Thursday, March 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

    ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

    ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

    ಸ್ಮಶಾನ ಭೂಮಿ ಕೊರತೆ: ಮಾರ್ಗಸೂಚಿ ದರಕ್ಕಿಂತ 3 ಪಟ್ಟು ಹಣ ನೀಡಿ ಜಮೀನು ಖರೀದಿಸಲು ಸರ್ಕಾರ ಸಿದ್ಧ

    Jnanpith Award | ತಮಿಳು ಸಾಹಿತ್ಯಕ್ಕೆ ಸಂದ ಗೌರವ: ಖ್ಯಾತ ಕವಿ ವೈರಮುತ್ತು ಅವರಿಗೆ 2025ರ ‘ಜ್ಞಾನಪೀಠ’ ಪ್ರಶಸ್ತಿ ಗರಿ

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

  • Bengaluru Focus

    ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

    ಬೆಂಗಳೂರಿನಲ್ಲಿ ಹಸಿ-ಒಣ ಕಸ ವಿಂಗಡಣೆಗೆ ಆಟೊ ಚಾಲಕರ ಶೋಷಣೆ: ಮಾ.23ರಿಂದ ಕೆಲಸಕ್ಕೆ ಗೈರಾದರೆ ನಗರದಲ್ಲಿ ತ್ಯಾಜ್ಯ ವಿಲೇವಾರಿ ಅಸ್ತವ್ಯಸ್ತ ಭೀತಿ

    Medical Drones | ಸಂಚಾರ ದಟ್ಟಣೆಗೆ ಡ್ರೋನ್ ಮದ್ದು: 10 ನಿಮಿಷದಲ್ಲಿ ಪ್ರಯೋಗಾಲಯಕ್ಕೆ ರೋಗಿಗಳ ರಕ್ತದ ಮಾದರಿ

    ಡಿ.ವಿ.ಜಿ. ಹಾಕಿಕೊಟ್ಟ ಮಾರ್ಗವೇ ಪತ್ರಕರ್ತರಿಗೆ ದಾರಿದೀಪ: ಕೆ.ಯು.ಡಬ್ಲ್ಯು.ಜೆ ಸಂಘದಿಂದ ಸಂಭ್ರಮದ ಆಚರಣೆ

    Wildlife News | ಬನ್ನೇರುಘಟ್ಟಕ್ಕೆ ಬಂದರು ಹೊಸ ಅತಿಥಿಗಳು: ಉದ್ಯಾನವನದಲ್ಲಿ ಎರಡು ಜೀಬ್ರಾ ಮರಿಗಳ ಜನನ

    GBA Head Office Image

    ಜಿಬಿಎ ಹಾಗೂ ಪಾಲಿಕೆಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯಕ್ಕೆ ಆಗ್ರಹ: ಅಧಿಕಾರಿಗಳ ‘ಹಾಜರಾತಿ ವಂಚನೆ’ಗೆ ಇತಿಶ್ರೀ ಹಾಡಲು ಎನ್.ಆರ್. ರಮೇಶ್ ಒತ್ತಾಯ

    GBA News | ಹಲಸೂರು ಕೆರೆಗೆ ಕಾಯಕಲ್ಪ: 25 ವರ್ಷಗಳ ಹೂಳೆತ್ತಲು ಚಾಲನೆ, ಪ್ರವಾಸಿ ತಾಣವಾಗಿ ಅಭಿವೃದ್ಧಿ

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

    ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

    ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

    ಸ್ಮಶಾನ ಭೂಮಿ ಕೊರತೆ: ಮಾರ್ಗಸೂಚಿ ದರಕ್ಕಿಂತ 3 ಪಟ್ಟು ಹಣ ನೀಡಿ ಜಮೀನು ಖರೀದಿಸಲು ಸರ್ಕಾರ ಸಿದ್ಧ

    Jnanpith Award | ತಮಿಳು ಸಾಹಿತ್ಯಕ್ಕೆ ಸಂದ ಗೌರವ: ಖ್ಯಾತ ಕವಿ ವೈರಮುತ್ತು ಅವರಿಗೆ 2025ರ ‘ಜ್ಞಾನಪೀಠ’ ಪ್ರಶಸ್ತಿ ಗರಿ

