Saturday, March 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

    ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

    Indian Railway Logistics | ಭಾರತೀಯ ರೈಲ್ವೆ: ಸರಕು ಸಾಗಣೆ ದಕ್ಷತೆ ಹೆಚ್ಚಿಸಲು ಬಹು ಮದರಿಯ ಬೃಹತ್ ಕಾರ್ಯತಂತ್ರ ಜಾರಿ

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

  • Bengaluru Focus

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

    ಬಿಡಿಎ ಭರ್ಜರಿ ಕಾರ್ಯಾಚರಣೆ: ಮಲ್ಲತ್ತಹಳ್ಳಿಯಲ್ಲಿ 15 ಕೋಟಿ ರೂ. ಮೌಲ್ಯದ ಭೂಮಿ ವಶ

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

    ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

    Indian Railway Logistics | ಭಾರತೀಯ ರೈಲ್ವೆ: ಸರಕು ಸಾಗಣೆ ದಕ್ಷತೆ ಹೆಚ್ಚಿಸಲು ಬಹು ಮದರಿಯ ಬೃಹತ್ ಕಾರ್ಯತಂತ್ರ ಜಾರಿ

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

  • Bengaluru Focus

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

    ಬಿಡಿಎ ಭರ್ಜರಿ ಕಾರ್ಯಾಚರಣೆ: ಮಲ್ಲತ್ತಹಳ್ಳಿಯಲ್ಲಿ 15 ಕೋಟಿ ರೂ. ಮೌಲ್ಯದ ಭೂಮಿ ವಶ

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

ನಗರದಲ್ಲಿ 6 ಜೈವಿಕ ಅನಿಲ ಘಟಕಗಳ ನವೀಕರಣ ಪ್ರಗತಿಯಲ್ಲಿದೆ: ಹೋಟೆಲ್‌ಗಳಿಗೆ ಅಡುಗೆ ಅನಿಲ ಪೂರೈಕೆ ಹಾಗೂ ವಿದ್ಯುತ್ ಉತ್ಪಾದನೆಗೆ ಆದ್ಯತೆ

by Bengaluru Wire Desk
March 14, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.14 www.bengaluruwire.com: ನಗರದ ಹಸಿತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮತ್ತು ಅದರಿಂದ ಇಂಧನ ಉತ್ಪಾದಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ (BSWML) ವಿಶೇಷ ಒತ್ತು ನೀಡುತ್ತಿದೆ.

ಈ ನಿಟ್ಟಿನಲ್ಲಿ ಕೋರಮಂಗಲದ ‘ಕಸ-ರಸ’ ಆವರಣದಲ್ಲಿರುವ ಜೈವಿಕ ಅನಿಲ (Bio Gas) ಘಟಕಕ್ಕೆ ಶನಿವಾರ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹಾಗೂ ಬಿಎಸ್ ಡಬ್ಲ್ಯುಎಂಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಕರೀಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಸಿತ್ಯಾಜ್ಯದಿಂದ ಆದಾಯದ ಹಾದಿ:

ಪ್ರಸ್ತುತ ನಗರದ ವಿವಿಧೆಡೆ ಇರುವ 12 ಬಯೋಗ್ಯಾಸ್ ಘಟಕಗಳ ಪೈಕಿ 6 ಘಟಕಗಳು ಸಕ್ರಿಯವಾಗಿದ್ದು, ಪ್ರತಿದಿನ 30 ಟನ್ ಹಸಿತ್ಯಾಜ್ಯದಿಂದ ಅನಿಲ ಉತ್ಪಾದಿಸಲಾಗುತ್ತಿದೆ. ವಿಶೇಷವಾಗಿ ವಾರ್ಡ್ ಸಂಖ್ಯೆ 151ರಲ್ಲಿರುವ 8.5 ಟನ್ ಸಾಮರ್ಥ್ಯದ ಘಟಕದಿಂದ ಹತ್ತಿರದ ಹೋಟೆಲ್‌ಗಳಿಗೆ ನೇರವಾಗಿ ಗ್ಯಾಸ್ ಪೂರೈಸಲಾಗುತ್ತಿದೆ. ಇದರಿಂದ ಪ್ರತಿದಿನ ಸುಮಾರು 8,400 ರೂ. ಆದಾಯ ಬರುತ್ತಿರುವುದು ಪರಿಸರ ರಕ್ಷಣೆಯೊಂದಿಗೆ ಆರ್ಥಿಕ ಲಾಭಕ್ಕೂ ದಾರಿಯಾಗಿದೆ. ಉಳಿದ 6 ಘಟಕಗಳ ನವೀಕರಣ ಕಾರ್ಯ ನಡೆಯುತ್ತಿದೆ.

