Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಬೀದರ್: ಪತ್ರಕರ್ತರ ಪೆನ್ನು ಸದಾ ಸತ್ಯದ ಪರವಾಗಿರಲಿ; ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನಕ್ಕೆ ಅದ್ಧೂರಿ ತೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ; ಸಮಾರೋಪದಲ್ಲಿ ಯು.ಟಿ. ಖಾದರ್, ಆರ್. ಅಶೋಕ ಹಾಗೂ ಈಶ್ವರ ಖಂಡ್ರೆ ಭಾಗಿ; ವಿಜಯ ಕರ್ನಾಟಕದ ನಾಲ್ವರು ಸೇರಿದಂತೆ 40 ಪತ್ರಕರ್ತರಿಗೆ ವಿವಿಧ ಪ್ರಶಸ್ತಿ ಪ್ರದಾನ.

by Bengaluru Wire Desk
April 13, 2026
in News Wire, Public interest
Reading Time: 1 min read
0

ಬೀದರ್, ಏ.13 www.bengaluruwire.com: ಗಡಿ ನಾಡು ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನವು ಭಾನುವಾರ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. 

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರ ಜವಾಬ್ದಾರಿ ಹಾಗೂ ಮಾಧ್ಯಮಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತ ಗಂಭೀರ ಚರ್ಚೆಗಳಿಗೆ ಈ ಸಮ್ಮೇಳನ ಸಾಕ್ಷಿಯಾಯಿತು.

ಸಮ್ಮೇಳನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಎರಡನೇ ದಿನ ವಿವಿಧ ವಿಷಯಾಧಾರಿತ ಗೋಷ್ಠಿಗಳು ನಡೆದವು. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, “ದೇಶ ಮತ್ತು ಸಮಾಜವನ್ನು ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ. ಲೇಖನಿ ಎಂಬುದು ಕೇವಲ ಶಬ್ದಗಳನ್ನಲ್ಲ, ಸತ್ಯವನ್ನು ಬರೆಯುವ ಶಕ್ತಿಯಾಗಬೇಕು,” ಎಂದು ಕಿವಿಮಾತು ಹೇಳಿದರು.

ಮಾಧ್ಯಮವೇ ವಿರೋಧ ಪಕ್ಷ: ಆರ್. ಅಶೋಕ:

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರತಿಪಕ್ಷದಂತೆ ಕೆಲಸ ಮಾಡಬೇಕು. ಪತ್ರಕರ್ತರು ಭಯವಿಲ್ಲದೆ ವೃತ್ತಿ ನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮದ ಘನತೆ ಹೆಚ್ಚುತ್ತದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತೆ,” ಎಂದು ಅಭಿಪ್ರಾಯಪಟ್ಟರು.

ಅಭಿವೃದ್ಧಿಗೆ ಮಾಧ್ಯಮಗಳ ಸಹಕಾರ ಅಗತ್ಯ: ಈಶ್ವರ ಖಂಡ್ರೆ:

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, “371ಜೆ ಸಾಂವಿಧಾನಿಕ ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗ ಇಂದು ಪ್ರಗತಿಯತ್ತ ಸಾಗುತ್ತಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮಾಧ್ಯಮಗಳು ಪೂರಕ ಸಲಹೆಗಳನ್ನು ನೀಡಬೇಕು,” ಎಂದು ಮನವಿ ಮಾಡಿದರು. ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಅವರು ಇಂದಿನ ಸವಾಲಿನ ದಿನಗಳಲ್ಲಿ ಸರ್ಕಾರ ಪತ್ರಕರ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.

ಪ್ರಶಸ್ತಿಗಳ ಸುರಿಮಳೆ:

ಹಿರಿಯ ಛಾಯಾಗ್ರಾಹಕ ಕೆ.ಎಸ್. ಗಣೇಶ್ ಅವರಿಗೆ ಸಭಾಧ್ಯಕ್ಷ ಯು.ಟಿ.ಖಾದರ್, ಸಚಿವ ಈಶ್ವರ್ ಖಂಡ್ರೆ ಹಾಗೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶಸ್ತಿ ನೀಡಿ ಗೌರವಿಸಿದ ಸಂದರ್ಭ.

