Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಫಲಶ್ರುತಿ: ‘ಗುಂಡಿಗಳ ರಾಜ ರಸ್ತೆ’ಗೆ ಕೊನೆಗೂ ಡಾಂಬರ್ ಕಾಯಕಲ್ಪ

ಪ್ರೆಸ್ ಲೇಔಟ್ ನಿವಾಸಿಗಳ ಬಹುದಿನಗಳ ಸಂಕಷ್ಟಕ್ಕೆ ಮುಕ್ತಿ; ಪಶ್ಚಿಮ ನಗರ ಪಾಲಿಕೆ ಅಧಿಕಾರಿಗಳಿಂದ ರಸ್ತೆ ದುರಸ್ತಿ ಕಾರ್ಯ

by Bengaluru Wire Desk
November 6, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ನ.06 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅಧಿಕಾರಿಗಳು ಕೊನೆಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಸರ್ಕಾರಿ ಮುದ್ರಣಾಲಯ (Press Layout) ಬಡಾವಣೆಯ “ಗುಂಡಿಗಳ ರಾಜ” ರಸ್ತೆಗೆ ಕೊನೆಗೂ ಕಾಯಕಲ್ಪ ಕಲ್ಪಿಸಿದ್ದಾರೆ. ಇದು ಬೆಂಗಳೂರು ವೈರ್ ವರದಿ ಫಲಶ್ರುತಿ.

ಪ್ರೆಸ್ ಲೇಔಟ್ ನಲ್ಲಿ ಎರಡನೇ ಮುಖ್ಯರಸ್ತೆಗೆ ತಾಗಿಕೊಂಡಂತಿರುವ 30 ಅಡಿ ಅಗಲ, ಸುಮಾರು 100 ಮೀಟರ್ ಉದ್ದದ ಈ ರಸ್ತೆಗೆ ಟಾರ್ ಅಥವಾ ಗುಂಡಿ ಮುಚ್ಚದೇ 4-5 ವರ್ಷಗಳಾಗಿತ್ತು. 

ಬೆಂಗಳೂರು ವೈರ್ ವರದಿ ಪರಿಣಾಮ

ವಯಸ್ಸಾದವರು, ಮಕ್ಕಳು- ಮಹಿಳೆಯರೆನ್ನದೆ ಹಲವಾರು ಮಂದಿ ಈ ರಸ್ತೆಯಲ್ಲಿ ಚಲಿಸಿ ಗಾಡಿಯಿಂದ ಬಿದ್ದು ಎದ್ದಿದ್ದಾರೆ. ಕೆಲವರಿಗೆ ಮೂಳೆ ಮುರಿತಗಳಾಗಿದೆ.‌ ಕೆಲವರಿಗೆ ತೀವ್ರ ಗಾಯಗಳಾಗಿ ಆಸ್ಪತ್ರೆ ಸೇರಿಸಿದ್ದಾರೆ. ಈ ಬಗ್ಗೆ ವಿಷಯ ತಿಳಿದು ಸೆ.19 ರಂದು ಬೆಂಗಳೂರು ವೈರ್ ನಲ್ಲಿ “BW SPECIAL | “ಜಾಗ ಬಿಡಿ….ಇದು ಗುಂಡಿಗಳ ರಾಜ ರಸ್ತೆ” : ಬೆಂಗಳೂರು ಪಶ್ಚಿಮ‌ ನಗರ ಪಾಲಿಕೆಯ ರಸ್ತೆ ದುರವಸ್ಥೆ” ಶೀರ್ಷಿಕೆಯಡಿ ವಿಶೇಷ ವರದಿ ಪ್ರಸಾರ ಮಾಡಿತ್ತು.

ಸೆ.9ರ ಮೊದಲು ಪ್ರೆಸ್ ಲೇಔಟ್ ಗುಂಡಿಮಯ ರಸ್ತೆಯ ನೋಟ.

ಈ ಬಗ್ಗೆ ಸೆ.26ರಂದು ಸ್ಥಳಕ್ಕೆ ಧಾವಿಸಿದ ಪಶ್ಚಿಮ ನಗರ ಪಾಲಿಕೆ ವಲಯದ ಪ್ರಧಾನ ಇಂಜಿನಿಯರ್ ಸ್ವಯಂಪ್ರಭ ಅವರ ತಂಡ ಗುಂಡಿಬಿದ್ದ ರಸ್ತೆಯನ್ನು ಸರಿಪಡಿಸುವ ಭರವಸೆಯನ್ನು ನೀಡಿತ್ತು.‌ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿಗಣತಿಯಲ್ಲಿ ಪಾಲಿಕೆಯ ಹೆಚ್ಚಿನ‌ ಆಧಿಕಾರಿ, ನೌಕರರನ್ನು ನಿಯೋಜಿಸಿದ್ದರಿಂದ ಪಾಲಿಕೆ ವ್ಯಾಪ್ತಿಯ ರಾ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಅಡ್ಡಿಯಾಗಿತ್ತು. ಈಗ ಗಣತಿ ಕಾರ್ಯ ಮುಗಿದ ಕಾರಣ ಪಾಲಿಕೆ ಎಂಜಿನಿಯರ್ ಗಳು ಬೆಂಗಳೂರು ವೈರ್ ಗೆ ನೀಡಿದ ಭರವಸೆಯಂತೆ ನ.05 ರಂದು ಈ ಗುಂಡಿಬಿದ್ದ ರಸ್ತೆಗೆ ಡಾಂಬರ್ ಹಾಕುವ ಕೆಲಸ ನಿರ್ವಹಿಸಿದ್ದಾರೆ. 

