Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GBA News | ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳಿಗೆ ಸಿಬ್ಬಂದಿ ನಿಯೋಜನೆ: ಬಿಬಿಎಂಪಿ FDA-SDA ಸಿಬ್ಬಂದಿಗೆ ಹೊಸ ಸ್ಥಳ ನಿಯುಕ್ತಿ

35 ಪ್ರಥಮ ದರ್ಜೆ ಮತ್ತು 59 ದ್ವಿತೀಯ ದರ್ಜೆ ಸಹಾಯಕರಿಗೆ ಸ್ಥಳ ನಿಯುಕ್ತಿ; ಜಿಬಿಎ ಮತ್ತು ನೂತನ ಪಾಲಿಕೆಗಳಲ್ಲಿ ಕಾರ್ಯಾರಂಭಕ್ಕೆ ಆದೇಶ

by Bengaluru Wire Desk
November 25, 2025
in Bengaluru Focus, Public interest
Reading Time: 2 mins read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.25 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority – GBA) ರಚನೆ ಮತ್ತು ಹೊಸ ಐದು ನಗರ ಪಾಲಿಕೆಗಳ ಸ್ಥಾಪನೆಯ ಹಿನ್ನೆಲೆಯಲ್ಲಿ, ಈ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 94 ಮಂದಿ ಸಹಾಯಕ ಸಿಬ್ಬಂದಿಯನ್ನು ನೂತನ ಪ್ರಾಧಿಕಾರ ಮತ್ತು ಪಾಲಿಕೆಗಳಿಗೆ ಮರು ನಿಯೋಜಿಸಿ ಕಛೇರಿ ಆದೇಶ ಹೊರಡಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪ ಆಯುಕ್ತರು (ಆಡಳಿತ) ರವರು ನವೆಂಬರ್ 24, 2025 ರಂದು ಈ ಕುರಿತು ಆದೇಶ ನೀಡಿದ್ದಾರೆ. ಇದರಲ್ಲಿ 35 ಪ್ರಥಮ ದರ್ಜೆ ಸಹಾಯಕರು (ಪ್ರ.ದ.ಸ) ಮತ್ತು 59 ದ್ವಿತೀಯ ದರ್ಜೆ ಸಹಾಯಕರು (ದ್ವಿ.ದ.ಸ) ಸೇರಿದ್ದಾರೆ.

ಹಿನ್ನೆಲೆ ಮತ್ತು ಆದೇಶದ ವಿವರ:

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಆದೇಶ ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024 ರನ್ವಯ, ಬಿಬಿಎಂಪಿಗೆ ಮಂಜೂರಾಗಿದ್ದ ವಿವಿಧ ವೃಂದದ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಹೊಸದಾಗಿ ರಚಿಸಲಾದ ಐದು ನಗರ ಪಾಲಿಕೆಗಳಿಗೆ ಮರು ಹಂಚಿಕೆ ಮಾಡಲಾಗಿದೆ. 

ಈ ಪ್ರಕ್ರಿಯೆಯ ಭಾಗವಾಗಿ, ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಅದಕ್ಕೂ ಕೆಳಗಿನ ವೃಂದದ ಅಧಿಕಾರಿ/ಸಿಬ್ಬಂದಿಯನ್ನು ಸ್ಥಳನಿಯುಕ್ತಿಗೊಳಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿತ್ತು.

ಈ ಸೂಚನೆಯ ಮೇರೆಗೆ, ಹಳೆಯ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಈ ಕೆಳಕಂಡ ಕಚೇರಿಗಳಿಗೆ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮರು ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

ವರ್ಗಾವಣೆಗೊಂಡ ಪ್ರಥಮ ದರ್ಜೆ ಸಹಾಯಕರು (35) :​ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 35 ಪ್ರಥಮ ದರ್ಜೆ ಸಹಾಯಕರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ದಕ್ಷಿಣ, ಉತ್ತರ, ಪೂರ್ವ, ಮತ್ತು ಕೇಂದ್ರ ನಗರ ಪಾಲಿಕೆಗಳಿಗೆ ನಿಯೋಜಿಸಲಾಗಿದೆ.

