Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

ಹಿಂದುಳಿದ ವರ್ಗಗಳ ಆಯೋಗದಿಂದ ಜಿಬಿಎಗೆ 21,186 ಸಮೀಕ್ಷಾದಾರರಿಗೆ ಪಾವತಿಸಲು ₹24 ಕೋಟಿ ಅನುದಾನ 5 ನಗರ ಪಾಲಿಕೆಗಳಿಗೆ ಬಿಡುಗಡೆಯಾಗಿದೆ | ಇದುವರೆಗೂ ಪಾಲಿಕೆಗಳು ಸಂಪೂರ್ಣ ಮೊತ್ತ ಪಾವತಿಸದಿರಲು ಕಾರಣವೇನು?

by Bengaluru Wire Desk
April 28, 2026
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.28 www.bengaluruwire.com: ದೇಶದ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಜನಗಣತಿ-2026 ಗಣತಿ ಕಾರ್ಯಕ್ಕೆ ವಿವಿಧ ಸರ್ಕಾರಿ ಇಲಾಖೆಗಳ ನೌಕರರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಿಯೋಜಿಸಿದರೂ ಆ ಕಾರ್ಯಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿರುವುದ ಹಿಂದಿನ ಸತ್ಯ ಬಯಲಾಗಿದೆ.

ಕಳೆದ ವರ್ಷ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಅರ್ಥಾತ್ ಜಾತಿಗಣತಿಯಲ್ಲಿ ಸಮೀಕ್ಷೆದಾರರಾಗಿ ತೊಡಗಿಕೊಂಡ 130 ರಿಂದ 140 ವಿವಿಧ ಇಲಾಖೆಗಳು, ನಿಗಮ, ಮಂಡಳಿಯ 21,186 ಮಂದಿಯ ಬಹುತೇಕರಿಗೆ ಗೌರವ ಧನವನ್ನೇ ಐದು ಬೆಂಗಳೂರು ನಗರ ಪಾಲಿಕೆಗಳು ಸರಿಯಾಗಿ ಪಾವತಿಸಲ್ಲ. ಹೀಗಾಗಿ ಜಿಬಿಎ ವ್ಯಾಪ್ತಿಯಲ್ಲಿ ಈ ಬಾರಿಯ ಜನಗಣತಿ ಕಾರ್ಯಕ್ಕೆ ಬರಲು ಸಾವಿರಾರು ಜನರು ಸರ್ಕಾರಿ ನೌಕರರು ಹಿಂದೇಟು ಹಾಕಲು ಪ್ರಮುಖ ಕಾರಣವಾಗಿದೆ ಎಂದು ಜಿಬಿಎ ಉನ್ನತ ಮೂಲಗಳು ತಿಳಿಸಿವೆ.

ಈ ಬಾರಿ 23,000ಕ್ಕೂ ಹೆಚ್ಚು ಗಣತಿದಾರರು ಮತ್ತು ಸುಮಾರು 2,500 ಮೇಲ್ವಿಚಾರಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಲಾಗಿದೆ. 7-8 ಸಾವಿರ ಸಿಬ್ಬಂದಿಗೆ ವಿವಿಧ ಕಾರಣಗಳಿಗಾಗಿ ವಿನಾಯಿತಿ ನೀಡಲಾಗಿದೆ ಎಂದು ಜಿಬಿಎ ವ್ಯಾಪ್ತಿಯ ಜನಗಣತಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. 

ಇತ್ತ ಗೌರವ ಧನವಿಲ್ಲ ಅತ್ತ ಪ್ರತಿ ಮನೆ ಸಮೀಕ್ಷೆ ಹಣವೂ ಇಲ್ಲ:

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ನಿಗಧಿಪಡಿಸಲಾದ ತಲಾ ₹5000 ಗೌರವಧನ ಈತನಕ ಪಾವತಿಯಾಗಿಲ್ಲ. ಇದಲ್ಲದೆ ಒಬ್ಬರಿಂದ ಇಬ್ಬರು ಸದಸ್ಯರಿರುವ ಮನೆ ಸಮೀಕ್ಷೆಗೆ ₹50 ಹಾಗೂ ಮೂರು ಹಾಗೂ ಅದಕ್ಕಿಂತ ಹೆಚ್ಚು ಸದಸ್ಯರಿರುವ ಪ್ರತಿ ಮನೆ ಸಮೀಕ್ಷೆಗೆ ₹100 ನಂತೆ ಒಟ್ಟಾರೆ 19,25,961 ಮನೆಗಳನ್ನು ಸಮೀಕ್ಷೆ ಮಾಡಿದ ಸರ್ಕಾರಿ ನೌಕರರ ಪೈಕಿ ಶೇ.60ರಷ್ಟು ಮಂದಿಗೆ ಮಾತ್ರ ಹಣ ಪಾವತಿಸಲಾಗಿದೆ ಎಂದು ಜಿಬಿಎ ಉನ್ನತ ಮೂಲಗಳು ತಿಳಿಸಿವೆ.

