Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Vaikunta Ekadashi | ವೈಕುಂಠ ಏಕಾದಶಿ ವೈಭವ: ತಿರುಮಲದಲ್ಲಿ ಸ್ವರ್ಗದ ಬಾಗಿಲು ತೆರೆದ ಕ್ಷಣ; ಗೋವಿಂದ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತಸಾಗರ

ಜ.8ರವರೆಗೆ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ: ಇಂದಿನಿಂದ 3 ದಿನ ಟೋಕನ್ ಇದ್ದವರಿಗೆ ತಿರುಮಲ ದೇಗುಲದಲ್ಲಿ ಮಾತ್ರ ಪ್ರವೇಶ; ಬೆಂಗಳೂರಿನ ದೇವಾಲಯಗಳಲ್ಲೂ ಮುಂಜಾನೆಯಿಂದಲೇ ಜನವೋ ಜನ

by Bengaluru Wire Desk
December 30, 2025
in News Wire, Photo Gallery, Public interest
Reading Time: 1 min read
0

ತಿರುಪತಿ/ಬೆಂಗಳೂರು, ಡಿ.30 www.bengaluruwire.com : ಪವಿತ್ರ ವೈಕುಂಠ ಏಕಾದಶಿಯ ಶುಭ ಸಂದರ್ಭದಲ್ಲಿ ಕಲಿಯುಗ ವೈಕುಂಠ ತಿರುಮಲ ಸೇರಿದಂತೆ ರಾಜ್ಯಾದ್ಯಂತ ವಿಷ್ಣು ದೇವಾಲಯಗಳಲ್ಲಿ ಭಕ್ತಿಯ ಪಾರಮ್ಯ ಮೇಳೈಸಿದೆ. ‘ಗೋವಿಂದಾ… ಗೋವಿಂದಾ…’ ಎನ್ನುವ ಭಕ್ತರ ಜಯಘೋಷದೊಂದಿಗೆ ಸೋಮವಾರ ಮಧ್ಯರಾತ್ರಿಯೇ ವೈಕುಂಠ ದ್ವಾರಗಳು ತೆರೆದುಕೊಂಡಿದ್ದು, ಭಕ್ತರು ಪರಮಾತ್ಮನ ದರ್ಶನ ಪಡೆದು ಪುನೀತರಾದರು.

ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ಇಸ್ಕಾನ್, ಟಿಟಿಡಿ ದೇವಸ್ಥಾನ ಹಾಗೂ ಪ್ರಮುಖ ವೆಂಕಟೇಶ್ವರ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಭಕ್ತರು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ತಿರುಮಲದಲ್ಲಿ ವೈಕುಂಠ ದ್ವಾರ ಪ್ರವೇಶ :

ತಿರುಮಲದ ಶ್ರೀವಾರಿ ದೇವಾಲಯದಲ್ಲಿ ಸೋಮವಾರ ಮಧ್ಯರಾತ್ರಿ 12.05 ಗಂಟೆಗೆ ಸಾಂಪ್ರದಾಯಿಕವಾಗಿ ವೈಕುಂಠ ದ್ವಾರವನ್ನು ತೆರೆಯಲಾಯಿತು. ಇದಕ್ಕೂ ಮುನ್ನ ಅರ್ಚಕರು ಮೂಲವಿರಾಟರಿಗೆ ಏಕಾಂತವಾಗಿ ವಿಶೇಷ ಕೈಂಕರ್ಯ ಹಾಗೂ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ನಂತರ ದೇವಸ್ಥಾನದ ಸಂಪ್ರದಾಯದಂತೆ ವೈಕುಂಠ ದ್ವಾರದ ಮೂಲಕ ಪ್ರವೇಶಕ್ಕೆ ಚಾಲನೆ ನೀಡಲಾಯಿತು.

ಬೆಳಗಿನ ಜಾವ 1.30ರ ಸುಮಾರಿಗೆ ವಿಐಪಿಗಳು ಹಾಗೂ ಪ್ರೋಟೋಕಾಲ್ ವ್ಯಾಪ್ತಿಯ ಗಣ್ಯರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ನಂತರ ಬೆಳಿಗ್ಗೆ 5.00 ಗಂಟೆಗೆ ಸರ್ವದರ್ಶನ ಟೋಕನ್ ಪಡೆದ ಸಾಮಾನ್ಯ ಭಕ್ತರಿಗೆ ವೈಕುಂಠ ದ್ವಾರದ ಮೂಲಕ ಪ್ರವೇಶ ನೀಡಲಾಯಿತು. ದೇವಾಲಯದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಮಾಡಲಾದ ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುತ್ ದೀಪಗಳ ಜಗಮಗ ಭಕ್ತರಿಗೆ ದೈವಿಕ ಲೋಕದ ಅನುಭೂತಿ ನೀಡಿತು.

