೋಡಿದೆ” ಗೀತೆಗಳ ಮೂಲಕ ಪ್ರೇಕ್ಷಕರನ್ನು ಕುಣಿದು ಕುಪ್ಪಳಿಸುವಂತೆ ಮಾಡಿದರು. ಗಾಯಕರಾದ ಪೃಥ್ವಿ ಭಟ್, ಶಾಶ್ವತಿ ಕಷ್ಯಪ್ ಮತ್ತು ಅಖಿಲ ಅವರು “ಸೂಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮ್ಯಾಲೆ ದುಂಡು ಮಲ್ಲಿಗೆ” ಹಾಡನ್ನು ಹಾಡಿ ಮನಗೆದ್ದರು.

ವಿಜಯ್ ಪ್ರಕಾಶ್ ಅವರ ಮತ್ತೊಂದು ವಿಶೇಷ ಕೊಡುಗೆ ಶಿವ ಸ್ತುತಿ. “ಓಂ ಶಿವೋಂ ಹಂ.. ಒಂ ನಮಃ ಶಿವಾಯ” ಎಂದು ಶಿವನ ಜಪವನ್ನು ಸ್ವರ ಸಲ್ಲಾಪಗಳೊಂದಿಗೆ ಹಾಡಿದಾಗ, ನೆರೆದಿದ್ದವರೆಲ್ಲರೂ ಕ್ಷಣಕಾಲ ಶಿವನ ಧ್ಯಾನದಲ್ಲಿ ಮುಳುಗಿದ ಅನುಭವ ನೀಡಿತು.

ಅವರು ಕಾಪಿ, ಕಲ್ಯಾಣಿ, ದಾನಿ ರಾಗಗಳಲ್ಲಿ ಹಳೆಯ ಹಾಗೂ ಹೊಸ ಗೀತೆಗಳ ಸಮ್ಮಿಲನ ಮಾಡಿದರು. ಡಾ. ರಾಜ್‌ಕುಮಾರ್ ಅವರ “ಕೋಗಿಲೆ ಹಾಡಿದೆ ಕೇಳಿದೆಯ…”, “ರೋಜಾ ರೋಜಾ ಹೂವೇ ಎಲ್ಲೆ ನೀ ಎಲ್ಲೆ…”, “ನಗುವ ನಯನ ಮಧುರ ಮೌನ” ಮತ್ತು “ನಿನ್ನಿಂದಲೇ ನಿನ್ನಿಂದಲೆ ಕನಸೊಂದು ಶುರುವಾಗಿದೆ”ಯಂತಹ ಸುಮಧುರ ಹಾಡುಗಳನ್ನು ಉಣಬಡಿಸಿದರು.

ಚಲನಚಿತ್ರ ಗೀತೆಗಳ ಪ್ರದರ್ಶನ :

“ಕಾಲವನ್ನು ತಡೆಯೊರು ಯಾರು ಇಲ್ಲ…” (ಆಪ್ತಮಿತ್ರ), “ಏನಮ್ಮಿ…. ಏನಮ್ಮಿ ಯಾರಮ್ಮಿ ನೀನಮ್ಮಿ” (ಅಯೋಗ್ಯ), “ಸಾಲುತ್ತಿಲ್ಲವೆ ಸಾಲುತ್ತಿಲ್ಲವೆ….” (ಕೋಟಿಗೊಬ್ಬ-2), “ಪ್ರೀತಿ ಹಂಚುವ ಯಜಮಾನ”, “ಸಂತೋಷಕ್ಕೆ ಹಾಡು ಸಂತೋಷಕ್ಕೆ…”, “ಒಹೋ ಬಂತು ಶ್ರಾವಣ” ಹಾಗೂ “ಬೈದು ಬುದ್ಧಿ ಹೇಳು ಬದ್ರರ್ ಫ್ರಮ್ ಅನದರ್ ಮದರ್” ಹಾಡುಗಳು ಪ್ರೇಕ್ಷಕರನ್ನು ಕುಣಿದು ಕುಪ್ಪಳಿಸುವಂತೆ ಮಾಡಿದವು. ಕಾರ್ಯಕ್ರಮದ ಕೊನೆಯಲ್ಲಿ ಪೊಲೀಸರಿಗೆ “ಜೈಹೊ.. ಜೈಹೊ…” ಹಾಡನ್ನು ಸಮರ್ಪಿಸಲಾಯಿತು.

ಇದಕ್ಕೂ ಮೊದಲು, ಬೆಂಗಳೂರಿನ ಭೂತಾಯಿ ಬಳಗದಿಂದ ಪರಿವರ್ತನಾ ತತ್ವ ಪದಗಳ ಪ್ರದರ್ಶನ ಮತ್ತು ಅಂತರರಾಷ್ಟ್ರೀಯ ಖ್ಯಾತ ಕಲಾವಿದರಿಂದ ಕುಚುಪುಡಿ ನೃತ್ಯ ಎಲ್ಲರ ಗಮನ ಸೆಳೆಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Mysore Dasara-2025 | ಮೈಸೂರು ದಸರಾ: ಶ್ವಾನ ಪ್ರದರ್ಶನದಲ್ಲಿ ವಿಶ್ವಾಸದ ನಡಿಗೆ : ಸ್ಪರ್ಧೆಯಲ್ಲಿ 600ಕ್ಕೂ ಹೆಚ್ಚು ನಾಯಿಗಳು ಭಾಗಿ

Next Post

ಡಾ.ರಾಜ್ ಕುಮಾರ್ ಪ್ರತಿಮೆ ತೆರವಿಗೆ ಸಂಚು: ಬಿಡಿಎ ವಿರುದ್ಧ ಅಭಿಮಾನಿಗಳ ಗರ್ಜನೆ

Next Post

ಡಾ.ರಾಜ್ ಕುಮಾರ್ ಪ್ರತಿಮೆ ತೆರವಿಗೆ ಸಂಚು: ಬಿಡಿಎ ವಿರುದ್ಧ ಅಭಿಮಾನಿಗಳ ಗರ್ಜನೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d