ಗೌರವಧನ ಪಾವತಿಸದ ಎಫೆಕ್ಟ್: ಗಣತಿ ಕಾರ್ಯಕ್ಕೆ ಹಿಂದೇಟು:

ಇತ್ತೀಚೆಗೆ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಜಿಬಿಎ ವ್ಯಾಪ್ತಿಯಲ್ಲಿನ ಜನಗಣತಿ ಕಾರ್ಯಕ್ಕೆ ನಿಯೋಜಿಲಾಗಿದ್ದರೂ ಬಹುತೇಕ ಸಿಬ್ಬಂದಿ ಜನಗಣತಿ ಕಾರ್ಯಕ್ಕೆ ನೋಟಿಸ್ ಸೇರಿದಂತೆ ಹಲವು ರೀತಿಯ ಒತ್ತಡಗಳನ್ನು ಮಾಡಿಯೂ ಗಣತಿ ಕಾರ್ಯಕ್ಕರ ಬರಲು ಒಪ್ಪಲಿಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕೇವಲ 495 ಬಿ ಮತ್ತು ಸಿ ವೃಂದದ ಸಿಬ್ಬಂದಿ ಮಾತ್ರ ಜಿಬಿಎ ವ್ಯಾಪ್ತಿಯಲ್ಲಿನ ಜನಗಣತಿ ಕಾರ್ಯದಲ್ಲಿ ತೊಡಗಿಕೊಂಡರು. ಇದು ಹಿಂದಿನ ಸಮೀಕ್ಷಾ ಕಾರ್ಯದಲ್ಲಿ ಗೌರವಧನ ಸರಿಯಾಗಿ ಪಾವತಿಯಾಗದಿರುವುದರ ಪರಿಣಮ ಎಂದು ವಿಶ್ಲೇಷಿಸಲಾಗುತ್ತಿದೆ.

​ಸ್ವಯಂ ಗಣತಿಯಲ್ಲಿ ಜಿಬಿಎ ಪೇಲ್!

​ಒಂದೆಡೆ ಸಿಬ್ಬಂದಿ ಕೊರತೆಯಾದರೆ, ಇನ್ನೊಂದೆಡೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಬಿಎ ಸಂಪೂರ್ಣ ವಿಫಲವಾಗಿದೆ. ಐಟಿ ಸಿಟಿಯಲ್ಲಿ ಆನ್‌ಲೈನ್ ಮೂಲಕ ಸ್ವಯಂ ಗಣತಿ ಮಾಡಿಕೊಳ್ಳಲು ನೀಡಿದ್ದ ಅವಕಾಶವನ್ನು ಬಳಸಿಕೊಂಡವರು ಕೇವಲ ಶೇ.2 ಕ್ಕಿಂತ ಕಡಿಮೆ. 1.45 ಕೋಟಿ ಜನಸಂಖ್ಯೆಯ ನಗರದಲ್ಲಿ ಈ ನೀರಸ ಪ್ರತಿಕ್ರಿಯೆ ಪಾಲಿಕೆಗಳ ಪ್ರಚಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

2025ರ ಡಿ.12ರಂದೇ 5 ನಗರ ಪಾಲಿಕೆಗಳಿಗೆ ಸಂಪೂರ್ಣ ಅನುದಾನ ಬಿಡುಗಡೆ:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಆಯೋಗದಿಂದ 40 ದಿನಗಳ ಕಾಲ ಬೆಂಗಳೂರಿನಲ್ಲಿ‌ ನಡೆದ ಸಮೀಕ್ಷಾ ಕಾರ್ಯದಲ್ಲಿ 21,186 ಸಮೀಕ್ಷಾದಾರರು ಒಟ್ಟು16,949 ಬ್ಲಾಕ್ ಗಳಲ್ಲಿ 19.25 ಲಕ್ಷ ಮನೆಗಳ ಸಮೀಕ್ಷೆ ನಡೆಸಿತ್ತು. ಇದಕ್ಕಾಗಿ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ ಅವರು ₹23,87,47,200 (₹23.87 ಕೋಟಿ) ಅನುದಾನವನ್ನು 18-11-2025 ರಂದೇ ಜಿಬಿಎಗೆ ಪಾವತಿಸುವಂತೆ ಆದೇಶಿಸಿದ್ದರು. ಅದಾದ ಬಳಿಕ ಜಿಬಿಎ ಮುಖ್ಯ ಲೆಕ್ಕಾಧಿಕಾರಿ ಕಚೇರಿ 12-12-2025 ರಂದು ಐದು ನಗರ ಪಾಲಿಕೆಗಳಿಗೆ ಹಿಂದುಳಿದ ವರ್ಗದ ಆಯೋಗದ ಇಡಿಸಿಎಸ್ (EDCS) ನಲ್ಲಿನ ಸಮೀಕ್ಷಾದಾರರ ವಿವರದಂತೆ ಆಯಾ ಪಾಲಿಕೆಗಳಿಗೆ ಹಣ ಪಾವತಿಸಿದೆ.

