Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Transport News | ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಅಗ್ನಿ ದುರಂತ: ಪ್ರಯಾಣಿಕರ ಸುರಕ್ಷತೆಗೆ ಕೆಎಸ್‌ಆರ್‌ಟಿಸಿಯಿಂದ ಕಟ್ಟುನಿಟ್ಟಿನ ಕ್ರಮ

ಸಿಬ್ಬಂದಿಗೆ ವಿಶೇಷ ತರಬೇತಿ; ಬೆಂಕಿ ಅವಘಡ ತಪ್ಪಿಸಲು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ ಕೆಎಸ್‌ಆರ್‌ಟಿಸಿ

by Bengaluru Wire Desk
October 29, 2025
in News Wire, Public interest
Reading Time: 1 min read
0

ಬೆಂಗಳೂರು, ಅ.29. www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)  ನಿರ್ದೇಶಕರು (MD) ಅವರು ಇತ್ತೀಚೆಗೆ ಕರ್ನೂಲಿನಲ್ಲಿ ಖಾಸಗಿ ವೋಲ್ವೋ ಬಸ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ, ಬಸ್ ಪ್ರಯಾಣಿಕರ ಸುರಕ್ಷತೆಗಾಗಿ ನಿಗಮವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಬಸ್‌ಗಳಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸಿದಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಎಲ್ಲಾ ಸಿಬ್ಬಂದಿಗಳಿಗೆ ಹೆಚ್ಚು ತರಬೇತಿ ನೀಡಲು ಸೂಚಿಸಿದ್ದಾರೆ. 

ಈ ಕುರಿತು ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಯಿಂದ ನಿತ್ಯ ಬೆಳಿಗ್ಗೆ, ಸಂಜೆ ವಿಶೇಷ ಕಾರ್ಯಾಗಾರಗಳನ್ನು ನಡೆಸುವಂತೆ ಆದೇಶಿಸಲಾಗಿದೆ. ಕೆಎಸ್ ಆರ್ ಟಿಸಿ ಎಂಡಿ ಪತ್ರ ಬರೆಯಲು ಮುಖ್ಯ ಕಾರಣ ಸಾರಿಗೆ ಸಚಿವರ ಅ.28 ರ ಪತ್ರ.

“ಇತ್ತೀಚಿಗೆ ಕರ್ನೂಲ್ ಬಸ್ ದುರಂತ ತೀವು ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನ ನಡೆಸಬೇಕು. ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿಗೆ ಬೇಗ ಉರಿಯುವ ಅಥವಾ ಇತರ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಹಾಗೂ ಒಟ್ಟಾರೆ ಸುರಕ್ಷತಾ ಪರಿಶೀಲನೆ ನಡೆಸಬೇಕು” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅ.28ರಂದು ಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಎಸಿ ಬಸ್ ಗಳಲ್ಲಿ ಕಿಟಕಿ ಗಾಜುಗಳನ್ನು ಒಡೆಯಲು ಸುತ್ತಿಗೆ ಅಲಕವಡಿಸಿರುವುದು.

“ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ ಬಗ್ಗೆ ಪರಿಶೀಲನೆ ನಡೆಸಬೇಕು.

ಈ ಮೇಲಿನ ಯಾವುದೇ ನೂನ್ಯತೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು”. 

“ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ ನಮ್ಮ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮಕೈಗೊಳ್ಳಬೇಕಿದೆ” ಎಂದು ಸಾರಿಗೆ ಸಚಿವರು ಪತ್ರದಲ್ಲಿ ತಿಳಿಸಿದ್ದರು.

ಪ್ರಮುಖ ಸೂಚನೆಗಳು ಮತ್ತು ಸುರಕ್ಷತಾ ಕ್ರಮಗಳು:

 ಅಗ್ನಿಶಾಮಕ ಕಡ್ಡಾಯ: ಎಲ್ಲಾ ಪ್ರತಿಷ್ಠಿತ ರಾತ್ರಿ ಸಾರಿಗೆ ವಾಹನಗಳಲ್ಲಿ 5 ಲೀಟರ್‌ನ 2 ಅಗ್ನಿನಂದಕಗಳು ಇರಬೇಕು. ಇತರೆ ವಾಹನಗಳಲ್ಲಿಯೂ ಅವಶ್ಯ ಅಗ್ನಿ ನಂದಕಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು.

 ತಾಂತ್ರಿಕ ಪರಿಶೀಲನೆ: ಎಲ್ಲಾ ಬಸ್‌ಗಳಲ್ಲಿ Fire Detection & Suppression System (FDSS), Fire Alarm & Protection System (FAPS), ಮತ್ತು Fire Detection & Alarm System (FDAS) ಸದಾ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು.

