Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ

1200 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ನೆಲ + 2 ಅಥವಾ ಸ್ಟಿಲ್ಟ್ + 3 ಅಂತಸ್ತಿನ ಕಟ್ಟಡಗಳಿಗೆ ಕರೆಂಟ್ ಗ್ಯಾರಂಟಿ | ಬಾಕಿ ಇರುವ ಅರ್ಜಿಗಳಲ್ಲಿ ಶೇ.70ರಷ್ಟು ಗ್ರಾಹಕರಿಗೆ ಅನುಕೂಲ

by Bengaluru Wire Desk
October 23, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಅ.23 www.bengaluruwire.com : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದು ಮಹತ್ವದ ಮತ್ತು ನೆಮ್ಮದಿಯ ಸುದ್ದಿ ನೀಡಿದೆ. 

ಅಕ್ಟೋಬರ್ 16ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದಿರುವ 1,200 ಚದರ ಅಡಿ (30×40 ಅಡಿ ಅಳತೆಯ ನಿವೇಶನಗಳು ಸೇರಿದಂತೆ) ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Occupancy Certificate – OC) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ನಿರ್ಧಾರದಿಂದಾಗಿ ಹಲವು ತಿಂಗಳಿಂದ ಬಾಕಿಯಿದ್ದ ಸಾವಿರಾರು ವಿದ್ಯುತ್ ಸಂಪರ್ಕ ಅರ್ಜಿಗಳು ಇತ್ಯರ್ಥಗೊಳ್ಳಲಿವೆ.

ಈ ಮಹತ್ವದ ಬದಲಾವಣೆಯು ಅಕ್ಟೋಬರ್ 9ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯ (ಪ್ರಕರಣ ಸಂಖ್ಯೆ: ಸಿ.857/2025) ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅಡಿಯಲ್ಲಿ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಜಾರಿಗೆ ಬಂದಿದೆ. ಈ ಕಾನೂನಿನ ಅಡಿ, ನಿಗದಿತ ಮಾನದಂಡದೊಳಗೆ ಬರುವ ಒಸಿ ಗಳಿಲ್ಲದ ಕಟ್ಟಡಗಳು ಸಹ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅನುವು ಮಾಡಿಕೊಟ್ಟಿದೆ.

ಸಾವಿರಾರು ಅರ್ಜಿಗಳಿಗೆ ಮುಕ್ತಿ :

ಬೆಸ್ಕಾಂನ ಕಾರ್ಯಾಚರಣೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಮಾಲತೇಶ್ ಅವರು ಈ ನಿರ್ಧಾರವನ್ನು ದೃಢಪಡಿಸಿದ್ದಾರೆ. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ಕಟ್ಟಡಗಳಿಗೆ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಅಕ್ಟೋಬರ್ 16ರಿಂದ ಬೆಸ್ಕಾಂನ ಜಿಬಿಎ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಗೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

“ಅಕ್ಟೋಬರ್ 15ರವರೆಗೆ ಜಿಬಿಎ ವ್ಯಾಪ್ತಿಯಲ್ಲಿ ಅಂದಾಜು 50,000 ಹೊಸ ವಿದ್ಯುತ್ ಸಂಪರ್ಕ ಅರ್ಜಿಗಳು ಬಾಕಿ ಉಳಿದಿವೆ. 30×40 ಚದರ ಅಡಿ ಅಳತೆಯ ವಿಸ್ತೀರ್ಣದ ನಿವೇಶನಗಳಲ್ಲಿ ಕಟ್ಟುವ ಕಟ್ಟಡಗಳ ಮಾಲೀಕರ ಅರ್ಜಿಗಳನ್ನು ಪ್ರತ್ಯೇಕಿಸಿರದಿದ್ದರೂ, ಬಾಕಿ ಇರುವ ಅರ್ಜಿಗಳಲ್ಲಿ ಸುಮಾರು ಶೇ.70ರಷ್ಟು ಗ್ರಾಹಕರು ಸರ್ಕಾರದ ಈ ನೂತನ ನಿರ್ಧಾರದಿಂದ ಪ್ರಯೋಜನ ಪಡೆಯುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ.