ಪ್ರಮುಖ ಗಣ್ಯರ ದಂಡು :

ವೈಕುಂಠ ದ್ವಾರ ದರ್ಶನ ಆರಂಭವಾಗುತ್ತಿದ್ದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತು ಅವರ ಕುಟುಂಬ, ಆಂಧ್ರದ ಸಚಿವರುಗಳಾದ ಪಯ್ಯಾವುಲ ಕೇಶವ್, ಸತ್ಯಕುಮಾರ್, ಅಚ್ಚಂ ನಾಯ್ಡು, ಕೇಂದ್ರ ಸಚಿವ ರಾಮ್ಮೋಹನ್ ನಾಯ್ಡು, ನಟ ಶಿವಾಜಿ, ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ, ಕ್ರಿಕೆಟಿಗ ತಿಲಕ್ ವರ್ಮಾ ಸೇರಿದಂತೆ ಹಲವು ಗಣ್ಯರು ಶ್ರೀವಾರಿ ದರ್ಶನ ಪಡೆದರು.

ಭಕ್ತರಿಗೆ ಟಿಟಿಡಿ ಪ್ರಮುಖ ಸೂಚನೆಗಳು:

ವೈಕುಂಠ ದ್ವಾರ ದರ್ಶನವು ಇಂದಿನಿಂದ (ಡಿ.30) ಆರಂಭಗೊಂಡು ಜನವರಿ 8, 2026ರವರೆಗೆ ಲಭ್ಯವಿರುತ್ತದೆ. ಆದರೆ ಭಕ್ತರು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಗಮನಿಸಬೇಕು ಎಂದು ಟಿಟಿಡಿ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ 3 ದಿನ ನಿರ್ಬಂಧ: ಡಿಸೆಂಬರ್ 30, 31 ಹಾಗೂ ಜನವರಿ 1ರಂದು ಕೇವಲ ಇ-ಡಿಪ್ (Online) ಮೂಲಕ ಟೋಕನ್ ಪಡೆದ ಭಕ್ತರಿಗೆ ಮಾತ್ರ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶವಿರುತ್ತದೆ.

ಎಸ್‌ಎಸ್‌ಡಿ ಟೋಕನ್ ರದ್ದು: ಜನದಟ್ಟಣೆ ನಿಯಂತ್ರಿಸುವ ದೃಷ್ಟಿಯಿಂದ ತಿರುಪತಿಯ ಭೂದೇವಿ ಕಾಂಪ್ಲೆಕ್ಸ್‌ನಲ್ಲಿ ನೀಡಲಾಗುತ್ತಿದ್ದ ಎಸ್‌ಎಸ್‌ಡಿ (SSD) ಟೋಕನ್‌ಗಳನ್ನು ಡಿ.28ರಿಂದ ಜ.7ರವರೆಗೆ ರದ್ದುಗೊಳಿಸಲಾಗಿದೆ.
ಟೋಕನ್ ಇಲ್ಲದವರಿಗೆ ಯಾವಾಗ ದರ್ಶನ?: ಟೋಕನ್ ಹೊಂದಿಲ್ಲದ ಭಕ್ತರು ಜನವರಿ 2 ರಿಂದ ಜನವರಿ 8ರವರೆಗೆ ಸರ್ವದರ್ಶನ ಸರತಿ ಸಾಲಿನಲ್ಲಿ ವೈಕುಂಠ ದ್ವಾರ ದರ್ಶನ ಪಡೆಯಬಹುದು. (Image courtesy : TTD)

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬಾಂಗ್ಲಾದೇಶದ ‘ಉಕ್ಕಿನ ಮಹಿಳೆ’ ಖಾಲಿದಾ ಜಿಯಾ ಇನ್ನಿಲ್ಲ; 80ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿ

Next Post

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

Next Post

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

ಸೂರ್ಯನಗರ 4ನೇ ಹಂತ: 'ಸಾಂಕೇತಿಕ ಪತ್ರ'ವಿಟ್ಟುಕೊಂಡು ಸೈಟ್ ಡೀಲ್; ಸಾರ್ವಜನಿಕರಿಗೆ ಕೆಎಚ್‌ಬಿ ಖಡಕ್ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d