ಹಣ ಬಿಡುಗಡೆಯಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದಿಂದ ಹಣ ಪಾವತಿಯಾಗಿದ್ದರೂ ಐದು

ಕಾರ್ಪೊರೇಷನ್ ಗಳು ಇನ್ನೂ ಪೂರ್ತಿಯಾಗಿ ಸಮೀಕ್ಷಾದಾರರಿಗೆ ಹಣ ಪಾವತಿ ಮಾಡಿಲ್ಲ.

ಹಿಂದುಳಿದ ವರ್ಗಗಳ ಆಯೋಗದವರು ಏನಂತಾರೆ?:

ಈ ಬಗ್ಗೆ ಹಿಂದುಳಿದ ವರ್ಗದ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ್ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿದ್ದು, ಆಯೋಗದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಜಿಬಿಎ/ಪಾಲಿಕೆ ಅಧಿಕಾರಿಗಳನ್ನು ಕರೆಸಿ ಸಭೆ ಕರೆದು ಹೇಳಿದಿವಿ. ಸಮೀಕ್ಷೆ ಹಣ ಬಿಡಿಗಡೆ ಮಾಡಿದೆ. ಗೌರವಧನದ ಹಣ ಬಿಡುಗಡೆ ಮಾಡಿ ಅಂತ ಪತ್ರ ಬರೆದಿದ್ದೇವೆ. ಇಷ್ಟಾಗಿಯೂ ಸಂಪೂರ್ಣವಾಗಿ ಹಣ ಪಾವತಿಸಿಲ್ಲ ಅಂದರೆ ಹೇಗೆ?” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ಬೆಂಗಳೂರು ನಗರ ಪಾಲಿಕೆಯಲ್ಲಿ ಒಟ್ಟು 3971 ಸಮೀಕ್ಷೆದಾರರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು. 3971 ರಲ್ಲಿ, 3851 ಗಣತಿದಾರರಿಗೆ ಮನೆಗಳ ಸಮೀಕ್ಷೆಗಾಗಿ ಹಣ ಪಾವತಿಸಲಾಗಿದೆ. ಪಾವತಿಸಿದ ಮೊತ್ತ 3,24,97,650 (₹3.24 ಕೋಟಿ). ಉಳಿದ 120 ಗಣತಿದಾರರ ಬ್ಯಾಂಕ್ ಮಾಹಿತಿಯಲ್ಲಿ ಸಮಸ್ಯೆಗಳಿದ್ದವು. ಅದನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಗಣತಿ ಬ್ಲಾಕ್‌ಗೆ 5000 ರೂ.ಗಳ ಮೊತ್ತಕ್ಕೆ ಸಂಬಂಧಿಸಿದಂತೆ – ಈವರೆಗೆ 1000 ಗಣತಿದಾರರಿಗೆ ಹಣ ಪಾವತಿಸಲಾಗಿದೆ. ಉಳಿದ ಗಣತಿದಾರರಿಗೆ 7 ದಿನಗಳಲ್ಲಿ ಹಣ ಪಾವತಿಸಲಾಗುವುದು.”

– ಪೊಮ್ಮಲ ಸುನಿಲ್ ಕುಮಾರ್, ಆಯುಕ್ತರು, ಬೆಂಗಳೂರು ಉತ್ತರ ನಗರ ಪಾಲಿಕೆ

ಒಟ್ಟಾರೆಯಾಗಿ ಹಿಂದಿನ ಬಿಬಿಎಂಪಿ ಕೇಂದ್ರಾಡಳಿದಿಂದ ಈಗಿನ ಜಿಬಿಎ ಹಾಗೂ 5 ನಗರ ಪಾಲಿಕೆಗಳ ವಿಕೇಂದ್ರಿಕೃತ ವ್ಯವಸ್ಥೆಗೆ ಹೊಂದಿಕೊಳ್ಳಲು ಇನ್ನು ಸಮಯವಕಾಶ ಬೇಕಾಗುತ್ತದೆ. ಹೌದು.‌ ಆದರೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಂತಹ ಪ್ರಮುಖವಾದ ಕಾರ್ಯದಲ್ಲಿ ಪಾಲ್ಗೊಂಡವರಿಗೆ ಈತನಕ ಗೌರವ ಧನ ಪಾವತಿಯಾಗದಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದು ಸಮೀಕ್ಷಾದಾರರು ಹಿಡಿಶಾಪ ಹಾಕುತ್ತಿದ್ದಾರೆ.

WhatsApp Join our WhatsApp Channel
Previous Post

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

Next Post

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

Next Post

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

Vidhana Soudha

ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group