Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಸೂರ್ಯನಗರ 4ನೇ ಹಂತ: ‘ಸಾಂಕೇತಿಕ ಪತ್ರ’ವಿಟ್ಟುಕೊಂಡು ಸೈಟ್ ಡೀಲ್; ಸಾರ್ವಜನಿಕರಿಗೆ ಕೆಎಚ್‌ಬಿ ಖಡಕ್ ಎಚ್ಚರಿಕೆ

ನಕಲಿ ದಾಖಲೆ ಸೃಷ್ಟಿ, ಕಾನೂನು ಬಾಹಿರ ಒಪ್ಪಂದ; 50:50 ಅನುಪಾತದಡಿ ಭೂಮಿ ನೀಡಿದವರಿಂದ ವಂಚನೆ ಸಾಧ್ಯತೆ, ಮೋಸ ಹೋದರೆ ಮಂಡಳಿ ಹೊಣೆಯಲ್ಲ.

by Bengaluru Wire Desk
December 31, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.31 www.bengaluruwire.com : ಸ್ವಂತ ಸೂರು ಅಥವಾ ನಿವೇಶನ ಹೊಂದುವ ಕನಸು ಕಾಣುತ್ತಿರುವವರೇ ಎಚ್ಚರ. 

ಕರ್ನಾಟಕ ಗೃಹ ಮಂಡಳಿ (KHB) ಅಭಿವೃದ್ಧಿಪಡಿಸುತ್ತಿರುವ ಪ್ರತಿಷ್ಠಿತ ‘ಸೂರ್ಯನಗರ 4ನೇ ಹಂತ’ದ ಯೋಜನೆಯಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿ ವಂಚಿಸುವ ಜಾಲವೊಂದು ಸಕ್ರಿಯವಾಗಿದ್ದು, ಈ ಬಗ್ಗೆ ಸ್ವತಃ ಗೃಹ ಮಂಡಳಿಯೇ ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಗೃಹ ಮಂಡಳಿಯು ಜಂಟಿ ಸಹಭಾಗಿತ್ವದಲ್ಲಿ (50:50 ಅನುಪಾತ) ಅಭಿವೃದ್ಧಿ ಪಡಿಸುತ್ತಿರುವ ಸೂರ್ಯನಗರ 4ನೇ ಹಂತದ ಯೋಜನೆಯಲ್ಲಿ, ಭೂಮಿ ನೀಡಿದ ಮಾಲೀಕರಿಗೆ ನೀಡಲಾಗಿರುವ ‘ಸಾಂಕೇತಿಕ ನಿವೇಶನ ಆಯ್ಕೆ ಪತ್ರ’ವನ್ನೇ (Symbolic Site Selection Letter) ಮುಂದಿಟ್ಟುಕೊಂಡು ಅಕ್ರಮವಾಗಿ ಸೈಟ್ ಮಾರಾಟ ಮತ್ತು ಕರಾರು ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? :

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ, ಕಾಡುಜಕ್ಕನಹಳ್ಳಿ ಹಾಗೂ ಬಗ್ಗನದೊಡ್ಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಟ್ಟು 1,498 ಎಕರೆ 39 ಗುಂಟೆ ವಿಸ್ತೀರ್ಣದಲ್ಲಿ ಸೂರ್ಯನಗರ 4ನೇ ಹಂತದ ವಸತಿ ಬಡಾವಣೆ ನಿರ್ಮಾಣವಾಗುತ್ತಿದೆ. ನಿಯಮದ ಪ್ರಕಾರ ಭೂಮಿ ನೀಡಿದ ರೈತರು/ಮಾಲೀಕರಿಗೆ ಅಭಿವೃದ್ಧಿಪಡಿಸಿದ ನಿವೇಶನಗಳಲ್ಲಿ ಪಾಲು ನೀಡಲಾಗುತ್ತದೆ. ಪ್ರಸ್ತುತ ಕಾಮಗಾರಿ ಪ್ರಗತಿಯಲ್ಲಿದ್ದು, ಭೂಮಾಲೀಕರಿಗೆ ಅವರ ಪಾಲಿನ ನಿವೇಶನಗಳನ್ನು ಆಯ್ಕೆ ಮಾಡಿಕೊಳ್ಳಲು ಕೇವಲ ‘ಸಾಂಕೇತಿಕ ಪತ್ರ’ವನ್ನು ಮಾತ್ರ ನೀಡಲಾಗಿದೆ.

