Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ ಪಟ್ಟಿ ಪ್ರಕಟ

ಕರಡು ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ 21,496 ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ 1,51,374 ನೋಂದಾಯಿತ ಮತದಾರರು | ಆಕ್ಷೇಪಣೆ ಸಲ್ಲಿಕೆಗೆ ಡಿ.10ರವರೆಗೆ ಅವಕಾಶ

by Bengaluru Wire Desk
November 27, 2025
in Bengaluru Focus
Reading Time: 1 min read
0

ಬೆಂಗಳೂರು, ನ.27 www.bengaluruwire.com : ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ  ಪಟ್ಟಿಯನ್ನು ಇಂದು  ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿಗಳಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಕಟಿಸಿದರು.

ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಛೇರಿಯ ಸಭಾಂಗಣದಲ್ಲಿ ಬುಧವಾರ, ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ  ಕರಡು ಮತದಾರರ  ಪಟ್ಟಿ ಪ್ರಕಟಿಸುವ ಸಲುವಾಗಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ನವೆಂಬರ್ 25 ರಂದು ಪ್ರಕಟಿಸಲಾದ ಕರಡು ಮತದಾರರ  ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ  ಒಟ್ಟು 21,496 ಮತದಾರರು  ನೋಂದಾಯಿಸಿಕೊಂಡಿದ್ದಾರೆ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯು 1,51,374 ತಲುಪಿದೆ ಎಂದು ತಿಳಿಸಿದರು.

ಈ ಹಿಂದೆ 2020ರ ಸಾಲಿನಲ್ಲಿ ಪ್ರಕಟಿಸಿದ ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ 21965 ಮತದಾರರು ಹಾಗೂ ಪದವೀಧರರ ಕ್ಷೇತ್ರದಲ್ಲಿ 109127 ಮತದಾರರು ನೋಂದಾಯಿಸಿಕೊಂಡಿದ್ದರು ಎಂದು ಮಾಹಿತಿ ನೀಡಿದರು.

ಭಾರತ ಚುನಾವಣಾ ಆಯೋಗದ ವೇಳಾ ಪಟ್ಟಿಯಂತೆ ಡಿಸೆಂಬರ್ 10 ವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು  ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ವ್ಯಕ್ತಿಗಳು  ಈ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಯಾವುದೇ  ತಿದ್ದುಪಡಿಗಳು  ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಕೂಡ ಸಲ್ಲಿಸಬಹುದು.  ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು ಎಂದರು. 

ಸಭೆಯಲ್ಲಿ ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು-1 ಇಸ್ಲಾವುದ್ದೀನ್ ಜೆ. ಗದ್ಯಾಳ, ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು-2 ಷಣ್ಮುಖ.ಡಿ, ಬೆಂಗಳೂರು ವಿಶೇಷ ಜಿಲ್ಲಾಧಿಕಾರಿ ಜಯ ಮಾಧವ.ಪಿ, ತಹಸೀಲ್ದಾರ್ ಶೀತಲ್ ಟಿ.ಎಸ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು. 

WhatsApp Join our WhatsApp Channel
Previous Post

ಇಂಗ್ಲೆಂಡ್ ಕಂಪನಿಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಆಹ್ವಾನ : ಗ್ರೀನ್ ಜೆಟ್ಸ್ ಕಂಪನಿ ಬೆಂಗಳೂರು ಸಮೀಪ‌ ಉತ್ಪದನಾ ಘಟಕ ತೆರೆಯಲು ಉತ್ಸುಕ

Next Post

ಅನ್ನದಾತನಿಗೆ ರಾಜ್ಯ ಸರ್ಕಾರದ ಸಂಜೀವಿನಿ: ಬೆಳೆ ಹಾನಿಗೆ ಒಂದೇ ದಿನ ₹1,033 ಕೋಟಿ ಪರಿಹಾರ ಬಿಡುಗಡೆ

Next Post

ಅನ್ನದಾತನಿಗೆ ರಾಜ್ಯ ಸರ್ಕಾರದ ಸಂಜೀವಿನಿ: ಬೆಳೆ ಹಾನಿಗೆ ಒಂದೇ ದಿನ ₹1,033 ಕೋಟಿ ಪರಿಹಾರ ಬಿಡುಗಡೆ

ಗ್ರಾಮೀಣ ಶಾಲಾ ಅಂಗಳಕ್ಕೇ ಬಂತು 'ತಾರಾಲಯ': ಸಿಎಂ ಸಿದ್ದರಾಮಯ್ಯರಿಂದ ಯೋಜನೆಗೆ ಚಾಲನೆ : ಏನಿದರ ವಿಶೇಷತೆಗಳು?

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group