​ದಕ್ಷಿಣ ನಗರ ಪಾಲಿಕೆ (South City Corporation): ಅನಿಲ್ ಕುಮಾರ್ ಬಿ, ಗಗನ್.ಎಸ್, ಸಂತೋಷ್ ಸುರೇಶ್ ಮಲ್ಲಜ್ಜನವ‌ರ್, ನಾರಾಯಣ ವಿ, ಸರಸ್ಕೃತಿ ಎಂ, ರಾಕೇಶ್ ಬಿ, ಮತ್ತು ಲಕ್ಷ್ಮಿ ಎ.ಎಸ್. (ಒಟ್ಟು 7)

​ಉತ್ತರ ನಗರ ಪಾಲಿಕೆ (North City Corporation): ಬಿ ಚಂದ್ರಶೇಖರ್, ಸುನೀಲ್ ಸಿಂಧ, ಆರ್. ಬಿ. ಲೋಕೇಶ, ಕೃಷ್ಣಗೌಡ ಜಿ ಬಿ, ಗೋವಿಂದರಾಜ, ಮತ್ತು ನಾರಾಯಣಸ್ವಾಮಿ ಕೆ. (ಒಟ್ಟು 6)

​ಕೇಂದ್ರ ನಗರ ಪಾಲಿಕೆ (Central City Corporation): ಸಂಗೀತ್ ಕುಮಾರ್ ಟಿ, ಮಹದೇವ ಕುಮಾರ್ ಎಂ.ಬಿ, ಶೇರಿನಾ, ರವೀಂದ್ರ ಎಸ್, ನವೀನ್ ಕುಮಾರ್ ಸಿ.ಹೆಚ್, ಸಾಯಬಣ್ಣ, ಎನ್.ಗಣೇಶ್, ಆ‌ರ್.ಲೊಕೇಶ್, ಮೊಹಮ್ಮದ್ ಜುಫಿಯಾನ್, ಮತ್ತು ಕಾವ್ಯ ಎಲ್. (ಒಟ್ಟು 10)

​ಪೂರ್ವ ನಗರ ಪಾಲಿಕೆ (East City Corporation): ಸೌಮ್ಯ ಎಸ್. (ಒಟ್ಟು 1)

​ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA): ನಾಗವೇಣಿ. ಎನ್ (ಮಾಹಿತಿ ತಂತ್ರಜ್ಞಾನ ವಿಭಾಗ), ಸೌಂದರ್ಯ ಜಿ (ಕಾನೂನು ವಿಭಾಗ), ಅನನ್ಯ ಸಿ (ಉಪ ನಿರ್ದೇಶಕರು ತೋಟಗಾರಿಕೆ), ಸುಧಾಕರ್‌ರೆಡ್ಡಿ ಎಸ್.ಇ (ಮಾಹಿತಿ ತಂತ್ರಜ್ಞಾನ ವಿಭಾಗ), ಎನ್. ಶ್ರೀಧ‌ರ್ (ಅರಣ್ಯ ವಿಭಾಗ), ಅನಂತ ವಿ (ಮುಖ್ಯ ಆರೋಗ್ಯಾಧಿಕಾರಿ), ಸಿರಾಜ್ ಅಹಮ್ಮದ್ (ಪ್ರಧಾನ ಅಭಿಯಂತರರ ಕಾರ್ಯಾಲಯ), ಮತ್ತು ಉಮಾ ಮಹೇಶ್ವರಿ . ಸಿ (ಮುಖ್ಯ ಅಭಿಯಂತರರು). (ಒಟ್ಟು 8)

ಇತರೆ: ರಾಜಶ್ರೀ ಕೋಕಟನೂರು (ಆರೋಗ್ಯಾಧಿಕಾರಿ-ಕ್ಲಿನಿಕಲ್), ಜ್ಯೋತಿ ಆರಾ (ಮುಖ್ಯ ಅಭಿಯಂತರರು). (ಒಟ್ಟು 2)

ವರ್ಗಾವಣೆಗೊಂಡ ದ್ವಿತೀಯ ದರ್ಜೆ ಸಹಾಯಕರು (59)

​ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 59 ದ್ವಿತೀಯ ದರ್ಜೆ ಸಹಾಯಕರನ್ನು ಸಹ ವಿವಿಧ ನಗರ ಪಾಲಿಕೆ ಮತ್ತು ಪ್ರಾಧಿಕಾರದ ಕಚೇರಿಗಳಿಗೆ ವರ್ಗಾಯಿಸಲಾಗಿದೆ.

