Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Agriculture News | ರೈತರ ಹಿತರಕ್ಷಣೆ: ಕಾಳಸಂತೆಯಲ್ಲಿ ಗೊಬ್ಬರ ಮಾರುವುದಕ್ಕೆ ಬ್ರೇಕ್

ಇಡೀ ದೇಶದಲ್ಲಿ 3.17 ಲಕ್ಷಕ್ಕೂ ಹೆಚ್ಚು ದಾಳಿ, 3,645 ಪರವಾನಗಿ ರದ್ದು; ಕೇಂದ್ರ ಕೃಷಿ ಇಲಾಖೆ ಹಾಗೂ ರಸಗೊಬ್ಬರ ಇಲಾಖೆಯಿಂದ ಜಂಟಿ ಕಾರ್ಯಾಚರಣೆ

by Bengaluru Wire Desk
November 13, 2025
in News Wire, Public interest
Reading Time: 1 min read
0

ನವದೆಹಲಿ, ನ.13 www.bengaluruwire.com : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಹಾಗೂ ರಸಗೊಬ್ಬರ ಇಲಾಖೆ (DoF) ಜಂಟಿಯಾಗಿ ಮುಂಗಾರು ಮತ್ತು ಪ್ರಸ್ತುತ ನಡೆಯುತ್ತಿರುವ ಹಿಂಗಾರು ಹಂಗಾಮು (ಏಪ್ರಿಲ್‌ನಿಂದ ನವೆಂಬರ್ 2025-26) ಉದ್ದಕ್ಕೂ ರೈತರ ಹಿತಾಸಕ್ತಿ ಕಾಪಾಡಲು ಮತ್ತು ದೇಶದ ರಸಗೊಬ್ಬರ ಪೂರೈಕೆ ಸರಪಳಿಯನ್ನು ಬಲಡಿಸಲು ವ್ಯಾಪಕ ಕಾರ್ಯಾಚರಣೆಯನ್ನು ನಡೆಸಿದೆ.

ಕೇಂದ್ರ ಸರ್ಕಾರದ ಈ ಎರಡು ಇಲಾಖೆಗಳು ರಾಜ್ಯ ಸರ್ಕಾರಗಳೊಂದಿಗೆ ನಿಕಟ ಸಮನ್ವಯದ ಮೂಲಕ ಕಾರ್ಯನಿರ್ವಹಿಸಿ, ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ, ಸಂಗ್ರಹಣೆ ಮತ್ತು ಬೇರೆಡೆ ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ದೇಶಾದ್ಯಂತ ದಾಳಿ ಮತ್ತು ಪರಿಶೀಲನೆಗಳನ್ನು ತೀವ್ರಗೊಳಿಸಿವೆ.

ಕಠಿಣ ಕ್ರಮಗಳ ವಿವರ ಹೀಗಿದೆ:

ಈ ವಿಶೇಷ ಕಾರ್ಯಾಚರಣೆಯಡಿಯಲ್ಲಿ, ದೇಶಾದ್ಯಂತ ಒಟ್ಟು 3,17,054 ತಪಾಸಣೆಗಳು ಮತ್ತು ದಾಳಿಗಳನ್ನು ನಡೆಸಲಾಗಿದೆ. ಇದರ ಪರಿಣಾಮವಾಗಿ, ಕಾಳಸಂತೆಗೆ ಸಂಬಂಧಿಸಿದ 5,119 ಶೋಕಾಸ್ ನೋಟಿಸ್‌ಗಳನ್ನು ನೀಡಲಾಗಿದ್ದು, 3,645 ವಿತರಕರ ಪರವಾನಗಿಗಳನ್ನು ರದ್ದುಪಡಿಸಲಾಗಿದೆ ಅಥವಾ ಅಮಾನತು ಮಾಡಿದೆ. ಅಲ್ಲದೆ, ದೇಶಾದ್ಯಂತ ಈ ಸಂಬಂಧ ಒಟ್ಟು 418 ಎಫ್‌ಐಆರ್‌ಗಳನ್ನು (FIR) ಸಹ ದಾಖಲಿಸಲಾಗಿದೆ.

ಅಕ್ರಮ ಸಂಗ್ರಹಣೆ (Hoarding) ತಡೆಯಲು 667 ಶೋಕಾಸ್ ನೋಟಿಸ್, 202 ಪರವಾನಗಿ ರದ್ದು ಮತ್ತು 37 ಎಫ್‌ಐಆರ್‌ ದಾಖಲಿಸಲಾಗಿದೆ. ಬೇರೆಡೆಗೆ ತಿರುಗಿಸುವ ಪ್ರಕರಣಗಳಲ್ಲಿ 2,991 ಶೋಕಾಸ್ ನೋಟಿಸ್, 451 ಪರವಾನಗಿ ರದ್ದು ಮತ್ತು 92 ಎಫ್‌ಐಆರ್‌ ದಾಖಲಾಗಿವೆ. ಈ ಎಲ್ಲ ಜಾರಿ ಕ್ರಮಗಳನ್ನು ಅಗತ್ಯ ಸರಕುಗಳ ಕಾಯ್ದೆ (Essential Commodities Act) ಮತ್ತು ರಸಗೊಬ್ಬರ ನಿಯಂತ್ರಣ ಆದೇಶದ (Fertilizer Control Order) ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ.

