Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ, ಹೋಟೆಲ್ ಹಾಗೂ ಕಲ್ಯಾಣ ಮಂಟಪಗಳಿಗೆ ಆದ್ಯತೆ ಮೇಲೆ ವಿತರಣೆ.

by Bengaluru Wire Desk
March 11, 2026
in News Wire, Public interest
Reading Time: 1 min read
0

ಬೆಂಗಳೂರು, ಮಾ.11 www.bengluruwire.com : ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ (LPG) ಆಮದಿನಲ್ಲಿ ಅಲ್ಪಮಟ್ಟಿನ ವ್ಯತ್ಯಯ ಉಂಟಾಗಿದ್ದರೂ, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಬುಧವಾರ ವಸಂತನಗರದ ಆಹಾರ ಭವನದಲ್ಲಿ IOC, BPC, HPC ಮತ್ತು GAIL ಸಂಸ್ಥೆಗಳ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಯುದ್ಧದ ಪರಿಣಾಮ ಮತ್ತು ಆಮದು ವ್ಯತ್ಯಯ:

ಭಾರತವು ತನ್ನ ಅನಿಲದ ಅಗತ್ಯತೆಯ ಸುಮಾರು ಶೇ. 60 ರಿಂದ 70 ರಷ್ಟನ್ನು ಅಮೆರಿಕಾ, ಗಲ್ಫ್ ರಾಷ್ಟ್ರಗಳು ಮತ್ತು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಪ್ರಸ್ತುತ ಯುದ್ಧದ ಸನ್ನಿವೇಶದಿಂದಾಗಿ ಅನಿಲ ಹೊತ್ತ ಹಡಗುಗಳ (Vessels) ಸಂಚಾರ ವಿಳಂಬವಾಗುತ್ತಿದೆ. ಇದರಿಂದಾಗಿ ಪೂರೈಕೆಯಲ್ಲಿ ಅಲ್ಪಮಟ್ಟಿನ ವ್ಯತ್ಯಯ ಉಂಟಾಗಿದೆ. “ಗೃಹ ಬಳಕೆಯ ಸಿಲಿಂಡರ್‌ಗಳಿಗೆ (14.2 ಕೆಜಿ) ಯಾವುದೇ ಗಂಭೀರ ಸಮಸ್ಯೆಯಿಲ್ಲ, ಆದರೆ ವಾಣಿಜ್ಯ ಬಳಕೆಯ (19 ಕೆಜಿ) ಸಿಲಿಂಡರ್‌ಗಳ ಪೂರೈಕೆಯಲ್ಲಿ ಸ್ವಲ್ಪಮಟ್ಟಿನ ಕಷ್ಟವಾಗಬಹುದು” ಎಂದು ಸಚಿವರು ಸ್ಪಷ್ಟಪಡಿಸಿದರು.

ಅಂಕಿ-ಅಂಶಗಳ ವಿವರ

ರಾಜ್ಯದ ದೈನಂದಿನ ಅನಿಲ ಬೇಡಿಕೆಯ ಬಗ್ಗೆ ಮಾಹಿತಿ ನೀಡಿದ ಸಚಿವರು:

 – ಗೃಹ ಬಳಕೆ: ದಿನಕ್ಕೆ ಸುಮಾರು 5,000 ಮೆಟ್ರಿಕ್ ಟನ್ (3.50 ಲಕ್ಷ ಸಿಲಿಂಡರ್‌ಗಳು).

 – ವಾಣಿಜ್ಯ ಬಳಕೆ: ದಿನಕ್ಕೆ ಸುಮಾರು 1,000 ಮೆಟ್ರಿಕ್ ಟನ್ (50,000 ಸಿಲಿಂಡರ್‌ಗಳು).

ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಹಂಚಿಕೆಯಲ್ಲಿ ಮೊದಲು ಆಸ್ಪತ್ರೆಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ಆದ್ಯತೆ ನೀಡಲಾಗುವುದು. ನಂತರ ಲಭ್ಯತೆಗೆ ಅನುಗುಣವಾಗಿ ಹೋಟೆಲ್ ಮತ್ತು ಕಲ್ಯಾಣ ಮಂಟಪಗಳಿಗೆ ವಿತರಿಸಲಾಗುವುದು ಎಂದು ಅವರು ಹೇಳಿದರು.

ಲಾಲಬಹದ್ದೂರ್ ಶಾಸ್ತ್ರಿ ಅವರ ಆದರ್ಶದ ನೆನಪು:

1966-67ರ ಆಹಾರ ಅಭಾವದ ಕಾಲವನ್ನು ಸ್ಮರಿಸಿದ ಮುನಿಯಪ್ಪ ಅವರು, ಅಂದಿನ ಪ್ರಧಾನಿ ಲಾಲಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕಾಗಿ ಒಂದು ಹೊತ್ತಿನ ಊಟ ಬಿಡುವಂತೆ ಕರೆ ನೀಡಿದ್ದನ್ನು ನೆನಪಿಸಿಕೊಂಡರು. “ಅಂದಿನ ಸಂಕಷ್ಟವನ್ನು ನಾವೆಲ್ಲರೂ ಒಟ್ಟಾಗಿ ಎದುರಿಸಿದಂತೆ, ಈಗ ಅನಿಲದ ಮಿತಬಳಕೆ ಮಾಡುವ ಮೂಲಕ ದೇಶದ ಸಂಕಷ್ಟಕ್ಕೆ ಸ್ಪಂದಿಸಬೇಕು. ಅನಗತ್ಯವಾಗಿ ಅನಿಲ ಬುಕ್ ಮಾಡಿ ಸಂಗ್ರಹಿಸಿಡಬೇಡಿ” ಎಂದು ಮನವಿ ಮಾಡಿದರು.

ಮುಂಜಾಗ್ರತಾ ಕ್ರಮಗಳು:

ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬಕ್ಕೆ 25 ದಿನಕ್ಕೊಮ್ಮೆ ಸಿಲಿಂಡರ್ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ಪ್ರತಿ ವಾರ ತೈಲ ಕಂಪನಿಗಳೊಂದಿಗೆ ಅಧಿಕಾರಿ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಲು ಸೂಚಿಸಲಾಗಿದೆ. “ನಮ್ಮಲ್ಲಿ ಎರಡು ವರ್ಷಕ್ಕೆ ಆಗುವಷ್ಟು ದಿನಸಿ ಸಾಮಗ್ರಿ ದಾಸ್ತಾನು ಇದೆ, ಆದರೆ ಅನಿಲದ ವಿಷಯದಲ್ಲಿ ನಾವು ಸ್ವಾವಲಂಬಿಯಾಗಬೇಕಿದೆ. ಹಸಿರು ಇಂಧನದ ಬಳಕೆಗೆ ಒತ್ತು ನೀಡಬೇಕು” ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖಾ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತ ರವಿಕುಮಾರ್ ಹಾಗೂ ವಿವಿಧ ತೈಲ ಕಂಪನಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

Next Post

GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

Next Post

GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group