ಉಳಿದಂತೆ ಹೊಸದಾಗಿ ನಾಲ್ಕು ವಿಕೇಂದ್ರಿಕೃತ  ಹಸಿತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕಗಳ ಪೈಕಿ ಎರಡು ಘಟಕಗಳ (ವಾರ್ಡ್ ನಂ.151 ಹಾಗೂ 27) ಕಾರ್ಯಾರಂಭ ಮಾಡಿವೆ. ಉಳಿದ ಎರಡು ಘಟಕಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಬೃಹತ್ ಯೋಜನೆಗಳ ಜಾರಿ:

ಗೇಲ್ ಗ್ಯಾಸ್ ಸಹಯೋಗ: ಪ್ರತಿದಿನ 300 ಟನ್ ಸಾಮರ್ಥ್ಯದ ಹೊಸ ಘಟಕ ನಿರ್ಮಾಣಕ್ಕೆ ಚಾಲನೆ.

ಕನ್ನಹಳ್ಳಿ ಘಟಕ: ದಿನಕ್ಕೆ 1000 ಟನ್ ಹಸಿತ್ಯಾಜ್ಯ ಸಂಸ್ಕರಿಸಿ ಬಯೋಗ್ಯಾಸ್ ಉತ್ಪಾದಿಸಲು ಒಪ್ಪಿಗೆ.

ಮನೆ ಮನೆಗೆ ಪೈಪ್‌ಲೈನ್: ಹೇರೋಹಳ್ಳಿ ಘಟಕದ ಮೂಲಕ ಉತ್ಪತ್ತಿಯಾಗುವ ಸಂಕುಚಿತಗೊಳಿಸಿದ ಜೈವಿಕ‌ ಅನಿಲವನ್ನು (CBG) ಪೈಪ್‌ಲೈನ್ ಮೂಲಕ ಮನೆಗಳಿಗೆ ತಲುಪಿಸುವ ಯೋಜನೆ ಪ್ರಗತಿಯಲ್ಲಿದೆ.

ಸಾರ್ವಜನಿಕರಿಗೆ ಕರೆ:

“ಹಸಿತ್ಯಾಜ್ಯದಿಂದ ಕೇವಲ ಅನಿಲ ಮಾತ್ರವಲ್ಲದೆ, ಅದರಿಂದ ಹೊರಬರುವ ಸ್ಲಡ್ಜ್ ಅನ್ನು ರೈತರು ದ್ರವ ಗೊಬ್ಬರವಾಗಿ ಬಳಸಬಹುದು. ಕೇವಲ 20,000 ರೂ. ವೆಚ್ಚದಲ್ಲಿ ಮನೆಗಳ ಹಂತದಲ್ಲೂ ಇಂತಹ ಘಟಕ ಸ್ಥಾಪಿಸಿ ಅಡುಗೆ ಇಂಧನ ಪಡೆಯಬಹುದು,” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ಹೋಟೆಲ್ ಮಾಲೀಕರು ತಮ್ಮ ಆವರಣದಲ್ಲೇ ವಿಕೇಂದ್ರೀಕೃತ ಬಯೋಗ್ಯಾಸ್ ಘಟಕಗಳನ್ನು ನಿರ್ಮಿಸಿಕೊಳ್ಳುವಂತೆ ಬಿಎಸ್‌ಡಬ್ಲ್ಯೂಎಂಎಲ್ ಮನವಿ ಮಾಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

NO SHORTAGE OF LPG GAS | ಎಲ್ ಪಿಜಿ ಸಿಲಿಂಡರ್ ಕೊರತೆ ಆತಂಕ ಬೇಡ: ಗ್ರಾಹಕರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ

Next Post

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

Next Post

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ 'ಜೀವಿತಾವಧಿ' ಮಾನ್ಯತೆ

Please login to join discussion

Like Us on Facebook

Follow Us on Twitter

Recent News

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

March 14, 2026

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

March 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

March 14, 2026

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

March 14, 2026

BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

March 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d