ಪ್ರಮುಖ ರಾಜ್ಯಗಳ ಕಾರ್ಯಾಚರಣೆ ಹಾಗೂ ಕ್ರಮಗಳು:

 * ಉತ್ತರ ಪ್ರದೇಶವು 28,273 ತಪಾಸಣೆಗಳೊಂದಿಗೆ ಮುಂಚೂಣಿಯಲ್ಲಿದ್ದು, 2,730 ಪರವಾನಗಿಗಳನ್ನು ರದ್ದುಗೊಳಿಸಿದೆ ಮತ್ತು 157 ಎಫ್‌ಐಆರ್‌ಗಳನ್ನು ದಾಖಲಿಸಿದೆ.

 * ಮಹಾರಾಷ್ಟ್ರವು 42,566 ತಪಾಸಣೆ ನಡೆಸಿ, ಬೇರೆಡೆಗೆ ಮಾರಾಟ ಮಾಡುವ, ನಿಯಮ ಉಲ್ಲಂಘನೆಗಾಗಿ 1,000ಕ್ಕೂ ಹೆಚ್ಚು ಪರವಾನಗಿಗಳನ್ನು ರದ್ದುಗೊಳಿಸಿದೆ.

 * ರಾಜಸ್ಥಾನ, ಬಿಹಾರ, ಹರಿಯಾಣ, ಪಂಜಾಬ್, ಒಡಿಶಾ, ಛತ್ತೀಸ್‌ಗಢ ಮತ್ತು ಗುಜರಾತ್ ಸಹ ಬೃಹತ್ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ, ಮಾರುಕಟ್ಟೆ ಶಿಸ್ತನ್ನು ಕಾಪಾಡಲು ನೆರವಾಗಿವೆ.

ಇದಲ್ಲದೆ, ಕಳಪೆ ಗುಣಮಟ್ಟದ ರಸಗೊಬ್ಬರಗಳ ವಿರುದ್ಧ 3,544 ಶೋಕಾಸ್ ನೋಟಿಸ್ ನೀಡಿ, 1,316 ಪರವಾನಗಿಗಳನ್ನು ರದ್ದುಪಡಿಸಿ, 60 ಎಫ್‌ಐಆರ್‌ಗಳನ್ನು ದಾಖಲಿಸುವ ಮೂಲಕ ಗುಣಮಟ್ಟ ನಿಯಂತ್ರಣವನ್ನು ಸಹ ಖಾತರಿಪಡಿಸಲಾಗಿದೆ. ಡಿಜಿಟಲ್ ಡ್ಯಾಶ್‌ಬೋರ್ಡ್‌ಗಳ ಬಳಕೆಯಿಂದಾಗಿ ನೈಜ-ಸಮಯದ ಮೇಲ್ವಿಚಾರಣೆ ಸಾಧ್ಯವಾಗಿದೆ. ಈ ಕ್ರಮಗಳಿಂದಾಗಿ ಕೃಷಿ ಹಂಗಾಮಿನ ಸಮಯದಲ್ಲಿ ಕೃತಕ ಅಭಾವ ಮತ್ತು ಬೆಲೆ ಏರಿಕೆ ತಪ್ಪಿದೆ.

ರಸಗೊಬ್ಬರ ಇಲಾಖೆಯು ರಾಜ್ಯ ಮತ್ತು ಜಿಲ್ಲಾಡಳಿತಗಳ ಕಾರ್ಯವನ್ನು ಶ್ಲಾಘಿಸಿದ್ದು, ರೈತರು ಯಾವುದೇ ಅಕ್ರಮಗಳನ್ನು ವರದಿ ಮಾಡುವಂತೆ ಮನವಿ ಮಾಡಿದೆ.

WhatsApp Join our WhatsApp Channel
Previous Post

ಕೆಎಸ್‌ಆರ್‌ಟಿಸಿ: ವಿಮಾನ ನಿಲ್ದಾಣದಿಂದ ದಾವಣಗೆರೆಗೆ ‘ಫ್ಲೈ ಬಸ್’ ಸೇವೆಗೆ ಚಾಲನೆ; ಪ್ರಯಾಣಿಕರಿಗೆ ಇನ್ಮುಂದೆ ‘ನಂದಿನಿ’ ಸ್ನ್ಯಾಕ್ಸ್ ಉಚಿತ

Next Post

ಕಾಶ್ಮೀರ ಗಡಿಯಲ್ಲಿ ಮಾನವೀಯತೆಯ ದೀಪ: ಹಿಂದೂ ದೇಗುಲಕ್ಕೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

Next Post

ಕಾಶ್ಮೀರ ಗಡಿಯಲ್ಲಿ ಮಾನವೀಯತೆಯ ದೀಪ: ಹಿಂದೂ ದೇಗುಲಕ್ಕೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

Video News | ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಫಾರಿಯಲ್ಲಿ ಮತ್ತೊಂದು ಚಿರತೆ ದಾಳಿ: ಮಹಿಳೆಗೆ ಸಣ್ಣಪುಟ್ಟ ಗಾಯ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group