Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ ‘ಫ್ರೆಶ್’ ನಿಯಮ?

ಕರ್ನಾಟಕದ ಮೊಟ್ಟೆ ಮಾರುಕಟ್ಟೆಯಲ್ಲಿ ಶೇ. 95 ರಷ್ಟು ಮೊಟ್ಟೆಗಳು ಅನ್-ಬ್ರಾಂಡೆಡ್ (Unbranded) ಆಗಿವೆ.

by Bengaluru Wire Desk
April 3, 2026
in BW Special, Public interest
Reading Time: 1 min read
0

ಬೆಂಗಳೂರು, ಏ.03 www.bengaluruwire.com: ನೀವು ಅಂಗಡಿಯಿಂದ ತರುವ ಮೊಟ್ಟೆ ಎಷ್ಟು ದಿನದ ಹಳೆಯದು? ಅದು ತಾಜವಾಗಿದೆಯೇ ಅಥವಾ ಕೆಟ್ಟಿದೆಯೇ ಎಂದು ತಿಳಿಯಲು ಈಗ ಕೇವಲ ವ್ಯಾಪಾರಿಯ ಮಾತೇ ಆಧಾರ. 

ಆದರೆ, ಈ ಗೊಂದಲಕ್ಕೆ ಉತ್ತರ ಪ್ರದೇಶ ಸರ್ಕಾರ ತೆರೆ ಎಳೆದಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮೊಟ್ಟೆಯ ಮೇಲೆ ಕಡ್ಡಾಯವಾಗಿ ಉತ್ಪಾದನಾ ದಿನಾಂಕ ಮತ್ತು ಅವಧಿ ಮುಕ್ತಾಯ ದಿನಾಂಕ (Expiry Date) ಮುದ್ರಿಸಬೇಕು ಎಂದು ಅಲ್ಲಿನ ಎಫ್‌ಡಿಎ (FDA) ಆದೇಶಿಸಿದೆ. ಈಗ ಇದೇ ಮಾದರಿ ಕರ್ನಾಟಕದಲ್ಲೂ ಜಾರಿಯಾಗಬೇಕೆಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಗ್ರಾಹಕರ ಸುರಕ್ಷತೆಗೆ ಮೊದಲ ಆದ್ಯತೆ:

ದೇಶದ 5ನೇ ಅತಿದೊಡ್ಡ ಮೊಟ್ಟೆ ಬಳಕೆದಾರ ರಾಜ್ಯವಾಗಿರುವ ಕರ್ನಾಟಕದಲ್ಲಿ ಪ್ರತಿದಿನ 10 ಕೋಟಿಗೂ ಅಧಿಕ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ರಸೆಲ್ ಮಾರ್ಕೆಟ್ ಅಥವಾ ಕೆ.ಆರ್. ಮಾರುಕಟ್ಟೆಯಂತಹ ಮುಕ್ತ ಮಾರುಕಟ್ಟೆಗಳಲ್ಲಿ ಹಳಸಿದ ಮೊಟ್ಟೆಗಳ ಬಗ್ಗೆ ಗ್ರಾಹಕರು ಪದೇ ಪದೇ ದೂರು ನೀಡುತ್ತಲೇ ಇರುತ್ತಾರೆ. ಉತ್ತರ ಪ್ರದೇಶದ ಮಾದರಿಯಲ್ಲಿ 28 ದಿನಗಳ ‘ಬೆಸ್ಟ್ ಬಿಫೋರ್’ (Best Before) ದಿನಾಂಕವನ್ನು ಪ್ರತಿ ಮೊಟ್ಟೆಯ ಮೇಲೆ ಸ್ಟ್ಯಾಂಪ್ ಮಾಡಿದರೆ, ಗ್ರಾಹಕರು ಮೋಸ ಹೋಗುವುದು ತಪ್ಪುತ್ತದೆ.

ಸವಾಲುಗಳು ಮತ್ತು ಉದ್ಯಮದ ಅಭಿಪ್ರಾಯ:

ಕರ್ನಾಟಕದ ಮೊಟ್ಟೆ ಮಾರುಕಟ್ಟೆಯಲ್ಲಿ ಶೇ. 95 ರಷ್ಟು ಮೊಟ್ಟೆಗಳು ಅನ್-ಬ್ರಾಂಡೆಡ್ (Unbranded) ಆಗಿವೆ. ಕೇವಲ ಶೇ. 5 ರಷ್ಟು ಬ್ರಾಂಡೆಡ್ ಕಂಪನಿಗಳು ಮಾತ್ರ ದಿನಾಂಕಗಳನ್ನು ಮುದ್ರಿಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (KPFBA) ಮಾಜಿ ಅಧ್ಯಕ್ಷ ಎಂ.ಸಿ.ಆರ್ ಶೆಟ್ಟಿ ಅವರು, “ರಾಜ್ಯದಲ್ಲಿ ವಾರ್ಷಿಕ 50,000 ಕೋಟಿ ರೂ.ಗಳಿಗೂ ಅಧಿಕ ವಹಿವಾಟು ನಡೆಯುತ್ತಿದೆ. ಒಂದು ವೇಳೆ ಸರ್ಕಾರ ಈ ನಿಯಮ ತಂದರೆ, ಸಣ್ಣ ಉತ್ಪಾದಕರಿಗೆ ಸಬ್ಸಿಡಿ ಮತ್ತು ತಾಂತ್ರಿಕ ಅಳವಡಿಕೆಗೆ ಕಾಲಾವಕಾಶ ನೀಡಬೇಕು,” ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಡೈರಿ ಉತ್ಪನ್ನಗಳ ಮೇಲೆ ಎಫ್‌ಎಸ್‌ಎಸ್‌ಎಐ (FSSAI) ಲೇಬಲಿಂಗ್ ಕಡ್ಡಾಯಗೊಳಿಸಿರುವ ಕರ್ನಾಟಕ ಸರ್ಕಾರ, ದೇಶದಲ್ಲೇ ಅತಿ ಹೆಚ್ಚು ಮೊಟ್ಟೆ ಉತ್ಪಾದಿಸುವ ಐದನೇ ರಾಜ್ಯವಾಗಿರುವ ರಾಜ್ಯದಲ್ಲಿ ಮೊಟ್ಟೆಯ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಸೇರಿದಂತೆ ಆಹಾರ ಸುರಕ್ಷತೆ ವಿಚಾರದಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿರುವಾಗ ಉತ್ತರಪ್ರದೇಶ ಮಾದರಿಯಂತೆ ಪ್ರತಿ ಮೊಟ್ಟೆಯ ಮೇಲೆ ಕಡ್ಡಾಯವಾಗಿ ಉತ್ಪಾದನಾ ದಿನಾಂಕ ಮತ್ತು ಅವಧಿ ಪೂರ್ಣಗೊಂಡ ದಿನಾಂಕವನ್ನು ರಾಜ್ಯದಲ್ಲೂ ಜಾರಿ ಮಾಡಿದರೆ ಉತ್ತಮ.‌ ಏಕೆಂದರೆ ಮಧ್ಯಾಹ್ನ ಬಿಸಿಯೂಟಕ್ಕೆ ಮೊಟ್ಟೆ ನೀಡುವ ಯೋಜನೆ ನಮ್ಮ ರಾಜ್ಯದಲ್ಲಿ ಜಾರಿಯಲ್ಲಿದೆ. ಇಲ್ಲಿ ವಿದ್ಯಾರ್ಥಿಗಳು ಹಾಗೂ ಇತರ ಮೊಟ್ಟೆ ಬಳಕೆ ಮಾಡುವವರ ಆರೊಗ್ಯದ ದೃಷ್ಟಿಯಿಂದ ಅನುಕೂಲವಾಗಲಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

 ಆಹಾರ ಸುರಕ್ಷತೆಯನ್ನು ಪ್ರಮುಖ ಅಜೆಂಡಾವನ್ನಾಗಿ ಮಾಡಿಕೊಂಡರೆ ಅಚ್ಚರಿಯಿಲ್ಲ. ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಲ್ಲಿ ಈ ನಿಯಮ ಮೊದಲು ಜಾರಿಯಾದರೆ, ಆಹಾರ ಪೋಲಾಗುವುದನ್ನು ಶೇ. 15-20 ರಷ್ಟು ಕಡಿಮೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

WhatsApp Join our WhatsApp Channel
Previous Post

ರಾಜ್ಯ ಇಂಧನ ಇಲಾಖೆ: 233 ಅಭ್ಯರ್ಥಿಗಳಿಗೆ ಕೆಪಿಸಿಎಲ್ ನೇಮಕಾತಿ ಆದೇಶ; ನವೋದ್ಯಮಗಳಿಗೆ ಜಾಗತಿಕ ವೇದಿಕೆ

Next Post

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

Next Post

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

ಇರಾನ್ ತೈಲ ಹಡಗು ದೇಶದಿಂದ ಚೀನಾ ಕಡೆಗೆ ತಿರುವು?: ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group