Tuesday, June 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

  • Bengaluru Focus

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

  • Bengaluru Focus

    GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

    GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

    IISC Study Report | ನಮ್ಮ ಮೆಟ್ರೋ 3ನೇ ಹಂತದ ಡಬಲ್-ಡೆಕ್ಕರ್ ಯೋಜನೆ ಆರ್ಥಿಕವಾಗಿ ನಷ್ಟ: ಐಐಎಸ್ಸಿ ಅಧ್ಯಯನ ವರದಿ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

    ಬೆಂಗಳೂರು: ₹1139 ಕೋಟಿ ವೆಚ್ಚದ ‘ಹೆಬ್ಬಾಳ ಸುರಂಗ ರಸ್ತೆ’ ಕಾಮಗಾರಿಗೆ ಸಿಎಂ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜ್ಯದಲ್ಲಿ 24.50 ಲಕ್ಷ ಅಕ್ರಮ ಪಿಂಚಣಿದಾರರು : ಸಾಮಾಜಿಕ ಭದ್ರತಾ ಯೋಜನೆಗೆ ಮೇಜರ್ ಸರ್ಜರಿ; ಸಚಿವ ಕೃಷ್ಣ ಭೈರೇಗೌಡ

ಐಟಿ ಪಾವತಿದಾರರು, ಸರ್ಕಾರಿ ನೌಕರರಿಗೂ ಬೇಕಿದೆ ಸರ್ಕಾರಿ ಸವಲತ್ತು; ಅನರ್ಹರ ಪಟ್ಟಿ ರೆಡಿ, ಶೀಘ್ರವೇ ಕಠಿಣ ಕ್ರಮ.

by Bengaluru Wire Desk
December 12, 2025
in News Wire, Public interest
Reading Time: 1 min read
0

ಬೆಳಗಾವಿ (ಸುವರ್ಣ ವಿಧಾನಸೌಧ) ಡಿ.12 www.bengaluruwire.com : ರಾಜ್ಯದಲ್ಲಿ ಬಡವರಿಗಾಗಿ ಜಾರಿಗೆ ತಂದಿರುವ ಸಾಮಾಜಿಕ ಭದ್ರತಾ ಯೋಜನೆಗಳನ್ನು (Social Security Schemes) ಶ್ರೀಮಂತರು ಮತ್ತು ಅನರ್ಹರು ಲೂಟಿ ಮಾಡುತ್ತಿದ್ದಾರೆ. ಬರೋಬ್ಬರಿ 24.50 ಲಕ್ಷ ಅಕ್ರಮ ಫಲಾನುಭವಿಗಳು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Krishna Byre Gowda) ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಆದಾಯ ಪ್ರಮಾಣ ಪತ್ರಗಳನ್ನು (Income Certificates) ಮನಬಂದಂತೆ ನೀಡಲಾಗುತ್ತಿದ್ದು, ಇದು ಯೋಜನೆಗಳ ದುರ್ಬಳಕೆಗೆ ಮೂಲ ಕಾರಣವಾಗಿದೆ ಎಂದರು.

ಸರ್ಕಾರಿ ನೌಕರರು, ಐಟಿ ಪಾವತಿದಾರರಿಂದಲೂ ದೋಖಾ :

ಸಾಮಾಜಿಕ ಭದ್ರತಾ ಯೋಜನೆಗಳಿಗೆ ಆಧಾರ್ ಜೋಡಣೆ (Aadhaar Linking) ಮಾಡುವ ಸಂದರ್ಭದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ನಿಗದಿಪಡಿಸಿದ ವಯೋಮಿತಿಗಿಂತ ಕಡಿಮೆ ವಯಸ್ಸಿನವರು ಪಿಂಚಣಿ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೆ, 10 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು (IT Payers) ಮತ್ತು ಎಚ್‌.ಆರ್‌ ಎಂ.ಎಸ್‌ನಲ್ಲಿ (HRMS) ಮಾಹಿತಿಯಿರುವ ಸರ್ಕಾರಿ ನೌಕರರು ಕೂಡ ಬಡವರ ಸವಲತ್ತುಗಳನ್ನು ಕಬಳಿಸುತ್ತಿದ್ದಾರೆ ಎಂಬುದು ಪತ್ತೆಯಾಗಿದೆ. 

ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಕೂಡಲೇ ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಆದಾಯ ಮಿತಿ ಹೆಚ್ಚಳ ಸದ್ಯಕ್ಕಿಲ್ಲ :

ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗೆ (Sandhya Suraksha Scheme) ಆದಾಯ ಮಿತಿಯನ್ನು ಬಿಪಿಎಲ್ ಕಾರ್ಡ್ ಮಾದರಿಯಲ್ಲಿ 1.2 ಲಕ್ಷ ರೂ.ಗೆ ಹೆಚ್ಚಿಸುವಂತೆ ಬೇಡಿಕೆಗಳಿವೆ. ಆದರೆ, ಸದ್ಯ ಗೃಹಲಕ್ಷ್ಮಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 32,000 ರೂ.ಗೂ ಹೆಚ್ಚು ಹಣ ಜಮೆಯಾಗುತ್ತಿದೆ. ಆದ್ದರಿಂದ, ರಾಜ್ಯದಲ್ಲಿ ಕುಟುಂಬದ ನಿಖರ ಆದಾಯ ನಿರ್ಧರಿಸುವ ವ್ಯವಸ್ಥೆ ಜಾರಿಗೆ ಬಂದ ಬಳಿಕವಷ್ಟೇ ಆದಾಯ ಮಿತಿ ಹೆಚ್ಚಳದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

WhatsApp Join our WhatsApp Channel
Previous Post

ರಾವ್ಸ್ ಅಕಾಡೆಮಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ: ಅಭ್ಯಾಸ ಪುಸ್ತಕದೊಂದಿಗೆ ಉಚಿತ ಮಾದರಿ ಪ್ರಶ್ನೆಪತ್ರಿಕೆ ಲಭ್ಯ

Next Post

ಬೆಂಗಳೂರಿನಲ್ಲಿ 300 ಕಿ.ಮೀ ಬಫರ್ ರಸ್ತೆ ನಿರ್ಮಾಣ: ಈ ತಿಂಗಳಾಂತ್ಯಕ್ಕೆ 47 ಕಿ.ಮೀ ಕಾಮಗಾರಿ ಆರಂಭಕ್ಕೆ ಜಿಬಿಎ ಆದೇಶ

Next Post

ಬೆಂಗಳೂರಿನಲ್ಲಿ 300 ಕಿ.ಮೀ ಬಫರ್ ರಸ್ತೆ ನಿರ್ಮಾಣ: ಈ ತಿಂಗಳಾಂತ್ಯಕ್ಕೆ 47 ಕಿ.ಮೀ ಕಾಮಗಾರಿ ಆರಂಭಕ್ಕೆ ಜಿಬಿಎ ಆದೇಶ

ದೆಹಲಿಯಲ್ಲಿ 'ಗಂಭೀರ' ಹಂತ ತಲುಪಿದ ವಾಯು ಗುಣಮಟ್ಟ ಸೂಚ್ಯಂಕ: ಟ್ರಕ್ ಪ್ರವೇಶ ನಿಷೇಧ, ಶಾಲೆಗಳಿಗೆ ಹೈಬ್ರಿಡ್ ಮಾದರಿ; GRAP-IV ಜಾರಿ

Please login to join discussion

Like Us on Facebook

Follow Us on Twitter

Recent News

GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

June 29, 2026

GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

June 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಜುಲೈ 1ರಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು: 90 ಕಿ.ಮೀ ಫುಟ್‌ಪಾತ್ ಅಭಿವೃದ್ಧಿಗೆ ಕೇಂದ್ರ ಪಾಲಿಕೆ ಆಯುಕ್ತ ಜಗದೀಶ್ ಜಿ ಸೂಚನೆ

June 29, 2026

GBA News | ಬೆಂಗಳೂರು: ನಾಳೆಯಿಂದ ಮನೆ-ಮನೆಗೆ ಬಿಎಲ್‌ಒ ಭೇಟಿ, ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ

June 29, 2026

Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

June 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group