ಸಮ್ಮೇಳನದ ಸಮಾರೋಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 40 ಪತ್ರಕರ್ತರಿಗೆ ದತ್ತಿನಿಧಿ, ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ವಿಜಯ ಕರ್ನಾಟಕ ಪತ್ರಿಕೆಯ ನಾಲ್ವರು ಪತ್ರಕರ್ತರು, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ್ ಎಸ್.ಸಂಪ ಅವರು ಪ್ರಶಸ್ತಿಗೆ ಭಾಜನರಾಗಿದ್ದು ವಿಶೇಷವಾಗಿತ್ತು. ಬೆಂಗಳೂರಿನ ಹಿರಿಯ ಛಾಯಾಗ್ರಾಹಕ ಕೆ.ಎಸ್. ಗಣೇಶ್ ಅವರಿಗೆ ‘ಉತ್ತಮ ಸುದ್ದಿ ಛಾಯಾಗ್ರಾಹಕ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ್ ಎಸ್.ಸಂಪ ಅವರು ಕೆಯುಡಬ್ಲ್ಯುಜೆ ಮಂಗಳ ಎಂ.ಸಿ.ವರ್ಗೀಸ್ ರಾಜ್ಯ ಪ್ರಶಸ್ತಿಯನ್ನು ಪಡೆದ ಕ್ಷಣ.

ಮಾಹಿತಿ ಹಕ್ಕು ಕಾಯಿದೆ ಕುರಿತು ಗೋಷ್ಠಿ:

“ಪತ್ರಕರ್ತರಲ್ಲಿ ಓದು ಮತ್ತು ಅಧ್ಯಯನಶೀಲತೆ ಕಡಿಮೆಯಾಗುತ್ತಿದೆ,” ಎಂದು ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಕಳವಳ ವ್ಯಕ್ತಪಡಿಸಿದರು. ಮತ್ತೊಬ್ಬ ಆಯುಕ್ತ ಬದ್ರುದ್ದೀನ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಬಿ. ವೆಂಕಟಸಿಂಗ್ ಅವರು ಪಾರದರ್ಶಕ ಆಡಳಿತಕ್ಕೆ ಆರ್‌ಟಿಐ ದಿಕ್ಸೂಚಿಯಾಗಿದೆ ಎಂದು ವಿಶ್ಲೇಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ್, ಶರಣು ಸಲಗರ, ಎಂಎಲ್ ಮಾರುತಿರಾವ್ ಮುಳೆ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಕ್ಷುಲ್ಲಕ ವಿಷಯ ಬಿಟ್ಟು ಸಮಾಜ ಕಟ್ಟುವ ಕೆಲಸ ಮಾಡಿ; ಪತ್ರಕರ್ತರಿಗೆ ಸಿಎಂ ಕಿವಿಮಾತು

Next Post

ಬೆಂವಿವಿಯಲ್ಲಿ ನಾಳೆ ಅಂಬೇಡ್ಕರ್ ಜಯಂತಿ ಸಂಭ್ರಮ: ವಿಚಾರ ಸಂಕಿರಣ, ರಕ್ತದಾನ ಶಿಬಿರ ಆಯೋಜನೆ

Next Post

ಬೆಂವಿವಿಯಲ್ಲಿ ನಾಳೆ ಅಂಬೇಡ್ಕರ್ ಜಯಂತಿ ಸಂಭ್ರಮ: ವಿಚಾರ ಸಂಕಿರಣ, ರಕ್ತದಾನ ಶಿಬಿರ ಆಯೋಜನೆ

ಇ-ಸ್ವತ್ತು 2.0 ತಂತ್ರಾಂಶ ಮೇಲ್ದರ್ಜೆಗೆ: ಸಾರ್ವಜನಿಕರ 1.52 ಲಕ್ಷ ಅರ್ಜಿಗಳ ಪೈಕಿ 1.33 ಲಕ್ಷ ವಿಲೇವಾರಿ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group