Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ 6 ಆರ್.ಟಿ.ಒ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಏಜೆಂಟರ ಜಾಲ, ಅಧಿಕಾರಿಗಳ ಭ್ರಷ್ಟಾಚಾರ ಬಯಲು

6 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಏಕಕಾಲಕ್ಕೆ ಪರಿಶೀಲನೆ; ಡಿಎಲ್, ವಾಹನಗಳ ಆರ್‌ಸಿಗಳು ಖಾಸಗಿ ವ್ಯಕ್ತಿ ಬಳಿ ಪತ್ತೆ : ಸಮಗ್ರ ತನಿಖೆಗೆ ಲೋಕಾಯುಕ್ತರ ಸೂಚನೆ

by Bengaluru Wire Desk
November 8, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ನ.08 www.bengaluruwire.com : ಬೆಂಗಳೂರಿನ ಆರು ಪ್ರಾದೇಶಿಕ ಸಾರಿಗೆ ಕಚೇರಿಗಳು (ಆರ್‌ಟಿಒ) ಭ್ರಷ್ಟಾಚಾರ ಮತ್ತು ಅಕ್ರಮಗಳ ಕೂಪಗಳಾಗಿ ಮಾರ್ಪಟ್ಟಿವೆ ಎಂಬ ಸಾರ್ವಜನಿಕ ದೂರುಗಳ ಮೇರೆಗೆ, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ನೇತೃತ್ವದಲ್ಲಿ ಆರು ತಂಡಗಳು ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ನಗರದ ಆರು ಪ್ರಮುಖ ಆರ್‌ಟಿಒ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿವೆ.

ಯಶವಂತಪುರ, ರಾಜಾಜಿನಗರ, ಜಯನಗರ, ಯಲಹಂಕ, ಕಸ್ತೂರಿನಗರ, ಹಾಗೂ ಕೆ.ಆರ್. ಪುರಂ ಕಚೇರಿಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಹಲವಾರು ಅಕ್ರಮಗಳು ಮತ್ತು ಲೋಪದೋಷಗಳು ಬೆಳಕಿಗೆ ಬಂದಿವೆ.

ಏಜೆಂಟರ ಬಳಿ ಸರ್ಕಾರಿ ದಾಖಲೆಗಳು: 

ಕಸ್ತೂರಿ ನಗರದಲ್ಲಿ ಬೆಚ್ಚಿಬೀಳಿಸುವ ಸತ್ಯ

ದಾಳಿಯ ವೇಳೆ ಏಜೆಂಟರ ಹಾವಳಿ ಎಷ್ಟರಮಟ್ಟಿಗೆ ಬೇರೂರಿದೆ ಎಂಬುದು ಸ್ಪಷ್ಟವಾಗಿದೆ. ಕಸ್ತೂರಿನಗರ ಆರ್.ಟಿ.ಓ ಕಚೇರಿಯ ಮುಂದೆ ಇದ್ದ ‘ಮಾರುತಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಖಾಸಗಿ ಅಂಗಡಿಯನ್ನು ಪರಿಶೀಲಿಸಿದಾಗ, ಶ್ರೀ ರಜನೀಕಂತ ಎಂಬ ವ್ಯಕ್ತಿಯ ವಶದಲ್ಲಿ 49 ನೋಂದಣಿ ಪ್ರಮಾಣ ಪತ್ರಗಳು (RC) ಮತ್ತು 83 ಚಾಲನಾ ಪರವಾನಗಿಗಳು (DL) ಪತ್ತೆಯಾಗಿವೆ. ಈ ಸರ್ಕಾರಿ ದಾಖಲೆಗಳು ಮತ್ತು ಕಚೇರಿಯ ಸೀಲ್‌ಗಳು ಖಾಸಗಿ ವ್ಯಕ್ತಿಯ ಬಳಿ ಇರುವುದು ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ. ಈ ಸಂಬಂಧ, ಆರ್.ಟಿ.ಓ., ಎ.ಆರ್.ಟಿ.ಓ., ಸೂಪರಿಂಟೆಂಡೆಂಟ್ ಮತ್ತು ಖಾಸಗಿ ವ್ಯಕ್ತಿ ರಜನೀಕಾಂತ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಲೋಕಾಯುಕ್ತ ಡಿ.ವೈ.ಎಸ್.ಪಿ.ಗೆ ನಿರ್ದೇಶನ ನೀಡಲಾಗಿದೆ.

ಇದಲ್ಲದೆ, ಯಶವಂತಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಓಡಿಹೋಗುತ್ತಿದ್ದ ಏಜೆಂಟರೊಬ್ಬನನ್ನು ಹಿಡಿದು ವಿಚಾರಿಸಿದಾಗ, ಆತನ ಬಳಿ ರೂ. 14,000 ನಗದು ದೊರೆತಿದೆ.

ವಿತರಣೆಯಾಗದ ಡಿಎಲ್‌, ಆರ್‌ಸಿಗಳ ರಾಶಿ :

ಹಲವು ಕಚೇರಿಗಳಲ್ಲಿ ಪ್ರಮುಖ ದಾಖಲೆಗಳನ್ನು ವಿತರಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಕಂಡುಬಂದಿದೆ. ರಾಜಾಜಿನಗರ ಕಚೇರಿಯಲ್ಲಿ 3,800 ಚಾಲನಾ ಪರವಾನಗಿ (DL) ಮತ್ತು 6,300 ನೋಂದಣಿ ಪ್ರಮಾಣ ಪತ್ರ (RC) ಸ್ಮಾರ್ಟ್ ಕಾರ್ಡ್‌ಗಳು ಮುದ್ರಣ ಮಾಡಲು ಬಾಕಿ ಇರುವುದು ಪತ್ತೆಯಾಗಿದೆ. ಹೊರ ಗುತ್ತಿಗೆ ಪಡೆದ ‘ರೋಸ್ ಮಾರ್ಟ್’ ಕಂಪನಿಯು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಆರ್.ಟಿ.ಓ. ವಿವರಣೆ ನೀಡಿದ್ದಾರೆ.

