Saturday, May 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA News | ಬಿಡಿಎ ಪ್ರಗತಿ ವರದಿ : ಕೆಂಪೇಗೌಡ ಬಡಾವಣೆಯ ಶೇ.76 ಪ್ರದೇಶ ಅಭಿವೃದ್ಧಿ

2800 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪೂರ್ಣ ; ಮಾರ್ಚ್ 2026ರೊಳಗೆ ಬಾಕಿ ಉಳಿದ ಕಾಮಗಾರಿ ಪೂರ್ಣ ಗುರಿ; ಸಂಘ-ಸಂಸ್ಥೆಗಳ ಸದಸ್ಯತ್ವ ಅಭಿಯಾನಕ್ಕೆ ಅಧಿಕೃತ ಮಾನ್ಯತೆ ಇಲ್ಲ

by Bengaluru Wire Desk
November 11, 2025
in Bengaluru Focus
Reading Time: 1 min read
0

ಬೆಂಗಳೂರು, ನ.11 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ (BDA) ನಿರ್ಮಿಸಲಾಗುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ (Nadaprabhu Kempegowda Layout) ಸುಮಾರು 2,800 ಎಕರೆಗಳಷ್ಟು (ಶೇ. 76ರಷ್ಟು) ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ ಎಂದು ಬಿಡಿಎ ತಿಳಿಸಿದೆ.

ಪ್ರಸ್ತುತ, ಬಡಾವಣೆಯಲ್ಲಿ ಈ ಪ್ರದೇಶಗಳಲ್ಲಿನ ರಸ್ತೆ ಡಾಂಬರೀಕರಣ, ಬೀದಿ ದೀಪ ಅಳವಡಿಕೆ ಮತ್ತು ಕೇಬಲ್ ಅಳವಡಿಕೆಯಂತಹ ಉಳಿದ ಕಾಮಗಾರಿಗಳನ್ನು ಮಾರ್ಚ್ 2026ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

ಬಾಕಿ ಉಳಿದ ಪ್ರದೇಶದಲ್ಲಿ ಅಕ್ಟೋಬರ್ 2026ರೊಳಗೆ ಕಾಮಗಾರಿ ಮುಗಿಸುವ ಗುರಿ :

ಅಭಿವೃದ್ಧಿಗೊಳಿಸಲು ಬಾಕಿ ಉಳಿದಿರುವ ಸುಮಾರು 1,064 ಎಕರೆಗಳ ಪ್ರದೇಶವು ಪ್ರಸ್ತುತ ನ್ಯಾಯಾಲಯದ ದಾವೆಗಳಲ್ಲಿ ಸಿಲುಕಿದೆ. ದಾವೆಗಳು ಇತ್ಯರ್ಥಗೊಂಡ ತಕ್ಷಣ ಈ ಪ್ರದೇಶದ ಕಾಮಗಾರಿಗಳನ್ನು ಅಕ್ಟೋಬರ್ 2026ರೊಳಗೆ ಪೂರ್ಣಗೊಳಿಸಲು ಬಿಡಿಎ ಗುರಿ ಹೊಂದಿದೆ. ಪ್ರಮುಖವಾಗಿ, ಎಂ.ಎ.ಆರ್. (Major Arterial Road) ರಸ್ತೆ ನಿರ್ಮಾಣವನ್ನು ಜನವರಿ 2026ರೊಳಗೆ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಡಿಎ ಹೇಳಿದೆ.

ಸಭೆಗಳಲ್ಲಿ ಭಾಗವಹಿಸಿ, ಕುಂದುಕೊರತೆ ನಿವಾರಣೆಗೆ ಅವಕಾಶ :

ಕೆಂಪೇಗೌಡ ಬಡಾವಣೆಯ ಪಕ್ಷಿನೋಟ.

ಕೆಂಪೇಗೌಡ ಬಡಾವಣೆಯ ಪ್ರಗತಿಯ ಕುರಿತು ನಿವೇಶನ ಹಂಚಿಕೆದಾರರಿಗೆ ಪಾರದರ್ಶಕ ಮಾಹಿತಿ ನೀಡಲು ಬಿಡಿಎಯು ಪ್ರತಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಪ್ರಾಧಿಕಾರದ ಸಭಾ ಕೊಠಡಿಯಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ಈ ಸಭೆಗಳಲ್ಲಿ ಭಾಗವಹಿಸಲು ಆಸಕ್ತ ನಿವೇಶನ ಹಂಚಿಕೆದಾರರು ಬಿಡಿಎಯ ಸಹಾಯವಾಣಿ ಸಂಖ್ಯೆ 94831 66622 ಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು.