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

  • Bengaluru Focus

    ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

    ಬೆಂಗಳೂರಿನಲ್ಲಿ ಹಸಿ-ಒಣ ಕಸ ವಿಂಗಡಣೆಗೆ ಆಟೊ ಚಾಲಕರ ಶೋಷಣೆ: ಮಾ.23ರಿಂದ ಕೆಲಸಕ್ಕೆ ಗೈರಾದರೆ ನಗರದಲ್ಲಿ ತ್ಯಾಜ್ಯ ವಿಲೇವಾರಿ ಅಸ್ತವ್ಯಸ್ತ ಭೀತಿ

    Medical Drones | ಸಂಚಾರ ದಟ್ಟಣೆಗೆ ಡ್ರೋನ್ ಮದ್ದು: 10 ನಿಮಿಷದಲ್ಲಿ ಪ್ರಯೋಗಾಲಯಕ್ಕೆ ರೋಗಿಗಳ ರಕ್ತದ ಮಾದರಿ

    ಡಿ.ವಿ.ಜಿ. ಹಾಕಿಕೊಟ್ಟ ಮಾರ್ಗವೇ ಪತ್ರಕರ್ತರಿಗೆ ದಾರಿದೀಪ: ಕೆ.ಯು.ಡಬ್ಲ್ಯು.ಜೆ ಸಂಘದಿಂದ ಸಂಭ್ರಮದ ಆಚರಣೆ

    Wildlife News | ಬನ್ನೇರುಘಟ್ಟಕ್ಕೆ ಬಂದರು ಹೊಸ ಅತಿಥಿಗಳು: ಉದ್ಯಾನವನದಲ್ಲಿ ಎರಡು ಜೀಬ್ರಾ ಮರಿಗಳ ಜನನ

    GBA Head Office Image

    ಜಿಬಿಎ ಹಾಗೂ ಪಾಲಿಕೆಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯಕ್ಕೆ ಆಗ್ರಹ: ಅಧಿಕಾರಿಗಳ ‘ಹಾಜರಾತಿ ವಂಚನೆ’ಗೆ ಇತಿಶ್ರೀ ಹಾಡಲು ಎನ್.ಆರ್. ರಮೇಶ್ ಒತ್ತಾಯ

    GBA News | ಹಲಸೂರು ಕೆರೆಗೆ ಕಾಯಕಲ್ಪ: 25 ವರ್ಷಗಳ ಹೂಳೆತ್ತಲು ಚಾಲನೆ, ಪ್ರವಾಸಿ ತಾಣವಾಗಿ ಅಭಿವೃದ್ಧಿ

    ರಾಜ್ಯದಲ್ಲಿ ಇಂಧನ ಕೊರತೆಯ ಭೀತಿ ಬೇಡ: ಪೆಟ್ರೋಲ್, ಡೀಸೆಲ್ ಪೂರೈಕೆ ಸುಗಮ – ಕರ್ನಾಟಕ ಪೆಟ್ರೋಲಿಯಮ್ ವ್ಯಾಪಾರಿಗಳ ಸಂಘಟನೆ ಸ್ಪಷ್ಟನೆ

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

ಅಂತರ್ಜಾತಿ ವಿವಾಹವಾದವರಿಗೆ ರಕ್ಷಣೆ, ಜಾತಿ ಹೆಸರಿನಲ್ಲಿ ದೌರ್ಜನ್ಯ ಎಸಗುವವರಿಗೆ ಜಾಮೀನು ರಹಿತ ಕಠಿಣ ಶಿಕ್ಷೆ ಮತ್ತು ದಂಡದ ಎಚ್ಚರಿಕೆ

by Bengaluru Wire Desk
March 19, 2026
in News Wire
Reading Time: 1 min read
0

ಬೆಂಗಳೂರು, ಮಾ.19 www.bengaluruwire.com: ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ (Honor Killing) ಮತ್ತು ಜಾತಿ ಕಾರಣಕ್ಕೆ ವಿವಾಹಕ್ಕೆ ಅಡ್ಡಿಪಡಿಸುವ ಕೃತ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ವಿಧಾನಸಭೆಯಲ್ಲಿ ಮಹತ್ವದ ‘ಇವ ನಮ್ಮವ ಇವ ನಮ್ಮವ ಮಸೂದೆ-2026’ ಅನ್ನು ಮಂಡಿಸಿದರು.

ಅಂತರ್ಜಾತಿ ವಿವಾಹವಾಗುವ ಜೋಡಿಗಳ ರಕ್ಷಣೆ, ಆಯ್ಕೆಯ ಸ್ವಾತಂತ್ರ್ಯ ಮತ್ತು ಜಾತಿ ದ್ವೇಷದ ಅಪರಾಧಗಳ ತಡೆ ಈ ಮಸೂದೆಯ ಪ್ರಮುಖ ಗುರಿಯಾಗಿದೆ. ಮರ್ಯಾದೆಯ ಹೆಸರಿನಲ್ಲಿ ನಡೆಯುವ ಕಿರುಕುಳ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆಗಳನ್ನು ಈ ಕಾನೂನು ಗಂಭೀರವಾಗಿ ಪರಿಗಣಿಸಲಿದೆ.