ಯಶವಂತಪುರದಲ್ಲಿ 2095 ಡಿಎಲ್‌ಗಳನ್ನು ಪ್ರಿಂಟ್ ಮಾಡಲು ಮತ್ತು 789 ಡಿಎಲ್‌ಗಳನ್ನು ಸಂಬಂಧಿಸಿದವರಿಗೆ ರವಾನಿಸಲು ಬಾಕಿ ಇರಿಸಿಕೊಂಡಿರುವುದು ಕಂಡುಬಂದಿದೆ. ಜಯನಗರ ಕಚೇರಿಯಲ್ಲಿ, ಅಂಚೆ ಇಲಾಖೆಯಿಂದ ವಾಹನ ಮಾಲೀಕರ ವಿಳಾಸಕ್ಕೆ ಜಾರಿಯಾಗದೆ ಹಿಂದಿರುಗಿ ಬಂದಿದ್ದ ಸುಮಾರು 1300 ಆರ್.ಸಿ ಕಾರ್ಡುಗಳನ್ನು ಕಚೇರಿಯಲ್ಲಿಯೇ ಇರಿಸಿಕೊಂಡಿರುವುದು ಕಂಡು ಬಂದಿದೆ. ಇದರಿಂದಾಗಿ ಸಾರ್ವಜನಿಕರು ನಾಲ್ಕು ತಿಂಗಳಿಂದ ಅಲೆದಾಡುತ್ತಿರುವುದಾಗಿ ದೂರಿದರು.

ನಗದು ಘೋಷಣೆ, ಡ್ರೆಸ್ ಕೋಡ್‌ ಉಲ್ಲಂಘನೆ :

ಜಯನಗರ, ಯಲಹಂಕ, ಕಸ್ತೂರಿನಗರ ಮತ್ತು ಕೆ.ಆರ್. ಪುರಂ ಕಚೇರಿಗಳಲ್ಲಿ ನಗದು ಘೋಷಣಾ ವಹಿ, ಚಲನ-ವಲನ ವಹಿ ಮತ್ತು ಹಾಜರಾತಿ ವಹಿಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ಸಮರ್ಪಕವಾಗಿ ನಿರ್ವಹಿಸಿಲ್ಲದಿರುವುದು ಕಂಡುಬಂದಿದೆ. ಅಲ್ಲದೆ, ಕೆ.ಆರ್. ಪುರಂ ಕಚೇರಿಯಲ್ಲಿ ದೂರುದಾರರೊಬ್ಬರು ಸರ್ಕಾರಿ ಶುಲ್ಕ ಪಾವತಿಸಿದಾಗ ಉಳಿದ ರೂ. 120 ಬಾಕಿ ಮೊತ್ತವನ್ನು ಅಧಿಕಾರಿಗಳು ಹಿಂದಿರುಗಿಸಿರುವುದಿಲ್ಲವೆಂದು ಪ್ರಾದೇಶಿಕ ಅಧಿಕಾರಿಗಳ ಸಮುಖದಲ್ಲಿಯೇ ತಿಳಿಸಿರುತ್ತಾರೆ.

ಕೆ.ಆರ್. ಪುರಂ ಮತ್ತು ಕಸ್ತೂರಿ ನಗರ ಕಚೇರಿಗಳಲ್ಲಿ ಸಿಬ್ಬಂದಿಗಳು ಸರ್ಕಾರದ ಮಾರ್ಗಸೂಚಿಯಂತೆ ವಸ್ತ್ರಗಳನ್ನು (ಡ್ರೆಸ್‌ಕೋಡ್) ಧರಿಸದೇ, ಜೀನ್ಸ್ ಪ್ಯಾಂಟ್ ಮತ್ತು ಟಿ-ಶರ್ಟ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಪತ್ತೆಯಾಗಿದೆ.

ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸೂಚನೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KUWJ News | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : 20 ಜಿಲ್ಲೆಗಳಲ್ಲಿ ನ.9ರಂದು ಮತದಾನ

Next Post

Vande Bharath Express | ರೈಲು ಸಂಪರ್ಕಕ್ಕೆ ಹೊಸ ಶಕ್ತಿ: ಪ್ರಧಾನಿ ಮೋದಿಯಿಂದ 4 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ

Next Post

Vande Bharath Express | ರೈಲು ಸಂಪರ್ಕಕ್ಕೆ ಹೊಸ ಶಕ್ತಿ: ಪ್ರಧಾನಿ ಮೋದಿಯಿಂದ 4 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ

ಚಿನ್ನದ ಬಿಸ್ಕತ್ ಸಾಂದರ್ಭಿಕ ಚಿತ್ರ.

Finance News | ಸೆಬಿಯಿಂದ Online ಡಿಜಿಟಲ್ ಚಿನ್ನದ ವ್ಯವಹಾರದ ಬಗ್ಗೆ ಎಚ್ಚರಿಕೆ: ನಿಯಂತ್ರಣವಿಲ್ಲದ ವೇದಿಕೆಗಳಲ್ಲಿ ಹೂಡಿಕೆ ಅಪಾಯಕಾರಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d