ನವೆಂಬರ್ 05ರಂದು ಪ್ರೆಸ್ ಲೇಔಟ್ ಗುಂಡಿಮಯ ರಸ್ತೆಗೆ ಡಾಂಬರ್ ಹಾಕುತ್ತಿರುವ ದೃಶ್ಯ.

ಈ ರಸ್ತೆಯಲ್ಲಿ ಕಾರು- ದ್ವಿಚಕ್ರವಾಹನಗಳು, ಯಾವುದೇ ವಾಹನವಿಲ್ಲದೇ 10-12 ಕಿ.ಮೀ ವೇಗದಲ್ಲೂ ಚಲಿಸಲಾಗದಷ್ಟು ಹದಗೆಟ್ಟು ಹೋಗಿದೆ. ಈ ಬಗ್ಗೆ ಇಲ್ಲಿನ ನಿವಾಸಿಗಳು ಬಿಬಿಎಂಪಿ ಸಹಾಯವಾಣಿಗೆ, ಪಾಲಿಕೆಯ ಮೊಬೈಲ್ ಆಪ್ ಗೆ ದೂರು‌ ನೀಡಿದರೂ ರಸ್ತೆಗುಂಡಿ‌ ಸರಿಪಡಿಸಲು ಹೋಗಿಲ್ಲ. ಇಲ್ಲಿನ ಅತ್ಯಂತ ದೊಡ್ಡ ಗುಂಡಿಯಲ್ಲಿ ಮಳೆ ನೀರು ತುಂಬಿದನ್ನು ಕಂಡರೆ ಯಾವುದೋ ಉಪಖಂಡ ಕಂಡಂತಾಗುತ್ತೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಇದೀಗ ಈ ರಸ್ತೆಯಲ್ಲಿನ ಗುಂಡಿನ ದೊಡ್ಡ ದೊಡ್ಡ ಗುಂಡಿಗಳನ್ನು ಪಾಲಿಕೆ ಡಾಂಬರ್ ಹಾಕಿ ಮುಚ್ಚಿದೆ.

ಸಾರ್ವಜನಿಕರ ಕುಂದು-ಕೊರತೆ, ಬವಣೆಗಳನ್ನು ಆಡಳಿತ ನಡೆಸುವ ಅಧಿಕಾರಸ್ಥರಿಗೆ ಸುದ್ದಿಯ ಮೂಲಕ ತಲುಪಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯವನ್ನು ಬೆಂಗಳೂರು ವೈರ್ ಸದಾ ಮಾಡುತ್ತಲೇ ಇದೆ. ಮುಂದೆಯೂ ಮಾಡಲಿದೆ. ನಮ್ಮ ಸಾಮಾಜಿಕ ಜವಾಬ್ದಾರಿ ಬಗ್ಗೆ ನಾವು ಬದ್ಧರಾಗಿದ್ದೇವೆ. ಓದುಗರಾದ ನಿಮ್ಮ ಬೆಂಬಲ‌ ಸದಾ ನಮ್ಮ ಮೇಲಿರುವುದಕ್ಕೆ ನಮ್ಮ‌ ಧನ್ಯವಾದಗಳು.

View this post on Instagram
WhatsApp Join our WhatsApp Channel
Previous Post

ಬಿಯುಡಬ್ಲ್ಯುಜೆ ಚುನಾವಣೆ ಸಿದ್ಧತೆ: ನವೆಂಬರ್ 9 ರಂದು 22 ಸ್ಥಾನಗಳಿಗೆ ಮತದಾನ

Next Post

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ “ಹಂಪೆಯ ಕಲ್ಲಿನ ರಥ”ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

Next Post

BW Special | ಬೆಂಗಳೂರಿನಲ್ಲಿ ಜನರ ಗಮನ ಸೆಳೆಯುತ್ತಿದೆ "ಹಂಪೆಯ ಕಲ್ಲಿನ ರಥ"ದ ಟ್ಯಾಬ್ಲೊ ಹೊತ್ತ ಆಟೋ : ಏನಿದರ ವಿಶೇಷತೆ?

ಬಿಡದಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರದಿಂದ ಪರಿಸರಕ್ಕೆ ಯಾವುದೇ ಹಾನಿ ಇಲ್ಲ: ಕೆಪಿಸಿಎಲ್ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group