ಆದರೆ, ಇದನ್ನೇ ಬಂಡವಾಳವಾಗಿಸಿಕೊಂಡಿರುವ ಕೆಲ ಭೂಮಾಲೀಕರು ಮತ್ತು ಮಧ್ಯವರ್ತಿಗಳು, ಇದೇ ಅಂತಿಮ ದಾಖಲೆ ಎಂದು ಬಿಂಬಿಸಿ ಸಾರ್ವಜನಿಕರೊಂದಿಗೆ ನಿವೇಶನ ಮಾರಾಟದ ಕರಾರು ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಆಘಾತಕಾರಿ ವಿಷಯವೆಂದರೆ, ಕೆಲವರು ಈ ‘ಸಾಂಕೇತಿಕ ಆಯ್ಕೆ ಪತ್ರ’ವನ್ನೇ ನಕಲು (Forgery) ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಅಮಾಯಕರಿಗೆ ಟೋಪಿ ಹಾಕುತ್ತಿರುವುದು ಮಂಡಳಿಯ ಗಮನಕ್ಕೆ ಬಂದಿದೆ.

ಖರೀದಿದಾರರಿಗೆ ಎಚ್ಚರಿಕೆ ಏನು? :

ಈ ಬಗ್ಗೆ ಡಿಸೆಂಬರ್ 31 ರಂದು ಕಟ್ಟುನಿಟ್ಟಿನ ಪ್ರಕಟಣೆ ಹೊರಡಿಸಿರುವ ಕೆಎಚ್‌ಬಿ ಆಯುಕ್ತರು, “ಸಾಂಕೇತಿಕ ನಿವೇಶನ ಆಯ್ಕೆ ಪತ್ರವು ಕೇವಲ ನಿವೇಶನವನ್ನು ಕಾಯ್ದಿರಿಸುವ (Reserved) ದಾಖಲೆಯೇ ಹೊರತು, ಅದು ಹಕ್ಕುಪತ್ರವಲ್ಲ. ಇದನ್ನು ಇಟ್ಟುಕೊಂಡು ನಿವೇಶನವನ್ನು ಪರಭಾರೆ ಮಾಡಲು ಅಥವಾ ಮಾರಾಟ ಮಾಡಲು ಬರುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ಯಾವಾಗ ಖರೀದಿಸಬೇಕು?:

ಭೂಮಾಲೀಕರ ಹೆಸರಿಗೆ ಅಧಿಕೃತವಾಗಿ ‘ಹಂಚಿಕೆ ಪತ್ರ’ (Allotment Letter) ನೀಡಿ, ನಂತರ ಇ-ಖಾತಾ (E-Khata) ನೋಂದಣಿಯಾದ ಬಳಿಕವಷ್ಟೇ ಆ ನಿವೇಶನಗಳನ್ನು ಖರೀದಿಸುವುದು ಸುರಕ್ಷಿತ ಮತ್ತು ಕಾನೂನುಬದ್ಧವಾಗಿರುತ್ತದೆ. ಅಲ್ಲಿಯವರೆಗೂ ಯಾವುದೇ ರೀತಿಯ ವ್ಯವಾಹಾರ ನಡೆಸಿ ಮೋಸ ಹೋದರೆ ಅದಕ್ಕೆ ಗೃಹ ಮಂಡಳಿ ಜವಾಬ್ದಾರಿಯಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ಸೂರ್ಯನಗರ 4ನೇ ಹಂತದಲ್ಲಿ ಸೈಟ್ ಖರೀದಿಸುವ ಮುನ್ನ ದಾಖಲೆಗಳ ನೈಜತೆಯನ್ನು ಪರಿಶೀಲಿಸುವುದು ಅತ್ಯಗತ್ಯ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕರ್ನಾಟಕ ಮಾಹಿತಿ ಹಕ್ಕು ಆಯೋಗಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪತ್ರಕರ್ತರ ನಿಯೋಗ

Next Post

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ ‘ಲೈವ್’: ಅಲೆದಾಟ ತಪ್ಪಿಸಲು ಆನ್‌ಲೈನ್ ವಿಚಾರಣೆ ವ್ಯವಸ್ಥೆ ಜಾರಿ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಕಂದಾಯ ನ್ಯಾಯಾಲಯಗಳ ಕಲಾಪ ಇನ್ಮುಂದೆ 'ಲೈವ್': ಅಲೆದಾಟ ತಪ್ಪಿಸಲು ಆನ್‌ಲೈನ್ ವಿಚಾರಣೆ ವ್ಯವಸ್ಥೆ ಜಾರಿ

BIG BREAKING | ಗೋವಾ: 25 ಜನರ ಬಲಿಪಡೆದ ಅರ್ಪೋರಾ ಅಗ್ನಿ ದುರಂತ; ಪಂಚಾಯತ್ ಕಾರ್ಯದರ್ಶಿ ರಘುವೀರ್ ಬಾಗ್ಕರ್ ಸೇವೆಯಿಂದ ವಜಾ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
Vidhana Soudha

GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group