ಹಿನ್ನೆಲೆ ಮತ್ತು ಸಾರ್ವಜನಿಕರ ಸಮಸ್ಯೆ :

ಈ ಹಿಂದೆ, ಏಪ್ರಿಲ್ 4ರಿಂದ ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಾರಂಭಿಕ ಪ್ರಮಾಣಪತ್ರ (CC) ಹಾಗೂ ಕಟ್ಟಡ ಪೂರ್ಣಗೊಳಿಸಿದ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ (OC) ಇಲ್ಲದೆ ವಿದ್ಯುತ್ ಸಂಪರ್ಕ ನೀಡದಂತೆ ಬೆಸ್ಕಾಂ ಸುತ್ತೋಲೆ ಹೊರಡಿಸಿತ್ತು. ಇದರಿಂದಾಗಿ ಸಣ್ಣ ಕಟ್ಟಡಗಳ ಮಾಲೀಕರಿಗೆ ತೀವ್ರ ತೊಂದರೆಯಾಗಿತ್ತು ಮತ್ತು ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದವು.

ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, 2025ರ ಏಪ್ರಿಲ್ 4ರ ಮುಂಚೆಯೇ ಕಟ್ಟಡ ಕಟ್ಟಿ, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಬೆಸ್ಕಾಂಗೆ ಶುಲ್ಕ ಕಟ್ಟಿ, ಕಾರ್ಯಾದೇಶ ಮತ್ತು ಮೀಟರ್ ಪಡೆದಿದ್ದರೂ ಸಹ ಸುಮಾರು 1,73,000 ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಿಕ್ಕಿರಲಿಲ್ಲ. ಹಾಗೆಯೇ, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ಪೂರ್ಣಿಗೊಳಿಸಿ ಶಾಶ್ವತ ಸಂಪರ್ಕಕ್ಕಾಗಿ ಕಾಯುತ್ತಿದ್ದ ಅಂದಾಜು 2 ಲಕ್ಷ ಕಟ್ಟಡ ಮಾಲೀಕರು ಎಲ್ಲಾ ವಿಸ್ತೀರ್ಣದ ನಿವೇಶನಗಳಲ್ಲಿ ಇದ್ದರು. ಬೆಸ್ಕಾಂನ ಹಿಂದಿನ ಸುತ್ತೋಲೆಯ ನಂತರ ಮಂಜೂರಾತಿ ನಕ್ಷೆಯಿದ್ದಲ್ಲಿ ಮಾತ್ರ ತಾತ್ಕಾಲಿಕ ವಿದ್ಯುತ್ ಸರಬರಾಜು ನೀಡಲಾಗುತ್ತಿತ್ತು. ಮತ್ತು ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸಿದ್ದರಿಂದ ಅದು ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನುಕೂಲವಾಗುತ್ತಿತ್ತು ಎಂದು ಅವರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ಸರ್ಕಾರದ ಈ ಹೊಸ ಆದೇಶವು ಸಣ್ಣ ಮತ್ತು ಮಧ್ಯಮ ವರ್ಗದ ವಸತಿ ಕಟ್ಟಡಗಳ ಮಾಲೀಕರಿಗೆ ಬಹುದೊಡ್ಡ ನಿರಾಳತೆ ತಂದಿದ್ದು, ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದಂತಾಗಿದೆ.

View this post on Instagram

A post shared by Bengaluru Wire (@bengaluruwirenews)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಅಹವಾಲಿನ ತ್ವರಿತ ಪರಿಹಾರಕ್ಕಾಗಿ ಅ.24ರಂದು ಆಯುಕ್ತರ ಫೋನ್-ಇನ್ ಕಾರ್ಯಕ್ರಮ

Next Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Next Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Kurnool bus accident | ಕರ್ನೂಲು ಬಸ್ ದುರಂತ : ಸಜೀವ ದಹನವಾಗುತ್ತಿದ್ದ ಬಸ್‌ ನಲ್ಲಿ ನಿದ್ರೆಯಲ್ಲಿದ್ದ 12 ಪ್ರಯಾಣಿಕರು ಬಲಿ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d