Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GBA News | ನ.1 ರಿಂದ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಬಿ ಖಾತೆಗಳು ಎ ಖಾತೆಗೆ ಪರಿವರ್ತನೆ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ನಾಗರಿಕರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ; ಸುಮಾರು 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ | ಆಸ್ತಿ ಶುದ್ಧೀಕರಣಕ್ಕೆ ನಾಂದಿ

by Bengaluru Wire Desk
October 15, 2025
in Bengaluru Focus
Reading Time: 1 min read
0

ಬೆಂಗಳೂರು, ಅ.15 www.bengaluruwire.com : ನವೆಂಬರ್ 1 ರಿಂದ ಆರಂಭಗೊಂಡು 100 ದಿನಗಳ ಕಾಲ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡುವ ಐತಿಹಾಸಿಕ ‘ಎ ಖಾತಾ ಅಭಿಯಾನ’ಕ್ಕೆ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಬೆಂಗಳೂರಿನ ಸುಮಾರು 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಏಕರೂಪ ಖಾತಾ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜನರ ಆಸ್ತಿ ದಾಖಲೆಗಳ ರಕ್ಷಣೆಗಾಗಿ ಸರ್ಕಾರ ನೀಡುತ್ತಿರುವ ‘6ನೇ ಗ್ಯಾರಂಟಿ’ ಎಂದು ಡಿಸಿಎಂ ಶಿವಕುಮಾರ್ ಅವರು ವಿಧಾನಸೌಧದಲ್ಲಿ ನೂತನ ಆನ್‌ಲೈನ್ ವ್ಯವಸ್ಥೆಗೆ ಚಾಲನೆ ನೀಡಿ ಈ ವಿಷಯ ತಿಳಿಸಿದರು.

ಪ್ರಮುಖಾಂಶಗಳು:

 * ದಿನಾಂಕ ಮತ್ತು ಅವಧಿ: ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ಕಾಲ ನಡೆಯಲಿದೆ.

 * ವ್ಯಾಪ್ತಿ: 2,000 ಚದರ ಮೀಟರ್ ವಿಸ್ತೀರ್ಣದವರೆಗಿನ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರಲಿವೆ.

 * ಅರ್ಜಿ ಮತ್ತು ಶುಲ್ಕ: ಆಸ್ತಿ ಮಾಲೀಕರು ₹500 ಅರ್ಜಿ ಶುಲ್ಕ ಕಟ್ಟಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕು. ನಂತರ ಪಾಲಿಕೆ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ.

 * ಸರ್ಕಾರಕ್ಕೆ ಪಾವತಿ: ಮಾಲೀಕರು ಸದರಿ ಆಸ್ತಿಯ ಮಾರ್ಗದರ್ಶಿ ದರದ (ಗೈಡೆನ್ಸ್ ದರ) ಶೇ.5ರಷ್ಟನ್ನು ಶುಲ್ಕವಾಗಿ ಸರ್ಕಾರಕ್ಕೆ ಪಾವತಿಸಬೇಕು. 100 ದಿನಗಳ ನಂತರ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುವುದು.

 * ನೆರವು ಕೇಂದ್ರಗಳು: ಪ್ರತಿ ಪಾಲಿಕೆಯು ಎರಡೆರಡು ಸ್ಥಳಗಳಲ್ಲಿ ‘ಹೆಲ್ಪ್ ಡೆಸ್ಕ್’ (ಕಚೇರಿ)ಗಳನ್ನು ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿಯೂ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು.