ಅಲ್ಲದೆ, ಕುಂದುಕೊರತೆಗಳ ಪರಿಹಾರಕ್ಕಾಗಿ ನಿವೇಶನದಾರರು ಪ್ರತಿ ತಿಂಗಳ 4ನೇ ಗುರುವಾರದಂದು ಬಿಡಿಎ ಕೇಂದ್ರ ಕಚೇರಿಯಲ್ಲಿ ನಡೆಯುವ ಪಶ್ಚಿಮ ವಲಯದ ಸಾರ್ವಜನಿಕ ಮುಕ್ತ ಸಭೆಯಲ್ಲಿ (Open House Meeting) ಸಹ ಭಾಗವಹಿಸಬಹುದಾಗಿದೆ.

ಸಂಘ-ಸಂಸ್ಥೆಗಳ ಸದಸ್ಯತ್ವ ಅಭಿಯಾನದ ಬಗ್ಗೆ ಎಚ್ಚರಿಕೆ :

ಬಡಾವಣೆಯಲ್ಲಿ ಕೆಲವು ಹಂಚಿಕೆದಾರರು ಸ್ಥಾಪಿಸಿರುವ ಸಂಘ-ಸಂಸ್ಥೆಗಳು ಸದಸ್ಯತ್ವ ಅಭಿಯಾನಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹೆಸರನ್ನು ಬಳಸುತ್ತಿರುವುದು ಬಿಡಿಎ ಗಮನಕ್ಕೆ ಬಂದಿದೆ. ಈ ಸಂಬಂಧ ಬಿಡಿಎಯು ಮಹತ್ವದ ಸ್ಪಷ್ಟನೆ ನೀಡಿದೆ.

“ಬಿಡಿಎ ಅಥವಾ ಬಿಡಿಎ ನಿರ್ಮಿಸಿರುವ ಬಡಾವಣೆಗಳನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಯಾವುದೇ ಗುಂಪು, ಸಂಘ ಅಥವಾ ಸಂಸ್ಥೆಯನ್ನು ಪ್ರಾಧಿಕಾರವು ಮಾನ್ಯ ಮಾಡುವುದಿಲ್ಲ” ಎಂದು ಪ್ರಾಧಿಕಾರವು ಕಟ್ಟುನಿಟ್ಟಾಗಿ ಸ್ಪಷ್ಟಪಡಿಸಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಾಗರಿಕರು ಬಿಡಿಎ ಸಹಾಯವಾಣಿ (94831 66622) ಗೆ ಸಂಪರ್ಕಿಸಬಹುದಾಗಿದೆ. ದೂರುಗಳನ್ನು 30 ದಿನಗಳೊಳಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಿಎ ಭರವಸೆ ನೀಡಿದೆ. ಬಿಡಿಎ ಅಧಿಕೃತ ಸಂಪರ್ಕ ಮಾಹಿತಿ: 24×7 ಸಹಾಯವಾಣಿ: 94831 66622 ಹಾಗೂ ಅಂತರ್ಜಾಲ: www.kbda.karnataka.gov.in ಇದಕ್ಕೆ ಭೇಟಿ ನೀಡಬಹುದು.

WhatsApp Join our WhatsApp Channel
Previous Post

Bollywood News | ಬಾಲಿವುಡ್‌ನ ‘ಹೀ-ಮ್ಯಾನ್’ ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ, ನಟ ಆಸ್ಪತ್ರೆಯಲ್ಲಿ ಚೇತರಿಕೆ

Next Post

Viral Video | ಕಾರು ಚಲಾಯಿಸುತ್ತಿದ್ದಾಗ ಸೈಡ್ ಮಿರರ್‌ನಲ್ಲಿ ಪ್ರತ್ಯಕ್ಷವಾದ ಹಾವು: ನಾಮಕ್ಕಲ್-ಸೇಲಂ ರಸ್ತೆಯಲ್ಲಿ ಚಾಲಕನಿಗೆ ಬಿಗ್ ಶಾಕ್

Next Post

Viral Video | ಕಾರು ಚಲಾಯಿಸುತ್ತಿದ್ದಾಗ ಸೈಡ್ ಮಿರರ್‌ನಲ್ಲಿ ಪ್ರತ್ಯಕ್ಷವಾದ ಹಾವು: ನಾಮಕ್ಕಲ್-ಸೇಲಂ ರಸ್ತೆಯಲ್ಲಿ ಚಾಲಕನಿಗೆ ಬಿಗ್ ಶಾಕ್

GBA News | ಟ್ರಾಫಿಕ್‌ನಿಂದ ಮುಕ್ತಿ: ಹೊಸಕೆರೆಹಳ್ಳಿ ಜಂಕ್ಷನ್ ಫ್ಲೈಓವರ್ ಇಂದಿನಿಂದ ಪ್ರಾಯೋಗಿಕ ಸಂಚಾರಕ್ಕೆ ಮುಕ್ತ

Please login to join discussion

Like Us on Facebook

Follow Us on Twitter

Recent News

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

May 15, 2026

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

May 15, 2026

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

May 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group