Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

ಕೋಗಿಲು ಅಕ್ರಮ ಶೆಡ್ ತೆರವು: ಕರವೇ ಪ್ರತಿಭಟನೆ ಮುಂದೂಡಿಕೆ ; ಸತ್ಯ ಶೋಧನಾ ವರದಿ ಬಳಿಕ ಚಳುವಳಿ

"ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ" ಬಿಜೆಪಿಯಿಂದ ಇಂದು ಪ್ರತಿಭಟನೆ | ಅಕ್ರಮ ವಲಸಿಗರಿಗೆ ಮಣೆ ಹಾಕದಂತೆ ಎಚ್ಚರಿಕೆ

by Bengaluru Wire Desk
January 5, 2026
in Others
Reading Time: 1 min read
0

ಬೆಂಗಳೂರು, ಜ.05 www.bengaluruwire.com : ಯಲಹಂಕದ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಶೆಡ್‌ಗಳ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, ತೆರವುಗೊಂಡ ಜಾಗದಲ್ಲಿ ಅಕ್ರಮ ವಲಸಿಗರಿಗೆ ಅಥವಾ ಬಾಂಗ್ಲಾ ನಿರಾಶ್ರಿತರಿಗೆ ಸರ್ಕಾರ ಯಾವುದೇ ಕಾರಣಕ್ಕೂ ಮರು ಆಶ್ರಯ ಕಲ್ಪಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನಾಳೆ ನಡೆಯಬೇಕಿದ್ದ ವಿನೂತನ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಅಂತಿಮ ಹಂತದಲ್ಲಿ ಮುಂದೂಡಿದೆ.

ನಾಳೆ (ಜ.06) ಬೆಳಿಗ್ಗೆ 11.30ಕ್ಕೆ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಈ ಪ್ರತಿಭಟನೆ ನಡೆಯಬೇಕಿತ್ತು. ಈ ಚಳುವಳಿಯಲ್ಲಿ ಕರವೇ ಕಾರ್ಯಕರ್ತರು ಪಟಾಪಟಿ ಚಡ್ಡಿ ಧರಿಸಿ, ಚಾಪೆ ಹಾಸಿ, ದಿಂಬಿನೊಂದಿಗೆ ಮಲಗುವ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಆದರೆ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಳ್ಳದ ಕರವೇ, ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರವು ಮಾಡಲಾದ ಸ್ಥಳದಲ್ಲಿ ನಿರಾಶ್ರಿತರಾದವರಲ್ಲಿ ವಲಸಿಗರು ಮತ್ತು ಸ್ಥಳೀಯರ ಬಗ್ಗೆ ಗೊಂದಲ ಇರುವುದರಿಂದ
ಸತ್ಯ ಶೋಧನ ಸಮಿತಿಯಿಂದ ವರದಿ ಸಂಗ್ರಹಿಸಿ ಮುಂದಿನ ಹೋರಾಟದ ದಿನಾಂಕವನ್ನು ಪ್ರಕಟ ಮಾಡುವುದಾಗಿ ಕರವೇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ರಮ ವಲಸಿಗರಿಗೆ ಮಣೆ ಹಾಕದಂತೆ ಎಚ್ಚರಿಕೆ:

ಇತ್ತೀಚೆಗೆ ಕೋಗಿಲು ಕ್ರಾಸ್ ಬಳಿಯ ಸರ್ಕಾರಿ ಜಾಗದಲ್ಲಿದ್ದ ನೂರಾರು ಅನಧಿಕೃತ ಶೆಡ್‌ಗಳನ್ನು ಬಿಬಿಎಂಪಿ ಮತ್ತು ಪೊಲೀಸರು ತೆರವುಗೊಳಿಸಿದ್ದರು. ಈ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಯಷ್ಟೇ ಮಾತನಾಡಿದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ, “ರಾಜ್ಯದ ಸಂಪನ್ಮೂಲಗಳು ಕನ್ನಡಿಗರಿಗೆ ಮೀಸಲಾಗಬೇಕು. ಅದನ್ನು ಬಿಟ್ಟು ಸರ್ಕಾರ ವಲಸಿಗ ನಿರಾಶ್ರಿತರು ಅಥವಾ ಬಾಂಗ್ಲಾ ಅಕ್ರಮ ವಲಸಿಗರಿಗೆ ಸರ್ಕಾರಿ ಫ್ಲಾಟ್, ಮನೆ ಅಥವಾ ನಿವೇಶನಗಳನ್ನು ನೀಡಿ ಪೋಷಿಸಬಾರದು,” ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಅದರಂತೆ ಮಂಗಳವಾರ ಪ್ರತಿಭಟನೆ ನಡೆಸುವುದಾಗಿಯೂ ಹೇಳಿಕೆ ನೀಡಿದ್ದರು.

ಇಂದು ಬಿಜೆಪಿಯಿಂದ ಕೋಗಿಲು ಉಳಿಸಿ ಪ್ರತಿಭಟನೆ :

ಕೋಗಿಲು ಉಳಿಸಿ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಪಾಲ್ಗೊಂಡಿರುವ ಚಿತ್ರ.

ಇನ್ನೊಂದೆಡೆ ಇಂದು “ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಘೊಷವಾಕ್ಯದೊಂದಿಗೆ ಬಿಜೆಪಿಯು ಪ್ರತಿಭಟನೆ ನಡೆಸಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ವಿಶ್ವನಾಥ್, ರಾಮಮೂರ್ತಿ, ಮುನಿರತ್ನ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಬಿಜೆಪಿ ಉತ್ತರ ಘಟಕದ ಅಧ್ಯಕ್ಷ ಎಸ್.ಹರೀಶ್ ಹಾಗೂ ಇತರರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

Reality Check | ಬೆಂಗಳೂರಿನಲ್ಲಿ ಮತ್ತೆ ರಾರಾಜಿಸುತ್ತಿವೆ ಅಕ್ರಮ ಫ್ಲೆಕ್ಸ್, ಬ್ಯಾನರ್: ಜಿಬಿಎ ನಗರ ಪಾಲಿಕೆಗಳು ಏನು ಮಾಡುತ್ತಿವೆ? 

Next Post

ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ: ‘ಜನರ ಆಶೀರ್ವಾದವೇ ಕಾರಣ’ ಎಂದು ಭಾವುಕ

Next Post

ದೇವರಾಜ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ: 'ಜನರ ಆಶೀರ್ವಾದವೇ ಕಾರಣ' ಎಂದು ಭಾವುಕ

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC News | ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ: ಪ್ರತಿಷ್ಠಿತ ಬಸ್‌ಗಳ ಪ್ರಯಾಣ ದರದಲ್ಲಿ ಭರ್ಜರಿ ಕಡಿತ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group