ಕಠಿಣ ಶಿಕ್ಷೆಯ ನಿಬಂಧನೆಗಳು ಹೀಗಿವೆ:

ಜೈಲು ಶಿಕ್ಷೆ: ಮರ್ಯಾದೆ ಹೆಸರಿನಲ್ಲಿ ಹತ್ಯೆ ಅಥವಾ ಸಾವಿಗೆ ಕಾರಣರಾದವರಿಗೆ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಗಾಯ ಮತ್ತು ದಂಡ: ದಂಪತಿಗಳ ಮೇಲೆ ಹಲ್ಲೆ ನಡೆಸಿ ತೀವ್ರ ಗಾಯಗೊಳಿಸಿದರೆ 3 ವರ್ಷ ಜೈಲು ಮತ್ತು ₹1 ಲಕ್ಷ ದಂಡ ವಿಧಿಸಲಾಗುತ್ತದೆ.

ಕಾನೂನುಬಾಹಿರ ಸಭೆ: ಮದುವೆ ತಡೆಯಲು ಪಂಚಾಯತ್ ಅಥವಾ ಸಭೆ ನಡೆಸುವವರಿಗೆ 5 ವರ್ಷ ಜೈಲು ಮತ್ತು ₹1 ಲಕ್ಷ ದಂಡ ವಿಧಿಸಬಹುದು.

ಜಾಮೀನು ರಹಿತ: ಸಾಕ್ಷ್ಯ ನಾಶಪಡಿಸುವುದು ಮತ್ತು ಪಿತೂರಿ ನಡೆಸುವ ಪ್ರಕರಣಗಳನ್ನೂ ಒಳಗೊಂಡಂತೆ ಈ ಎಲ್ಲ ಅಪರಾಧಗಳು ಜಾಮೀನು ರಹಿತವಾಗಿರಲಿವೆ.

ಮದುವೆ ನಿರಾಕರಣೆ ಇನ್ನು ಮುಂದೆ ‘ಅತ್ಯಾಚಾರ’:

ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ, ನಂತರ ಜಾತಿ ಅಥವಾ ಮನೆಯವರ ಒತ್ತಡದ ನೆಪ ಹೇಳಿ ವಿವಾಹ ನಿರಾಕರಿಸಿದರೆ ಅದನ್ನು ‘ಅತ್ಯಾಚಾರ’ ಎಂದು ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ 5 ವರ್ಷದಿಂದ ಜೀವಾವಧಿ ಶಿಕ್ಷೆಯವರೆಗೆ ದಂಡನೆ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪೊಲೀಸ್ ರಕ್ಷಣೆ ಮತ್ತು ವಿಶೇಷ ನ್ಯಾಯಾಲಯ:

ಅಂತರ್ಜಾತಿ ವಿವಾಹವಾದವರಿಗೆ ರಕ್ಷಣೆ ನೀಡುವುದು ಪೊಲೀಸರ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ಸುರಕ್ಷಿತ ವ್ಯವಸ್ಥೆ (Safe Houses) ಮಾಡಬೇಕಿದೆ. ಇಂತಹ ಪ್ರಕರಣಗಳ ಶೀಘ್ರ ವಿಲೇವಾರಿಗೆ ‘ವಿಶೇಷ ನ್ಯಾಯಾಲಯ’ ಸ್ಥಾಪನೆ ಮತ್ತು ಸಹಾಯವಾಣಿ ಆರಂಭಿಸುವ ಬಗ್ಗೆಯೂ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

‘ಇವ ನಮ್ಮವ ಇವ ನಮ್ಮವ’ ವೇದಿಕೆಯ ಮೂಲಕ ಅಂತರ್ಜಾತಿ ವಿವಾಹಗಳಿಗೆ ಸಾಮಾಜಿಕ ಗೌರವ ಮತ್ತು ಮಾನವ ಹಕ್ಕುಗಳ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮಸೂದೆ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

Next Post

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

Next Post

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

Please login to join discussion

Like Us on Facebook

Follow Us on Twitter

Recent News

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

March 19, 2026

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

March 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

March 19, 2026

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

March 19, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

March 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d