​ದಕ್ಷಿಣ ನಗರ ಪಾಲಿಕೆ: ರಾಘವೇಂದ್ರ, ರೆಹನಾ ಬೇಗಂ, ಈರಮ್ಮ, ರಾಜು ಆರ್, ತ್ರಿಲೋಕ್ ಚಂದ್ರ, ಕೆ.ಎನ್ ಉದಯ್, ಆರ್ ಮಣಿ, ಜ್ಯೋತಿಲಕ್ಷ್ಮೀ ಹೆಚ್, ಲತಾ ಪಿ, ಜ್ಯೋತಿ ಬೀರಪ್ಪ ಅರ್ಜಿನಾಳ, ಪ್ರೇಮ ಬಸನಗೌಡ ಭಂಟನೂರು, ಕೌಸಲ್ಯ ಜಿ ಕೆ, ಗಂಗೂಬಾಯಿ ನರಗುಂದ, ಚಂದ್ರಶೇಖ‌ರ್, ಹನುಮಂತ ಭಜಂತ್ರಿ, ಸಬೀನ್ ತಾಜ್ ಎನ್, ಕೃಪಾ ಶಂಕರ್ ಜಿ.ಕೆ ಮತ್ತು 50ನೇ ಮತ್ತು 57ನೇ ಸಿಬ್ಬಂದಿ. (ಒಟ್ಟು 20)

​ಕೇಂದ್ರ ನಗರ ಪಾಲಿಕೆ: ಸತೀಶ್ ಕುಮಾರ್, ಸಿ.ಅಭಿಲಾಷ, ದಿವಾಕರ್ ವಿ, ಶಾಂತ ರಾಜು ಹೆಚ್, ಮಹೇಶ್ ಕುಮಾರ್ ಎಂಎನೊ, ಡಿ.ಪಿ.ಪುಷ್ಪಾ, ಎನ್. ರಾಮಕೃಷ್ಣ, ಸುದೀಂದ್ರ ಕೆ, ತಿಮ್ಮಪ್ಪ ಜಿ, ಜ್ಯೋತಿ, ಮಂಜಣ್ಣ, ಮಂಜುನಾಥ.ಕೆ, ಮತ್ತು ಭಾಗ್ಯಲಕ್ಷ್ಮಿ ಎ, ಹಾಗೂ 8, 42 ಮತ್ತು 59ನೇ ಸಿಬ್ಬಂದಿ. (ಒಟ್ಟು 15)

​ಉತ್ತರ ನಗರ ಪಾಲಿಕೆ: ಕನಕಪ್ಪ, ಸವಿತಾ ಆ‌ರ್.ಡಿ, ಜೈ ಮಾರುತಿ, ಚಿ ಬಾಬು, ನಿರ್ಮಲಾ ಎಸ್, ಅರುಣಾ ಬಿ, ನೇತ್ರಾವತಿ, ಶಿವ ಕುಮಾರ್ ಸಿ.ಎಸ್, ಮತ್ತು ಶಶಿಕುಮಾ‌ರ್ ಎಸ್. (ಒಟ್ಟು 9)

​ಪೂರ್ವ ನಗರ ಪಾಲಿಕೆ: ಅಂಬಿಕಾ ಕೆ.ಎಂ, ಪವನ್ ಕುಮಾರ್ ಟಿ, ಮತ್ತು ಜಗದೀಶ್ ಎನ್. (ಒಟ್ಟು 3)

​ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA): ಗಾಯತ್ರಿ ಆರ್ (ಕಾನೂನು ವಿಭಾಗ), ಮುನಿರಾಜ್.ಎನ್ (ಪ್ರಧಾನ ಅಭಿಯಂತರರ ಕಾರ್ಯಾಲಯ). (ಒಟ್ಟು 2)

​ಇತರೆ: ಕೆ.ನರಸಿಂಹ (ಮುಖ್ಯ ಅಭಿಯಂತರರು ಯೋಜನೆ), ಕೃಷ್ಣ, ಕಾರ್ತಿಕ್, ನಾರಾಯಣಸ್ವಾಮಿ, ಕುಮಾರ್ ಎಂ.ಜಿ, ತೇಜಸ್. ಎಸ್, ಬಿ.ಕೆ ನರಸಿಂಹ ಮೂರ್ತಿ, ಆರ್ ರಾಜ್ ಪ್ರಣೀತ್, ರಾಘವೇಂದ್ರ ಕೆ, ಎನ್ ನರಸಿಂಹ ರಾವ್, ಸಬೀನ್ ತಾಜ್ ಎನ್, ಸಿ.ಎಂ.ರಾಜ್, ಶಂಕ‌ರ್ ಬಸವರಾಜು ಬಮ್ಮಶೆಟ್ಟಿ, ಮತ್ತು 52, 53, 54, 55ನೇ ಸಿಬ್ಬಂದಿ. (ಒಟ್ಟು 10)

