Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು ಪೂರ್ವ: 24 ಮೀಟರ್ ರಸ್ತೆ ಅಗಲೀಕರಣಕ್ಕೆ ಚಾಲನೆ

by Bengaluru Wire Desk
February 28, 2026
in Bengaluru Focus
Reading Time: 1 min read
0

ಬೆಂಗಳೂರು, ಫೆ.28 www.bengaluruwire.com : ಸಿಲಿಕಾನ್ ಸಿಟಿಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸೌಂದರ್ಯೀಕರಣಕ್ಕೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪೂರ್ವ, ಕೇಂದ್ರ ಮತ್ತು ಉತ್ತರ ನಗರ ಪಾಲಿಕೆಗಳು ಹೊಸ ವೇಗ ನೀಡಿವೆ. ಸಂಚಾರ ದಟ್ಟಣೆ ನಿವಾರಣೆಗಾಗಿ ರಸ್ತೆ ಅಗಲೀಕರಣ, ಮಳೆಗಾಲದ ಸಿದ್ಧತೆಗಾಗಿ ರಾಜಕಾಲುವೆ ಹೂಳೆತ್ತುವಿಕೆ ಹಾಗೂ ನಗರವನ್ನು ಕಸಮುಕ್ತಗೊಳಿಸಲು ಬೃಹತ್ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರ ನೇತೃತ್ವದಲ್ಲಿ ಹೊರ ವರ್ತುಲ ರಸ್ತೆ (ORR) ಮತ್ತು ಪೆರಿಫೆರಲ್ ರಿಂಗ್ ರೋಡ್ (PRR) ನಡುವಿನ ಸಂಪರ್ಕ ಸುಧಾರಿಸಲು ಕ್ರಮ ಕೈಗೊಳ್ಳಲಾಗಿದೆ. 

ಬೆಂಗಳೂರು ಪೂರ್ವ: 24 ಮೀಟರ್ ರಸ್ತೆ ಅಗಲೀಕರಣಕ್ಕೆ ಚಾಲನೆ:

ಪೂರ್ವ ನಗರ ಪಾಲಿಕೆ ಅಧಿಕಾರಿಗಳು ಪಾಲಿಕೆ ಜಾಗವನ್ನು ವಶಕ್ಕೆ ಪಡೆದು ರಸ್ತೆ ಅಗಲೀಕರಣ ಕುರಿತಂತೆ ಪರಿಶೀಲನೆ ನಡೆಸಿದರು.

ಪರಿಷ್ಕೃತ ಮಹಾಯೋಜನೆ (RMP)-2015ರ ಅನ್ವಯ, 24 ಮೀಟರ್ ಅಗಲದ ರಸ್ತೆ ನಿರ್ಮಾಣಕ್ಕಾಗಿ ಹೊರವರ್ತುಲ ರಸ್ತೆ ಹಾಗೂ ಪೆರಿಫೀರಿಯಲ್ ರಸ್ತೆಗೆ ಸಂಪರ್ಕ ಕಲ್ಪಿಸುವ, ಬ್ರಿಗೇಡ್ ಲೇಕ್ ಫ್ರಂಟ್ ಬಳಿ ಇದ್ದ ಸುಮಾರು 2 ಎಕರೆ (8,067 ಚ.ಮೀ) ಜಾಗವನ್ನು ಪಾಲಿಕೆ ವಶಕ್ಕೆ ಪಡೆದಿದೆ. ಈ ಜಾಗವನ್ನು ವಸತಿ ಸಮುಚ್ಚಯವು ಉದ್ಯಾನವನವಾಗಿ ಬಳಸುತ್ತಿತ್ತು. ಹೆಚ್ಚುವರಿ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ನೇತೃತ್ವದ ಜಾರಿ ತಂಡವು ಈ ಕಾರ್ಯಾಚರಣೆ ನಡೆಸಿದ್ದು, ಸಂಚಾರ ಸುಗಮಗೊಳಿಸಲು ಹಂತ-ಹಂತವಾಗಿ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಮಳೆಹಾನಿ ತಡೆಗೆ ರಾಜಕಾಲುವೆ ಕಾಮಗಾರಿ ಚುರುಕು:

ಮಳೆಗಾಲದಲ್ಲಿ ಜಲಾವೃತ ಸಮಸ್ಯೆ ತಡೆಯಲು ಪೂರ್ವ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಗೆದ್ದಲಹಳ್ಳಿ ರೈಲ್ವೆ ವೆಂಟ್, ಬಳಗೆರೆ ಎಸ್‌ಟಿಪಿ ಪ್ಲಾಂಟ್ ಮತ್ತು ಸಿದ್ದಾಪುರ ಕೆರೆ ಕಾಲುವೆ ಸೇರಿದಂತೆ ಪ್ರಮುಖ ಸ್ಥಳಗಳನ್ನು ಆಯುಕ್ತರು ಪರಿಶೀಲಿಸಿದ್ದಾರೆ. ಗೆದ್ದಲಹಳ್ಳಿ ಬಾಕ್ಸ್ ಪುಷಿಂಗ್ ಕಾರ್ಯವನ್ನು ಏಪ್ರಿಲ್ ಅಂತ್ಯದೊಳಗೆ ಮತ್ತು ಬಳಗೆರೆ ರಾಜಕಾಲುವೆ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

ಬೆಂಗಳೂರು ಕೇಂದ್ರ: 20 ‘ಬ್ಲ್ಯಾಕ್ ಸ್ಪಾಟ್’ಗಳ ಮುಕ್ತಿ:

ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರ ನೇತೃತ್ವದಲ್ಲಿ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ. 108 ಪೌರಕಾರ್ಮಿಕರು, 35 ಟ್ರಾಕ್ಟರ್ ಹಾಗೂ 7 ಜೆಸಿಬಿಗಳ ನೆರವಿನಿಂದ 5.6 ಕಿ.ಮೀ ವ್ಯಾಪ್ತಿಯಲ್ಲಿ 55 ಲೋಡ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಚಾಮರಾಜಪೇಟೆ, ಚಿಕ್ಕಪೇಟೆ, ಶಿವಾಜಿನಗರ ಸೇರಿದಂತೆ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ 20 ಕಸ ಹಾಕುವ ಸ್ಥಳಗಳನ್ನು (Black Spots) ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ.

ಬೆಂಗಳೂರು ಉತ್ತರ: ‘ಸ್ವಚ್ಛ ಸರ್ವೇಕ್ಷಣ 2025-26’ ಸಿದ್ಧತೆ:

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಾರ್ಚ್ 1 ರಿಂದ 6 ರವರೆಗೆ 44 ವಾರ್ಡ್‌ಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಘೋಷಿಸಿದ್ದಾರೆ.

ಮಾರ್ಚ್ 7: ಪುಲಿಕೇಶಿನಗರದ ರಿಚರ್ಡ್ ಪಾರ್ಕ್‌ನಲ್ಲಿ ‘ಕಾಂಪೋಸ್ಟ್ ಸಂತೆ’.

ಮಾರ್ಚ್ 8: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಯಲಹಂಕ ಕೆರೆ ಬಳಿ ‘ವಾಕ್‌ಥಾನ್’. ಸಾರ್ವಜನಿಕರು ಅಭಿಯಾನದಲ್ಲಿ ಭಾಗವಹಿಸಲು ಗೂಗಲ್ ಲಿಂಕ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನಗರಪಾಲಿಕೆ ಆಯುಕ್ತರು ಕೋರಿದ್ದಾರೆ.

WhatsApp Join our WhatsApp Channel
Previous Post

Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

Next Post

ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

Next Post

ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ - 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

Please login to join discussion

Like Us on Facebook

Follow Us on Twitter

Recent News

BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026

ಸ್ಪೈಡರ್ ಮ್ಯಾನ್ ಹೊಸ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕತ್ತರಿ: 8 ಸೆಕೆಂಡ್ ಲಿಪ್-ಲಾಕ್ ದೃಶ್ಯಕ್ಕೆ ಕತ್ತರಿ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group