Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Energy News | ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ: ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳಲ್ಲಿ ಅ.24 ಮತ್ತು 25ರಂದು ಅಡಚಣೆ

ಶುಕ್ರವಾರ ರಾತ್ರಿ 8 ಗಂಟೆಯಿಂದ ಶನಿವಾರ ಮಧ್ಯಾಹ್ನ 1 ಗಂಟೆಯವರೆಗೆ ಆನ್‌ಲೈನ್‌ ಸೇವೆ ಅಲಭ್ಯ; ಗ್ರಾಹಕರು ಸಹಕರಿಸಲು ಬೆಸ್ಕಾಂ ಮನವಿ

by Bengaluru Wire Desk
October 21, 2025
in Bengaluru Focus, News Wire
Reading Time: 2 mins read
0

ಬೆಂಗಳೂರು, ಅ.21 www.bengaluruwire.com : ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯಲ್ಲಿ ತುರ್ತು ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ, ನಗರ ಪ್ರದೇಶಗಳಲ್ಲಿನ ಆನ್‌ಲೈನ್‌ ಸೇವೆಗಳಲ್ಲಿ ತಾತ್ಕಾಲಿಕವಾಗಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಪ್ರಕಟಣೆಯಲ್ಲಿ ತಿಳಿಸಿದೆ.

ಸೇವೆ ಅಲಭ್ಯತೆಯ ದಿನಾಂಕ ಮತ್ತು ಅವಧಿ:

 * ತುರ್ತು ನಿರ್ವಹಣೆ ಆರಂಭ: ಅಕ್ಟೋಬರ್ 24, ಶುಕ್ರವಾರ, ರಾತ್ರಿ 8 ಗಂಟೆಯಿಂದ.

 * ಅಂತ್ಯ: ಅಕ್ಟೋಬರ್ 25, ಶನಿವಾರ, ಮಧ್ಯಾಹ್ನ 1 ಗಂಟೆಯವರೆಗೆ.

ಅಲಭ್ಯವಾಗುವ ಪ್ರಮುಖ ಆನ್‌ಲೈನ್‌ ಸೇವೆಗಳು:

ಈ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ (tariff change) ಮತ್ತು ಹೊಸ ಸಂಪರ್ಕ ಕೋರಿಕೆ ಸೇರಿದಂತೆ ಎಲ್ಲಾ ಆನ್‌ಲೈನ್‌ ಆಧರಿತ ಸೇವೆಗಳು ಲಭ್ಯವಿರುವುದಿಲ್ಲ.

ಯಾವುದೇ ಪಾವತಿ ವಿಧಾನ ಲಭ್ಯವಿರಲ್ಲ:

ಎಲ್ಲಾ ಐದು ಎಸ್ಕಾಂಗಳ ಅಧಿಕೃತ ಪೋರ್ಟಲ್‌ಗಳಾದ:

  • https://www.bescom.co.in
  • www.hescom.co.in
  • www.gescomglb.org
  • www.mescom.org.in
  • www.cescmysore.in ಗಳಲ್ಲಿನ ಸೇವೆಗಳು ಅಲಭ್ಯವಾಗಲಿವೆ.

ಅಲ್ಲದೆ, ವಿದ್ಯುತ್ ಬಿಲ್ ಪಾವತಿಗಾಗಿ ಬಳಸಲಾಗುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಇತರೆ ಯಾವುದೇ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿಯೂ ಸಹ ಆನ್‌ಲೈನ್‌ ಸೇವೆಗಳು ಕಾರ್ಯ ನಿರ್ವಹಿಸುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸೇವೆ ಅಲಭ್ಯವಾಗುವ ಪ್ರದೇಶಗಳು (ನಗರ ಉಪ ವಿಭಾಗಗಳು):

ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ, ಕೋಲಾರ, ತುಮಕೂರು, ದಾವಣಗೆರೆ ಸೇರಿದಂತೆ ಒಟ್ಟು 27 ಪ್ರಮುಖ ನಗರ ಉಪ ವಿಭಾಗಗಳು ಹಾಗೂ ರಾಜ್ಯದ ಇತರೆ ನಾಲ್ಕು ಎಸ್ಕಾಂಗಳ (ಸೆಸ್ಕ್‌, ಮೆಸ್ಕಾಂ, ಜೆಸ್ಕಾಂ ಮತ್ತು ಹೆಸ್ಕಾಂ) ಕೆಳಕಂಡ ಪ್ರಮುಖ ನಗರ ಉಪ ವಿಭಾಗಗಳಲ್ಲಿ ಸೇವೆಗಳು ಅಲಭ್ಯವಾಗಲಿವೆ.

ಬೆಸ್ಕಾಂ : ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚೆನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಕುಣಿಗಲ್‌ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ. 

ಸೆಸ್ಕ್‌ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ. 

ಮೆಸ್ಕಾಂ : ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು. 

ಜೆಸ್ಕಾಂ : ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌, ಹೊಸಪೇಟೆ. 

ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್‌, ಮುಧೋಳ, ರಾಣೆಬೆನ್ನೂರು, ವಿಜಾಪುರ ನಗರ ಉಪ ವಿಭಾಗಗಳು.

ಗ್ರಾಹಕರು ಈ ನಿರ್ವಹಣಾ ಕಾರ್ಯಕ್ಕೆ ಸಹಕಾರ ನೀಡಬೇಕೆಂದು ಬೆಸ್ಕಾಂ ವಿನಂತಿಸಿದೆ. ಈ ಅಡಚಣೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ಆನ್‌ಲೈನ್ ಸೇವೆಗಳನ್ನು ನಿಗದಿತ ಅವಧಿಗೆ ಮುನ್ನ ಅಥವಾ ನಂತರ ಬಳಸಿಕೊಳ್ಳುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಕೋರಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದೀಪಾವಳಿ ಬಲಿಪಾಡ್ಯಮಿ : ರಾಜ್ಯದ ದೇವಾಲಯಗಳಲ್ಲಿ ನಾಳೆ (ಅ.22) ‘ಗೋಪೂಜೆ’ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ ಆದೇಶ

Next Post

#Viralvideo | ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಪ್ರವಾಸಿಗಳ ‘ಬಿಕಿನಿ ಡಿಪ್’: ಭಾರೀ ಸಾಂಸ್ಕೃತಿಕ ವಿವಾದ

Next Post

#Viralvideo | ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಪ್ರವಾಸಿಗಳ 'ಬಿಕಿನಿ ಡಿಪ್': ಭಾರೀ ಸಾಂಸ್ಕೃತಿಕ ವಿವಾದ

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಇಳಿದ ವೇಳೆ ಮಣ್ಣಲ್ಲಿ ಹೂತು ಹೋದ ಚಕ್ರ: ಶಬರಿಮಲೆ ಭೇಟಿ ವೇಳೆ ಘಟನೆ

Please login to join discussion

Like Us on Facebook

Follow Us on Twitter

Recent News

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d