ಷರತ್ತುಗಳು ಮತ್ತು ಸೂಚನೆಗಳು:

ವರ್ಗಾವಣೆಗೊಂಡ ನೌಕರರು ಕೂಡಲೇ ಹೊಸದಾಗಿ ನಿಯೋಜಿಸಲಾದ ನಗರ ಪಾಲಿಕೆಗಳು/ಕಚೇರಿಗಳಲ್ಲಿ ಹಾಜರಾತಿ ಸಲ್ಲಿಸಬೇಕು. ಸಂಬಂಧಪಟ್ಟ ನಗರ ಪಾಲಿಕೆಯ ಆಯುಕ್ತರುಗಳು ವರ್ಗಾವಣೆಗೊಂಡ ಸಿಬ್ಬಂದಿಯನ್ನು ಆಯಾ ನಗರ ವ್ಯಾಪ್ತಿಯಲ್ಲಿ ಅಗತ್ಯವಿರುವೆಡೆ ಮರು ಸ್ಥಳ ನಿಯುಕ್ತಿಗೊಳಿಸುವುದು.

ಮುಖ್ಯವಾಗಿ, ನಗರ ಪಾಲಿಕೆಗಳ ಆಯುಕ್ತರುಗಳು ಸರ್ಕಾರದ ಆದೇಶದಂತೆ ಮರು ಹಂಚಿಕೆ ಮಾಡಿರುವ ಹುದ್ದೆಗಳನ್ನು ಕಛೇರಿವಾರು ನಿಗದಿಪಡಿಸಿ, ಆ ಹುದ್ದೆಗಳಿಗನುಸಾರವಾಗಿ ಮಾತ್ರ ವೇತನ ಪಾವತಿಸಬೇಕು. ಹೆಚ್ಚುವರಿ ಹುದ್ದೆಗಳಿಗೆ ವೇತನ ಪಾವತಿಸುವಂತಿಲ್ಲ, ಮತ್ತು ಹಾಗಿದ್ದಲ್ಲಿ ಆಯುಕ್ತರೇ ನೇರ ಜವಾಬ್ದಾರರಾಗಿರುತ್ತಾರೆ ಎಂದು ಆದೇಶದಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ.

WhatsApp Join our WhatsApp Channel
Previous Post

BW Special Report | ಕಾಶ್ಮೀರದ ಮೋಡಿ: ಎಬಿಸಿ ಕಣಿವೆಗಳ ಸೌಂದರ್ಯ ಮತ್ತು ಗುಲ್ಮಾರ್ಗ್ ರೋಪ್‌ವೇ ರೋಮಾಂಚನ

Next Post

ಅಯೋಧ್ಯೆಯ ರಾಮ ಮಂದಿರದಲ್ಲಿ ಸೂರ್ಯವಂಶದ ‘ಧರ್ಮಧ್ವಜ’ ಯುಗಾರಂಭ

Next Post

ಅಯೋಧ್ಯೆಯ ರಾಮ ಮಂದಿರದಲ್ಲಿ ಸೂರ್ಯವಂಶದ 'ಧರ್ಮಧ್ವಜ' ಯುಗಾರಂಭ

ಕಲ್ಬುರ್ಗಿ ಸಮೀಪ ಭೀಕರ ಕಾರು ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿ ಮೂವರು ದುರ್ಮರಣ

Please login to join discussion

Like Us on Facebook

Follow Us on Twitter

Recent News

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026

Human Interest Story | ಕೇವಲ 3 ನಿಮಿಷ ನಿದ್ದೆಗೆ ಜಾರಿದ, ಕಸಿದಿತ್ತು 8 ವರ್ಷದ ಘನತೆ: ಇದು ರಾತ್ರಿ ಕಾವಲುಗಾರನೊಬ್ಬನ ಮನಕಲಕುವ ಕಥೆ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group