Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Kurnool bus accident | ಕರ್ನೂಲು ಬಸ್ ದುರಂತ : ಸಜೀವ ದಹನವಾಗುತ್ತಿದ್ದ ಬಸ್‌ ನಲ್ಲಿ ನಿದ್ರೆಯಲ್ಲಿದ್ದ 12 ಪ್ರಯಾಣಿಕರು ಬಲಿ

by Bengaluru Wire Desk
October 24, 2025
in News Wire, Public interest
Reading Time: 1 min read
0

ಕರ್ನೂಲ್, ಅ.24 www.bengaluruwire.com : ಆಂಧ್ರಪ್ರದೇಶದ ಕರ್ನೂಲ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ 12 ಅಮಾಯಕ ಜೀವಗಳು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್, ರಾಷ್ಟ್ರೀಯ ಹೆದ್ದಾರಿ 44 ರ ಮೇಲೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣ ಮಾತ್ರದಲ್ಲಿ ಬೆಂಕಿಯ ಜ್ವಾಲೆಯಲ್ಲಿ ಆವರಿಸಿಕೊಂಡು ಸಂಪೂರ್ಣವಾಗಿ ಬೂದಿಯಾಗಿದೆ.

ಬಸ್‌ನಲ್ಲಿ ಚಾಲಕರು ಸೇರಿದಂತೆ ಒಟ್ಟು 42 ಜನರಿದ್ದರು. ರಾತ್ರಿ ಪ್ರಯಾಣದ ಆಳ ನಿದ್ರೆಯಲ್ಲಿದ್ದ ಹೆಚ್ಚಿನ ಪ್ರಯಾಣಿಕರಿಗೆ ಬಸ್ ನಿಂದ ಹೊರಬರಲು ಸಾಧ್ಯವಾಗದೆ ದುರಂತ ಅಂತ್ಯ ಕಂಡಿದ್ದಾರೆ. ಆದರೆ, ಇದೇ ಬಸ್‌ನಲ್ಲಿದ್ದ ಪ್ರಯಾಣಿಕರಾದ ಹಾರಿಕಾ ಅವರ ಧೈರ್ಯ ಮತ್ತು ಅದೃಷ್ಟ, ಅವರನ್ನು ಸಾವಿನ ದವಡೆಯಿಂದ ಹೊರತಂದಿದೆ. ಅವರ ನೋವಿನ ಮಾತುಗಳು ಆ ಮುಂಜಾವಿನ ಭೀಕರತೆಯನ್ನು ಕಣ್ಣಿಗೆ ಕಟ್ಟುವಂತಿವೆ.

‘ಮುರಿದ ಬಾಗಿಲು ನನ್ನ ಪಾರುಮಾಡಿತು’: ಹಾರಿಕಾ ಕಥೆ

ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಹಾರಿಕಾ ಕೂಡ ಆಳ ನಿದ್ರೆಯಲ್ಲಿದ್ದರು. ಆದರೆ, ಭೀಕರ ಅಪಘಾತದ ಸದ್ದು ಮತ್ತು ಗೊಂದಲದಿಂದ ದಿಗ್ಭ್ರಮೆಗೊಂಡು ಅವರು ಎಚ್ಚರಗೊಂಡಾಗ, ಜ್ವಾಲೆಗಳು ಇಡೀ ಬಸ್ಸನ್ನು ಆವರಿಸುವ ಹಂತದಲ್ಲಿದ್ದವು. “ನಾನು ಎಚ್ಚರಗೊಳ್ಳುವ ಹೊತ್ತಿಗೆ ಬಸ್ ಕ್ಷಣಮಾತ್ರದಲ್ಲಿ ಬೆಂಕಿಯಿಂದ ಸುತ್ತುವರಿದಿತ್ತು. ಎಲ್ಲೆಡೆ ಭಯಾನಕ ವಾತಾವರಣ, ಕಿರುಚಾಟ,” ಎಂದು ಹಾರಿಕಾ ಆ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.