ಕಟ್ಟಡ ಸಕ್ರಮಕ್ಕೆ ಕೈ ಹಾಕಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ:

ಈ ಅಭಿಯಾನವು ಮುಖ್ಯವಾಗಿ ಕಂದಾಯ ಜಮೀನಿನಲ್ಲಿರುವ ಬಿ-ಖಾತಾ ನಿವೇಶನಗಳನ್ನು ಎ-ಖಾತಾಗೆ ಪರಿವರ್ತಿಸುವ ಗುರಿ ಹೊಂದಿದೆ. ಇದರಿಂದ ನಿವೇಶನ ಮಾಲೀಕರಿಗೆ ಬ್ಯಾಂಕ್ ಸಾಲ ಮತ್ತು ಇತರೆ ಸೌಲಭ್ಯಗಳು ದೊರೆಯಲಿದ್ದು, ಸದ್ಯಕ್ಕೆ ಈ ನಿವೇಶನಗಳಲ್ಲಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು (OC/CC) ಸರ್ಕಾರ ಕೈ ಹಾಕುತ್ತಿಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಅಕ್ರಮ ಆಸ್ತಿ ಮಾರಾಟ ಮತ್ತು ನಕಲಿ ಖಾತೆ ಸೃಷ್ಟಿಸುವುದನ್ನು ತಡೆಗಟ್ಟಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅರ್ಜಿ ಹಾಕಿದ ನಂತರ, ಪಾಲಿಕೆ ಅಧಿಕಾರಿಗಳು ಆಸ್ತಿಯ ಮುಂದೆ ಮಾಲೀಕರ ನಿಲ್ಲಿಸಿ ವಿಡಿಯೋ, ಫೋಟೋ ದಾಖಲೀಕರಣ ಮಾಡಿ ಅಪ್‌ಲೋಡ್ ಮಾಡಲಿದ್ದಾರೆ. ಸಾರ್ವಜನಿಕರು ಯಾರೂ ಸಹ ಲಂಚ ನೀಡುವಂತಿಲ್ಲ ಎಂದು ಅವರು ಎಚ್ಚರಿಸಿದರು.

ಡಿಜಿಟಲೀಕರಣಕ್ಕೆ ಪ್ರಶಸ್ತಿ:

ಆಸ್ತಿ ದಾಖಲೆಗಳ ಡಿಜಿಟಲೀಕರಣದ ಸರ್ಕಾರದ ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದನ್ನು ಡಿಸಿಎಂ ಶಿವಕುಮಾರ್ ಪ್ರಸ್ತಾಪಿಸಿ, ಅಧಿಕಾರಿಗಳ ಶ್ರಮವನ್ನು ಶ್ಲಾಘಿಸಿದರು. ಬೆಂಗಳೂರಿನಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಪೈಕಿ 7.5 ಲಕ್ಷ ಎ ಖಾತೆಗಳು ಮತ್ತು 7.5 ಲಕ್ಷ ಬಿ ಖಾತೆಗಳನ್ನು ಹೊಂದಿವೆ ಎಂದರು.

WhatsApp Join our WhatsApp Channel
Previous Post

BW Special | ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ನಗರ ಯೋಜನೆ ಜವಾಬ್ದಾರಿ ಹಸ್ತಾಂತರ: ಬಿಡಿಎಗೆ ಮುಕ್ತಿ

Next Post

GBA News | ಬೃಹತ್ ಬೆಂಗಳೂರು ರಸ್ತೆಗೆ ಡಾಂಬರ್, ಚರಂಡಿ ಅಭಿವೃದ್ಧಿಗೆ ₹2200 ಕೋಟಿ : ಐದು ನಗರ ಪಾಲಿಕೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ

Next Post

GBA News | ಬೃಹತ್ ಬೆಂಗಳೂರು ರಸ್ತೆಗೆ ಡಾಂಬರ್, ಚರಂಡಿ ಅಭಿವೃದ್ಧಿಗೆ ₹2200 ಕೋಟಿ : ಐದು ನಗರ ಪಾಲಿಕೆಗಳಿಗೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚನೆ

BW Special | ಬ್ರಹ್ಮರಥಗಳ ಶಿಲ್ಪ ಬ್ರಹ್ಮ - ರಥಶಿಲ್ಪ ಕಲಾಕಾರ, ಕೋಟೇಶ್ವರದ ಕಲಾವಿದ ಲಕ್ಷಿನಾರಾಯಣ ಆಚಾರ್ಯ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group