Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

‘ದಡ್ಡ, ಮೂರ್ಖ, I will kill you…’: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ ನಿಂದನೆ ಬಗ್ಗೆ ಡಿಸಿಎಂಗೆ ಅಳಲು ತೋಡಿಕೊಂಡ ಜಿಬಿಎ ನೌಕರರು

ಕೆಲಸದ ವಿಪರೀತ ಒತ್ತಡದಿಂದಾಗಿ 2025ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳೊಂದರಲ್ಲೇ ಕಂದಾಯ ಇಲಾಖೆಯ 6 ಅಧಿಕಾರಿ ಮತ್ತು ನೌಕರರು ಮೃತಪಟ್ಟಿದ್ದಾರೆ.

by Bengaluru Wire Desk
December 27, 2025
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಡಿ.27 www.bengaluruwire.com : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರು ಅಧಿಕಾರಿಗಳು ಮತ್ತು ನೌಕರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಪಾಲಿಕೆ ನೌಕರರ ಸಂಘವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗಂಭೀರ ಆರೋಪ ಮಾಡಿದೆ.

“ಮೂರ್ಖ, ದಡ್ಡ, ತಲೆ ಇಲ್ಲ ಹಾಗೂ I Will kill You, I Will Hang You” ಎಂಬ ಪದಗಳನ್ನು ಬಳಸುವ ಮೂಲಕ ಅಧಿಕಾರಿಗಳ ತೇಜೋವಧೆ ಮಾಡಲಾಗುತ್ತಿದೆ ಎಂದು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಿತ್ಯ ವಿಡಿಯೋ ಸಂವಾದದಲ್ಲಿ ‘ಅವಾಚ್ಯ’ ದರ್ಬಾರ್:

ಕಳೆದ 2 ವರ್ಷ 8 ತಿಂಗಳುಗಳಿಂದ ಕಂದಾಯ ವಿಭಾಗದಲ್ಲಿ ಅವೈಜ್ಞಾನಿಕ ತಂತ್ರಾಂಶವನ್ನು ಜಾರಿಗೆ ತರಲಾಗಿದೆ. ಇದರೊಂದಿಗೆ ಪ್ರತಿದಿನ ಬೆಳಗ್ಗೆ 8:30ಕ್ಕೆ ನಡೆಯುವ ವಿಡಿಯೋ ಸಂವಾದದಲ್ಲಿ ಉನ್ನತ ಅಧಿಕಾರಿಗಳಿಂದ ಹಿಡಿದು ಕಂದಾಯ ವಸೂಲಿಗಾರರವರೆಗಿನ ಸಿಬ್ಬಂದಿಯನ್ನು “ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಲಾಗುತ್ತಿದೆ” ಎಂದು ಸಂಘ ಆರೋಪಿಸಿದೆ.

ಬೆಳಗಿನ ಜಾವದ ಈ ಸಭೆಗಳ ಸಮಯದಲ್ಲಿ ನೌಕರರು ಮನೆಯಲ್ಲಿರುತ್ತಾರೆ. ಅಧಿಕಾರಿಗಳು ಬಳಸುವ ಇಂತಹ ಕೆಟ್ಟ ಪದಗಳನ್ನು ಮನೆಯಲ್ಲಿರುವ ತಂದೆ-ತಾಯಿ, ಪತಿ-ಪತ್ನಿ ಮತ್ತು ಮಕ್ಕಳು ಕೇಳಿಸಿಕೊಳ್ಳುವಂತಾಗಿದ್ದು, ಇದರಿಂದ ಕುಟುಂಬಸ್ಥರು ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಪತ್ರದಲ್ಲಿ ಅಳಲು ತೋಡಿಕೊಳ್ಳಲಾಗಿದೆ.

ಒತ್ತಡಕ್ಕೆ ಬಲಿಯಾಗುತ್ತಿದೆ ನೌಕರರ ಜೀವ :

ಪಾಲಿಕೆಯಲ್ಲಿ 1976ರ ವೃಂದ ಮತ್ತು ನೇಮಕಾತಿ ನಿಯಮಾವಳಿ ಪ್ರಕಾರ 12,000 ಮಂಜೂರಾತಿ ಹುದ್ದೆಗಳಿದ್ದರೂ, ಪ್ರಸ್ತುತ ಕೇವಲ 3,200 ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು 8,800 ಹುದ್ದೆಗಳು ಖಾಲಿ ಬಿದ್ದಿವೆ. ಇಷ್ಟೊಂದು ಸಿಬ್ಬಂದಿ ಕೊರತೆಯ ನಡುವೆಯೂ ನೌಕರರು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಕೆಲಸದ ವಿಪರೀತ ಒತ್ತಡದಿಂದಾಗಿ 2025ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳೊಂದರಲ್ಲೇ ಕಂದಾಯ ಇಲಾಖೆಯ 6 ಅಧಿಕಾರಿ ಮತ್ತು ನೌಕರರು ಮೃತಪಟ್ಟಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಸಂಘವು ಡಿಸಿಎಂ ಗಮನಕ್ಕೆ ತಂದಿದೆ.

ನೌಕರರ ಸಂಘದ ಮನವಿ ಏನು? :

ವಿಶೇಷ ಆಯುಕ್ತರು ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬದಲು, ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕು. ಕಂದಾಯ ಇಲಾಖೆಯ ಸಿಬ್ಬಂದಿಯ ಅಳಲನ್ನು ಆಲಿಸಲು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಬೇಕು ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನ ಮನೆಯೊಳಗೆ ಪ್ರತ್ಯಕ್ಷವಾಯ್ತು 4 ಅಡಿ ಉದ್ದದ ಬೃಹತ್ ಉಡ : ವಿಚಿತ್ರ ಪ್ರಾಣಿ ಎಂದು ಬೆದರಿದ ಜನ

Next Post

ಬಾಲಿವುಡ್ ‘ಬಾಯ್ ಜಾನ್’ ಸಲ್ಮಾನ್ ಖಾನ್‌ಗೆ 60ರ ಸಂಭ್ರಮ: ಮುಂಬೈ ಸೀ ಲಿಂಕ್‌ನಲ್ಲಿ ರಾರಾಜಿಸಿದ ಬರ್ತ್‌ಡೇ ವಿಶ್

Next Post

ಬಾಲಿವುಡ್ 'ಬಾಯ್ ಜಾನ್' ಸಲ್ಮಾನ್ ಖಾನ್‌ಗೆ 60ರ ಸಂಭ್ರಮ: ಮುಂಬೈ ಸೀ ಲಿಂಕ್‌ನಲ್ಲಿ ರಾರಾಜಿಸಿದ ಬರ್ತ್‌ಡೇ ವಿಶ್

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಪಬ್, ಬಾರ್‌ಗಳಿಗೆ ಪೊಲೀಸ್ 'ಖಡಕ್' ವಾರ್ನಿಂಗ್; ಈ ನಿಯಮ ಮೀರಿದ್ರೆ ಬೀಳುತ್ತೆ ಕೇಸ್

Please login to join discussion

Like Us on Facebook

Follow Us on Twitter

Recent News

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d