Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ ‘ಫ್ರೆಶ್’ ನಿಯಮ?

ಕರ್ನಾಟಕದ ಮೊಟ್ಟೆ ಮಾರುಕಟ್ಟೆಯಲ್ಲಿ ಶೇ. 95 ರಷ್ಟು ಮೊಟ್ಟೆಗಳು ಅನ್-ಬ್ರಾಂಡೆಡ್ (Unbranded) ಆಗಿವೆ.

by Bengaluru Wire Desk
April 3, 2026
in BW Special, Public interest
Reading Time: 1 min read
0

ಬೆಂಗಳೂರು, ಏ.03 www.bengaluruwire.com: ನೀವು ಅಂಗಡಿಯಿಂದ ತರುವ ಮೊಟ್ಟೆ ಎಷ್ಟು ದಿನದ ಹಳೆಯದು? ಅದು ತಾಜವಾಗಿದೆಯೇ ಅಥವಾ ಕೆಟ್ಟಿದೆಯೇ ಎಂದು ತಿಳಿಯಲು ಈಗ ಕೇವಲ ವ್ಯಾಪಾರಿಯ ಮಾತೇ ಆಧಾರ. 

ಆದರೆ, ಈ ಗೊಂದಲಕ್ಕೆ ಉತ್ತರ ಪ್ರದೇಶ ಸರ್ಕಾರ ತೆರೆ ಎಳೆದಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮೊಟ್ಟೆಯ ಮೇಲೆ ಕಡ್ಡಾಯವಾಗಿ ಉತ್ಪಾದನಾ ದಿನಾಂಕ ಮತ್ತು ಅವಧಿ ಮುಕ್ತಾಯ ದಿನಾಂಕ (Expiry Date) ಮುದ್ರಿಸಬೇಕು ಎಂದು ಅಲ್ಲಿನ ಎಫ್‌ಡಿಎ (FDA) ಆದೇಶಿಸಿದೆ. ಈಗ ಇದೇ ಮಾದರಿ ಕರ್ನಾಟಕದಲ್ಲೂ ಜಾರಿಯಾಗಬೇಕೆಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಗ್ರಾಹಕರ ಸುರಕ್ಷತೆಗೆ ಮೊದಲ ಆದ್ಯತೆ:

ದೇಶದ 5ನೇ ಅತಿದೊಡ್ಡ ಮೊಟ್ಟೆ ಬಳಕೆದಾರ ರಾಜ್ಯವಾಗಿರುವ ಕರ್ನಾಟಕದಲ್ಲಿ ಪ್ರತಿದಿನ 10 ಕೋಟಿಗೂ ಅಧಿಕ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ರಸೆಲ್ ಮಾರ್ಕೆಟ್ ಅಥವಾ ಕೆ.ಆರ್. ಮಾರುಕಟ್ಟೆಯಂತಹ ಮುಕ್ತ ಮಾರುಕಟ್ಟೆಗಳಲ್ಲಿ ಹಳಸಿದ ಮೊಟ್ಟೆಗಳ ಬಗ್ಗೆ ಗ್ರಾಹಕರು ಪದೇ ಪದೇ ದೂರು ನೀಡುತ್ತಲೇ ಇರುತ್ತಾರೆ. ಉತ್ತರ ಪ್ರದೇಶದ ಮಾದರಿಯಲ್ಲಿ 28 ದಿನಗಳ ‘ಬೆಸ್ಟ್ ಬಿಫೋರ್’ (Best Before) ದಿನಾಂಕವನ್ನು ಪ್ರತಿ ಮೊಟ್ಟೆಯ ಮೇಲೆ ಸ್ಟ್ಯಾಂಪ್ ಮಾಡಿದರೆ, ಗ್ರಾಹಕರು ಮೋಸ ಹೋಗುವುದು ತಪ್ಪುತ್ತದೆ.

ಸವಾಲುಗಳು ಮತ್ತು ಉದ್ಯಮದ ಅಭಿಪ್ರಾಯ:

ಕರ್ನಾಟಕದ ಮೊಟ್ಟೆ ಮಾರುಕಟ್ಟೆಯಲ್ಲಿ ಶೇ. 95 ರಷ್ಟು ಮೊಟ್ಟೆಗಳು ಅನ್-ಬ್ರಾಂಡೆಡ್ (Unbranded) ಆಗಿವೆ. ಕೇವಲ ಶೇ. 5 ರಷ್ಟು ಬ್ರಾಂಡೆಡ್ ಕಂಪನಿಗಳು ಮಾತ್ರ ದಿನಾಂಕಗಳನ್ನು ಮುದ್ರಿಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (KPFBA) ಮಾಜಿ ಅಧ್ಯಕ್ಷ ಎಂ.ಸಿ.ಆರ್ ಶೆಟ್ಟಿ ಅವರು, “ರಾಜ್ಯದಲ್ಲಿ ವಾರ್ಷಿಕ 50,000 ಕೋಟಿ ರೂ.ಗಳಿಗೂ ಅಧಿಕ ವಹಿವಾಟು ನಡೆಯುತ್ತಿದೆ. ಒಂದು ವೇಳೆ ಸರ್ಕಾರ ಈ ನಿಯಮ ತಂದರೆ, ಸಣ್ಣ ಉತ್ಪಾದಕರಿಗೆ ಸಬ್ಸಿಡಿ ಮತ್ತು ತಾಂತ್ರಿಕ ಅಳವಡಿಕೆಗೆ ಕಾಲಾವಕಾಶ ನೀಡಬೇಕು,” ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಡೈರಿ ಉತ್ಪನ್ನಗಳ ಮೇಲೆ ಎಫ್‌ಎಸ್‌ಎಸ್‌ಎಐ (FSSAI) ಲೇಬಲಿಂಗ್ ಕಡ್ಡಾಯಗೊಳಿಸಿರುವ ಕರ್ನಾಟಕ ಸರ್ಕಾರ, ದೇಶದಲ್ಲೇ ಅತಿ ಹೆಚ್ಚು ಮೊಟ್ಟೆ ಉತ್ಪಾದಿಸುವ ಐದನೇ ರಾಜ್ಯವಾಗಿರುವ ರಾಜ್ಯದಲ್ಲಿ ಮೊಟ್ಟೆಯ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಸೇರಿದಂತೆ ಆಹಾರ ಸುರಕ್ಷತೆ ವಿಚಾರದಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿರುವಾಗ ಉತ್ತರಪ್ರದೇಶ ಮಾದರಿಯಂತೆ ಪ್ರತಿ ಮೊಟ್ಟೆಯ ಮೇಲೆ ಕಡ್ಡಾಯವಾಗಿ ಉತ್ಪಾದನಾ ದಿನಾಂಕ ಮತ್ತು ಅವಧಿ ಪೂರ್ಣಗೊಂಡ ದಿನಾಂಕವನ್ನು ರಾಜ್ಯದಲ್ಲೂ ಜಾರಿ ಮಾಡಿದರೆ ಉತ್ತಮ.‌ ಏಕೆಂದರೆ ಮಧ್ಯಾಹ್ನ ಬಿಸಿಯೂಟಕ್ಕೆ ಮೊಟ್ಟೆ ನೀಡುವ ಯೋಜನೆ ನಮ್ಮ ರಾಜ್ಯದಲ್ಲಿ ಜಾರಿಯಲ್ಲಿದೆ. ಇಲ್ಲಿ ವಿದ್ಯಾರ್ಥಿಗಳು ಹಾಗೂ ಇತರ ಮೊಟ್ಟೆ ಬಳಕೆ ಮಾಡುವವರ ಆರೊಗ್ಯದ ದೃಷ್ಟಿಯಿಂದ ಅನುಕೂಲವಾಗಲಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

 ಆಹಾರ ಸುರಕ್ಷತೆಯನ್ನು ಪ್ರಮುಖ ಅಜೆಂಡಾವನ್ನಾಗಿ ಮಾಡಿಕೊಂಡರೆ ಅಚ್ಚರಿಯಿಲ್ಲ. ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಲ್ಲಿ ಈ ನಿಯಮ ಮೊದಲು ಜಾರಿಯಾದರೆ, ಆಹಾರ ಪೋಲಾಗುವುದನ್ನು ಶೇ. 15-20 ರಷ್ಟು ಕಡಿಮೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

WhatsApp Join our WhatsApp Channel
Previous Post

ರಾಜ್ಯ ಇಂಧನ ಇಲಾಖೆ: 233 ಅಭ್ಯರ್ಥಿಗಳಿಗೆ ಕೆಪಿಸಿಎಲ್ ನೇಮಕಾತಿ ಆದೇಶ; ನವೋದ್ಯಮಗಳಿಗೆ ಜಾಗತಿಕ ವೇದಿಕೆ

Next Post

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

Next Post

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

ಇರಾನ್ ತೈಲ ಹಡಗು ದೇಶದಿಂದ ಚೀನಾ ಕಡೆಗೆ ತಿರುವು?: ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group