ವಿದ್ಯುತ್ ವ್ಯವಸ್ಥೆ ಪರಿಶೀಲನೆ: ಪ್ರತಿನಿತ್ಯ ಎಲೆಕ್ಟ್ರಿಕ್ ವೈರ್‌ಗಳು ಸುಸ್ಥಿತಿಯಲ್ಲಿರುವ ಕುರಿತು ಪರಿಶೀಲಿಸುವುದು ಕಡ್ಡಾಯ. ಬ್ಯಾಟರಿ ಕಟ್‌ಆಫ್ ಸ್ವಿಚ್‌ಗಳನ್ನು ದುರಸ್ತಿಪಡಿಸಿ, ವಿದ್ಯುತ್ ವೈರುಗಳ ಸವೆತ ತಪ್ಪಿಸಲು ಕ್ರಮ ವಹಿಸಬೇಕು.

 ತುರ್ತು ನಿರ್ಗಮನ: ಎಲ್ಲಾ ಎಸಿ ವಾಹನಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿ ಗ್ಲಾಸ್‌ಗಳನ್ನು ಒಡೆಯಲು ಹ್ಯಾಮರ್‌ಗಳು ಇರುವುದನ್ನು ಖಾತರಿಪಡಿಸಬೇಕು. ಎಲ್ಲಾ ತುರ್ತು ಬಾಗಿಲುಗಳು ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಬೇಕು.

 ನಿಷೇಧಿತ ವಸ್ತು ಸಾಗಣೆ: ಬೆಂಕಿ ಆಕರ್ಷಿಸುವ ವಸ್ತುಗಳನ್ನು ಸಾಗಿಸದಂತೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ತಿಳುವಳಿಕೆ ನೀಡಬೇಕು. ಬಸ್ ನಿಲ್ದಾಣಗಳಲ್ಲಿಯೂ ಆಡಿಯೋ/ವಿಡಿಯೋ ಮೂಲಕ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ನೀಡಲು ತಿಳಿಸಲಾಗಿದೆ.

ಟಿಕೆಟ್‌ನಲ್ಲಿ ಮುದ್ರಣ: ಟಿಕೆಟ್/ರಿಸರ್ವೇಷನ್ ಟಿಕೆಟ್‌ಗಳ ಮೇಲೆ ಅಗ್ನಿಯನ್ನು ಆಕರ್ಷಿಸಿಸುವ ವಸ್ತುಗಳ ಸಾಗಣಿಕೆಯನ್ನು ನಿಷೇಧಿಸಲಾಗಿದೆ ಎಂಬ ಸಂದೇಶ ಮತ್ತು ತುರ್ತು ಕ್ರಮಗಳ ಬಗ್ಗೆ ಚಿತ್ರಾತ್ಮಕ ಮಾಹಿತಿಯನ್ನು ಮುದ್ರಿಸಲು ಕ್ರಮ ವಹಿಸಬೇಕು ಎಂದು ತಿಳಿಸಲಾಗಿದೆ.

ಈ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿರುವ ಬಗ್ಗೆ ಎಲ್ಲಾ ವಿಭಾಗಗಳ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು ನವೆಂಬರ್ 10ರೊಳಗೆ ಅನುಸರಣಾ ವರದಿಯನ್ನು ತಪ್ಪದೆ ಸಲ್ಲಿಸಬೇಕು ಎಂದು ಎಂಡಿ ಆದೇಶಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Crime News | ಜೆ.ಪಿ. ನಗರ: ಮನೆಗೆಲಸದಾಕೆ ಕಳವು ಮಾಡಿದ್ದ ₹51.40 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶ : ಆರೋಪಿ ಬಂಧನ

Next Post

ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸರ್ಕಾರದ ಸಂಸ್ಥೆಗಳ ವಿರುದ್ಧ ಗುಡುಗಿದ ಡಾ.ಪುರುಷೋತ್ತಮ ಬಿಳಿಮಲೆ 

Next Post
ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸರ್ಕಾರದ ಸಂಸ್ಥೆಗಳ ವಿರುದ್ಧ ಗುಡುಗಿದ ಡಾ.ಪುರುಷೋತ್ತಮ ಬಿಳಿಮಲೆ 

ಜಯನಗರ ಆರ್ ಟಿಒ ಕಚೇರಿ ಈಗ ಅಂಜನಾಪುರಕ್ಕೆ ಶಿಫ್ಟ್: ಸಾರ್ವಜನಿಕರಿಗೆ ಸೇವೆ ಲಭ್ಯ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d