ಪ್ರಯಾಣಿಕರಾದ ಹಾರಿಕಾ ದುರ್ಘಟನೆಯಲ್ಲಿ ಬದುಕುಳಿದಿದ್ದಾರೆ. (ಚಿತ್ರ ಕೃಪೆ : ಪಿಟಿಐ)

ಸಾವಿರಾರು ಜನರು ಮಲಗಿದ್ದಾಗ ಬಸ್ ಆರು ಪಥದ ಹೆದ್ದಾರಿಯಲ್ಲಿ ಬೆಂಕಿ ಹಿಡಿಯಿತು. ಆ ಸಂದರ್ಭದಲ್ಲಿ ಹಾರಿಕಾಗೆ ಕಂಡಿದ್ದು, ಬಸ್ಸಿನ ಹಿಂಭಾಗದಲ್ಲಿದ್ದ ಒಂದು ಮುರಿದ ಬಾಗಿಲು! ಅದುವೇ ಅವರಿಗೆ ಮುಕ್ತಿಮಾರ್ಗವಾಯಿತು. “ಹಿಂಬದಿಯ ಬಾಗಿಲು ಮುರಿದಿತ್ತು, ಆದ್ದರಿಂದ ನಾನು ಅಲ್ಲಿಂದ ಹಾರಿದೆ. ಹಾರುವ ಪ್ರಕ್ರಿಯೆಯಲ್ಲಿ ನನಗೆ ಗಾಯಗಳಾಗಿವೆ,” ಎಂದು ಹಾರಿಕಾ ಹೇಳಿದ್ದಾರೆ. 

ಅಗ್ನಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಆಹುತಿಯಾಗುವ ಮೊದಲು, ಪ್ರಾಣದ ಹಂಗು ತೊರೆದು ಹಾರಿದ ಹಾರಿಕಾ ಪ್ರಾಣ ಉಳಿಸಿಕೊಂಡರು. ಗಾಯಗಳಾಗಿದ್ದರೂ ಅವರು ಬದುಕುಳಿದರು.

ರಾಜ್ಯ, ಕೇಂದ್ರದಿಂದ ಆರ್ಥಿಕ ನೆರವು ಘೋಷಣೆ :

ಈ ಹೃದಯ ಕಲಕುವ ದುರಂತಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ “ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಧನವನ್ನು ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸಹ ದುರಂತದ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿ, ಗಾಯಾಳುಗಳಿಗೆ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ಸಾವಿಗೀಡಾದವರ ಪೈಕಿ ದ್ವಿಚಕ್ರ ವಾಹನದ ಸವಾರ ಕೂಡ ಸೇರಿದ್ದು, ಅವರೂ ಬಸ್‌ನ ಡಿಕ್ಕಿಯ ಪರಿಣಾಮವಾಗಿ ಮೃತಪಟ್ಟಿದ್ದಾರೆ. ಉಳಿದವರೆಲ್ಲರೂ ನಿದ್ರೆಯಲ್ಲಿದ್ದಾಗಲೇ ಬೆಂಕಿಗೆ ಆಹುತಿಯಾದ ಬಸ್ಸಿನ ಪ್ರಯಾಣಿಕರು. ಈ ದುರಂತವು ಹೆದ್ದಾರಿಯಲ್ಲಿ ರಾತ್ರಿ ಪ್ರಯಾಣದ ಸುರಕ್ಷತೆಯ ಬಗ್ಗೆ ಮತ್ತೆ ಆತಂಕವನ್ನು ಹುಟ್ಟುಹಾಕಿದೆ.

Extremely saddened by the loss of lives due to a mishap in Kurnool district of Andhra Pradesh. My thoughts are with the affected people and their families during this difficult time. Praying for the speedy recovery of the injured.

An ex-gratia of Rs. 2 lakh from PMNRF would be…

— PMO India (@PMOIndia) October 24, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Next Post

ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಐದು ದಿನಗಳಿಗೆ  ವಿಸ್ತರಣೆ: ನವೆಂಬರ್‌ 17 ರಿಂದ ಪರಿಷೆ ಆರಂಭ

Next Post
ಕಡಲೇಕಾಯಿ ಪರಿಷೆ ಸಾಂದರ್ಭಿಕ ಚಿತ್ರ (ಕೃಪೆ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ)

ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಐದು ದಿನಗಳಿಗೆ  ವಿಸ್ತರಣೆ: ನವೆಂಬರ್‌ 17 ರಿಂದ ಪರಿಷೆ ಆರಂಭ

Video News | #Hasanamba | ಹಾಸನಾಂಬ ಜಾತ್ರೆ: ₹25.59 ಕೋಟಿ ಆದಾಯ ಸಂಗ್ರಹ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d